• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಬಿಜೆಪಿ ಭಿನ್ನಪಡೆಯ ರಾಜ್ಯಾಧ್ಯಕ್ಷ ಅಭ್ಯರ್ಥಿ ದೆಹಲಿಯಲ್ಲಿ ಘೋಷಣೆ? - ಕೇಂದ್ರ ಸಚಿವರು, ಸಂಸದರ ಜತೆ ಚರ್ಚಿಸಿ ನಿರ್ಧಾರ

Feb 01 2025, 07:39 AM IST

ರಾಜ್ಯಾಧ್ಯಕ್ಷ ಸ್ಥಾನಕ್ಕೆ ತಮ್ಮ ಅಭ್ಯರ್ಥಿ ಕಣಕ್ಕಿಳಿಸುವ ಸಂಬಂಧ ಶೀಘ್ರ ದೆಹಲಿಗೆ ತೆರಳಿ ಸಂಸದರು, ಕೇಂದ್ರ ಸಚಿವರೊಂದಿಗೆ ಚರ್ಚಿಸಿ ನಿರ್ಧಾರ ಕೈಗೊಳ್ಳಲು ಶಾಸಕ ಬಸನಗೌಡ ಪಾಟೀಲ ಯತ್ನಾಳ್ ಬಣದ ನಾಯಕರು ತೀರ್ಮಾನಿಸಿದ್ದಾರೆ.

ಒಳಮೀಸಲಾತಿ ಕೊಡಿ ಅಥವಾ ಸಿಎಂ, ಸಚಿವರು ಕುರ್ಚಿ ಖಾಲಿ ಮಾಡಲಿ

Jan 29 2025, 01:32 AM IST
ಪರಿಶಿಷ್ಟ ಜಾತಿಯಲ್ಲಿ ಸರ್ವೋಚ್ಛ ನ್ಯಾಯಾಲಯ ಆದೇಶದಂತೆ ಒಳಮೀಸಲಾತಿ ಜಾರಿಗೊಳಿಸಿ, ಇಲ್ಲವೇ ಮುಖ್ಯಮಂತ್ರಿ, ಸಂಪುಟ ಸಚಿವರೆಲ್ಲರೂ ತಮ್ಮ ಕುರ್ಚಿ ಖಾಲಿ ಮಾಡಿ ಎಂದು ಮಾದಿಗ ಮಹಾಸಭಾ ಕ್ಷೇಮಾಭಿವೃದ್ಧಿ ಸಂಘ ಸರ್ಕಾರಕ್ಕೆ ತಾಕೀತು ಮಾಡಿದೆ.

ಸಚಿವರು, ಶಾಸಕರಿಂದ ಮಿತಿಮೀರಿದ ದಬ್ಬಾಳಿಕೆ: ಮಾಜಿ ಶಾಸಕ ರವೀಂದ್ರ ಶ್ರೀಕಂಠಯ್ಯ

Jan 22 2025, 12:31 AM IST
ಮಂಡ್ಯ ಜಿಲ್ಲೆಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಎನ್.ಚಲುವರಾಯಸ್ವಾಮಿ ಹಾಗೂ ಶಾಸಕರ ದಬ್ಬಾಳಿಕೆ ಮಿತಿಮೀರಿದೆ. ಹುಲ್ಕೆರೆಕೊಪ್ಪಲು ಗ್ರಾಮದ ಹಾಲು ಉತ್ಪಾದಕರ ಸಹಕಾರ ಸಂಘದ ಚುನಾವಣೆ ನಡೆಸಲು ಕೋರಂ ಅಭಾವವಿದ್ದರೂ ಚುನಾವಣೆ ನಡೆಸಲೇಬೇಕೆಂದು ಅಧಿಕಾರಿಗಳ ಮೇಲೆ ಒತ್ತಡ ಹೇರಿ, ಕಾನೂನು ಚೌಕಟ್ಟು ಮೀರಿ ಚುನಾವಣೆ ನಡೆಸುತ್ತಿದ್ದಾರೆ.

ರಾಜ್ಯ ಕಾಂಗ್ರೆಸ್‌ ಉಸ್ತುವಾರಿ ಸುರ್ಜೇವಾಲಾ ವಿರುದ್ಧ ಸಿಎಂಗೆ ಕೆಲ ಸಚಿವರು, ಶಾಸಕರ ದೂರು

Jan 21 2025, 01:30 AM IST
ರಾಜ್ಯ ಕಾಂಗ್ರೆಸ್‌ನಲ್ಲಿ ಮುಖ್ಯಮಂತ್ರಿ ಮತ್ತು ಕೆಪಿಸಿಸಿ ಅಧ್ಯಕ್ಷರ ಹುದ್ದೆ ಬದಲಾವಣೆ ಕುರಿತು ದೊಡ್ಡಮಟ್ಟದ ಚರ್ಚೆ, ಬಣಜಗಳ ನಡೆಯುತ್ತಿರುವ ಹೊತ್ತಿನಲ್ಲೇ, ಇದೀಗ ಸ್ವತಃ ರಾಜ್ಯ ಕಾಂಗ್ರೆಸ್‌ ಉಸ್ತುವಾರಿ ರಣದೀಪ್‌ ಸಿಂಗ್‌ ಸುರ್ಜೇವಾಲಾ ವಿರುದ್ಧವೇ ಅಪಸ್ವರ ಕೇಳಿಬಂದಿದೆ.

ಇಂದು ಅಕ್ಕ ಕೆಫೆ ಉದ್ಘಾಟನೆ: ವಿವಿಧ ಸಚಿವರು ಭಾಗಿ

Jan 20 2025, 01:31 AM IST
ಅಕ್ಕ ಕೆಫೆಯ ಉದ್ಘಾಟನಾ ಸಮಾರಂಭವನ್ನು ಜ.20ರಂದು ನಗರದ ಅರುಣ ಟಾಕೀಸ್ ಹತ್ತಿರ, ಕಿತ್ತೂರು ರಾಣಿ ಚನ್ನಮ್ಮ ವೃತ್ತ, ಪಶು ವೈದ್ಯಕೀಯ ಇಲಾಖೆ ಮುಂಭಾಗದಲ್ಲಿರುವ ಮಳಿಗೆಯಲ್ಲಿ ಆಯೋಜಿಸಲಾಗಿದೆ.

ಹಿಂದಿನ ಬಿಜೆಪಿ ಸರ್ಕಾರದ ಆರ್ಥಿಕ ಅಶಿಸ್ತಿನಿಂದ ಸಾವಿರಾರು ಕೋಟಿ ಬಿಲ್‌ ಬಾಕಿ : ಸಚಿವರು

Jan 14 2025, 08:33 AM IST

ಹಿಂದಿನ ಬಿಜೆಪಿ ಸರ್ಕಾರದ ಆರ್ಥಿಕ ಅಶಿಸ್ತಿನಿಂದ ಗುತ್ತಿಗೆದಾರರ ಸಾವಿರಾರು ಕೋಟಿ ರು. ಬಾಕಿ ಇದೆ. ಆಗಿರುವ ತಪ್ಪು ಸರಿಪಡಿಸುವ ಕೆಲಸ ಮಾಡಲಾಗುತ್ತಿದ್ದು, ಹಂತ ಹಂತವಾಗಿ ಬಾಕಿ ಬಿಡುಗಡೆಗೆ ಸಮಯ ಬೇಕು.

ಜಿಝೀಲ್ಲಾ ಉಸ್ತುವಾರಿ ಸಚಿವರು ಜವಬ್ದಾರಿ ಅರಿತು ಕೆಲಸ ಮಾಡಲಿ

Jan 14 2025, 01:03 AM IST
ಸುದ್ದಿಗೋಷ್ಠಿಯಲ್ಲಿ ಶಾಸಕ ಬಿ.ಜಿ.ಗೋವಿಂದಪ್ಪ ಮಾತನಾಡಿದರು.

ಗೃಹ ಸಚಿವರು ಈಗ ಮುತ್ತು ಕೊಡುತ್ತಾರೋ, ಶಿಕ್ಷೆಯೋ?

Jan 13 2025, 12:47 AM IST
ಕನ್ನಡಪ್ರಭ ವಾರ್ತೆ ವಿಜಯಪುರ ಎರಡೂವರೆ ಎಕರೆ ಜಾಗವನ್ನು ಪಶು ಆಸ್ಪತ್ರೆ ಮಾಡಲು ದಾನಿಗಳು ಜಮೀನು ಕೊಟ್ಟಿದ್ದರು. ಜಮೀರ್ ಅಹ್ಮದ್ ಖಾನ್ ಅದನ್ನು ವಕ್ಫ್ ಎಂದು ಮಾಡಿದ್ದರು. ವಕ್ಪ್ ಎನ್ನುವುದಕ್ಕೆ ಹೈಕೋರ್ಟ್‌ನಿಂದ ತಡೆಯಾಗಿದ್ದಕ್ಕೆ ಮತಾಂಧರು ರೊಚ್ಚಿಗೆದ್ದು ಗೋವಿನ ಕೆಚ್ಚಲು ಕತ್ತರಿಸುವ ಕೆಲಸ ಮಾಡಿದ್ದಾರೆ ಎಂದು ಕಿಡಿಗೇಡಿಗಳ ಮೇಲೆ ನಗರ ಶಾಸಕ ಬಸನಗೌಡ ಪಾಟೀಲ ಯತ್ನಾಳ ಆಕ್ರೋಶ ವ್ಯಕ್ತಪಡಿಸಿದರು.

ಡಿಕೆಶಿ ವಿರುದ್ಧ ಸಿಡಿದ ಇಬ್ಬರು ಸಚಿವರು : 5 ವರ್ಷವೂ ಸಿದ್ದು ಸಿಎಂ ಆಗಿ ಮುಂದುವರಿಲೆಂದು ಅಗ್ರಹ!

Jan 11 2025, 04:54 AM IST

ರಾಜ್ಯದಲ್ಲಿ ಸಿಎಂ ಕುರ್ಚಿ ಖಾಲಿ ಇಲ್ಲ. ವರ್ಷ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ ಆಗಿ ಮುಂದುವರಿಯಲಿದ್ದಾರೆ. ಈ ಅವಧಿಯಲ್ಲಿ ಮಾತ್ರವಲ್ಲ, ಮುಂದಿನ ಅವಧಿಗೂ ಸಿಎಂ ಕುರ್ಚಿ ಖಾಲಿ ಇಲ್ಲ ಎಂದು ಕೈಗಾರಿಕೆ ಸಚಿವ ಎಂ.ಬಿ. ಪಾಟೀಲ್ ಹೇಳಿದ್ದಾರೆ.

ನೀರಿನ ಸಮಸ್ಯೆ ಪರಿಹರಿಸಲು ಮುಂದಾದ ಸಚಿವರು

Jan 11 2025, 12:48 AM IST
ಜೆಜಿ ಹಳ್ಳಿ ಭಾಗದ ಕೆರೆಗಳಿಗೆ ಮತ್ತು ಧರ್ಮಪುರ ಕೆರೆಯಿಂದ ಕೆಲ ಹಳ್ಳಿಗಳಿಗೆ ನೀರಿನ ಯೋಜನೆಗೆ ಅನುದಾನ ಒದಗಿಸಲು ಸಚಿವ ಡಿ.ಸುಧಾಕರ್ ರವರು ಸಣ್ಣ ನೀರಾವರಿ ಸಚಿವರಿಗೆ ಮನವಿ ಸಲ್ಲಿಸಿದರು.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • next >

More Trending News

Top Stories
ಇಂದಿನಿಂದ ಬಸ್‌ ಮುಷ್ಕರ ಬಿಸಿ : 1 ಕೋಟಿ ಪ್ರಯಾಣಿಕರಿಗೆ ಪೇಚು
ಆ,10ಕ್ಕೆ ಬೆಂಗಳೂರಲ್ಲಿ ಮೋದಿ ರೋಡ್‌ ಶೋ, ಸಮಾವೇಶ
ನ್ಯಾ। ದಾಸ್‌ ಆಯೋಗದಿಂದ ಸಿಎಂಗೆ ಒಳಮೀಸಲು ವರದಿ
ಸಾರಿಗೆ ನೌಕರರ 38 ತಿಂಗಳ ವೇತನ ಬಾಕಿ ಪಾವತಿ ಅಸಾಧ್ಯ : ಸಿಎಂ
35 ಅತ್ಯಗತ್ಯ ಔಷಧಿ ದರ ಇಳಿಕೆ : ಕೇಂದ್ರ ಘೋಷಣೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved