• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಭಾಗವತ್ ಹೇಳಿಕೆ ಬಿಜೆಪಿಯ ಆಂತರಿಕ: ಸಚಿವ ಮಧು ಬಂಗಾರಪ್ಪ

Jul 13 2025, 01:18 AM IST
75 ವರ್ಷಗಳ ನಂತರ ನಿವೃತ್ತಿ ಆಗಬೇಕು ಎಂಬುದು ಬಿಜೆಪಿ ಪಕ್ಷದ ಆಂತರಿಕ ವಿಷಯ. ಈ ಬಗ್ಗೆ ನಾನು ಪ್ರತಿಕ್ರಿಯೆ ನೀಡಲ್ಲ ಎಂದು ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ತಿಳಿಸಿದರು.

ರೈಲ್ವೆ ಪ್ರಯಾಣಿಕರಿಗೆ ಸಿಹಿ ಸುದ್ದಿ : ಸಚಿವ ಸೋಮಣ್ಣ

Jul 13 2025, 01:18 AM IST
ದೇಶದಲ್ಲಿ ಮೋದಿ ಸರ್ಕಾರ ಆಡಳಿತಕ್ಕೆ ಬಂದಾಗಿನಿಂದ ರೈಲ್ವೆ ಇಲಾಖೆಯಲ್ಲಿ ಕ್ರಾಂತಿಕಾರಿ ಅಭಿವೃದ್ಧಿ ಕಾರ್ಯಗಳು ನಡೆದಿವೆ. ರೈಲ್ವೆ ಇಲಾಖೆಯಿಂದ ಕ್ರಾಂತಿಕಾರ ಕೆಲಸಗಳು ಆಗುತ್ತಿವೆ ಎಂದು ಕೇಂದ್ರ ರೈಲ್ವೆ ಇಲಾಖೆಯ ರಾಜ್ಯ ಖಾತೆ ಸಚಿವ ವಿ. ಸೋಮಣ್ಣ ಹೇಳಿದರು.

ಭೂಮಿ ಹಕ್ಕು ಕೊಡಿಸುವಲ್ಲಿ ಸಂಸದ, ಸಚಿವ ವಿಫಲ: ತೀ.ನಾ ಶ್ರೀನಿವಾಸ್

Jul 13 2025, 01:18 AM IST
ಮಲೆನಾಡಿನ ರೈತರಿಗೆ ಭೂಮಿ ಹಕ್ಕು ಕೊಡಿಸುವಲ್ಲಿ ಸಂಸದ ಬಿ.ವೈ.ರಾಘವೇಂದ್ರ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಮಧುಬಂಗಾರಪ್ಪ ಸಂಪೂರ್ಣವಾಗಿ ವಿಫಲರಾಗಿದ್ದಾರೆ ಎಂದು ಮಲೆನಾಡು ರೈತ ಹೋರಾಟ ಸಮಿತಿ ಸಂಚಾಲಕ ತೀ.ನಾ ಶ್ರೀನಿವಾಸ್ ಆರೋಪಿಸಿದರು.

ಕೈಗಾರಿಕಾ ಕ್ಷೇತ್ರದಲ್ಲಿ ಸ್ಕಿಲ್‌, ಸ್ಕೇಲ್‌, ಸ್ಪೀಡ್‌ ಅಗತ್ಯ: ಕೇಂದ್ರ ಸಚಿವ ಜೋಶಿ

Jul 13 2025, 01:18 AM IST
ಕರ್ನಾಟಕ ಮಟೇರಿಯಲ್ ಟೆಸ್ಟಿಂಗ್‌ ಆ್ಯಂಡ್ ರಿಸರ್ಚ್ ಸೆಂಟರ್ ವತಿಯಿಂದ ನೀಡಲಾಗುವ ಪ್ರಮಾಣ ಪತ್ರದ ಬಗ್ಗೆ ಮಾರ್ಕೆಟಿಂಗ್ ಮಾಡುವ ಅವಶ್ಯಕತೆ ಇದೆ. ಸಂಸ್ಥೆಯನ್ನು ಮತ್ತಷ್ಟು ಎತ್ತರಕ್ಕೆ ಬೆಳೆಸಿ, ಗುಣಮಟ್ಟದ ವಸ್ತುಗಳ ಉತ್ಪಾದನೆಗೆ ಕೈಜೋಡಿಸಬೇಕು.

ಸಿಎಂ ಬದಲಾವಣೆಯ ಚರ್ಚೆ ಇದೀಗ ಅಪ್ರಸ್ತುತ: ಸಚಿವ ಶಿವಾನಂದ ಪಾಟೀಲ

Jul 11 2025, 11:48 PM IST
ಸಿಎಂ ಬದಲಾವಣೆ ವಿಚಾರ ಮಾಧ್ಯಮವೇ ಚರ್ಚೆಗೆ ತಂದಿದ್ದು. ಅದಕ್ಕೆ ಸಿಎಂ ಪ್ರತಿಕ್ರಿಯೆ ನೀಡಿದ್ದಾರೆ. ಈ ಕುರಿತಂತೆ ನಾನು ಪ್ರತಿಕ್ರಿಯೆ ನೀಡುವುದಿಲ್ಲ

ಸಚಿವ ತಂಗಡಗಿ-ಅಧಿಕಾರಿಗಳ ವಿರುದ್ಧ ಅಹೋರಾತ್ರಿ ಧರಣಿ

Jul 11 2025, 11:48 PM IST
ಎಸ್ಸಿ ಮೀಸಲು ಕ್ಷೇತ್ರವಾದ ಕನಕಗಿರಿಯಲ್ಲಿ ದಲಿತ ಕುಟುಂಬಗಳ ಮೇಲೆಯೇ ದೌರ್ಜನ್ಯವಾಗುತ್ತಿರುವುದು ಖಂಡನೀಯ. ಅಧಿಕಾರಿಗಳು ಸಹ ಸಚಿವರ ಮಾತಿನಂತೆ ನಡೆದುಕೊಳ್ಳುತ್ತಿರುವುದು ನಾಚಿಕೆಗೇಡಿನ ಸಂಗತಿ. ನೊಂದ ಕುಟುಂಬ ಹಾಗೂ ಸಮಾನ ಮನಸ್ಕರು ನಡೆಸುತ್ತಿರುವ ಈ ಹೋರಾಟದ ಸ್ಥಳಕ್ಕೆ ತಾಲೂಕು ಮಟ್ಟದ ಅಧಿಕಾರಿಗಳು ಭೇಟಿ ನೀಡದಿರುವುದು ಹಲವು ಅನುಮಾನಗಳಿಗೆ ಕಾರಣವಾಗಿದೆ.

ಪ್ರಜಾಪ್ರಭುತ್ವ, ಸಂವಿಧಾನ ಕೊಲೆ ಮಾಡಿಸುವುದೇ ಕಾಂಗ್ರೆಸ್ ಸಾಧನೆ-ಸಚಿವ ಜೋಶಿ

Jul 11 2025, 11:48 PM IST
ಕಾಂಗ್ರೆಸ್‌ ಪಕ್ಷ ಪ್ರಜಾಪ್ರಭುತ್ವ, ಸಂವಿಧಾನ ಮತ್ತು ಆದರ ಆಶಯಗಳನ್ನು ಕೊಲೆ ಮಾಡಿ ಅದನ್ನು ತಮ್ಮ ಕಪಿಮುಷ್ಠಿಯಲ್ಲಿ ಇಟ್ಟುಕೊಂಡು ಹಿಂದಿನಿಂದಲೂ ಬಂದಿದೆ. ಕಾಂಗ್ರೆಸ್ ಡಿಎನ್ಎದಲ್ಲಿರುವ ದೇಶ, ಸಂವಿಧಾನ ವಿರೋಧಿ ಮನಸ್ಥಿತಿ ಜನರಿಗೆ ತಿಳಿಸುವ ಪ್ರಯತ್ನವನ್ನು ಬಿಜೆಪಿ ನಡೆಸುತ್ತಿದೆ ಎಂದು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಹೇಳಿದರು.

ಬಿಜೆಪಿ ಸಂವಿಧಾನ ಒಪ್ಪಬೇಕು ಇಲ್ಲ ಆರ್‌ಎಸ್ಎಸ್‌ನ ಒಪ್ಪಬೇಕು: ಸಚಿವ ಕಿಮ್ಮನೆ ರತ್ನಾಕರ್

Jul 11 2025, 01:48 AM IST
ಬಿಜೆಪಿಯವರು ಸಂವಿಧಾನವನ್ನು ಒಪ್ಪಿಕೊಳ್ಳಬೇಕು ಇಲ್ಲವೇ ಆರ್.ಎಸ್.ಎಸ್. ಪ್ರತಿರೂಪವಾದ ಚಿಂತನ ಗಂಗಾ ಮತ್ತು ಕೃತಿ ಸಂಘ ರೂಪದರ್ಶನ ಒಪ್ಪಿಕೊಳ್ಳಬೇಕು. ಇವೆರಡೂ ಒಟ್ಟಿಗೇ ಇರಲು ಸಾಧ್ಯವಿಲ್ಲ ಎಂದು ಮಾಜಿ ಸಚಿವ ಕಿಮ್ಮನೆ ರತ್ನಾಕರ್ ಹೇಳಿದರು.

ರಾಜ್ಯದ ತಾಲೂಕುಗಳಲ್ಲೂ ಅಗ್ನಿಶಾಮಕ ಠಾಣೆ ನಿರ್ಮಾಣ: ಗೃಹ ಸಚಿವ

Jul 11 2025, 01:47 AM IST
ಈಗಾಗಲೇ ರಾಜ್ಯದಲ್ಲಿ 200ಕ್ಕೂ ಹೆಚ್ಚು ಅಗ್ನಿಶಾಮಕ ಠಾಣೆಗಳು ಇದ್ದು ಇನ್ನು 30 -40 ಠಾಣೆಗಳನ್ನು ಹಂತ ಹಂತವಾಗಿದೆ ಮಂಜೂರು ಮಾಡಲಾಗಿದೆ ಎಂದು ಗೃಹಸಚಿವ ಡಾ.ಜಿ.ಪರಮೇಶ್ವರ್ ತಿಳಿಸಿದ್ದಾರೆ.

ಗುರುವಿನ ಸ್ಥಾನ ಪವಿತ್ರ, ಜವಾಬ್ದಾರಿಯುತ: ಮಾಜಿ ಸಚಿವ ಬಿ.ಸಿ. ಪಾಟೀಲ

Jul 11 2025, 01:47 AM IST
ಗುರುವಿನ ಸ್ಥಾನ ಅತ್ಯಂತ ಪವಿತ್ರ ಮತ್ತು ಜವಾಬ್ದಾರಿಯುತವಾಗಿದೆ. ಗುರುಗಳು ಅಜ್ಞಾನದ ಕತ್ತಲೆಯಿಂದ ಜ್ಞಾನದ ಬೆಳಕಿನೆಡೆಗೆ ಕರೆದೊಯ್ಯುತ್ತಾರೆ. ಗುರುಗಳನ್ನು ದೇವರೆಂದು ಪೂಜಿಸುವ ಪ್ರತಿಯೊಬ್ಬ ವ್ಯಕ್ತಿಗೂ ಮೀಸಲಿಡುವ ದಿನವೇ ಗುರುಪೂರ್ಣಿಮೆಯಾಗಿದೆ.
  • < previous
  • 1
  • ...
  • 5
  • 6
  • 7
  • 8
  • 9
  • 10
  • 11
  • 12
  • 13
  • ...
  • 345
  • next >

More Trending News

Top Stories
ಡೆಂಘೀ ವಿರುದ್ಧ ಹೋರಾಟಕ್ಕೆ ಯುರೋಪ್ - ಭಾರತ ವಿಜ್ಞಾನಿಗಳ ಮೈತ್ರಿ
ಪಾಕಿಸ್ತಾನ ರಕ್ಷಿಸುವ ಕೆಲಸ ಮಾಡಿ ಕಾಂಗ್ರೆಸ್ಸಿನಿಂದ ದೇಶಕ್ಕೆ ದ್ರೋಹ: ಜೋಶಿ
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...
ಇಬ್ಬರು ಪುತ್ರರಿದ್ದ ತಾಯಿಗೆ ಹಸಿರು ಸೀರೆ, ಬಳೆ ಉಡಿ ತುಂಬಿ : ವಂದತಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved