ಸಣ್ಣ ಸಮಾಜದವರು ಮುಖ್ಯವಾಹಿನಿಗೆ ಬರಲು ಕಾಂಗ್ರೆಸ್ನಿಂದ ಸಾಧ್ಯ-ಸಚಿವ ತಿಮ್ಮಾಪುರ
Dec 11 2024, 12:45 AM ISTಬಸವ ತತ್ವ ಆಧಾರದ ಮೇಲೆ ದೀನದಲಿತರ, ಕಡು ಬಡವರು, ರೈತರು, ಸಣ್ಣ ಸಣ್ಣ ಸಮಾಜದ ಕಾರ್ಯಕರ್ತರು ಮುಖ್ಯವಾಹಿನಿಗೆ ಬರಬೇಕಾದರೆ ಅದು ಕಾಂಗ್ರೆಸ್ನಿಂದ ಮಾತ್ರ ಸಾಧ್ಯ ಎಂದು ಅಬಕಾರಿ ಸಚಿವ ಆರ್.ಬಿ. ತಿಮ್ಮಾಪುರ ಹೇಳಿದರು.