• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಗಂಗಾ ಸ್ನಾನದಿಂದ ಪಾಪ ಹೋಗಲ್ಲ, ಮಲ್ಲಿಕಾರ್ಜು ಖರ್ಗೆ ಹೇಳಿಕೆ ಸಮರ್ಥಿಸಿಕೊಂಡ ಸಚಿವ ಸಂತೋಷ ಲಾಡ್‌

Jan 29 2025, 01:34 AM IST
ದೇಶದ ಆರ್ಥಿಕ ವ್ಯವಸ್ಥೆ ಮೂಲೆಗುಂಪಾಗಿದೆ. 2 ಲಕ್ಷ ಕಿರಾಣಿ ಅಂಗಡಿ ಮುಚ್ಚಿ ಹೋಗಿವೆ.‌ ಇದನ್ನು ಯಾರಾದರೂ ಮಾತನಾಡುತ್ತಾರೆಯೇ?. ಆದರೆ, ಮಲ್ಲಿಕಾರ್ಜುನ ಖರ್ಗೆ ಅವರು ನೀಡಿರುವ ಹೇಳಿಕೆ ಬಗ್ಗೆ ಮಾತನಾಡುತ್ತಾರೆ ಎಂದು ಸಚಿವ ಸಂತೋಲ ಲಾಡ್‌ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ದೇಶದ ಇತಿಹಾಸ ತಿಳಿದಾಗ ಸತ್ಪ್ರಜೆಗಳಾಗಲು ಸಾಧ್ಯ: ಕೃಷಿ ಸಚಿವ ಸಿಆರ್‌ಎಸ್

Jan 29 2025, 01:34 AM IST
ವಿದ್ಯಾರ್ಥಿಗಳಿಗೆ ಎಸ್‌ಎಸ್‌ಎಲ್‌ಸಿ ಮತ್ತು ಪಿಯುಸಿ ವ್ಯಾಸಂಗ ಮುಂದಿನ ಭವಿಷ್ಯಕ್ಕೆ ಬಹು ಮುಖ್ಯವಾದ ಹಂತವಾಗಿರುತ್ತದೆ. ಹಾಗಾಗಿ ಬಹಳ ಶ್ರದ್ಧೆ ಆಸಕ್ತಿ ವಹಿಸಿ ವಿದ್ಯಾಭ್ಯಾಸ ಮಾಡಬೇಕು. ಉತ್ತಮ ಶಿಕ್ಷಣ ಪಡೆದವರೆಲ್ಲರಿಗೂ ಉದ್ಯೋಗ ಸಿಗುವುದಿಲ್ಲ. ಈ ಹಿಂದೆಕೇವಲ ಶೇ.೨-೩ರಷ್ಟು ಫಲಿತಾಂಶವಿದ್ದರೂ ಕೂಡ ಕೆಲಸ ಸಿಗುತ್ತಿತ್ತು. ಆದರೀಗ ಶೇ.೯೯ ರಷ್ಟು ಫಲಿತಾಂಶ ಪಡೆದರೂ ಕೆಲಸ ಸಿಗವುದು ಕಷ್ಟವಾಗುತ್ತಿದೆ.

ವರ್ತಕರು ಬಯಸಿದರೆ ಹಾವೇರಿ ಹತ್ತಿ ಟ್ರೇಡಿಂಗ್ ಸ್ಥಳಾಂತರ-ಸಚಿವ ಪಾಟೀಲ

Jan 29 2025, 01:30 AM IST
ವರ್ತಕರು ಬಯಸಿದರೆ ಹತ್ತಿ ಟ್ರೇಡಿಂಗ್ ಚಟುವಟಿಕೆಗಳನ್ನು ಹಾನಗಲ್ಲ ರಸ್ತೆಯ ಎಪಿಎಂಸಿಗೆ ಸ್ಥಳಾಂತರ ಮಾಡಲಾಗುವುದು ಎಂದು ಕೃಷಿ ಮಾರುಕಟ್ಟೆ ಸಚಿವ ಶಿವಾನಂದ ಪಾಟೀಲ ಭರವಸೆ ನೀಡಿದರು.

ಅನುದಾನ ಮರಳಿದರೆ ಅಧಿಕಾರಿಗಳೇ ಹೊಣೆ: ಸಚಿವ ಸಂತೋಷ ಲಾಡ್‌

Jan 29 2025, 01:30 AM IST
ಮಾರ್ಚ್‌ 31ರೊಳಗೆ ಜಿಲ್ಲೆಯ ಅಭಿವೃದ್ಧಿ ಯೋಜನೆಗಳಿಗೆ ಸರ್ಕಾರ ಬಿಡುಗಡೆ ಮಾಡಿರುವ ಅನುದಾನವನ್ನು ಪೂರ್ಣ ಪ್ರಮಾಣದಲ್ಲಿ ಬಳಕೆ ಮಾಡಬೇಕು. ಇಲ್ಲದಿದ್ದರೆ ಅಧಿಕಾರಿಗಳನ್ನೆ ಹೊಣೆ ಮಾಡಲಾಗುವುದು ಎಂದು ಸಚಿವ ಸಂತೋಷ ಲಾಡ್‌ ಎಚ್ಚರಿಸಿದ್ದಾರೆ.

32 ಲಕ್ಷ ಅನಧಿಕೃತ ನಿವೇಶನಗಳಿಗೆ ಬಿ ಖಾತಾ - ಮಹತ್ವದ ನಿರ್ಧಾರ : ಕಂದಾಯ ಸಚಿವ ಕೃಷ್ಣ ಬೈರೇಗೌಡ

Jan 28 2025, 09:59 AM IST

 30 ರಿಂದ 32 ಲಕ್ಷ ನಿವೇಶನ-ಅಸ್ತಿಗಳಿಗೆ ಯಾವುದೇ ಎಲೆಕ್ಟ್ರಾನಿಕ್‌ ದಾಖಲೆ (ಇ-ದಾಖಲೆ) ಇಲ್ಲ. ಈ ಎಲ್ಲಾ ಆಸ್ತಿಗಳಿಗೂ ಒಂದು ಬಾರಿಯ ಪರಿಹಾರವಾಗಿ ಎಲೆಕ್ಟ್ರಾನಿಕ್‌ ಬಿ-ಖಾತಾ ನೀಡಲು ಜಿಲ್ಲಾಧಿಕಾರಿಗಳಿಗೆ ಸೂಚಿಸಿರುವುದಾಗಿ ಕಂದಾಯ ಸಚಿವ ಕೃಷ್ಣ ಬೈರೇಗೌಡ ಹೇಳಿದ್ದಾರೆ.

ಮೈಕ್ರೋಫೈನಾನ್ಸ್ ಕಿರುಕುಳ ಕೊಟ್ಟರೆ ಕ್ರಿಮಿನಲ್‌ ಕೇಸ್‌ ದಾಖಲಿಸಿ - ಸಚಿವ ಬೈರೇಗೌಡ ಸೂಚನೆ

Jan 28 2025, 07:54 AM IST

ರಾಜ್ಯದಲ್ಲಿ ಮೈಕ್ರೋ ಫೈನಾನ್ಸ್‌ಗಳ ಕಿರುಕುಳ ಪ್ರಕರಣಗಳು ಹೆಚ್ಚಾಗಿ ನಡೆಯುತ್ತಿದೆ. ಸಾಲ ಮರುಪಾವತಿಗಾಗಿ ಮನೆ ಜಪ್ತಿ ಮಾಡಿದ್ದರಿಂದ ಮನನೊಂದ ಯುವಕನೊರ್ವ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ನಡೆದಿದೆ

ನಾನು ನಿಮ್ಮ ಜೊತೆ ಇರುತ್ತೇನೆ : ಯತ್ನಾಳ್‌ಗೆ ಮಾಜಿ ಸಚಿವ ಬಿ. ಶ್ರೀರಾಮುಲು ಭರವಸೆ!

Jan 28 2025, 01:47 AM IST

 ಶ್ರೀರಾಮುಲು ಹಾಗೂ ಶಾಸಕ ಜನಾರ್ದನ ರೆಡ್ಡಿ ನಡುವಿನ ಸಂಘರ್ಷದ ಬೆನ್ನಲ್ಲೇ ಶ್ರೀರಾಮುಲು ಅವರನ್ನು ತಮ್ಮ ಬಣದ ತೆಕ್ಕೆಗೆ ತೆಗೆದುಕೊಳ್ಳಲು ಬಿಜೆಪಿ ಭಿನ್ನ ಬಣದ ನಾಯಕ ಯತ್ನಾಳ್ ಯತ್ನಿಸುತ್ತಿದ್ದು, ಈ ಸಂಬಂಧ ಶ್ರೀರಾಮುಲು ಹಾಗೂ ಯತ್ನಾಳ್ ದೂರವಾಣಿ ಮೂಲಕ ಮಾತುಕತೆ ನಡೆಸಿದ್ದಾರೆ ಎಂದು ಬಲ್ಲ ಮೂಲಗಳು ಹೇಳಿವೆ.

ಬಿಎಂಎಂ ಕಾರ್ಖಾನೆ ₹16 ಕೋಟಿ ತೆರಿಗೆ ಬಾಕಿ ವಸೂಲಿ ಮಾಡಿ: ಸಚಿವ ಜಮೀರ್‌ ಅಹ್ಮದ್‌ ಖಾನ್‌ ಕಡಕ್‌ ಸೂಚನೆ

Jan 28 2025, 12:48 AM IST
ಬಿಎಂಎಂ ಕಾರ್ಖಾನೆಯ ₹16 ಕೋಟಿ ತೆರಿಗೆ ಬಾಕಿ ವಸೂಲಿ ಮಾಡಬೇಕು.

ಮಾಜಿ ಸಚಿವ ಶ್ರೀರಾಮುಲು ವಿರುದ್ಧ ಆರೋಪ - ಜನಾರ್ದನ ರೆಡ್ಡಿಗೆ ತಕ್ಕ ಪಾಠ ಕಲಿಸುತ್ತೇವೆ : ವಾಲ್ಮೀಕಿ ಸಮಾಜದ ಮುಖಂಡರು

Jan 28 2025, 12:48 AM IST
ಮಾಜಿ ಸಚಿವ ಶ್ರೀರಾಮುಲು ವಿರುದ್ಧ ನಿರಾಧಾರವಾಗಿ ನಾಲಿಗೆ ಮೇಲೆ ಹಿಡಿತವಿಲ್ಲದೇ ಆರೋಪ ಮಾಡುತ್ತಿರುವ ಶಾಸಕ ಜಿ. ಜನಾರ್ದನ ರೆಡ್ಡಿ ಅವರಿಗೆ ಮುಂದಿನ ಚುನಾವಣೆಯಲ್ಲಿ ತಕ್ಕ ಪಾಠ ಕಲಿಸಿ ನಾಯಕ ವಾಲ್ಮೀಕಿ ಸಮಾಜದ ತಾಕತ್ತು ತೋರಿಸುತ್ತೇವೆ ಎಂದು ವಾಲ್ಮೀಕಿ ನಾಯಕ ಸಮಾಜದ ಮುಖಂಡರು ಎಚ್ಚರಿಕೆ ನೀಡಿದ್ದಾರೆ.

ಮಹಿಳಾ ಆರ್ಥಿಕ ಸಬಲೀಕರಣಕ್ಕೆ ಅಕ್ಕ ಕೆಫೆ ಪ್ರಾರಂಭ: ಸಚಿವ ಆರ್.ಬಿ.ತಿಮ್ಮಾಪೂರ

Jan 28 2025, 12:47 AM IST
ಅಕ್ಕ ಕೆಫೆ, ಮಹಿಳೆಯರು ಉತ್ಪಾದಿಸುವ ವಸ್ತುಗಳನ್ನು ಮಾರಾಟ ಮಾಡಲು ಶೀಘ್ರದಲ್ಲೇ ನಗರದಲ್ಲಿ ಸೂಪರ್ ಮಾರ್ಕೆಟ್ ತೆರೆಯಲಾಗುವುದು. ಈಗಾಗಲೇ ಜಿಲ್ಲೆಯಲ್ಲಿ ಪ್ರತಿ ಗ್ರಾಮ ಪಂಚಾಯಿತಿಗೊಂದು ಮಹಿಳಾ ಸ್ವ ಸಹಾಯ ಸಂಘಗಳ ವತಿಯಿಂದ ಸಹೋದರಿ ಕ್ಯಾಂಟೀನ್ ತೆರೆಯಲಾಗಿದೆ.
  • < previous
  • 1
  • ...
  • 88
  • 89
  • 90
  • 91
  • 92
  • 93
  • 94
  • 95
  • 96
  • ...
  • 350
  • next >

More Trending News

Top Stories
ಹಂಪಿಯ ಪ್ರಮುಖ ಸ್ಮಾರಕ ಜಲಾವೃತ
ಆದಾಯ ತೆರಿಗೆ : ಬೇಗ ರಿಫಂಡ್‌ ಪಡೆಯುವ ಬಗೆ ಹೇಗೆ!
ಮಾಸ್ಕ್‌ ಮ್ಯಾನ್‌ ಬೆಟ್ಟ ಅಗೆದ್ರೂ ಇಲಿ ಸಿಗಲಿಲ್ಲ : ಅಶೋಕ್‌
ನ್ಯಾ.ನಾಗಮೋಹನ್ ದಾಸ್ ವರದಿ ಗೊಂದಲ ನಿವಾರಿಸುವುದೇ ಸರ್ಕಾರ?
ಬಾಲ್ಯ ನಿಶ್ಚಿತಾರ್ಥಕ್ಕೆ ಜೈಲು, ₹ 1 ಲಕ್ಷ ದಂಡ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved