ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಹಿನ್ನೆಲೆಯಲ್ಲಿ ಡಿ.15ರಂದು ಆಯೋಜಿಸಿದ್ದ ಕೇಂದ್ರದ ಬೃಹತ್ ಕೈಗಾರಿಕೆ ಮತ್ತು ಉಕ್ಕು ಸಚಿವ ಎಚ್.ಡಿ.ಕುಮಾರಸ್ವಾಮಿ ಅವರ ಅಭಿನಂದನಾ ಸಮಾರಂಭವನ್ನು ರದ್ದುಪಡಿಸಲಾಗಿದೆ ಎಂದು ಮಾಜಿ ಸಚಿವ ಸಿ.ಎಸ್.ಪುಟ್ಟರಾಜು ತಿಳಿಸಿದರು.
ಸಚಿವ ಡಾ ಎಂ.ಸಿ.ಸುಧಾಕರ್ ಬೆಂಬಲಿಗರು ಹಾಗೂ ಕಾಂಗ್ರೆಸ್ ಮುಖಂಡರು ಮಾಜಿ ಸಂಸದ ಎಸ್.ಮುನಿಸ್ವಾಮಿ ವಿರುದ್ಧ ವಾಗ್ದಾಳಿ ನಡೆಸಿದರು.
ರಾಜ್ಯ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ನಂತರದಿಂದ ಬಿಎಂಟಿಸಿಗೆ 2,019 ಹೊಸ ಬಸ್ಗಳನ್ನು ಸೇರ್ಪಡೆಗೆ ಮುಂದಾಗಿದ್ದು, ಅದರಲ್ಲಿ 1,400ಕ್ಕೂ ಹೆಚ್ಚಿನ ಬಸ್ಗಳು ಈಗಾಗಲೇ ನಿಗಮಕ್ಕೆ ಸೇರ್ಪಡೆ ಮಾಡಲಾಗಿದೆ.