• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

65 ವರ್ಷ ಆಳ್ವಿಕೆಯಲ್ಲಿ ಕಾಂಗ್ರೆಸ್‌ನಿಂದ ಸಂವಿಧಾನಕ್ಕೆ ಅಪಚಾರ: ಮಾಜಿ ಸಚಿವ ಎನ್‌.ಮಹೇಶ್‌

Nov 27 2024, 01:05 AM IST
ನ.26ರಿಂದ ಜನವರಿ 26ರ ವರೆಗೆ 60 ದಿನಗಳ ಕಾಲ ಬಿಜೆಪಿ ದೇಶಾದ್ಯಂತ ಅಭಿಯಾನ ನಡೆಸುತ್ತಿದೆ. ಸಂವಿಧಾನ ಮಂಡನೆಯಾದ ದಿನದಂದು ಸಂವಿಧಾನ ದಿನಾಚರಣೆ ಆಚರಿಸುತ್ತಿದ್ದು, ಸಂವಿಧಾನ ತಿದ್ದುಪಡಿ ವಿಚಾರದಲ್ಲಿ ಕಾಣಿಸಿರುವ ಟೀಕೆಗಳಿಗೆ ಉತ್ತರಿಸಲು ಈ ಅಭಿಯಾನ ಕೈಗೊಳ್ಳಲಾಗುತ್ತಿದೆ

ರಾಜ್ಯ ಸರ್ಕಾರ ವಿರುದ್ಧ ಕೇಂದ್ರ ಸೇಡಿನ ರಾಜಕಾರಣ: ಮಾಜಿ ಸಚಿವ ಎಚ್.ಆಂಜನೇಯ

Nov 27 2024, 01:03 AM IST
ಕೇಂದ್ರದ ಮೋದಿ ಸರ್ಕಾರ ಬೆಲೆ ಏರಿಕೆ, ನಿರುದ್ಯೋಗ, ಅಗತ್ಯ ವಸ್ತುಗಳ ಬೆಲೆ ಏರಿಕೆ ಮಾಡುವ ಮೂಲಕ ಬಡವರ ಮೇಲೆ ಗದಾಪ್ರಹಾರ ಮಾಡಿದ್ದಾರೆ

ಗ್ಯಾರಂಟಿ ಪ್ರಸ್ತಾಪ: ಸಚಿವ ಕೆ.ಜೆ. ಜಾರ್ಜ್‌ ಭಾಷಣಕ್ಕೆ ಅಡ್ಡಿ - ಬಿಜೆಪಿ ಮುಖಂಡರಿಂದ ಟಕ್ಕರ್‌

Nov 26 2024, 12:51 AM IST
ಚಿಕ್ಕಮಗಳೂರು, ಜಿಲ್ಲಾ ಒಕ್ಕಲಿಗರ ಸಂಘ ನಿರ್ಮಾಣ ಮಾಡಿರುವ ಬೆಳ್ಳಿ ಭವನ ಕಟ್ಟಡದ ಉದ್ಘಾಟನಾ ಕಾರ್ಯಕ್ರಮದಲ್ಲಿ ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಗಳನ್ನು ಪ್ರಸ್ತಾಪಿಸಿದ ಜಿಲ್ಲಾ ಉಸ್ತುವಾರಿ ಸಚಿವ ಕೆ.ಜೆ. ಜಾರ್ಜ್‌ ಅವರಿಗೆ ಬಿಜೆಪಿ ಮುಖಂಡರು ಹಾಗೂ ಹಿಂದೂ ಸಂಘಟನೆಗಳ ಕಾರ್ಯಕರ್ತರು ಅಡ್ಡಿಪಡಿಸಿದರು.

ಶೀಘ್ರದಲ್ಲಿ ರಾಜ್ಯಾದ್ಯಂತ ಏಕರೀತಿಯ ತೆರಿಗೆ ವ್ಯವಸ್ಥೆ ಜಾರಿ :ಪೌರಾಡಳಿತ ಸಚಿವ ರಹೀಂಖಾನ್

Nov 26 2024, 12:50 AM IST
ಶಿವಮೊಗ್ಗ ಮಹಾನಗರ ಪಾಲಿಕೆ ಸಭಾಂಗಣದಲ್ಲಿ ಸೋಮವಾರ ಏರ್ಪಡಿಸಿದ್ದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಪೌರಾಡಳಿತ ಸಚಿವ ರಹೀಂಖಾನ್ ಮಾತನಾಡಿದರು.

ಜೆಡಿಎಸ್‌ ನಿಖಿಲ್ ಸೋಲಲ್ಲ, ಎಚ್‌ಡಿ ಕುಮಾರಸ್ವಾಮಿ ಸೋಲು : ಕೃಷಿ ಸಚಿವ ಚಲುವರಾಯ ಸ್ವಾಮಿ

Nov 26 2024, 12:49 AM IST

ಚನ್ನಪಟ್ಟಣ ಕ್ಷೇತ್ರದಲ್ಲಿ ಎರಡು ಬಾರಿ ಶಾಸಕರಾಗಿದ್ದರೂ ಕುಮಾರಸ್ವಾಮಿ ಅಭಿವೃದ್ಧಿ ಕಾರ್ಯವನ್ನೇ ಮಾಡದಿದ್ದರೆ ಜನರು ತಿರಸ್ಕರಿಸದೆ ಇನ್ನೇನು ಮಾಡುತ್ತಾರೆ. ಸಿ.ಪಿ.ಯೋಗೇಶ್ವರ್ಸಾ 25 ವಿರ ಮತಗಳ ಅಂತರದಲ್ಲಿ ಗೆದ್ದಿದ್ದಾರೆ.  

ಬನ್ನೇರುಘಟ್ಟ ಮಾದರಿಯಲ್ಲಿ ರಂಗನತಿಟ್ಟಿನಲ್ಲೂ ಚಿಟ್ಟೆ ಪಾರ್ಕ್: ಅರಣ್ಯ ಸಚಿವ ಈಶ್ವರ ಬಿ.ಖಂಡ್ರೆ ಸೂಚನೆ

Nov 26 2024, 12:47 AM IST
ರಂಗನತಿಟ್ಟಿನ ದೋಣಿಗಳಿಗೆ ಹೇಮಾವತಿ, ಕಾವೇರಿ, ಲಕ್ಷ್ಮಣತೀರ್ಥ, ತುಂಗಾ, ಕೃಷ್ಣಾ ಎಂದು ಹೆಸರಿಟ್ಟಿರುವ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದ ಸಚಿವ ಈಶ್ವರ ಬಿ.ಖಂಡ್ರೆ, ಈಗ ಉದ್ಘಾಟಿಸಿದ ದೋಣಿಗಳಿಗೆ ಮಾಂಜ್ರಾ, ಗೋದಾವರಿ, ಕಾರಂಜಾ ನದಿಗಳ ಹೆಸರಿಡುವಂತೆ ಅಧಿಕಾರಿಗಳಿಗೆ ಸಲಹೆ.

ಕಡಲೆಕಾಯಿ ಪರಿಷೆಗೆ ಸಚಿವ ಮುನಿಯಪ್ಪ ಚಾಲನೆ

Nov 26 2024, 12:47 AM IST
ಕೊನೆ ಕಾರ್ತಿಕ ಸೋಮವಾರ ಅಂಗವಾಗಿ ಪಾರಿವಾಳ ಗುಟ್ಟ ಶ್ರೀ ಆಂಜನೇಯ ಸ್ವಾಮಿ ಭಕ್ತ ಮಂಡಳಿಯವರು ಏರ್ಪಡಿಸಿದ್ದ 69ನೇ ವರ್ಷದ ಕಡಲೆಕಾಯಿ ಪರಿಷೆಗೆ ಸಚಿವ ಮುನಿಯಪ್ಪ ಚಾಲನೆ ನೀಡಿದರು.

ಕರ್ನಾಟಕ ಪಬ್ಲಿಕ್‌ ಶಾಲೆಗಳಿಗೆ ಕಡಿಮೆ ಮಕ್ಕಳಿರುವ ಶಾಲೆಗಳ ವಿಲೀನ: ಸಚಿವ ಮಧು ಬಂಗಾರಪ್ಪ

Nov 26 2024, 12:46 AM IST
ಕಾರವಾರ ಹಾಗೂ ಶಿರಸಿ ಶೈಕ್ಷಣಿಕ ಜಿಲ್ಲೆಯು ೧೧ ತಾಲೂಕು ವ್ಯಾಪ್ತಿಯನ್ನು ಹೊಂದಿದ್ದು, ಶಿಕ್ಷಣದ ಪ್ರಗತಿಯೂ ಉತ್ತಮವಾಗಿದೆ.

ದೇವರಲ್ಲಿ ಜಾತಿ, ಧರ್ಮವಿಲ್ಲ: ಮಾಜಿ ಸಚಿವ ಡಿ.ಸಿ.ತಮ್ಮಣ್ಣ

Nov 25 2024, 01:03 AM IST
ಮನುಷ್ಯರು ಮಾಡಿಕೊಂಡಿರುವ ಅನಿಷ್ಟ ಪದ್ಧತಿಯನ್ನು ಬಿಟ್ಟು ಎಲ್ಲರೂ ಒಗ್ಗಟ್ಟಿನಿಂದ ಬದುಕಬೇಕು. ಆಗ ಮಾತ್ರ ಸಮಾಜ ಅಭಿವೃದ್ಧಿಗೊಳ್ಳಲು ಸಾಧ್ಯ. ಗ್ರಾಮಗಳಲ್ಲಿ ಜನರು ಜಾತಿಬೇಧಗಳನ್ನು ಮರೆತು ಎಲ್ಲರೂ ಒಗ್ಗಟ್ಟಿನಿಂದ ಬದುಕಬೇಕು. ಮನುಷ್ಯ ಸಮಾಜಕ್ಕೆ ಒಳ್ಳೆಯ ಕೆಲಸ ಮಾಡಬೇಕು.

‘ಕರಿಯ’ ಹೇಳಿಕೆ ಸಮಸ್ಯೆ: ಸಚಿವ ಜಮೀರ್‌ ಬಚಾವ್‌ - ಚನ್ನಪಟ್ಟಣದಲ್ಲಿ ಕಾಂಗ್ರೆಸ್‌ ಗೆಲುವು, ಮುಸ್ಲಿಂ ನಾಯಕ ನಿರಾಳ

Nov 24 2024, 07:40 AM IST

ಉಪ ಚುನಾವಣೆ ಫಲಿತಾಂಶದಲ್ಲಿ ಜಮೀರ್‌ ಹೇಳಿಕೆಯಿಂದ ಕಾಂಗ್ರೆಸ್‌ಗೆ ಯಾವುದೇ ನಷ್ಟ ಉಂಟಾಗಿಲ್ಲ ಎಂಬುದು ಸಾಬೀತಾಗಿರುವ ಹಿನ್ನೆಲೆಯಲ್ಲಿ ಜಮೀರ್‌ ನಿರಾಳರಾದಂತಾಗಿದೆ.

  • < previous
  • 1
  • ...
  • 93
  • 94
  • 95
  • 96
  • 97
  • 98
  • 99
  • 100
  • 101
  • ...
  • 311
  • next >

More Trending News

Top Stories
ರೆಡ್ಡಿ ಜೈಲುಪಾಲು, ಶ್ರೀರಾಮುಲುಗೆ ಅನುಕೂಲ?
ಭಾರತ ರಕ್ಷಣಾ ವ್ಯವಸ್ಥೆಯಲ್ಲಿ ಐತಿಹಾಸಿಕ ದಿನ: ಸಂಸದ ಡಾ.ಸಿ.ಎನ್.ಮಂಜುನಾಥ್
ಕೇಂದ್ರ, ಭದ್ರತಾ ಪಡೆಗಳ ಪರ ನಾವೆಲ್ಲರೂ ನಿಲ್ಲಲಿದ್ದೇವೆ: ಡಿಕೆಶಿ
ಸರ್ಕಾರಿ ನೌಕರರ ಗುಡ್ ನ್ಯೂಸ್ : ತುಟ್ಟಿಭತ್ಯೆ ಹೆಚ್ಚಳ
ಗೃಹಲಕ್ಷ್ಮೀ ಹಣದಲ್ಲಿ ಬೋರ್‌ವೆಲ್ ಕೊರೆಸಿದ ಮಹಿಳೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved