• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ರಾಜಕೀಯಕ್ಕಾಗಿ ಯುಜಿಸಿ ನಿಯಮಕ್ಕೆ ರಾಜ್ಯಗಳ ವಿರೋಧ ; ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್

Feb 07 2025, 02:03 AM IST

ವಿಪಕ್ಷಗಳು ಪ್ರಗತಿಪರ ಶೈಕ್ಷಣಿಕ ಸುಧಾರಣೆಗಳನ್ನು ತಮ್ಮ ಹಳೆಯ ರಾಜಕೀಯ ಅಜೆಂಡಾಗಳಿಗಾಗಿ ತಿರುಚುತ್ತಿರುವುದು ದುರಾದೃಷ್ಟಕರ’ ಎಂದು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಕಿಡಿಕಾರಿದ್ದಾರೆ.

ಬಸವೇಶ್ವರ ದೇವಾಲಯ ಶಾಲೆ ರಾಜ್ಯದಲ್ಲಿ ಮಾದರಿಯಾಗಲಿ: ಸಚಿವ ಶಿವಾನಂದ ಪಾಟೀಲ

Feb 07 2025, 12:30 AM IST
ಶಿಕ್ಷಕರು ಶಾಲೆಯಲ್ಲಿ ಕಲಿಸಿದ್ದನ್ನು ಪಾಲಕರು ತಮ್ಮ ಮಕ್ಕಳಿಗೆ ಮನೆಯಲ್ಲಿ ಕಲಿಸುವ ಜವಾಬ್ದಾರಿ ಹೊಂದಿದ್ದಾರೆ. ವಿದ್ಯಾರ್ಥಿಗಳ ಕಲಿಕೆಯಲ್ಲಿ ಶಿಕ್ಷಕರ-ಪಾಲಕರ ಪಾತ್ರವಿದೆ.

ಗೋವು ಸಾಕಿದವರಿಗೆ ದರಿದ್ರತನ ಬಾರದು: ಸಚಿವ ಮಂಕಾಳ ವೈದ್ಯ

Feb 06 2025, 11:47 PM IST
ಭೂಮಿಯ ಮೇಲೆ ಮನುಷ್ಯ ಜೀವಿಸಲು ಆರಂಭಿಸದಾಗಿನಿಂದ ಗೋವು ಇದೆ. ಗೋವನ್ನು ಸಾಕುವುದಕ್ಕೆ ಒಂದು ಇತಿಹಾಸವಿದೆ. ಗೋವಿನ ಯಾವ ಉತ್ಪನ್ನವೂ ಅಪ್ರಯೋಜಕವಲ್ಲ. ಮಗುವಾಗಿದ್ದಾಗ ತಾಯಿಯ ಹಾಲು ನಂತರ ಆಕಳ ಹಾಲು ಬೇಕು.

ಶಾಲೆ ಕೊಠಡಿ ನಿರ್ಮಾಣಕ್ಕೆ ಸಚಿವ, ಸಂಸದೆ ಜತೆ ಚರ್ಚೆ

Feb 06 2025, 11:45 PM IST
ಸರ್ಕಾರಿ ಶಾಲೆಗಳಲ್ಲಿ ಇಂದು ವಿಶೇಷ ವಾರ್ಷಿಕೋತ್ಸವ ಸಂಭ್ರಮ ಕಾರ್ಯಕ್ರಮಗಳು ವಿರಳವಾಗುತ್ತಿವೆ. ಇಂಥದ್ದರಲ್ಲಿ ಕಡರನಾಯಕನಹಳ್ಳಿ ಶಾಲೆಯಲ್ಲಿ ಆಯೋಜನೆ ಸಂತಸದ ವಿಷಯವಾಗಿದೆ. ಅದರಲ್ಲೂ, ಈ ಶಾಲೆಯ ಮಕ್ಕಳು ಪ್ರಥಮ ಬಾರಿಗೆ ವಿಮಾನ ಯಾನ ಕೈಗೊಂಡಿರುವುದು ತಿಳಿದು ಹೆಚ್ಚಿನ ಸಂತಸವಾಯಿತು ಎಂದು ಮಾಜಿ ಶಾಸಕ ಎಸ್. ರಾಮಪ್ಪ ಹೇಳಿದ್ದಾರೆ.

ಸಮಾನತೆ ಪಡೆಯಲು ಸಣ್ಣ ಸಮುದಾಯಗಳು ಒಗ್ಗೂಡಲಿ: ಸಚಿವ ಸಂತೋಷ ಲಾಡ್‌

Feb 06 2025, 12:19 AM IST
ಶಿಳ್ಳೇಕ್ಯಾತರನ್ನು ಕಿಳ್ಳೇಕ್ಯಾತರನ್ನಾಗಿ ಮಾಡಿದ ಕುರಿತು ಸರ್ಕಾರದ ಮಟ್ಟದಲ್ಲಿ ಬದಲಾವಣೆ ಮಾಡಬೇಕೆಂಬ ವಾದವಿದೆ. ಈ ಕುರಿತು ಅಧ್ಯಯನವೂ ಸಹ ಮುಗಿದಿದೆ.

ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನ ಸಿಕ್ಕರೆ ನಿಭಾಯಿಸಲು ಸಿದ್ಧ : ಮಾಜಿ ಸಚಿವ ಶ್ರೀರಾಮುಲು

Feb 06 2025, 12:19 AM IST
ಮಾಜಿ ಸಚಿವ ಬಸವನಗೌಡ ಯತ್ನಾಳ್ ಅವರು ಶ್ರೀರಾಮಲು ಅವರು ಕೃತಜ್ಞತೆ ಸೂಚಿಸಿದ್ದಾರೆ. ದೊಡ್ಡ ಮನಸ್ಸಿನಿಂದ ಅವರು ನನ್ನ ಹೆಸರು ಪ್ರಸ್ತಾಪ ಮಾಡಿರುದು ಸಂತೋಷ, ಆದರೆ ವಿಜಯೇಂದ್ರ ಅವರನ್ನು ರಾಜ್ಯಾಧ್ಯಕ್ಷರನ್ನಾಗಿ ಮಾಡಿದ್ದಾರೆ ನಮಗೆ ಯಾವುದೇ ಭಿನ್ನಾಭಿಪ್ರಾಯವಿಲ್ಲ ಎಂದು ಶ್ರೀರಾಮುಲು ಹೇಳಿದ್ದಾರೆ.

ಮೊದಲು ಎಚ್‌ಡಿಕೆ ಭವಿಷ್ಯ ನೆಟ್ಟಗಿದೆಯೋ ನೋಡಿಕೊಳ್ಳಲಿ : ಕೃಷಿ ಸಚಿವ ಚಲುವರಾಯ ಸ್ವಾಮಿ

Feb 06 2025, 12:18 AM IST

ಕುಮಾರಸ್ವಾಮಿ ಅವರು ಕಾಂಗ್ರೆಸ್ ಭವಿಷ್ಯ ಹೇಳುವುದಿರಲಿ, ಮೊದಲು ಅವರ ಭವಿಷ್ಯವನ್ನು ಸರಿಯಾಗಿ ಬರೆದುಕೊಳ್ಳಲಿ ಎಂದು 2028ರವರೆಗೆ ಕಾಂಗ್ರೆಸ್ ಸರ್ಕಾರ ಇರೋಲ್ಲ ಎಂಬ ಕುಮಾರಸ್ವಾಮಿ ಹೇಳಿಕೆಗೆ ಕೃಷಿ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಎನ್.ಚಲುವರಾಯಸ್ವಾಮಿ ಟಾಂಗ್ ನೀಡಿದರು.

ರಸ್ತೆ ಅಪಘಾತ ಪ್ರಮಾಣ ಶೂನ್ಯಕ್ಕೆ ತನ್ನಿ: ಸಚಿವ ಲಾಡ್‌

Feb 06 2025, 12:18 AM IST
ಬೈಕ್‌ನಲ್ಲಿ ಸಂಚರಿಸುವ ಯುವಕರ ಸಂಖ್ಯೆ ಹೆಚ್ಚಿದೆ. ದೇಶದಲ್ಲಿ ಶೇ. 22ರಷ್ಟು ಯುವಕರು ರಸ್ತೆ ಅಪಘಾತಕ್ಕೆ ತುತ್ತಾಗುತ್ತಿದ್ದಾರೆ. ಇದರಿಂದ ದೇಶದ ಶೇ.1ರಷ್ಟು ಜಿಡಿಪಿಗೆ ಮಾರಕವಾಗಲಿದೆ. ಕುಟುಂಬಕ್ಕೆ ಆರ್ಥಿಕವಾಗಿ ಬಹಳ ದೊಡ್ಡ ಹೊಡೆತ ಬೀಳಲಿದೆ.

ರನ್ನ ಉತ್ಸವ ಯಶಸ್ವಿಗೆ ಸರ್ವರೂ ಕೈಜೋಡಿಸಿ: ಸಚಿವ ಆರ್.ಬಿ.ತಿಮ್ಮಾಪೂರ

Feb 06 2025, 12:16 AM IST
ಫೆ.22ರಿಂದ 24ರವರೆಗೆ ಮುಧೋಳ ಮತ್ತು ಬೆಳಗಲಿ ಗ್ರಾಮದಲ್ಲಿ ರನ್ನ ಉತ್ಸವ (ವೈಭವ)ವನ್ನು ಅದ್ಧೂರಿಯಾಗಿ ಆಚರಿಸಲು ನಿರ್ಧರಿಸಲಾಗಿದೆ.

ಸಾಗುವಳಿ ಪತ್ರ ವಿತರಿಸಿದ ಸಹಕಾರ ಸಚಿವ ಕೆ.ಎನ್‌.ರಾಜಣ್ಣ

Feb 06 2025, 12:15 AM IST
ಭೂಮಿ ಕೇಂದ್ರದ ಮತ್ತು ಕಂದಾಯ ಇಲಾಖೆ ಅಧಿಕಾರಿಗಳು ಬಿಸಿಲು ಮಳೆಯನ್ನದೇ ತಮ್ಮ ಜಮೀನುಗಳನ್ನು ಕಷ್ಟಪಟ್ಟು ಅಳತೆ ಮಾಡಿ ರೈತರ ಭೂಮಿ ಸುತ್ತಮುತ್ತ ಓಡಾಡಿ ಸರ್ವೆ ಮಾಡಿ ನಿಮಗೆ ಜಮೀನು ದಾಖಲೆ ಪತ್ರಗಳನ್ನು ಅಚ್ಚುಕಟ್ಟಾಗಿ ಮಾಡಿ ಕೊಟ್ಟಿರುವುದರಿಂದ ಅಧಿಕಾರಿಗಳಿಗೆ ರೈತರ ಪರವಾಗಿ ಸಹಕಾರ ಸಚಿವ ಕೆ.ಎನ್.ರಾಜಣ್ಣ ಅಭಿನಂದನೆ ಸಲ್ಲಿಸಿದರು.
  • < previous
  • 1
  • ...
  • 82
  • 83
  • 84
  • 85
  • 86
  • 87
  • 88
  • 89
  • 90
  • ...
  • 350
  • next >

More Trending News

Top Stories
ಹಣ ಇಟ್ಟು ಆಡುವ ಎಲ್ಲಾ ಆನ್‌ಲೈನ್‌ ಗೇಮ್‌ಗಳು ಕಡ್ಡಾಯ ನಿಷೇಧ
ಎಸ್ಸಿಎಸ್ಪಿ/ಟಿಎಸ್‌ಪಿ 13 ಸಾವಿರ ಕೋಟಿ ಅನುದಾನ ‘ಗ್ಯಾರಂಟಿ’ಗೆ ಬಳಕೆ
ಅನನ್ಯಾ ನಾಪತ್ತೆ ನಿಜವೆ?:ತನಿಖೆ ಹೊಣೆ ಎಸ್ಐಟಿಗೆ
ಪ್ರಧಾನಿ, ಸಿಎಂ ಜೈಲಿಂದ ಅಧಿಕಾರದ ಬಗ್ಗೆ ಜನ ತೀರ್ಮಾನಿಸಬೇಕಿದೆ : ಅಮಿತ್‌
ಮಾಸ್ಕ್‌ ಮ್ಯಾನ್‌ ಆರೋಪಸುಳ್ಳು : ಸಹೋದ್ಯೋಗಿ ನುಡಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved