• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ರೆಡ್ಡಿ ಸಮಾಜ ಸಂಘಟಿತವಾಗಲಿ: ಸಚಿವ ಶಿವರಾಜ ತಂಗಡಗಿ

May 25 2025, 03:16 AM IST
ಹೇಮರಡ್ಡಿ ಮಲ್ಲಮ್ಮ ರೆಡ್ಡಿ ಸಮಾಜಕ್ಕೆ ಮಾತ್ರವಲ್ಲದೆ ಸರ್ವ ಸಮಾಜಕ್ಕೂ ಆದರ್ಶವಾಗಿದ್ದಾರೆ. ಅವರ ಸ್ಮರಣೆ ನಿರಂತರವಾಗಿ ನಡೆಯಬೇಕು.

ನಗರಾಭಿವೃದ್ಧಿ ಹಾಗೂ ನಗರ ಯೋಜನೆ ಸಚಿವ ಬೈರತಿಗೆ ಮಾತೃ ವಿಯೋಗ

May 25 2025, 02:43 AM IST
ನಗರಾಭಿವೃದ್ಧಿ ಹಾಗೂ ನಗರ ಯೋಜನೆ ಸಚಿವ ಬೈರತಿ ಸುರೇಶ್ ಅವರ ತಾಯಿ ಸುಶೀಲಮ್ಮ(85) ಶನಿವಾರ ಬೆಳಗ್ಗೆ ನಿಧನರಾಗಿದ್ದು, ಬೈರತಿಯಲ್ಲಿರುವ ತೋಟದ ರುದ್ರಭೂಮಿಯಲ್ಲಿ ಅಂತ್ಯಕ್ರಿಯೆ ನೆರವೇರಿಸಲಾಯಿತು.

ಮೇ 29ಕ್ಕೆ ಎರಡು ವರ್ಷ- ಶಿಕ್ಷಣದಲ್ಲಿ ಹರ್ಷ’ ಕಾರ್ಯಕ್ರಮ: ಸಚಿವ ಮಧು ಬಂಗಾರಪ್ಪ

May 25 2025, 01:58 AM IST
ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ಮೇ 29 ರಂದು ಬೆಂಗಳೂರಿನಲ್ಲಿ ‘ಎರಡು ವರ್ಷ- ಶಿಕ್ಷಣದಲ್ಲಿ ಹರ್ಷ’ ಕಾರ್ಯಕ್ರಮ ನಡೆಸಲು ಉದ್ದೇಶಿಸಲಾಗಿದೆ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ಹೇಳಿದರು.

₹ 300 ಕೋಟಿ ವೆಚ್ಚದ ಅಭಿವೃದ್ಧಿ ಕಾಮಗಾರಿಗೆ ಶೀಘ್ರ ಚಾಲನೆ: ಸಚಿವ ತಂಗಡಗಿ

May 25 2025, 01:48 AM IST
ನಾನು ಬಸವರಾಜ ದಢೇಸೂಗುರ ಗೆ ಗನ್‌ಮ್ಯಾನ್ ನೀಡಲು ತಡೆಯೊಡ್ಡಿಲ್ಲ. ಗನ್‌ಮ್ಯಾನ್ ನೀಡಲು ಪೊಲೀಸ್ ಇಲಾಖೆಯಲ್ಲಿ ತನ್ನದೆಯಾದ ನಿಯಮಗಳಿವೆ. ಇದರಲ್ಲಿ ನಾನು ರಾಜಕೀಯ ಮಾಡುವುದಿಲ್ಲ. ಪ್ರತಿಯೊಂದರಲ್ಲಿ ನನ್ನ ಹೆಸರು ಬಳಸುವುದು ಒಳ್ಳೆಯದಲ್ಲ ಎಂದು ಸಚಿವ ಶಿವರಾಜ ತಂಗಡಗಿ ಹೇಳಿದರು.

ಸೈನ್ಯಕ್ಕೆ ಸೇರುವವರ ಸಂಖ್ಯೆ ಹೆಚ್ಚಾಗಲಿ: ಮಾಜಿ ಸಚಿವ ಅಮರೇಗೌಡ ಪಾಟೀಲ ಬಯ್ಯಾಪುರ

May 25 2025, 01:37 AM IST
ಎಲ್ಲ ಧರ್ಮದಲ್ಲಿ ಕೆಟ್ಟವರು, ಒಳ್ಳೆಯವರು ಇರುತ್ತಾರೆ. ಆದರೆ, ಒಳ್ಳೆಯವರು ಕೆಟ್ಟವರನ್ನು ತಿದ್ದುವ ಮೂಲಕ ಸರಿದಾರಿಗೆ ತರುವ ಕೆಲಸ ಮಾಡಬೇಕಾಗಿದೆ. ನಾವೆಲ್ಲ ಒಂದೇ ಎಂಬ ಮನೋಭಾವನೆಯೊಂದಿಗೆ ಸಮಾಜದಲ್ಲಿ ಉತ್ತಮ ಬದುಕು ನಡೆಸಬೇಕು. ಅಂದಾಗ ಮಾತ್ರ ಸಾಮರಸ್ಯದ ಜೀವನ ಸಾಧ್ಯವಾಗಲಿದೆ.

ಸಚಿವ ಪ್ರಿಯಾಂಕ ಖರ್ಗೆ ರಾಜೀನಾಮೆ ಒತ್ತಾಯ

May 25 2025, 01:18 AM IST
ಕಾಂಗ್ರೆಸ್ ನೇತೃತ್ವದ ಸರ್ಕಾರದಿಂದ ರಾಜ್ಯದಲ್ಲಿ ಭ್ರಷ್ಟಾಚಾರ, ಗುಂಡಾಗಿರಿ ಹೆಚ್ಚಿದೆ. ಸರ್ಕಾರ ನೈತಿಕತೆ ಕಳೆದುಕೊಂಡಿದೆ

ಎಲ್ಲಾ ಅಕಾಡೆಮಿಗೆ ತಲಾ 1 ಕೋಟಿ: ಸಚಿವ

May 24 2025, 11:04 AM IST

ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಎಲ್ಲಾ ಅಕಾಡೆಮಿಗಳ ಕಾರ್ಯ ಯೋಜನೆಗೆ ಅನುಕೂಲವಾಗುವಂತೆ ಪ್ರತಿಯೊಂದು ಅಕಾಡೆಮಿಗಳಿಗೆ ತಲಾ ಒಂದು ಕೋಟಿ ರು.ಅನುದಾನ ನೀಡಲು ಕ್ರಮಕೈಗೊಳ್ಳಲಾಗಿದೆ

ಸಚಿವ ಖರ್ಗೆ ದ್ವೇಷ ರಾಜಕಾರಣ: ಇಂದು ಬಿಜೆಪಿ ಪ್ರತಿಭಟನೆ

May 24 2025, 12:22 AM IST
ಮೇಲ್ಮನೆ ವಿಪಕ್ಷ ನಾಯಕ ಛಲವಾದಿ ನಾರಾಯಣ ಸ್ವಾಮಿ ಮತ್ತು ಬಿಜೆಪಿ ನಾಯಕರ ಮೇಲೆ ಸಚಿವ ಪ್ರಿಯಾಂಕ್ ಖರ್ಗೆ ದ್ವೇಷ ರಾಜಕಾರಣ ಮಾಡಿದ್ದನ್ನು ಖಂಡಿಸಿ ಮೇ 24ರಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ನೇತೃತ್ವದಲ್ಲಿ ಪ್ರಿಯಾಂಕ್ ಖರ್ಗೆ ಹಠಾವೋ, ಕಲ್ಬುರ್ಗಿ ಬಚಾವೋ ಘೋಷಣೆಯಡಿ ಕಲಬುರಗಿ ಚಲೋಗೆ ನಡೆಯಲಿದೆ ಎಂದು ಮಾಜಿ ಶಾಸಕ ಎಂ.ಬಸವರಾಜ ನಾಯ್ಕ ಹೇಳಿದ್ದಾರೆ.

ಯುವಜನತೆಗೆ ಉದ್ಯೋಗ ಒದಗಿಸುವುದೇ ಸರ್ಕಾರದ ಉದ್ದೇಶ: ಸಚಿವ ಡಾ. ಶರಣಪ್ರಕಾಶ ಪಾಟೀಲ

May 23 2025, 11:55 PM IST
ರಾಜ್ಯದಲ್ಲಿರುವ ಯುವಜನತೆಗೆ ಕೌಶಲ್ಯ ತರಬೇತಿ ನೀಡಿ ಅವರಿಗೆ ಉದ್ಯೋಗ ಒದಗಿಸುವುದೇ ರಾಜ್ಯ ಸರ್ಕಾರದ ಮುಖ್ಯ ಉದ್ದೇಶವಾಗಿದೆ ಎಂದು ಕರ್ನಾಟಕ ವೈದ್ಯಕೀಯ ಶಿಕ್ಷಣ ಮತ್ತು ಕೌಶಲ್ಯ ಅಭಿವೃದ್ಧಿ ಸಚಿವ ಡಾ. ಶರಣಪ್ರಕಾಶ ಪಾಟೀಲ ಹೇಳಿದರು.

ಮಂತ್ರಾಲಯಕ್ಕೆ ಮಾಜಿ ಸಚಿವ ಎಚ್‌ಡಿ ರೇವಣ್ಣ ಭೇಟಿ

May 23 2025, 12:39 AM IST
ಬೆಂಗಳೂರಿನಲ್ಲಿ ಧಾರಾಕಾರ ಮಳೆ ಲೆಕ್ಕಿಸದೇ ಕಾಂಗ್ರೆಸ್ ಸರ್ಕಾರ ಸಮಾವೇಶ ಮಾಡಿದ ವಿಚಾರಕ್ಕೆ ಉತ್ತರಿಸಿದ ರೇವಣ್ಣ, ರಾಜ್ಯದ ಜನರಿಗೇ ಬಿಡಲಾಗಿದೆ. ಸರ್ಕಾರ ಎರಡು ವರ್ಷ ಏನು ಕೆಲಸ ಮಾಡಿದೆ ಎಂಬುವುದನ್ನು ಅವರೇ ತೀರ್ಮಾನಿಸಲಿದ್ದಾರೆ ಎಂದರು.
  • < previous
  • 1
  • ...
  • 5
  • 6
  • 7
  • 8
  • 9
  • 10
  • 11
  • 12
  • 13
  • ...
  • 326
  • next >

More Trending News

Top Stories
ಆಲಮಟ್ಟಿ ಅಣೆಕಟ್ಟು ಪುನಶ್ಚೇತನ ಕಾಮಗಾರಿ ಶುರು
ಗ್ಯಾರಂಟಿ ಹೆಸರಲ್ಲಿ ಅಭಿವೃದ್ಧಿ ಕಡೆಗಣನೆ : ನಿಖಿಲ್‌
43 ಕಿಮೀ ಉದ್ದದ ಇಂಗ್ಲಿಷ್‌ ಕಾಲುವೆ 13.37 ಗಂಟೆಯಲ್ಲಿ ಈಜಿದ ಚನ್ನಣ್ಣವರ ತಂಡ!
ಕೆಎಸ್ಸಾರ್ಟಿಸಿಯಲ್ಲಿ 8 ವರ್ಷದ ಬಳಿಕ ನೇಮಕ ಪ್ರಕ್ರಿಯೆ ಶುರು
ಶಾಲೆ ಶುರುವಾಗಿ 20 ದಿನ ಆದ್ರೂ ಶೂ, ಸಾಕ್ಸ್‌ ಇಲ್ಲ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved