ಬಿಪಿಎಲ್ ಪಡಿತರ ಕಾರ್ಡ್ ಪಡೆದಿರುವ ಅನರ್ಹರನ್ನು ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಪರಿಶೀಲನೆ ಮೂಲಕ ಗುರುತಿಸಿ, ಅವರಿಗೆ ಬಿಪಿಎಲ್ ಕಾರ್ಡ್ ರದ್ದುಪಡಿಸಿ ಎಪಿಎಲ್ ಕಾರ್ಡ್ ನೀಡಲಾಗುವುದು - ಸಚಿವ ಕೆ.ಎಚ್. ಮುನಿಯಪ್ಪ ತಿಳಿಸಿದ್ದಾರೆ.
ಅವೈಜ್ಞಾನಿಕ ಹೇಮಾವತಿ ಎಕ್ಸ್ಪ್ರೆಸ್ ಕೆನಾಲ್ ಯೋಜನೆ ಕೈಬಿಡಬೇಕಂದು ಆಗ್ರಹಿಸಿ ನಮ್ಮ ನೀರು-ನಮ್ಮ ಹಕ್ಕು ಹೆಸರಿನಲ್ಲಿ ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ, ಜೆಡಿಎಸ್ ಹೋರಾಟ ತೀವ್ರವಾಗಿದ್ದು, ಭಾನುವಾರ ಗೃಹ ಸಚಿವ ಜಿ. ಪರಮೇಶ್ವರ್ ಮನೆಗೆ ಮುತ್ತಿಗೆ ಯತ್ನ ನಡೆಸಲಾಗಿದೆ.