• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಮೈಸೂರು ವಿವಿ ಘನತೆ ಉಳಿಸಲು ಮಂಡ್ಯ ವಿವಿ ವಿಲೀನ: ಸಚಿವ ಚಲುವರಾಯಸ್ವಾಮಿ

Feb 15 2025, 12:33 AM IST
ಮಂಡ್ಯ ವಿವಿಯನ್ನು ಮೈಸೂರು ವಿವಿ ಜೊತೆ ವಿಲೀನಗೊಳಿಸುವುದಕ್ಕೆ ಹಣಕಾಸಿನ ಕೊರತೆಯೂ ಮತ್ತೊಂದು ಕಾರಣ. ಮಂಡ್ಯ ವಿಶ್ವವಿದ್ಯಾಲಯ ಸ್ಥಾಪನೆಯಾಗಿ ಐದು ವರ್ಷ ಕಳೆದರೂ ಪರಿಪೂರ್ಣ ವಿಶ್ವವಿದ್ಯಾಲಯವಾಗಲು ಸಾಧ್ಯವಾಗಿಲ್ಲ. ಯುಜಿಸಿಯಿಂದ ಅನುದಾನ ಕೊಡುತ್ತಿಲ್ಲ. ರಾಜ್ಯದಿಂದ ಅನುದಾನಕ್ಕೆ ಅವಕಾಶವಿಲ್ಲ.

ಬಂಜಾರರ ಅಭಿವೃದ್ಧಿಗೆ ಸರ್ಕಾರ ಬದ್ಧ: ಸಚಿವ ಡಾ.ಎಚ್.ಸಿ.ಮಹಾದೇವಪ್ಪ

Feb 15 2025, 12:32 AM IST
ಬಂಜಾರ ಸಮುದಾಯದ ಎಲ್ಲಾ ತಾಂಡಗಳನ್ನು ಕಂದಾಯ ಗ್ರಾಮಗಳನ್ನಾಗಿ ಸಿದ್ದರಾಮಯ್ಯ ಸರ್ಕಾರ ಮಾಡಿದ್ದು, ಇದಕ್ಕಾಗಿ 60 ಕೋಟಿ ರು. ವೆಚ್ಚಮಾಡಲಾಗಿದೆ. ಬಂಜಾರ ಸಮುದಾಯದವರು ಬೇರೆ ಬೇರೆ ಊರುಗಳಿಗೆ ವಲಸೆ ಹೋಗುವ ಜನಾಂಗವಾಗಿರುವ ಕಾರಣ ಅವರ ಮಕ್ಕಳು ಶಿಕ್ಷಣದಿಂದ ವಂಚಿತರಾಗಬಾರದು ಎನ್ನುವ ಕಾರಣಕ್ಕೆ ಸೂರಗೊಂಡನಕೊಪ್ಪದ ಸಂತಸೇವಾಲಾಲ್ ಪುಣ್ಯ ಕ್ಷೇತ್ರದಲ್ಲಿ 50 ಕೋಟಿ ರು. ವೆಚ್ಚದಲ್ಲಿ ವಸತಿ ಶಾಲೆ ನಿರ್ಮಿಸಲಾಗುವುದು

ಮಹಿಳಾ ಸಬಲೀಕರಣಕ್ಕೆ ಒತ್ತು ನೀಡಿದ ಸಿದ್ದರಾಮಯ್ಯ: ಮಾಜಿ ಸಚಿವ ಎಚ್. ಆಂಜನೇಯ

Feb 14 2025, 12:30 AM IST
ತರೀಕೆರೆ, ಶ್ರಮಿಕ ಮತ್ತು ಹಿಂದುಳಿದ ವರ್ಗಕ್ಕೆ ಶಕ್ತಿ ತುಂಬಿದ್ದ ಸಂವಿಧಾನಶಿಲ್ಪಿ ಡಾ.ಬಿ.ಆರ್. ಅಂಬೇಡ್ಕರ್, ಹಸಿರು ಕ್ರಾಂತಿಯ ಹರಿಕಾರ ಬಾಬು ಜಗಜೀವನ ರಾಮ್, ಮಾಜಿ ಪ್ರಧಾನಿ ಇಂದಿರಾಗಾಂಧಿಯಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಪಂಚ ಗ್ಯಾರಂಟಿಗಳ ಮೂಲಕ ಮಹಿಳಾ ಸಬಲೀಕರಣಕ್ಕೆ ಒತ್ತು ನೀಡುತ್ತಿದ್ದಾರೆ ಎಂದು ಮಾಜಿ ಸಚಿವ ಎಚ್. ಆಂಜನೇಯ ಹೇಳಿದರು.

ಅಧ್ಯಕ್ಷ ಸ್ಥಾನ ಕುರಿತು ನಾನೊಬ್ಬನೇ ನಿರ್ಧರಿಸಲಾಗಲ್ಲ: ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ

Feb 13 2025, 11:53 AM IST

ಕೆಪಿಸಿಸಿ ಅಧ್ಯಕ್ಷ ಸ್ಥಾನ ಅಹಿಂದ ವರ್ಗಕ್ಕೆ ನೀಡುವ ವಿಷಯವನ್ನು ಎಲ್ಲರೂ ಸೇರಿ ಚರ್ಚಿಸಬೇಕಾಗುತ್ತದೆ, ನಮ್ಮನ್ನು ಕೇಳಿದಾಗ ಆ ಬಗ್ಗೆ ಚರ್ಚಿಸುತ್ತೇವೆ, ಈ ವಿಚಾರ ಹೈಕಮಾಂಡ್ ಹಂತದಲ್ಲಿ ಚರ್ಚೆಯಾಗಲಿದೆ ಎಂದು ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಪ್ರತಿಕ್ರಿಯಿಸಿದರು.

ಕರ್ನಾಟಕ ಪ್ರಗತಿಯಿಂದ ದೇಶ ಉದ್ಧಾರ - ಕೇಂದ್ರ ಸರ್ಕಾರವು ರಾಜ್ಯದ ಬೆನ್ನಿಗೆ : ಕೇಂದ್ರ ಸಚಿವ ಪೀಯೂಷ್

Feb 13 2025, 10:38 AM IST

ಕರ್ನಾಟಕ ಪ್ರಗತಿಯು ದೇಶದ ಪ್ರಗತಿಯಾಗಿದ್ದು, ಅದಕ್ಕಾಗಿ ಕೇಂದ್ರ ಸರ್ಕಾರವು ರಾಜ್ಯದ ಬೆನ್ನಿಗೆ ನಿಲ್ಲಲಿದೆ. ಕರ್ನಾಟಕವನ್ನು ತಂತ್ರಜ್ಞಾನ ಕ್ಷೇತ್ರದಲ್ಲಿ ವಿಶ್ವದ ಕೇಂದ್ರವನ್ನಾಗಿಸಲು ಎಲ್ಲ ನೆರವು ನೀಡಲಾಗುವುದು ಎಂದು ಕೇಂದ್ರ ವಾಣಿಜ್ಯ ಸಚಿವ ಪೀಯೂಷ್‌ ಗೋಯಲ್‌ ತಿಳಿಸಿದರು.

ಏರೋಸ್ಪೇಸ್‌ ತಂತ್ರಜ್ಞಾನ ನಾಯಕನಾಗುವತ್ತ ಭಾರತ ದಾಪುಗಾಲು : ರಕ್ಷಣಾ ಸಚಿವ ರಾಜನಾಥ್‌ ಸಿಂಗ್‌

Feb 13 2025, 09:58 AM IST

ಖಾಸಗಿ ಕಂಪನಿಗಳು ರಕ್ಷಣಾ ಉತ್ಪನ್ನಗಳ ಉತ್ಪಾದನೆಯ ಮುಂದಾಳತ್ವ ವಹಿಸಿಕೊಳ್ಳಬೇಕು ಎಂದು ರಕ್ಷಣಾ ಸಚಿವ ರಾಜನಾಥ ಸಿಂಗ್ ಕರೆ ನೀಡಿದ್ದಾರೆ.

ಚುನಾವಣೆಗಳಲ್ಲಿ ಪಾರದರ್ಶಕತೆ ತೋರದ ಕೆಂದ್ರ ಸರ್ಕಾರ : ಸಚಿವ ಸಂತೋಷ್‌ ಲಾಡ್ ವಾಗ್ದಾಳಿ

Feb 13 2025, 12:51 AM IST
ತುಂಬಾ ಪವರ್‌ಪುಲ್ ಪ್ರಧಾನಿಯೂ ಆಗಿರುವ ವಿಶ್ವಗುರುಗೆ ನಮ್ಮ ದೇಶದ ಮತದಾರರ ಪಟ್ಟಿಯನ್ನು ಕೊಡಲು ತೊಂದರೆ ಇದೆಯಾ ಎಂದು ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಸಚಿವ ಸಂತೋಷ್‌ ಲಾಡ್ ವಾಗ್ದಾಳಿ ನಡೆಸಿದರು.

ಹಂತ-ಹಂತವಾಗಿ ಪಶು ವೈದ್ಯರ ಹುದ್ದೆ ಭರ್ತಿ: ಸಚಿವ ಕೆ. ವೆಂಕಟೇಶ್

Feb 13 2025, 12:48 AM IST
ಹಿರೇಕೆರೂರು ತಾಲೂಕಿನ ಕಚವಿ ಗ್ರಾಮದಲ್ಲಿ ಸಚಿವರು ಪಶುಪಾಲನಾ ಮತ್ತು ಪಶು ವೈದ್ಯಕೀಯ ಸೇವಾ ಇಲಾಖೆಯ ನೂತನ ಪಶು ಚಿಕಿತ್ಸಾಲಯ ಉದ್ಘಾಟಿಸಿದರು.

ಮಾರ್ಚ್ ಅಂತ್ಯದೊಳಗೆ ಜೆಜೆಎಂ ಕಾಮಗಾರಿ ಪೂರ್ಣಗೊಳಿಸಿ: ಸಚಿವ ಮಧು ಬಂಗಾರಪ್ಪ

Feb 13 2025, 12:46 AM IST
ಜಿಲ್ಲೆಯಲ್ಲಿ ಪ್ರತಿ ಮನೆಗೆ ಶುದ್ದ ಕುಡಿಯುವ ನೀರು ಪೂರೈಸುವ ಜಲ ಜೀವನ ಮಿಷನ್ ಕಾಮಗಾರಿಗಳನ್ನು ಮಾರ್ಚ್ ಅಂತ್ಯದೊಳಗೆ ಪೂರ್ಣಗೊಳಿಸಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ಅಧಿಕಾರಿಗಳಿಗೆ ತಾಕೀತು ಮಾಡಿದರು.

₹15 ಕೋಟಿ ವೆಚ್ಚದಲ್ಲಿ ರೇಷ್ಮೆ ಮೆಗಾ ಮಾರುಕಟ್ಟೆ ನಿರ್ಮಾಣ: ಸಚಿವ ಕೆ. ವೆಂಕಟೇಶ

Feb 13 2025, 12:45 AM IST
ರಾಣಿಬೆನ್ನೂರು ತಾಲೂಕಿನ ಕೂನಬೇವು ಗ್ರಾಮದ ವ್ಯಾಪ್ತಿಯಲ್ಲಿ ನಿರ್ಮಾಣಗೊಳ್ಳುತ್ತಿರುವ ನೂತನ ರೇಷ್ಮೆ ಮೆಗಾ ಮಾರುಕಟ್ಟೆ ಕಟ್ಟಡ ಕಾಮಗಾರಿಯನ್ನು ಇಲಾಖೆ ಸಚಿವ ಕೆ. ವೆಂಕಟೇಶ ಪರಿಶೀಲಿಸಿದರು.
  • < previous
  • 1
  • ...
  • 78
  • 79
  • 80
  • 81
  • 82
  • 83
  • 84
  • 85
  • 86
  • ...
  • 350
  • next >

More Trending News

Top Stories
ಹಣ ಇಟ್ಟು ಆಡುವ ಎಲ್ಲಾ ಆನ್‌ಲೈನ್‌ ಗೇಮ್‌ಗಳು ಕಡ್ಡಾಯ ನಿಷೇಧ
ಎಸ್ಸಿಎಸ್ಟಿ/ಟಿಎಸ್‌ಪಿ 13 ಸಾವಿರ ಕೋಟಿ ಅನುದಾನ ‘ಗ್ಯಾರಂಟಿ’ಗೆ ಬಳಕೆ
ಅನನ್ಯಾ ನಾಪತ್ತೆ ನಿಜವೆ?:ತನಿಖೆ ಹೊಣೆ ಎಸ್ಐಟಿಗೆ
ಪ್ರಧಾನಿ, ಸಿಎಂ ಜೈಲಿಂದ ಅಧಿಕಾರದ ಬಗ್ಗೆ ಜನ ತೀರ್ಮಾನಿಸಬೇಕಿದೆ : ಅಮಿತ್‌
ಮಾಸ್ಕ್‌ ಮ್ಯಾನ್‌ ಆರೋಪಸುಳ್ಳು : ಸಹೋದ್ಯೋಗಿ ನುಡಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved