ಸನ್ಯಾಸಿಗಳನ್ನು ಸಮಾಜ ಸೂಕ್ಷ್ಮವಾಗಿ ಗಮನಿಸುತ್ತದೆ-ಸಚಿವ ಎಚ್.ಕೆ. ಪಾಟೀಲ್
May 27 2025, 11:51 PM ISTಸನ್ಯಾಸಿಗಳನ್ನು ನಮ್ಮ ಸಮಾಜ ಅತ್ಯಂತ ಸೂಕ್ಷ್ಮವಾಗಿ ಗಮನಿಸುತ್ತದೆ. ಈ ವಿಷಯದಲ್ಲಿ ನೂತನ ಸ್ವಾಮಿಗಳು ಗಮನ ಕೊಡಬೇಕು, ಆದರ್ಶ ಶ್ರೀಗಳಾಗಿ ಗದಗ ಪರಿಸರದಲ್ಲಿ ಭಕ್ತರಿಗೆ ಆಧ್ಯಾತ್ಮಿಕ ವ್ಯವಸ್ಥೆಯನ್ನು ಮತ್ತಷ್ಟು ಇಂಬುಗೊಳಿಸಬೇಕು ಎಂದು ಕಾನೂನು, ಪ್ರವಾಸೋದ್ಯಮ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಚ್.ಕೆ. ಪಾಟೀಲ್ ಹೇಳಿದರು.