• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಡ್ರಗ್ಸ್ ಸಾಗಾಣಿಕೆ ಪ್ರಕರಣ: ಸಚಿವ ಖರ್ಗೆ ರಾಜೀನಾಮೆಗೆ ಆಗ್ರಹ

Jul 17 2025, 12:30 AM IST
: ಕಲಬುರಗಿ ದಕ್ಷಿಣ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಲಿಂಗರಾಜ್ ಕಣ್ಣಿ ಅವರನ್ನು ಡ್ರಗ್ಸ್ ಸಾಗಾಣಿಕೆ ಪ್ರಕರಣದಲ್ಲಿ ಮುಂಬೈ ಪೊಲೀಸರು ಬಂಧಿಸಿದ್ದು, ಬಂಧಿತ ಕಣ್ಣಿ ಅವರು ಸಚಿವ ಪ್ರಿಯಾಂಕ್ ಖರ್ಗೆ ಮತ್ತು ಶಾಸಕ ಅಲ್ಲಮಪ್ರಭು ಪಾಟೀಲ್ ಅವರ ಆಪ್ತರು. ಈ ಹಿನ್ನೆಲೆಯಲ್ಲಿ ನೈತಿಕ ಹೊಣೆ ಹೊತ್ತು ತಕ್ಷಣವೇ ಇಬ್ಬರು ರಾಜೀನಾಮೆ ಕೊಡಬೇಕು ಎಂದು ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷ ವೀರನಗೌಡ ಪಾಟೀಲ್ ಲೆಕ್ಕಿಹಾಳ ಒತ್ತಾಯಿಸಿದರು.

ಕಾನ್‌ಸ್ಟೇಬಲ್‌ ವರ್ಗಾವಣೆ: ಸಚಿವ ತಂಗಡಗಿ ಮನೆ ಎದುರು ಕುಟುಂಬಸ್ಥರ ಪ್ರತಿಭಟನೆ

Jul 17 2025, 12:30 AM IST
ಕೆಲ ದಿನಗಳ ಹಿಂದೆ ಎಸ್ಪಿ ಕಾನ್‌ಸ್ಟೇಬಲ್‌ಗಳ ವರ್ಗಾವಣೆ ಮಾಡಿ ಆದೇಶ ಹೊರಡಿಸಿದರು. ಇದಾದ ಬಳಿಕ ಮತ್ತೆ ಕಾನ್‌ಸ್ಟೇಬಲ್‌ಗಳ ವರ್ಗಾವಣೆ ಮಾಡಲಾಗಿದೆ. ಎರಡನೇ ಬಾರಿ ವರ್ಗಾವಣೆ ಮಾಡಿದ ವೇಳೆ ಸುರೇಶ್ ಜೋಗಿ ಅವರನ್ನು ಹನುಮಸಾಗರ ಠಾಣೆಗೆ ವರ್ಗಾಯಿಸಲಾಗಿದೆ.

ಬಸವಂತಪ್ಪಗೆ ಸಚಿವ ಸ್ಥಾನಕ್ಕೆ ನೀಡಿ: ಗುಡ್ಡಪ್ಪ

Jul 16 2025, 01:30 AM IST
ಪರಿಶಿಷ್ಟ ಜಾತಿಗಳಲ್ಲೇ ಅತ್ಯಂತ ಹಿಂದುಳಿದ ಮಾದಿಗ ಸಮಾಜದ ಶಾಸಕ ಕೆ.ಎಸ್.ಬಸವಂತಪ್ಪಗೆ ಸಚಿವ ಸ್ಥಾನ ಹಾಗೂ ಮಾಜಿ ಸಚಿವ ಎಚ್.ಆಂಜನೇಯರಿಗೆ ವಿಧಾನ ಪರಿಷತ್ ಸದಸ್ಯರಾಗಿ ನೇಮಿಸುವ ಮೂಲಕ ಸಂಪುಟದಲ್ಲಿ ಸ್ಥಾನ ನೀಡುವಂತೆ ಮಾದಿಗ ದಂಡೋರ ಸಮಿತಿ ಜಿಲ್ಲಾಧ್ಯಕ್ಷ ಎಚ್‌.ಸಿ.ಗುಡ್ಡಪ್ಪ ಒತ್ತಾಯಿಸಿದರು.

ಕೆಪಿಸಿಸಿ ಅಧ್ಯಕ್ಷ ಸ್ಥಾನ ಬದಲಿಗೆ ಸುರ್ಜೇವಾಲ ಸಭೆಯಲ್ಲಿ ಸಚಿವ ಜಾರಕಿಹೊಳಿ ಪ್ರಸ್ತಾಪ?

Jul 16 2025, 12:45 AM IST
ರಾಜ್ಯ ಕಾಂಗ್ರೆಸ್‌ ಉಸ್ತುವಾರಿ ರಣದೀಪ್‌ ಸಿಂಗ್‌ ಸುರ್ಜೇವಾಲ ಅವರು ಸಚಿವರೊಂದಿಗೆ ನಡೆಸುತ್ತಿರುವ ಮುಖಾಮುಖಿ ಸಭೆಯಲ್ಲಿ ಲೋಕೋಪಯೋಗಿ ಸಚಿವ ಸತೀಶ್‌ ಜಾರಕಿಹೊಳಿ ಅವರು ಕೆಪಿಸಿಸಿ ಅಧ್ಯಕ್ಷ ಸ್ಥಾನದ ಬದಲಾವಣೆ ಕುರಿತು ಪ್ರಸ್ತಾಪ ಇಟ್ಟಿದ್ದಾರೆ ಎನ್ನುವ ಮಾತುಗಳು ಕೇಳಿಬಂದಿವೆ.

ರಸ್ತೆಗಳನ್ನು ದೀರ್ಘಕಾಲ ಬಾಳಿಕೆ ಬರುವಂತೆ ಅಭಿವೃದ್ಧಿ ಪಡಿಸಬೇಕು: ಸಚಿವ ಚಲುವರಾಯಸ್ವಾಮಿ

Jul 15 2025, 11:45 PM IST
ಆದಿಚುಂಚನಗಿರಿ ಶ್ರೀಮಠಕ್ಕೆ ಪ್ರತಿನಿತ್ಯ ಸಹಸ್ರಾರು ಸಂಖ್ಯೆಯ ಭಕ್ತರು ಆಗಮಿಸುತ್ತಾರೆ. ಇಂತಹ ಧಾರ್ಮಿಕ ಕ್ಷೇತ್ರಕ್ಕೆ ಸಂಪರ್ಕ ಕಲ್ಪಿಸುವ ರಸ್ತೆ ಮತ್ತು ಚರಂಡಿ ವ್ಯವಸ್ಥೆ ಉತ್ತಮವಾಗಿರಬೇಕೆಂಬ ಉದ್ದೇಶದಿಂದ 1ಕೋಟಿ ರು. ವೆಚ್ಚದಲ್ಲಿ ಮರುಡಾಂಬಕರೀಕರಣ ಕಾಮಗಾರಿ ಕೈಗೆತ್ತಿಕೊಳ್ಳಲಾಗಿದೆ.

ನಂಬರ್‌ ಒನ್‌ ಸಚಿವ ಎಂದು ಸುರ್ಜೇವಾಲಾ ಹೊಗಳಿದ್ರು - ನನ್ನ ಪಾಲಿಗೆ ಇದು ಬಹುಮಾನ: ಜಮೀರ್‌

Jul 15 2025, 09:02 AM IST

ರಾಜ್ಯ ಕಾಂಗ್ರೆಸ್‌ ಉಸ್ತುವಾರಿ ರಣದೀಪ್‌ಸಿಂಗ್‌ ಸುರ್ಜೇವಾಲಾ ಅವರು ನನ್ನನ್ನು ನಂಬರ್‌ ಒನ್ ಸಚಿವ ಎಂದು ಹೊಗಳಿದ್ದಾರೆ. ಎಲ್ಲಾ ಸಚಿವರಿಗೂ ಹೋಲಿಸಿದರೆ ಮೊದಲ ಸ್ಥಾನ ನಿಮಗೆ ಕೊಡುತ್ತೇನೆ ಎಂದಿರುವುದು ಖುಷಿ ತಂದಿದೆ ಎಂದು ಸಚಿವ ಜಮೀರ್‌ ಅಹಮದ್‌ ಖಾನ್‌ ಹೇಳಿದರು.

ಒಳ ಮೀಸಲಾತಿ ಪ್ರಕಟಿಸಲು ಆ.10ಕ್ಕೆ ಗಡುವು ನೀಡಿದ ಮಾಜಿ ಸಚಿವ ಎ.ನಾರಾಯಣಸ್ವಾಮಿ

Jul 15 2025, 01:10 AM IST
ಕಳೆದ 75 ವರ್ಷಗಳ ಸರ್ಕಾರಗಳ ಆಡಳಿತದಲ್ಲಿ ಅನೇಕ ಅಸ್ಪೃಶ್ಯ ಜಾತಿಗಳಿಗೆ ಯಾವುದೇ ರೀತಿಯ ಆರ್ಥಿಕ ಶೈಕ್ಷಣಿಕ ರಾಜಕೀಯ ಸಮಾನತೆ ಸಿಕ್ಕಿಲ್ಲ. ಅವುಗಳಲ್ಲಿ ಒಂದಾದ ಮಾದಿಗ ಸಮುದಾಯಕ್ಕೆ ಒಳ ಮೀಸಲಾತಿಯನ್ನು ಜಾರಿಗೆ ಮಾಡದೆ ಇನ್ನು ಯಾಕೆ ಮೀನಮೇಷ ಎಣಿಸುತ್ತಿದ್ದಾರೆ ಎಂಬ ದೊಡ್ಡ ಪ್ರಶ್ನೆ ಉದ್ಬವಿಸಿದೆ.

ಕಾಂಗ್ರೆಸ್‌ನಲ್ಲಿ ಖರೀದಿಗೆ ಯಾರೂ ಇಲ್ಲ : ಸಚಿವ ರಾಮಲಿಂಗಾ ರೆಡ್ಡಿ ಸ್ಪಷ್ಟನೆ

Jul 15 2025, 01:00 AM IST
ಕಾಂಗ್ರೆಸ್ ನಲ್ಲಿ ಸಿದ್ದರಾಮಯ್ಯ, ಡಿಕೆ ಶಿವಕುಮಾರ್‌ ಬಣದಿಂದ ಶಾಸಕರ ಖರೀದಿ ಎಂಬ ಕೇಂದ್ರ ಸಚಿವ ಪ್ರಲ್ಹಾದ್ ಜೋಷಿ ಹೇಳಿಕೆ ಕುರಿತು ಮಂಗಳೂರಿನಲ್ಲಿ ಪ್ರತಿಕ್ರಿಯಿಸಿರುವ ಸಾರಿಗೆ ಮತ್ತು ಮುಜರಾಯಿ ಸಚಿವ ರಾಮಲಿಂಗ ರೆಡ್ಡಿ, ಕಾಂಗ್ರೆಸ್‌ನಲ್ಲಿ ಖರೀದಿಗೆ ಯಾರೂ ಇಲ್ಲ ಎಂದಿದ್ದಾರೆ.

ಶಕ್ತಿ ಯೋಜನೆಯಿಂದ ಮಹಿಳಾ ಉದ್ಯೋಗಿಗಳ ಸಂಖ್ಯೆ ಹೆಚ್ಚಳ: ಸಚಿವ ಲಾಡ್‌

Jul 15 2025, 01:00 AM IST
ದೇಶದಲ್ಲಿ ಮೊದಲ ಬಾರಿಗೆ ಮಹಿಳೆಯರು ಉಚಿತವಾಗಿ ಸರ್ಕಾರಿ ಬಸ್‌ಗಳಲ್ಲಿ ಪ್ರಯಾಣಿಸಲು ಶಕ್ತಿ ಯೋಜನೆಯಡಿ ರಾಜ್ಯ ಸರ್ಕಾರ ಅವಕಾಶ ಕಲ್ಪಿಸಿದೆ. ಈಗಾಗಲೇ ಶಕ್ತಿ ಯೋಜನೆಯಡಿ 500 ಕೋಟಿ ಮಹಿಳೆಯರು ಉಚಿತವಾಗಿ ಪ್ರಯಾಣ ಮಾಡಿದ್ದಾರೆ. ಸುಮಾರು ₹12 ಸಾವಿರ ಕೋಟಿ ಹಣ ಖರ್ಚಾಗಿದೆ.

ಇಂದಿನ ಯುವಕರೇ ಭವಿಷ್ಯದ ನಾಯಕರು-ಸಚಿವ ಪ್ರಿಯಾಂಕ್‌ ಖರ್ಗೆ

Jul 13 2025, 01:18 AM IST
ಯುವ ಕಾಂಗ್ರೆಸ್ ಭರವಸೆಯ ಬೆಳಕಾಗಿದೆ. ಇಂದಿನ ಯುವಕರೇ ಮುಂದಿನ ಭವಿಷ್ಯದ ನಾಯಕರು, ಅದಕ್ಕಾಗಿ ವಾಟ್ಸ್ ಆ್ಯಪ್ ಮತ್ತು ಫೇಸ್ ಬುಕ್ ಗಳಲ್ಲಿ ಬಿಜೆಪಿಯವರು ಹಾಕುವ ಸುಳ್ಳುಗಳನ್ನು ಗಮನಿಸಿ, ಮತದಾರರಿಗೆ ಸತ್ಯವನ್ನು ತಿಳಿಸುವ ಕೆಲಸವನ್ನು ಯುವ ಕಾಂಗ್ರೆಸ್ ಕಾರ್ಯಕರ್ತರು ಮಾಡಬೇಕು ಎಂದು ಗ್ರಾಮೀಣಾಭಿವೃದ್ಧಿ ಐಟಿ, ಬಿಟಿ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದರು.
  • < previous
  • 1
  • ...
  • 4
  • 5
  • 6
  • 7
  • 8
  • 9
  • 10
  • 11
  • 12
  • ...
  • 345
  • next >

More Trending News

Top Stories
ಡೆಂಘೀ ವಿರುದ್ಧ ಹೋರಾಟಕ್ಕೆ ಯುರೋಪ್ - ಭಾರತ ವಿಜ್ಞಾನಿಗಳ ಮೈತ್ರಿ
ಪಾಕಿಸ್ತಾನ ರಕ್ಷಿಸುವ ಕೆಲಸ ಮಾಡಿ ಕಾಂಗ್ರೆಸ್ಸಿನಿಂದ ದೇಶಕ್ಕೆ ದ್ರೋಹ: ಜೋಶಿ
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...
ಇಬ್ಬರು ಪುತ್ರರಿದ್ದ ತಾಯಿಗೆ ಹಸಿರು ಸೀರೆ, ಬಳೆ ಉಡಿ ತುಂಬಿ : ವಂದತಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved