• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಪರಸ್ಪರ ಪ್ರೀತಿ, ವಿಶ್ವಾಸ ವೃದ್ಧಿಗೆ ಉತ್ಸವ ಸಹಕಾರಿ: ಮಾಜಿ ಸಚಿವ ಹರತಾಳು ಹಾಲಪ್ಪ

Feb 12 2025, 12:35 AM IST
ಸರ್ಕಾರಿ ಉತ್ಸವದ ಬದಲಾಗಿ ಜನರೆಲ್ಲ ಸೇರಿ ಆಯೋಜಿಸಿದ ಉತ್ಸವ ಇದು. ಉದ್ಯೋಗದ ನಿಮಿತ್ತ ಹೊರ ಊರುಗಳಲ್ಲಿರುವ ಇಲ್ಲಿನವರಿಗೆ ಊರನ್ನು ನೆನಪಿಸಿಕೊಳ್ಳಲು ಸಹಕಾರಿಯಾಗುತ್ತದೆ.

ಕಾರ್ಮಿಕರಿಗೆ ಸರ್ಕಾರದ ಸೌಲಭ್ಯ ಕಲ್ಪಿಸಿ ಕೊಡಿ: ಸಹಕಾರ ಸಚಿವ ಕೆ.ಎನ್‌. ರಾಜಣ್ಣ

Feb 12 2025, 12:33 AM IST
ಕಾರ್ಮಿಕರು ತಮಗೆ ದೊರೆಯುವ ಸೌಲಭ್ಯಗಳನ್ನು ಇತರೆ ಕಾರ್ಮಿಕರಿಗೂ ದೊರಕಿಸಿ ಕೊಡಲು ಮುಂದಾಗಿ ಎಂದ ಅವರು, ನಮ್ಮ ಕ್ಷೇತ್ರದ ವ್ಯಾಪ್ತಿಯಲ್ಲಿ ಶೇ.100ರಷ್ಠು ಕಾರ್ಮಿಕರ ನೋಂದಣಿಗೆ ಅಧಿಕಾರಿಗಳು ಮುಂದಾಗಿ ಗುರಿ ಮುಟ್ಟಬೇಕು.

ದೇವರ ವಿಷಯದಲ್ಲಿ ಬಿಜೆಪಿ ರಾಜಕೀಯ: ಸಚಿವ ತಂಗಡಗಿ

Feb 12 2025, 12:30 AM IST
ಬಿಜೆಪಿಯವರು ಕೆಲ ದೇವರನ್ನು ಗುತ್ತಿಗೆ ಪಡೆದವರಂತೆ ಮಾಡುತ್ತಿದ್ದಾರೆ.

ಮೇ 24ಕ್ಕೆ ದಳ ರಾಜ್ಯಾಧ್ಯಕ್ಷ ಘೋಷಣೆ: ನಿಖಿಲ್‌ ಸಾರಥ್ಯ? ದಿಲ್ಲಿಯಲ್ಲಿ ಬ್ಯುಸಿಯಾಗಿರುವ ಕೇಂದ್ರ ಸಚಿವ ಎಚ್‌ಡಿಕೆ

Feb 11 2025, 11:22 AM IST

ಕಳೆದ ವರ್ಷ ನಡೆದ ಚನ್ನಪಟ್ಟಣ ವಿಧಾನಸಭಾ ಉಪ ಚುನಾವಣೆಯಲ್ಲಿ ಸೋಲನುಭವಿಸಿದ ಜೆಡಿಎಸ್‌ ಯುವ ಘಟಕ ಅಧ್ಯಕ್ಷ ನಿಖಿಲ್‌ ಕುಮಾರಸ್ವಾಮಿ ಅವರ ಸಾರಥ್ಯದಲ್ಲೇ ಮುಂಬರುವ ಸ್ಥಳೀಯ ಸಂಸ್ಥೆಗಳ ಚುನಾವಣೆಗಳನ್ನು ಎದುರಿಸಲು ಜೆಡಿಎಸ್‌ ಸನ್ನದ್ಧವಾಗುತ್ತಿದೆ.

ಪ್ರಧಾನಿ ಸ್ಥಾನದಿಂದ ಮೋದಿ ಬದಲಾಗಬೇಕು - ಭವಿಷ್ಯ ಉಳಿಸಬೇಕಾಗಿದೆ : ಕಾರ್ಮಿಕ ಸಚಿವ ಸಂತೋಷ್ ಲಾಡ್

Feb 11 2025, 12:48 AM IST

ಪ್ರಧಾನಿ ಸ್ಥಾನಕ್ಕೆ ಬದಲಾವಣೆ ಅಗತ್ಯವಿದ್ದು, ಭಾರತವನ್ನು ಉಳಿಸಬೇಕಾದರೆ ಮೋದಿ ಅವರ ಜಾಗದಲ್ಲಿ ನಿತಿನ್ ಗಡ್ಕರಿ ಇಲ್ಲವೇ ಬೇರೆ ಯಾರಾದರೂ ಬರುವ ಮೂಲಕ ಯುವಕರ ಹಾಗೂ ಈ ದೇಶದ ಭವಿಷ್ಯ ಉಳಿಸಬೇಕಾಗಿದೆ ಎಂದು ರಾಜ್ಯದ ಕಾರ್ಮಿಕ ಸಚಿವ ಸಂತೋಷ್ ಲಾಡ್ ಟೀಕಿಸಿದರು.

ರಾಜ್ಯ ಸರ್ಕಾರದಿಂದ ಜನರಿಗೆ ತೃಪ್ತಿಪಡಿಸುವ ಕೆಲಸ : ಕೃಷಿ ಸಚಿವ ಎನ್‌.ಚಲುವರಾಯಸ್ವಾಮಿ

Feb 11 2025, 12:48 AM IST
ಗ್ಯಾರಂಟಿ ಯೋಜನೆಗಳನ್ನು ನಿಲ್ಲಿಸಲಿ ಎಂದು ದೇವೇಗೌಡರು, ಕುಮಾರಸ್ವಾಮಿ ಅವರು ಜನರ ಮುಂದೆ ಬಂದು ಹೇಳಲಿ. ಹಿಂದೆ ಇದ್ದ ಸರ್ಕಾರದಲ್ಲಿ ಏನು ಮಾಡಿದ್ದಾರೆಂಬುದು ಜನರಿಗೆ ಗೊತ್ತಿದೆ. ಜನರ ಮುಂದೆ ಹೀಗೆ ಹೇಳಿ ಜನ ತೃಪ್ತಿಪಡಿಸಬಹುದು ತಿಳಿದಿದ್ದಾರೆ.

ಚೌಡಯ್ಯನವರ ಮೂಲ ಗದ್ದುಗೆ ಅಭಿವೃದ್ಧಿಗೊಳಿಸಬೇಕು ಎಂದು ಸಚಿವ ಕುಮಾರಸ್ವಾಮಿಗೆ ಮನವಿ

Feb 11 2025, 12:47 AM IST

ತಾಲೂಕಿನ ಚೌಡಯ್ಯದಾನಪುರ ಗ್ರಾಮದ ತುಂಗಭದ್ರನದಿ ತಟದಲ್ಲಿರುವ 12ನೇ ಶತಮಾನದ ನಿಜಶರಣ ಅಂಬಿಗರ ಚೌಡಯ್ಯನವರ ಮೂಲಗದ್ದುಗೆ (ಐಕ್ಯಮಂಟಪ)ವನ್ನು ಕೂಡಲ ಸಂಗಮ ಮಾದರಿಯ ಹಾಗೆ ಅಭಿವೃದ್ಧಿಗೊಳಿಸಬೇಕು ಎಂದು ಮನವಿ

ದೆಹಲಿಯಲ್ಲಿ ನಮ್ಮಗಳ ತಪ್ಪಿನಿಂದ ಬಿಜೆಪಿಗೆ ಅಧಿಕಾರ : ಕೃಷಿ ಸಚಿವ ಎನ್. ಚಲುವರಾಯಸ್ವಾಮಿ

Feb 11 2025, 12:46 AM IST

ನಮ್ಮಗಳ ಸಣ್ಣ ಪುಟ್ಟ ವ್ಯತ್ಯಾಸದಿಂದ ಅವರು ಅಧಿಕಾರಕ್ಕೆ ಬಂದಿದ್ದರೂ ಕೂಡ ಅಧಿಕಾರ ಸಿಕ್ಕಿರುವುದರಿಂದ ವಾಸ್ತವಾಂಶ ಅರಿಯದೆ ಸಹಜವಾಗಿ ನಮ್ಮದೇ ಲಾಭ ಎನ್ನುವಂತೆ ಮಾತನಾಡುತ್ತಿದ್ದಾರೆ.  

ಎಲ್ಲ ವಿಕಾಸಗಳ ಅಡಿಪಾಯ ಶಿಕ್ಷಣ: ಗೃಹ ಸಚಿವ.

Feb 10 2025, 01:50 AM IST
ವರ್ತಮಾನದ ಭಾರತವು ಶಿಕ್ಷಣ ಮತ್ತು ಆಹಾರ ಉತ್ಪಾದನೆಯಲ್ಲಿ ಮುಂಚೂಣಿಯಲ್ಲಿದೆ. ಬಡ ರಾಷ್ಟ್ರವೆಂಬ ಹಣೆಪಟ್ಟಿಯನ್ನು ಕಳಚಿ ಅಭಿವೃದ್ಧಿ ಶೀಲ ದೇಶವೆಂಬ ಹೆಗ್ಗಳಿಕೆಯನ್ನು ಪಡೆದಿದೆ. ಇದಕ್ಕೆ ಕಾರಣ ನಮ್ಮಲ್ಲಾದ ಶಿಕ್ಷಣ ಮತ್ತು ಆಹಾರ ಕ್ರಾಂತಿ‌. ಆಹಾರಕ್ಕಾಗಿ ಪರ ರಾಷ್ಟ್ರಗಳನ್ನು ಅವಲಂಬಿಸಿದ್ದ ಭಾರತವು ಇಂದು ಆಹಾರ ಉತ್ಪಾದನೆಯಲ್ಲಿ ಸ್ವಾವಲಂಬನೆಯನ್ನು ಸಾಧಿಸಿದೆ

ರಾಜ್ಯಗಳು ಹೆಚ್ಚಿನ ತೆರಿಗೆ ಪಾಲು ಕೇಳೋದು ಸಣ್ಣತನ : ಕೇಂದ್ರ ಸಚಿವ ಪಿಯೂಷ್‌ ಗೋಯಲ್‌

Feb 10 2025, 01:49 AM IST

 ತೆರಿಗೆ  ಹಂಚಿಕೆಯಲ್ಲಿ ಅನ್ಯಾಯ ಮಾಡುತ್ತಿದೆ ಎಂಬ ಕರ್ನಾಟಕ ಸೇರಿದಂತೆ ಹಲವು ರಾಜ್ಯಗಳ ಬೇಡಿಕೆ ಸರಿಯಲ್ಲ. ತೆರಿಗೆಯಲ್ಲಿ ಪಾಲಿಗೆ ಅನುಗುಣವಾಗಿ ತಮಗೆ ಪಾಲು ಸಿಗಬೇಕು ಎನ್ನುವ ಚಿಂತನೆಯೇ ಸಂಕುಚಿನ ಮನೋಭಾವದ್ದು ಎಂದು ಕೇಂದ್ರ ಸಚಿವ ಪಿಯೂಷ್‌ ಗೋಯಲ್‌ ವಿವಾದಿತ ಹೇಳಿಕೆ ನೀಡಿದ್ದಾರೆ.

  • < previous
  • 1
  • ...
  • 79
  • 80
  • 81
  • 82
  • 83
  • 84
  • 85
  • 86
  • 87
  • ...
  • 350
  • next >

More Trending News

Top Stories
ಹಣ ಇಟ್ಟು ಆಡುವ ಎಲ್ಲಾ ಆನ್‌ಲೈನ್‌ ಗೇಮ್‌ಗಳು ಕಡ್ಡಾಯ ನಿಷೇಧ
ಎಸ್ಸಿಎಸ್ಟಿ/ಟಿಎಸ್‌ಪಿ 13 ಸಾವಿರ ಕೋಟಿ ಅನುದಾನ ‘ಗ್ಯಾರಂಟಿ’ಗೆ ಬಳಕೆ
ಅನನ್ಯಾ ನಾಪತ್ತೆ ನಿಜವೆ?:ತನಿಖೆ ಹೊಣೆ ಎಸ್ಐಟಿಗೆ
ಪ್ರಧಾನಿ, ಸಿಎಂ ಜೈಲಿಂದ ಅಧಿಕಾರದ ಬಗ್ಗೆ ಜನ ತೀರ್ಮಾನಿಸಬೇಕಿದೆ : ಅಮಿತ್‌
ಮಾಸ್ಕ್‌ ಮ್ಯಾನ್‌ ಆರೋಪಸುಳ್ಳು : ಸಹೋದ್ಯೋಗಿ ನುಡಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved