• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಸಚಿವರು ಕೆಸಿ ವ್ಯಾಲಿ ನೀರು ಕುಡಿದು ತೊರಿಸಲಿ

Aug 01 2025, 11:45 PM IST
ಚಿಕ್ಕಬಳ್ಳಾಪುರ ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಂ.ಸಿ.ಸುಧಾಕರ್ ಅವರೇ, ಮೂರನೇ ಹಂತದ ಶುದ್ಧೀಕರಣ ಇಲ್ಲದೆ ಈ ನೀರನ್ನು ಕುಡಿಯಲು ಬಳಸಬಹುದು ಎಂದು ಹೇಳಿದ್ದಾರೆ. ಈ ನೀರನ್ನು ಮೊದಲು ಸಚಿವರೇ ಕುಡಿದು ಹಾಗೂ ತಮ್ಮ ಮನೆಗಳಲ್ಲಿ ಉಪಯೋಗಿಸಿ ತೋರಿಸಲಿ. ಹಾಗೆಯೇ ಕಾಂಗ್ರೆಸ್‌ ಶಾಸಕರಿಗೆ ಮತ್ತು ಸಂಪುಟ ಸಹೋದ್ಯೋಗಿಗಳಿಗೆ ಕುಡಿಯಲು ಕೊಡಲಿ

ಈಗ ಸಚಿವರು, ಶಾಸಕರ ಜತೆ ಸಿಎಂ 4 ದಿನ ನಾಳೆಯಿಂದ ಜಿಲ್ಲಾವಾರು ಸರಣಿ ಸಭೆ

Jul 28 2025, 12:31 AM IST
ರಾಜ್ಯ ಕಾಂಗ್ರೆಸ್‌ ಉಸ್ತುವಾರಿ ರಣದೀಪ್‌ ಸಿಂಗ್‌ ಸುರ್ಜೇವಾಲಾ ಅವರು ಸಚಿವರು ಹಾಗೂ ಪಕ್ಷದ ಶಾಸಕರೊಂದಿಗೆ ಸರಣಿ ಸಭೆ ನಡೆಸಿದ ಬೆನ್ನಲ್ಲೇ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶಾಸಕರನ್ನು ವಿಶ್ವಾಸಕ್ಕೆ ಪಡೆಯಲು ಮುಂದಾಗಿದ್ದಾರೆ.

ಕಲಬುರಗಿ ಸಚಿವರು, ಅಧಿಕಾರಿಗಳ ಒಂದು ದಿನದ ಇಂಧನಕ್ಕೆ ₹11 ಲಕ್ಷ

Jul 26 2025, 12:30 AM IST
ಕಲಬುರಗಿ ಮಹಾ ನಗರದಲ್ಲಿ 2024ರ ಸೆ. 17 ರಂದು ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯ ಫಲಾಫಲಗಳ ಸುತ್ತಮುತ್ತ ಇಂದಿಗೂ ಚರ್ಚೆಗಳು ನಡೆಯುತ್ತಿರುವಾಗಲೇ ಸಂಪುಟ ಸಭೆಯ ಈ ಒಂದೇ ದಿನ ನಗರದಲ್ಲಿ ಸುತ್ತಾಡಿರುವ ಸಚಿವರು, ಅಧಿಕಾರಿಗಳ ವಾಹನಗಳಿಗೆ ಪೆಟ್ರೋಲ್‌ ಹಾಗೂ ಡೀಸಲ್‌ಗಾಗಿ ಬರೋಬ್ಬರಿ 11.56 ಲಕ್ಷ ರುಪಾಯಿ ವಿನಿಯೋಗಿಸಿರುವ ಸಂಗತಿ ಬೆಳಕಿಗೆ ಬಂದಿದೆ.

ಶಾಸಕರು ಗರಂ, ಉಸ್ತುವಾರಿ ಸಚಿವರು ನರಂ

Jul 19 2025, 02:00 AM IST

ಹಲವಾರು ವಿಚಾರಗಳಿಗೆ ಶಾಸಕರು ಗರಂಗೊಂಡಿದ್ದನ್ನು ಕಂಡು ಉಸ್ತುವಾರಿ ಸಚಿವರ ನರಂ, ಟೋಲ್‌ ಗೇಟ್‌ ನಿಲ್ಲಿಸುವಂತೆ ಒತ್ತಾಯಿಸಿ ಶಾಸಕಿಯಿಂದ ಮಿಂಚಿನ ಧರಣಿ 

ಚಿನಕುರಳಿ ಪೊಲೀಸ್ ಠಾಣೆಯನ್ನು ಸಚಿವರು ಸ್ಥಳಾಂತರಿಸಿಲ್ಲ: ಸಿ.ಡಿ.ಗಂಗಾಧರ್

Jul 01 2025, 01:48 AM IST
ಮಂಡ್ಯ ಜಿಲ್ಲೆಯ ಜೆಡಿಎಸ್ ನವರು ಬರೀ ಸುಳ್ಳು ಆರೋಪ ಮಾಡುವುದರಲ್ಲಿಯೇ ಕಾಲಕಳೆಯುತ್ತಿದ್ದಾರೆ. ಅವರ ಆಡಳಿತದಲ್ಲಿ ಜಿಲ್ಲೆಯಲ್ಲಿ ಸಾಧನೆ ಏನು?, ಮೈಷುಗರ್ ಕಾರ್ಖಾನೆ ನಿಲ್ಲಿಸಿದ್ದು ಅವರ ಸಾಧನೆ. ಎಚ್ಡಿಕೆ ಗೆದ್ದರೆ ಮೇಕೆದಾಟು ಹಾಗೂ ಕಾವೇರಿ ನದಿ ನೀರಿನ ಸಮಸ್ಯೆ ಬಗೆಹರಿಸುವುದಾಗಿ ಭರವಸೆ ನೀಡಿದ್ದರು. ಅದರ ಬಗ್ಗೆ ಚಿಂತಿಸಲಿ.

ಕೆ.ಆರ್.ಪೇಟೆ ತಾಲೂಕಿನ ವಿವಿಧೆಡೆ ಸಚಿವರು, ಶಾಸಕರಿಂದ ಕಾಮಗಾರಿಗಳ ಉದ್ಘಾಟನೆ

Jun 25 2025, 12:32 AM IST
ಅಕ್ಕಿಹೆಬ್ಬಾಳು ಬಸ್ ನಿಲ್ದಾಣದ ಮುಖ್ಯ ಕಟ್ಟಡದಲ್ಲಿ 3 ವಾಣಿಜ್ಯ ಮಳಿಗೆಗಳು, 01 ಉಪಹಾರಗೃಹ, ಸಂಚಾರ ನಿಯಂತ್ರಕರ ಕೊಠಡಿ, ಮಹಿಳಾ ವಿಶ್ರಾಂತಿ ಕೊಠಡಿ, ಆಸನಗಳ ವ್ಯವಸ್ಥೆ, ಕುಡಿವ ನೀರಿನ ಸೌಲಭ್ಯ ಮತ್ತು ಮಹಿಳೆಯರು ಹಾಗೂ ಪುರುಷರಿಗೆ ಪ್ರತ್ಯೇಕವಾಗಿ ಶೌಚಾಲಯ ವ್ಯವಸ್ಥೆ ಕಲ್ಪಿಸಲಾಗಿದೆ.

ಸಿಎಂ, ಸಚಿವರು ರಾಜೀನಾಮೆ ನೀಡಿ : ಮಾಜಿ ಸಚಿವ ಎಸ್.ಕೆ.ಬೆಳ್ಳುಬ್ಬಿ

Jun 23 2025, 12:33 AM IST

 ಆಶ್ರಯ ಯೋಜನೆಯಡಿ ಮನೆಗಳನ್ನು ಬಡವರಿಗೆ ಹಂಚುವ ಬದಲು ಅವರಿಂದ ಲಂಚ ಪಡೆದಿರುವುದು  ಸಾಬೀತಾಗಿದೆ. ಕೂಡಲೇ ಮುಖ್ಯಮಂತ್ರಿ ಸೇರಿದಂತೆ ಸಚಿವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕೆಂದು ಮಾಜಿ ಸಚಿವ ಎಸ್.ಕೆ.ಬೆಳ್ಳುಬ್ಬಿ ಆಗ್ರಹಿಸಿದರು.

ಲಿಂಗಾಯತ ಸಚಿವರು ಒಟ್ಟಾಗಿ ಸಲ್ಲಿಸಿದ ಅಭಿಪ್ರಾಯ ತಿರಸ್ಕರಿಸಿದ ಸಿಎಂ ಸಿದ್ದರಾಮಯ್ಯ

May 22 2025, 01:02 AM IST
ಜಾತಿವಾರು ಸಾಮಾಜಿಕ, ಆರ್ಥಿಕ ಮತ್ತು ಶೈಕ್ಷಣಿಕ ಸಮೀಕ್ಷಾ ವರದಿ (ಜಾತಿಗಣತಿ) ಅನುಷ್ಠಾನ ಕುರಿತು ಲಿಂಗಾಯತ ಸಚಿವರು ಪತ್ರದ ಮೂಲಕ ಸಲ್ಲಿಸಿದ್ದ ಒಗ್ಗಟ್ಟಿನ ಅಭಿಪ್ರಾಯ ತಿರಸ್ಕರಿಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪ್ರತ್ಯೇಕವಾಗಿ ಅಭಿಪ್ರಾಯ ಮಂಡಿಸುವಂತೆ ಸೂಚಿಸಿದ್ದಾರೆ ಎಂದು ತಿಳಿದುಬಂದಿದೆ.

ನಗರೋತ್ಥಾನ ಕಳಪೆ ಕಾಮಗಾರಿಗೆ ಸಚಿವರು ಗರಂ

May 19 2025, 12:00 AM IST
ಅಬಕಾರಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಆರ್.ಬಿ. ತಿಮ್ಮಾಪೂರ ಅವರು ಭಾನುವಾರ ಮುಧೋಳ ನಗರ ಪ್ರದಕ್ಷಿಣೆ ಹಾಕಿ ನಗರಸಭೆ ವ್ಯಾಪ್ತಿಯ ನಗರೋತ್ಥಾನ ಯೋಜನೆ ಹಂತ -4ರ ಅಡಿಯಲ್ಲಿ ನಡೆದಿರುವ ಕಾಮಗಾರಿಗಳನ್ನು ವೀಕ್ಷಿಸಿದರು.

ಸೊಸೈಟಿ ಚುನಾವಣೆ: ಸಚಿವರು ಎಷ್ಟೇ ಭದ್ರತೆ ಹಾಕಿಸಿದ್ದರೂ ಗೆಲುವಿಗೆ ತೊಂದರೆಯಾಗಲಿಲ್ಲ: ಎಚ್.ಟಿ.ಮಂಜು

May 01 2025, 12:47 AM IST
ಕ್ಷೇತ್ರದ ಶಾಸಕನಾಗಿ ನಾನು ಯಾವುದೇ ಸಹಕಾರ ಸಂಘಗಳಿಗೂ ಚುನಾವಣೆ ವೇಳೆ ಡಿ.ಆರ್ ವ್ಯಾನ್ ಹಾಕಿಸಲಿಲ್ಲ. ಆದರೆ, ಜಿಲ್ಲಾ ಉಸ್ತುವಾರಿ ಸಚಿವರು ಎನ್.ಚಲುವರಾಯಸ್ವಾಮಿ ನನ್ನ ಸ್ವಗ್ರಾಮ ಹರಳಹಳ್ಳಿಯ ಸೊಸೈಟಿ ಚುನಾವಣೆಗೆ 3 ಡಿ.ಆರ್. ವ್ಯಾನ್ ಪೊಲೀಸ್ ಪಡೆ, ಇಬ್ಬರು ಪೊಲೀಸ್ ನಿರೀಕ್ಷಕರನ್ನು ಹಾಕಿಸಿದ್ದರು. ಆದರೂ ನಮ್ಮವರ ಗೆಲುವಿಗೆ ತೊಂದರೆಯಾಗಲಿಲ್ಲ.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • next >

More Trending News

Top Stories
ಇಂದಿನಿಂದ ಬಸ್‌ ಮುಷ್ಕರ ಬಿಸಿ : 1 ಕೋಟಿ ಪ್ರಯಾಣಿಕರಿಗೆ ಪೇಚು
ಆ,10ಕ್ಕೆ ಬೆಂಗಳೂರಲ್ಲಿ ಮೋದಿ ರೋಡ್‌ ಶೋ, ಸಮಾವೇಶ
ನ್ಯಾ। ದಾಸ್‌ ಆಯೋಗದಿಂದ ಸಿಎಂಗೆ ಒಳಮೀಸಲು ವರದಿ
ಸಾರಿಗೆ ನೌಕರರ 38 ತಿಂಗಳ ವೇತನ ಬಾಕಿ ಪಾವತಿ ಅಸಾಧ್ಯ : ಸಿಎಂ
35 ಅತ್ಯಗತ್ಯ ಔಷಧಿ ದರ ಇಳಿಕೆ : ಕೇಂದ್ರ ಘೋಷಣೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved