• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ರಾಷ್ಟ್ರೀಯ ಆರೋಗ್ಯ ಮಿಷನ್ 5 ವರ್ಷ ವಿಸ್ತರಣೆಗೆ ಕೇಂದ್ರ ಸಚಿವ ಸಂಪುಟ ಅನುಮೋದನೆ

Jan 23 2025, 12:46 AM IST

  ಕೇಂದ್ರ ಸಚಿವ ಸಂಪುಟವು ರಾಷ್ಟ್ರೀಯ ಆರೋಗ್ಯ ಮಿಷನ್ (ಎನ್‌ಎಚ್ಎಂ) ಅನ್ನು ಮುಂದಿನ 5 ವರ್ಷಗಳವರೆಗೆ ವಿಸ್ತರಿಸಲು ಬುಧವಾರ ಅನುಮೋದನೆ ನೀಡಿದೆ.

ನಾಳೆ ಕೇಂದ್ರ ಗೃಹ ಸಚಿವ ಅಮಿತ್ ಶಾ ವಿರುದ್ಧ ಬೃಹತ್ ಪ್ರತಿಭಟನೆ

Jan 22 2025, 12:36 AM IST
ಈ ಪ್ರತಿಭಟನೆಗೆ ರಾಜ್ಯದ ಹಲವಾರು ಜಿಲ್ಲೆಗಳಿಂದ ಸಹಸ್ರಾರು ಸಂಖ್ಯೆಯಲ್ಲಿ ದಲಿತಪರ ಸಂಘಟನೆಗಳ ಹೋರಾಟಗಾರರು ಆಗಮಿಸಲಿದ್ದಾರೆ. ಜೊತೆಗೆ ಹೊಸಕೋಟೆ ತಾಲೂಕಿನಿಂದ 2 ಸಾವಿರಕ್ಕೂ ಹೆಚ್ಚು ಜನರು ಭಾಗವಹಿಸಲಿದ್ದು, ನಗರದ ತಾಲೂಕು ಕಚೇರಿ ಮುಂಭಾಗದಿಂದ ಫ್ರೀಡಂ ಪಾರ್ಕ್ ಗೆ 25ಕ್ಕೂ ಹೆಚ್ಚಿನ ಬಸ್ ಗಳಲ್ಲಿ ತೆರಳಿ ಪ್ರತಿಭಟನೆಯಲ್ಲಿ ಭಾಗವಹಿಸಲಿದ್ದೇವೆ.

ಡೇರಿಗಳ ಅಭಿವೃದ್ಧಿಗೆ ಅನುದಾನ ನೀಡಿದ ಮೊದಲ ಶಾಸಕ ನಾನೇ: ಮಾಜಿ ಸಚಿವ ಸಿ.ಎಸ್.ಪುಟ್ಟರಾಜು

Jan 22 2025, 12:33 AM IST
ಶಾಸಕನಾಗಿದ್ದಾಗ ಹೈನುಗಾರಿಕೆಗೆ ಉತ್ತೇಜನೆ ನೀಡುವ ಕೆಲಸ ಮಾಡಿದ್ದೇವೆ. ಶಾಸಕರ ಅನುದಾನವನ್ನು ಡೇರಿಗಳ ಅಭಿವೃದ್ಧಿಗೆ ನೀಡಲು ಸಾಧ್ಯವಿರಲಿಲ್ಲ. ನಾನು ಶಾಸಕನಾಗಿದ್ದಾಗ ಮುಖ್ಯಮಂತ್ರಿಗಳೊಂದಿಗೆ ಚರ್ಚಿಸಿ ಡೇರಿಗಳಿಗೆ 5 ಲಕ್ಷದ ವರೆಗೆ ಶಾಸಕರ ಅನುದಾನ ನೀಡುವಂತೆ ಕ್ರಮವಹಿಸಿ ಡೇರಿಗಳ ಅಭಿವೃದ್ಧಿಗೆ ಕ್ರಮವಹಿಸಿದ್ದೇನೆ.

ಪಕ್ಷಕ್ಕಾಗಿ ದುಡಿದ ಕಾರ್ಯಕರ್ತರಿಗೆ ಸೂಕ್ತ ಸ್ಥಾನಮಾನ: ಸಚಿವ ರಹೀಮ್ ಖಾನ್

Jan 22 2025, 12:31 AM IST
Appropriate status for workers who have worked for the party: Minister Rahim Khan

ಪದೇ ಪದೇ ಗೋವುಗಳ ಮೇಲೆ ವಿಕೃತಿಗೆ ಸ್ವತಃ ಗೃಹ ಸಚಿವ ಜಿ. ಪರಮೇಶ್ವರ್‌ ರಿಂದ ಕಳವಳ

Jan 21 2025, 01:31 AM IST

ಇತ್ತೀಚೆಗೆ ಬೆಂಗಳೂರು, ನಂಜನಗೂಡು ಮತ್ತು ಹೊನ್ನಾವರದಲ್ಲಿ ನಡೆದ ಗೋವುಗಳ ಮೇಲಿನ ವಿಕೃತಿ ಪ್ರಕರಣ ಕುರಿತು ಸಾರ್ವಜನಿಕರಿಂದ ತೀವ್ರ ಆಕ್ರೋಶ ವ್ಯಕ್ತವಾದ ಬೆನ್ನಲ್ಲೇ, ಪ್ರಕರಣದ ಕುರಿತು ರಾಜ್ಯ ಸರ್ಕಾರ ತನಿಖೆಗೆ ಸೂಚಿಸಿದೆ.  

ನಾವು ಮಾತೋಡೋರೇ, ಸುಮ್ಮನಿರಲ್ಲ: ಸಚಿವ ಜೋಶಿ ಎಚ್ಚರಿಕೆಗೂ ಯತ್ನಾಳ್‌ ಡೋಂಟ್‌ ಕೇರ್‌

Jan 21 2025, 01:31 AM IST

 ಕೇಂದ್ರ ಸಚಿವ ಪ್ರಹ್ಲಾದ್‌ ಜೋಶಿಯವರ ಎಚ್ಚರಿಕೆಗೂ ಕ್ಯಾರೆ ಎನ್ನದ ವಿಜಯಪುರ ಶಾಸಕ ಬಸನಗೌಡ ಪಾಟೀಲ ಯತ್ನಾಳ್‌, ಮಾಜಿ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಮತ್ತು ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ.ವಿಜಯೇಂದ್ರ ವಿರುದ್ಧ ತಮ್ಮ ವಾಗ್ದಾಳಿ ಮುಂದುವರೆಸಿದ್ದಾರೆ.

ದೆಹಲಿಗೆ ತೆರಳಿ ಶೀಘ್ರ ಯತ್ನಾಳ, ಜಾರಕಿಹೊಳಿ ಉಚ್ಚಾಟನೆಗೆ ಒತ್ತಾಯ : ಮಾಜಿ ಸಚಿವ ಎಂ.ಪಿ.ರೇಣುಕಾಚಾರ್ಯ

Jan 21 2025, 01:30 AM IST

 ಬಸವನಗೌಡ ಪಾಟೀಲ್ ಯತ್ನಾಳ್‌, ಒಳ್ಳೆಯ ವ್ಯಕ್ತಿ ರಮೇಶ ಜಾರಕಿಹೊಳಿಗೂ ಹಾಳು ಮಾಡುತ್ತಿದ್ದಾರೆ.   ಬಿ.ಎಸ್‌. ಯಡಿಯೂರಪ್ಪ ಬಗ್ಗೆ ಈ ಇಬ್ಬರಿಗೂ ಮಾತನಾಡುವ ನೈತಿಕತೆಯೇ ಇಲ್ಲ ಎಂದು ಮಾಜಿ ಸಚಿವ ಎಂ.ಪಿ.ರೇಣುಕಾಚಾರ್ಯ ಮತ್ತೆ ದಾವಣಗೆರೆಯಲ್ಲಿ ವಾಗ್ದಾಳಿ ನಡೆಸಿದ್ದಾರೆ.

ವಿದ್ಯಾರ್ಥಿಗಳ ಶಿಕ್ಷಣಕ್ಕಾಗಿ ಸರ್ವತ್ಯಾಗಕ್ಕೂ ಸಿದ್ಧ: ಮಾಜಿ ಸಚಿವ ಡಾ.ಮುರುಗೇಶ್ ನಿರಾಣಿ

Jan 21 2025, 12:35 AM IST
ಗುಣಮಟ್ಟದ ಶಿಕ್ಷಣ ನೀಡಿ, ವಿದ್ಯಾರ್ಥಿಗಳ ಭವಿಷ್ಯ ಬದಲಿಸುವ ಶಿಕ್ಷಣಕ್ಕಾಗಿ ಸರ್ವತ್ಯಾಗಕ್ಕೂ ಸಿದ್ಧ ಎಂದು ಎಂಆರ್‌ಎನ್ ಶಿಕ್ಷಣ ಸಂಸ್ಥೆಯ ಮುಖ್ಯಸ್ಥ ಮಾಜಿ ಸಚಿವ ಡಾ.ಮುರುಗೇಶ್ ನಿರಾಣಿ ಹೇಳಿದರು.

ನರೇಂದ್ರಸ್ವಾಮಿಗೆ ಮಂತ್ರಿ ಸ್ಥಾನ ನೀಡುವುದು ಹೈಕಮಾಂಡ್‌ಗೆ ಬಿಟ್ಟ ವಿಚಾರ: ಸಚಿವ ಚಲುವರಾಯಸ್ವಾಮಿ

Jan 21 2025, 12:33 AM IST

ನಮಗೂ ನರೇಂದ್ರಸ್ವಾಮಿ ಮಂತ್ರಿ ಆಗಬೇಕು ಎನ್ನುವ ಆಸೆ ಇದ್ದು, ಅವರ ಬೆಂಬಲಕ್ಕೆ ಇದ್ದೇವೆ. ಈ ಬಾರಿ ಅವರಿಗೆ ಮಂತ್ರಿ ಸ್ಥಾನ ಸಿಗುತ್ತೆ ಎನ್ನುವ ವಿಶ್ವಾಸವಿದೆ. ನರೇಂದ್ರಸ್ವಾಮಿ ಅವರಿಗೆ ಮಂತ್ರಿ ಸ್ಥಾನ ನೀಡುವುದು ನಮ್ಮ ಕೈಯಲ್ಲಿಲ್ಲ.  

ವಾಣಿಜ್ಯ ಬೆಳೆಗಳ ವಸ್ತು ಪ್ರದರ್ಶನ ವೀಕ್ಷಣೆ ಮಾಡಿದ ಕೃಷಿ ಸಚಿವ ಎನ್.ಚಲುವರಾಯಸ್ವಾಮಿ

Jan 21 2025, 12:32 AM IST
ಕೃಷಿಕರು ಕೇವಲ ಭತ್ತ, ರಾಗಿ ಮತ್ತು ಕಬ್ಬಿನ ಬೆಳೆಗೆ ಜೊತು ಬಿದ್ದಿರುವುದರಿಂದ ಅತಿವೃಷ್ಟಿ ಮತ್ತು ಅನಾವೃಷ್ಟಿ ವೇಳೆ ಬೆಳೆ ನಾಶವಾಗಿ ಆರ್ಥಿಕ ಸಂಕಷ್ಟ ಎದುರಿಸುತ್ತಿದ್ದಾರೆ. ಇಲಾಖೆ ಅಧಿಕಾರಿಗಳು ವಾಣಿಜ್ಯ ಬೆಳೆಗಳ ಬಗ್ಗೆ ರೈತರಿಗೆ ಅರಿವು ಮೂಡಿಸಬೇಕು.
  • < previous
  • 1
  • ...
  • 94
  • 95
  • 96
  • 97
  • 98
  • 99
  • 100
  • 101
  • 102
  • ...
  • 350
  • next >

More Trending News

Top Stories
ಹಂಪಿಯ ಪ್ರಮುಖ ಸ್ಮಾರಕ ಜಲಾವೃತ
ಆದಾಯ ತೆರಿಗೆ : ಬೇಗ ರಿಫಂಡ್‌ ಪಡೆಯುವ ಬಗೆ ಹೇಗೆ!
ಮಾಸ್ಕ್‌ ಮ್ಯಾನ್‌ ಬೆಟ್ಟ ಅಗೆದ್ರೂ ಇಲಿ ಸಿಗಲಿಲ್ಲ : ಅಶೋಕ್‌
ನ್ಯಾ.ನಾಗಮೋಹನ್ ದಾಸ್ ವರದಿ ಗೊಂದಲ ನಿವಾರಿಸುವುದೇ ಸರ್ಕಾರ?
ಬಾಲ್ಯ ನಿಶ್ಚಿತಾರ್ಥಕ್ಕೆ ಜೈಲು, ₹ 1 ಲಕ್ಷ ದಂಡ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved