• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಶಾಸಕ, ಮಾಜಿ ಸಚಿವ ಚವ್ಹಾಣ್‌ ಗ್ರಾಮ ಸಂಚಾರ

Jan 21 2025, 12:32 AM IST
ವಿವಿಧ ಗ್ರಾಮಗಳಿಗೆ ಭೇಟಿ ನೀಡಿದ ಔರಾದ್‌ (ಬಿ) ಶಾಸಕ ಪ್ರಭು ಚವ್ಹಾಣ್‌ , ಸುಮಾರು 2 ಕೋಟಿ ರು. ಮೊತ್ತದ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಿದರು.

ನಿಮ್ಮನ್ನ ಕಟ್ಕೊಂಡು ಸರ್ಕಾರ ನಡೆಸೋದ್‌ ಹೇಗ್ರಿ?: ಸಚಿವ ಸಂತೋಷ್‌ ಲಾಡ್

Jan 21 2025, 12:31 AM IST
ರಾಯಚೂರು ನಗರದ ಜಿಪಂ ಸಭಾಂಗಣದಲ್ಲಿ ಕಲಬುರಗಿ ಕಂದಾಯ ವಿಭಾಗದ ಕಾರ್ಮಿಕ ಇಲಾಖೆ ಪ್ರಗತಿ ಪರಿಶೀಲನೆ ಸಭೆಯನ್ನು ಕಾರ್ಮಿಕ ಸಚಿವ ಸಂತೋಷ ಲಾಡ್‌ ಕೈಗೊಂಡರು.

ಲಕ್ಷ್ಮೀಸರಸ್ವತಿ ಪತ್ತಿನ ಸಹಕಾರಿ ಸಂಘ ಮತ್ತಷ್ಟು ಬೆಳೆಯಲಿ: ಸಚಿವ ಮಂಕಾಳ ವೈದ್ಯ

Jan 21 2025, 12:31 AM IST
ಸಂಘ ಸ್ಥಾಪನೆಯಾಗಿ ಹತ್ತು ವರ್ಷಗಳಲ್ಲಿಯೇ ಸ್ವಂತ ನಿವೇಶನ ಹೊಂದಿ ಸ್ವಂತ ಕಟ್ಟಡದಲ್ಲಿಯೇ ಕಾರ್ಯನಿರ್ವಹಣೆ ಆರಂಭಿಸಿತ್ತು ಎನ್ನುವ ಕೀರ್ತಿ ನಮ್ಮ ಈ ಸಂಘಕ್ಕಿದೆ ಎಂದು ಸಚಿವ ಮಂಕಾಳ ವೈದ್ಯ ಹೇಳಿದರು.

ಸಂವಿಧಾನ ರಚಿಸಿದ ಅಂಬೇಡ್ಕರ್‌ ಕಾರ್ಯ ಅಪ್ರತಿಮವಾದುದು-ಮಾಜಿ ಸಚಿವ ಪಾಟೀಲ

Jan 21 2025, 12:30 AM IST
ಸಂವಿಧಾನ ಶಿಲ್ಪಿ ಡಾ|ಬಿ.ಆರ್. ಅಂಬೇಡ್ಕರ್ ಅವರು ಈ ದೇಶ ಕಂಡ ಅಪ್ರತಿಮ ನಾಯಕರು. ಭಾರತದ ಮುಕುಟವಾಗಿರುವ ನಮ್ಮ ಶ್ರೇಷ್ಠ ಸಂವಿಧಾನ ರಚಿಸಿದ ಅಂಬೇಡ್ಕರ್ ಕಾರ್ಯ ಅಪ್ರತಿಮವಾದದ್ದು ಎಂದು ಮಾಜಿ ಸಚಿವ ಬಿ.ಸಿ. ಪಾಟೀಲ ಹೇಳಿದರು.

60 ಕೈ ಶಾಸಕರು ಬಿಜೆಪಿ ಸೇರುವ ಯತ್ನಾಳ ಹೇಳಿಕೆ ಬಾಲಿಶ : ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ್‌

Jan 20 2025, 11:54 AM IST

ಕಾಂಗ್ರೆಸ್‌ನ 60 ಶಾಸಕರು ಬಿಜೆಪಿ ಸೇರಲಿದ್ದಾರೆ ಎಂಬ ಬಸನಗೌಡ ಪಾಟೀಲ್‌ ಯತ್ನಾಳ್‌ ಹೇಳಿಕೆ ಬಾಲಿಶ. 60 ಮಂದಿಯಲ್ಲ ಆರು ಮಂದಿ ಕೂಡ ಸೇರುವುದಿಲ್ಲ. ಬಿಜೆಪಿ, ಜೆಡಿಎಸ್‌ ಶಾಸಕರೇ 25 ಮಂದಿ ಕಾಂಗ್ರೆಸ್ ಸೇರಲು ತುದಿಗಾಲಲ್ಲಿ ನಿಂತಿದ್ದಾರೆ ಎಂದು ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ್‌ ಹೇಳಿದ್ದಾರೆ.

ರಾಜ್ಯಾಧ್ಯಕ್ಷರ ಬದಲು ಬಗ್ಗೆ ಬಹಿರಂಗ ಹೇಳಿಕೆ ಬೇಡ : ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಕಿವಿಮಾತು

Jan 20 2025, 07:34 AM IST

ಬಿಜೆಪಿ ರಾಜ್ಯಾಧ್ಯಕ್ಷರ ಬದಲಾವಣೆ ಕುರಿತು ಪಕ್ಷದ ಕೆಲವರು ಬಹಿರಂಗ ಹೇಳಿಕೆ ನೀಡುವುದು ಸರಿಯಲ್ಲ. ಯಾರಿಗೆ ಏನೇ ಅಸಮಾಧಾನ ಇದ್ದರೂ ಅದನ್ನು ಪಕ್ಷದ ವರಿಷ್ಠರ ಗಮನಕ್ಕೆ ತರಬೇಕು ಎಂದು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಕಿವಿಮಾತು ಹೇಳಿದ್ದಾರೆ.

ವ್ಯವಸ್ಥೆಯಲ್ಲಿನ ಭ್ರಷ್ಠಾಚಾರ ನಿಯಂತ್ರಣಕ್ಕೆ ಡಿಜಟಲೀಕರಣ ವ್ಯವಸ್ಥೆ ಸಹಕಾರಿ : ಸಚಿವ ಡಾ.ಎಚ್.ಕೆ. ಪಾಟೀಲ

Jan 20 2025, 01:34 AM IST

ವ್ಯವಸ್ಥೆಯಲ್ಲಿನ ಭ್ರಷ್ಠಾಚಾರ ನಿಯಂತ್ರಣಕ್ಕೆ ದಾಖಲೆಗಳ ಡಿಜಟಲೀಕರಣ ಯೋಜನೆ ಅತ್ಯಂತ ಸಹಕಾರಿಯಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಚ್.ಕೆ. ಪಾಟೀಲ ಹೇಳಿದರು.

ವೇಮನರು ಜಗತ್ತು ಕಂಡ ಮಹಾನ್ ಯೋಗಿ: ಸಚಿವ ಎಚ್.ಕೆ. ಪಾಟೀಲ

Jan 20 2025, 01:32 AM IST
ವೇಮನರು ಜಗತ್ತು ಕಂಡ ಮಹಾನ್ ಯೋಗಿ ಎಂದು ಕಾನೂನು ಸಚಿವ ಎಚ್.ಕೆ. ಪಾಟೀಲ ಹೇಳಿದರು.

ವಿಶ್ವಶಾಂತಿಗೆ ಅಹಿಂಸೆಯೊಂದೇ ಮೂಲಮಂತ್ರ: ಸಚಿವ ಡಿ. ಸುಧಾಕರ

Jan 20 2025, 01:32 AM IST
ಮಾನವ ಕಲ್ಯಾಣ ಮತ್ತು ಅಸ್ತಿತ್ವದ ಉಳಿವಿಗೆ ಜೈನಧರ್ಮದ ಪರಮ ತತ್ವವಾದ ಅಹಿಂಸೆಯನ್ನು ಜಗತ್ತಿನಾದ್ಯಂತ ಪ್ರಚಾರ ಮಾಡುವುದು ಅವಶ್ಯಕವಾಗಿದೆ. ಭಾರತದ ತಳಹದಿಯೇ ಧರ್ಮದ ಮೇಲೆ ನಿಂತಿದೆ. ದೇಶದಲ್ಲಿ ಜೈನ ಧರ್ಮವು ಅತಿ ಪುರಾತನವಾದುದು. ಅದರ ಮೂಲತತ್ವ ಅಹಿಂಸೆಯನ್ನು ಎಲ್ಲ ಧರ್ಮಗಳೂ ಅಂಗೀಕರಿಸಿವೆ.

ಸೈನಿಕರ ತ್ಯಾಗ, ಬಲಿದಾನ ಮರೆಯಲ್ಲ: ಕೇಂದ್ರ ಸಚಿವ ಜೋಶಿ

Jan 20 2025, 01:31 AM IST
ಹಿಂದಿನ ಸರ್ಕಾರಗಳ ಕೆಟ್ಟ ನಿರ್ಧಾರ ಹಾಗೂ ಸ್ಪಷ್ಟ ನಿರ್ಧಾರಗಳಿಲ್ಲದೇ ಯುದ್ಧಗಳಲ್ಲಿ ನಾವು ಹಿನ್ನಡೆ ಕಂಡಿದ್ದೇವೆ. ಆದರೆ, ನರೇಂದ್ರ ಮೋದಿ ಸರ್ಕಾರ ಬಂದ ಬಳಿಕ ಯೋಧರಿಗೆ ಸಂಪೂರ್ಣ ಸ್ವಾತಂತ್ರ ಕೊಟ್ಟಿದ್ದರಿಂದ ಶತ್ರು ದೇಶಗಳು ನಮ್ಮನ್ನು ಕಂಡರೇ ನಡುಗುತ್ತಿವೆ ಎಂದು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಹೇಳಿದ್ದಾರೆ.
  • < previous
  • 1
  • ...
  • 95
  • 96
  • 97
  • 98
  • 99
  • 100
  • 101
  • 102
  • 103
  • ...
  • 350
  • next >

More Trending News

Top Stories
ಹಂಪಿಯ ಪ್ರಮುಖ ಸ್ಮಾರಕ ಜಲಾವೃತ
ಆದಾಯ ತೆರಿಗೆ : ಬೇಗ ರಿಫಂಡ್‌ ಪಡೆಯುವ ಬಗೆ ಹೇಗೆ!
ಮಾಸ್ಕ್‌ ಮ್ಯಾನ್‌ ಬೆಟ್ಟ ಅಗೆದ್ರೂ ಇಲಿ ಸಿಗಲಿಲ್ಲ : ಅಶೋಕ್‌
ನ್ಯಾ.ನಾಗಮೋಹನ್ ದಾಸ್ ವರದಿ ಗೊಂದಲ ನಿವಾರಿಸುವುದೇ ಸರ್ಕಾರ?
ಬಾಲ್ಯ ನಿಶ್ಚಿತಾರ್ಥಕ್ಕೆ ಜೈಲು, ₹ 1 ಲಕ್ಷ ದಂಡ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved