• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಲಿಂಗಾಯತ ಸಚಿವರು ಒಟ್ಟಾಗಿ ಸಲ್ಲಿಸಿದ ಅಭಿಪ್ರಾಯ ತಿರಸ್ಕರಿಸಿದ ಸಿಎಂ ಸಿದ್ದರಾಮಯ್ಯ

May 22 2025, 01:02 AM IST
ಜಾತಿವಾರು ಸಾಮಾಜಿಕ, ಆರ್ಥಿಕ ಮತ್ತು ಶೈಕ್ಷಣಿಕ ಸಮೀಕ್ಷಾ ವರದಿ (ಜಾತಿಗಣತಿ) ಅನುಷ್ಠಾನ ಕುರಿತು ಲಿಂಗಾಯತ ಸಚಿವರು ಪತ್ರದ ಮೂಲಕ ಸಲ್ಲಿಸಿದ್ದ ಒಗ್ಗಟ್ಟಿನ ಅಭಿಪ್ರಾಯ ತಿರಸ್ಕರಿಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪ್ರತ್ಯೇಕವಾಗಿ ಅಭಿಪ್ರಾಯ ಮಂಡಿಸುವಂತೆ ಸೂಚಿಸಿದ್ದಾರೆ ಎಂದು ತಿಳಿದುಬಂದಿದೆ.

ನಗರೋತ್ಥಾನ ಕಳಪೆ ಕಾಮಗಾರಿಗೆ ಸಚಿವರು ಗರಂ

May 19 2025, 12:00 AM IST
ಅಬಕಾರಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಆರ್.ಬಿ. ತಿಮ್ಮಾಪೂರ ಅವರು ಭಾನುವಾರ ಮುಧೋಳ ನಗರ ಪ್ರದಕ್ಷಿಣೆ ಹಾಕಿ ನಗರಸಭೆ ವ್ಯಾಪ್ತಿಯ ನಗರೋತ್ಥಾನ ಯೋಜನೆ ಹಂತ -4ರ ಅಡಿಯಲ್ಲಿ ನಡೆದಿರುವ ಕಾಮಗಾರಿಗಳನ್ನು ವೀಕ್ಷಿಸಿದರು.

ಸೊಸೈಟಿ ಚುನಾವಣೆ: ಸಚಿವರು ಎಷ್ಟೇ ಭದ್ರತೆ ಹಾಕಿಸಿದ್ದರೂ ಗೆಲುವಿಗೆ ತೊಂದರೆಯಾಗಲಿಲ್ಲ: ಎಚ್.ಟಿ.ಮಂಜು

May 01 2025, 12:47 AM IST
ಕ್ಷೇತ್ರದ ಶಾಸಕನಾಗಿ ನಾನು ಯಾವುದೇ ಸಹಕಾರ ಸಂಘಗಳಿಗೂ ಚುನಾವಣೆ ವೇಳೆ ಡಿ.ಆರ್ ವ್ಯಾನ್ ಹಾಕಿಸಲಿಲ್ಲ. ಆದರೆ, ಜಿಲ್ಲಾ ಉಸ್ತುವಾರಿ ಸಚಿವರು ಎನ್.ಚಲುವರಾಯಸ್ವಾಮಿ ನನ್ನ ಸ್ವಗ್ರಾಮ ಹರಳಹಳ್ಳಿಯ ಸೊಸೈಟಿ ಚುನಾವಣೆಗೆ 3 ಡಿ.ಆರ್. ವ್ಯಾನ್ ಪೊಲೀಸ್ ಪಡೆ, ಇಬ್ಬರು ಪೊಲೀಸ್ ನಿರೀಕ್ಷಕರನ್ನು ಹಾಕಿಸಿದ್ದರು. ಆದರೂ ನಮ್ಮವರ ಗೆಲುವಿಗೆ ತೊಂದರೆಯಾಗಲಿಲ್ಲ.

ಜಿಲ್ಲಾ ಉಸ್ತುವಾರಿ ಸಚಿವರು ಕೆಡಿಪಿ ಸಭೆಗೆ ಸೀಮಿತ

Apr 20 2025, 01:48 AM IST
ಹೆಣ್ಣು ಮಕ್ಕಳಿಗೆ ೨ ಸಾವಿರ ರೂ ನೀಡುವುದಾಗಿ ಹೇಳಿ ನಾಲ್ಕು ತಿಂಗಳಿಗೊಮ್ಮೆ ಹಣ ಹಾಕುತಿದ್ದಾರೆ. ಹಾಲಿನ ದರ, ಪ್ರಯಾಣದರ, ಮುದ್ರಾಂಕ ಶುಲ್ಕ ದುಪ್ಪಟ್ಟು ಏರಿಕೆ ಮಾಡಿ ಗಂಡಸರ ಜೇಬಿಗೆ ಕತ್ತರಿಹಾಕಿ ಲೂಟಿ ಮಾಡುತ್ತಿದ್ದಾರೆ. ಹಾಲಿನ ದರ ಏರಿಕೆಯಾದರೂ ರೈತರಿಗೆ ಸಿಗಬೇಕಾದ ಪ್ರೋತ್ಸಾಹಧನ ನೀಡಿಲ್ಲ.

ಲಿಂಗಾಯತ ಸಚಿವರು ರಾಜೀನಾಮೆ ನೀಡಲಿ: ಶಿವಗಂಗಾ

Apr 17 2025, 12:46 AM IST
ಜಾತಿ ಜನಗಣತಿ ವರದಿ ಬಗ್ಗೆ ಇದುವರೆಗೂ ಧ್ವನಿ ಎತ್ತದ ಏಳು ಮಂದಿ ಲಿಂಗಾಯತ ಸಚಿವರು ಕೂಡಲೇ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ಚನ್ನಗಿರಿ ಕ್ಷೇತ್ರ ಶಾಸಕ ಬಸವರಾಜ ವಿ. ಶಿವಗಂಗಾ ಹೇಳಿದ್ದಾರೆ.

ಅಂಬೇಡ್ಕರ್ ಜಯಂತಿಗೂ ಸಚಿವರು, ಶಾಸಕರಿಗೆ ಪುರುಸೊತ್ತಿಲ್ಲ

Apr 15 2025, 12:45 AM IST
ಜಿಲ್ಲಾಧಿಕಾರಿ ಕಚೇರಿಯಲ್ಲಿ ಅಂಬೇಡ್ಕರ್ ದಿನಾಚರಣೆಯನ್ನು ಉಸ್ತುವಾರಿ ಸಚಿವ ಮಂಕಾಳ ವೈದ್ಯ ಉದ್ಘಾಟಿಸಬೇಕಿತ್ತು. ಅವರ ಅನುಪಸ್ಥಿತಿಯಲ್ಲಿ ನಗರಸಭೆ ಅಧ್ಯಕ್ಷ ರವಿರಾಜ ಅಂಕೋಲೆಕರ ಉದ್ಘಾಟಿಸಿದರು. ಸ್ಥಳೀಯ ಶಾಸಕ ಸತೀಶ ಸೈಲ್ ಅಧ್ಯಕ್ಷತೆ ವಹಿಸಬೇಕಿತ್ತು. ಆದರೆ ಅವರೂ ಬರಲಿಲ್ಲ.

ಕೇಂದ್ರದ ಮಾಜಿ ಸಚಿವರು, ಉದ್ಯಮಿ ರಾಜೀವ್‌ ಚಂದ್ರಶೇಖರ್‌ಗೆ ಕೇರಳ ಬಿಜೆಪಿಯ ಸಾರಥ್ಯ

Mar 25 2025, 12:45 AM IST

  ಕೇರಳ ಬಿಜೆಪಿ ನೂತನ ರಾಜ್ಯಾಧ್ಯಕ್ಷರಾಗಿ ಕೇಂದ್ರದ ಮಾಜಿ ಸಚಿವ, ಉದ್ಯಮಿ ರಾಜೀವ್‌ ಚಂದ್ರಶೇಖರ್‌ ಆಯ್ಕೆಯಾಗಿದ್ದು, ಸೋಮವಾರ ಅಧಿಕಾರ ಸ್ವೀಕರಿಸಿದರು. 

ಕಲಾಪಕ್ಕೆ ಬಾರದ ಸಚಿವರು: ಸ್ಪೀಕರ್‌ ಗರಂ

Mar 19 2025, 12:30 AM IST
ವಿರೋಧ ಪಕ್ಷಗಳ ಆರೋಪಕ್ಕೆ ಉತ್ತರ ನೀಡಲು ಕಲಾಪಕ್ಕೆ ಹಾಜರಾಗದೆ ಸಚಿವರೇ ಸರ್ಕಾರದ ಮರ್ಯಾದೆ ಕಳೆಯುತ್ತಿದ್ದಾರೆ ಎಂದು ಸ್ಪೀಕರ್‌ ಯು.ಟಿ.ಖಾದರ್‌ ತರಾಟೆಗೆ ತೆಗೆದುಕೊಂಡರು.

ರನ್ಯಾ ಚಿನ್ನ ಸ್ಮಗ್ಲಿಂಗ್‌ : ಪತಿ ಹಾಗೂ ಕಾಂಗ್ರೆಸ್‌ನ ಒಂದು ಬಣದಿಂದ ಅಧಿಕಾರಿಗಳಿಗೆ ಮಾಹಿತಿ - ಸಚಿವರು ಯಾರು?

Mar 11 2025, 12:46 AM IST
ಅಕ್ರಮವಾಗಿ ಚಿನ್ನ ಸಾಗಣೆ ಆರೋಪದ ಮೇಲೆ ಬಂಧಿತರಾಗಿರುವ ನಟಿ ರನ್ಯಾರಾವ್‌ ಪ್ರಕರಣ ವಿಧಾನಸಭೆಯಲ್ಲೂ ಪ್ರಸ್ತಾಪವಾಗಿದ್ದು, ಆಕೆಯ ಜತೆ ನಂಟು ಹೊಂದಿರುವ ಸಚಿವರ ಹೆಸರು ಬಹಿರಂಗಪಡಿಸುವಂತೆ ಪ್ರತಿಪಕ್ಷ ಬಿಜೆಪಿ ಆಗ್ರಹಿಸಿದೆ.

ಸಾರಿಗೆ ಸಚಿವರು ಮತ್ತೆ ಬಂದರೂ ಅವರು ಹೇಳಿದ ಬಸ್‌ ಬರಲೇ ಇಲ್ಲ

Mar 01 2025, 01:00 AM IST
ಕೊಪ್ಪಳಕ್ಕೆ ಆರು ತಿಂಗಳ ಹಿಂದೆ ಆಗಮಿಸಿದ್ದ ಸಾರಿಗೆ ಸಚಿವ ರಾಮಲಿಂಗಾರಡ್ಡಿ ಅವರಿಗೆ ಮನವಿ ಪತ್ರ ಸಲ್ಲಿಸಿ, ಆಗ್ರಹಿಸುತ್ತಿದ್ದಂತೆ, ನಿಮಗೆ ಏನು ಬೇಕು, ಬಸ್‌ ತಾನೆ, ಓಡಿಸ್ತೀವಿ ಬಿಡಿ ಎಂದಿದ್ದರು. ವಾರದೊಳಗಾಗಿಯೇ ನಿಮ್ಮೂರಿನಿಂದ ಬೆಂಗಳೂರಿಗೆ ಸ್ಲೀಪರ್ ಬಸ್‌ ಪ್ರಾರಂಭವಾಗುತ್ತದೆ ಎಂದಿದ್ದರು.
  • < previous
  • 1
  • 2
  • 3
  • 4
  • 5
  • 6
  • 7
  • 8
  • next >

More Trending News

Top Stories
ಉಗ್ರವಾದದ ವಿರುದ್ಧ ಜಾಗತಿಕ ಕ್ರಮಕ್ಕೆ ಪ್ರಧಾನಿ ಮೋದಿ ಕರೆ
ಇಂಡೋನೇಷ್ಯಾದ ಲೆವೊಟೊಬಿ ಲಕಿ ಲಕಿ ಜ್ವಾಲಾಮುಖಿ ಸ್ಫೋಟ
ನಾಯಿ ಸಾಕುವುದಕ್ಕೆ ಎಷ್ಟೆಲ್ಲಾ ಖರ್ಚು! ತಳಿ ನಾಯಿ ತರಬಯಸುವವರು ಈ ಲೆಕ್ಕ ನೋಡಿಕೊಳ್ಳಿ
ಸಂಭಾವನೆ ತಗೋತಾರೆ, ಪ್ರಚಾರಕ್ಕೆ ಬರಲ್ಲ, ರಚಿತಾ ರಾಮ್‌ರಂಥವರು ಬ್ಯಾನ್‌ ಆಗಬೇಕು: ನಾಗಶೇಖರ್‌
ಬಂಗಾರಿ ಐಶ್ವರ್ಯಾಗೌಡಗೆ ಇ.ಡಿ. ಕೋರ್ಟ್‌ ಜಾಮೀನು
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved