• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಗೃಹ ಸಚಿವರು ಈಗ ಮುತ್ತು ಕೊಡುತ್ತಾರೋ, ಶಿಕ್ಷೆಯೋ?

Jan 13 2025, 12:47 AM IST
ಕನ್ನಡಪ್ರಭ ವಾರ್ತೆ ವಿಜಯಪುರ ಎರಡೂವರೆ ಎಕರೆ ಜಾಗವನ್ನು ಪಶು ಆಸ್ಪತ್ರೆ ಮಾಡಲು ದಾನಿಗಳು ಜಮೀನು ಕೊಟ್ಟಿದ್ದರು. ಜಮೀರ್ ಅಹ್ಮದ್ ಖಾನ್ ಅದನ್ನು ವಕ್ಫ್ ಎಂದು ಮಾಡಿದ್ದರು. ವಕ್ಪ್ ಎನ್ನುವುದಕ್ಕೆ ಹೈಕೋರ್ಟ್‌ನಿಂದ ತಡೆಯಾಗಿದ್ದಕ್ಕೆ ಮತಾಂಧರು ರೊಚ್ಚಿಗೆದ್ದು ಗೋವಿನ ಕೆಚ್ಚಲು ಕತ್ತರಿಸುವ ಕೆಲಸ ಮಾಡಿದ್ದಾರೆ ಎಂದು ಕಿಡಿಗೇಡಿಗಳ ಮೇಲೆ ನಗರ ಶಾಸಕ ಬಸನಗೌಡ ಪಾಟೀಲ ಯತ್ನಾಳ ಆಕ್ರೋಶ ವ್ಯಕ್ತಪಡಿಸಿದರು.

ಡಿಕೆಶಿ ವಿರುದ್ಧ ಸಿಡಿದ ಇಬ್ಬರು ಸಚಿವರು : 5 ವರ್ಷವೂ ಸಿದ್ದು ಸಿಎಂ ಆಗಿ ಮುಂದುವರಿಲೆಂದು ಅಗ್ರಹ!

Jan 11 2025, 04:54 AM IST

ರಾಜ್ಯದಲ್ಲಿ ಸಿಎಂ ಕುರ್ಚಿ ಖಾಲಿ ಇಲ್ಲ. ವರ್ಷ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ ಆಗಿ ಮುಂದುವರಿಯಲಿದ್ದಾರೆ. ಈ ಅವಧಿಯಲ್ಲಿ ಮಾತ್ರವಲ್ಲ, ಮುಂದಿನ ಅವಧಿಗೂ ಸಿಎಂ ಕುರ್ಚಿ ಖಾಲಿ ಇಲ್ಲ ಎಂದು ಕೈಗಾರಿಕೆ ಸಚಿವ ಎಂ.ಬಿ. ಪಾಟೀಲ್ ಹೇಳಿದ್ದಾರೆ.

ನೀರಿನ ಸಮಸ್ಯೆ ಪರಿಹರಿಸಲು ಮುಂದಾದ ಸಚಿವರು

Jan 11 2025, 12:48 AM IST
ಜೆಜಿ ಹಳ್ಳಿ ಭಾಗದ ಕೆರೆಗಳಿಗೆ ಮತ್ತು ಧರ್ಮಪುರ ಕೆರೆಯಿಂದ ಕೆಲ ಹಳ್ಳಿಗಳಿಗೆ ನೀರಿನ ಯೋಜನೆಗೆ ಅನುದಾನ ಒದಗಿಸಲು ಸಚಿವ ಡಿ.ಸುಧಾಕರ್ ರವರು ಸಣ್ಣ ನೀರಾವರಿ ಸಚಿವರಿಗೆ ಮನವಿ ಸಲ್ಲಿಸಿದರು.

ಮಾಜಿ ಸಚಿವರು, ಶಾಸಕರ ವಿಶ್ವಾಸಕ್ಕೆ ತಂತ್ರ - ವಿಜಯೇಂದ್ರ ಅವರಿಂದ ಭೋಜನಕೂಟ ಸಭೆ

Jan 09 2025, 08:27 AM IST

ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ ಬಣದ ಮುಖಂಡರು ಪಕ್ಷದ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ವಿರುದ್ಧ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರಿಗೆ ದೂರು ನೀಡಿದ್ದಾರೆ.

ಮೇಲುಕೋಟೆ: ಅನ್ನಪ್ರಸಾದಕ್ಕೆ ಸಚಿವರು, ಶಾಸಕರಿಂದ ಚಾಲನೆ

Jan 08 2025, 12:17 AM IST
ಮೇಲುಕೋಟೆಗೆ ರಾಜ್ಯದ ವಿವಿಧೆಡೆಗಳಿಂದ ನೂರಾರು ಸಂಖ್ಯೆಯಲ್ಲಿ ಭಕ್ತರು ಆಗಮಿಸುವ ಹಿನ್ನೆಲೆಯಲ್ಲಿ ಅನುಕೂಲ ಮಾಡಿಕೊಡುವ ಉದ್ದೇಶದಿಂದ ಅನ್ನ ಪ್ರಸಾದ ಭವನದಲ್ಲಿ ಭಕ್ತರಿಗೆ ಅನ್ನ ಪ್ರಸಾದ ವಿತರಣೆ ಮಾಡುವ ಕಾರ್‍ಯಕ್ರಮಕ್ಕೆ ಚಾಲನೆ ನೀಡಲಾಗಿದೆ. ಶನಿವಾರ, ಭಾನುವಾರ ರಜಾದಿನಗಳಂದು ಅನ್ನದಾನ ಮಾಡಲಾಗುತ್ತದೆ.

ಸಿಎಂ ಸಿದ್ದರಾಮಯ್ಯ , ಸಚಿವರು ಊಟಕ್ಕೆ ಸೇರಿದ್ದು ಇದೇ ಮೊದಲೇನಲ್ಲ: ಸಚಿವ ಸತೀಶ ಜಾರಕಿಹೊಳಿ

Jan 04 2025, 12:31 AM IST

 ಸಿಎಂ ಸಿದ್ದರಾಮಯ್ಯ ಸೇರಿದಂತೆ ಹಲವು ಸಚಿವರು ನಮ್ಮ ಮನೆಯಲ್ಲಿ ಊಟಕ್ಕೆ ಸೇರಿದ್ದು ಇದೇ ಮೊದಲೇನಲ್ಲ. ಕಳೆದ ಇಪ್ಪತ್ತು ತಿಂಗಳಲ್ಲಿ ಹತ್ತಾರು ಬಾರಿ ಸೇರಿದ್ದೇವೆ. ಇದಕ್ಕೆ ಮಹತ್ವ ನೀಡುವ ಅಗತ್ಯಇಲ್ಲ ಎಂದು ಲೋಕೋಪಯೋಗಿ ಸಚಿವ ಸತೀಶ ಜಾರಕಿಹೊಳಿ ಹೇಳಿದರು.

26, 27ಕ್ಕೆ ಬೆಳಗಾವಿಯಲ್ಲಿ ನಡೆಯುವ ಎಐಸಿಸಿ ಅಧಿವೇಶನ ಶತಮಾನೋತ್ಸವ : ಮುಖ್ಯಮಂತ್ರಿಗಳು, ಸಚಿವರು, ಸಂಸದರು, ಶಾಸಕರು ಭಾಗಿ

Dec 23 2024, 01:02 AM IST

 ಎಐಸಿಸಿ ಅಧಿವೇಶನದ ಶತಮಾನೋತ್ಸವಕ್ಕೆ  ನಾನಾ ರಾಜ್ಯಗಳಿಂದ ಮುಖ್ಯಮಂತ್ರಿಗಳು, ಸಚಿವರು, ಸಂಸದರು, ಶಾಸಕರು ಪಾಲ್ಗೊಳ್ಳುತ್ತಿರುವುದರಿಂದ ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ವಿರೋಧಿಗಳಿಗೆ ಶಕ್ತಿ ಪ್ರದರ್ಶಿಸುವಂತೆ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಚಿತ್ರದುರ್ಗ ಉಸ್ತುವಾರಿ ರಾಮಕೃಷ್ಣ ಕರೆ  

ಬಿಜೆಪಿ ಮಾಜಿ ಸಚಿವರು- ಮಾಜಿ ಶಾಸಕರ ಸಭೆ : ದಾವಣಗೆರೆಯಲ್ಲಿ ಯಡಿಯೂರಪ್ಪ ಅದ್ಧೂರಿ ಜನ್ಮದಿನಕ್ಕೆ ನಿರ್ಣಯ

Dec 16 2024, 12:49 AM IST

ಹಾವು-ಮುಂಗುಸಿಯಂತಾದ ರಾಜ್ಯ ಬಿಜೆಪಿ ಬಣಗಳ ಮಧ್ಯೆ ಮತ್ತಷ್ಟು ತುಪ್ಪ ಸುರಿಯುವ ಹೈವೋಲ್ಟೇಜ್‌ ಸಭೆ ಅಂತಲೇ ತೀವ್ರ ಕುತೂಹಲ ಹುಟ್ಟುಹಾಕಿದ್ದ ಬಿಜೆಪಿ ಮಾಜಿ ಸಚಿವರು- ಮಾಜಿ ಶಾಸಕರ ಸಭೆ ದಾವಣಗೆರೆಯಲ್ಲಿ ನಡೆದಿದೆ. 

ಕಾಂಗ್ರೆಸ್‌ ಸಚಿವರು, ಶಾಸಕರ ಮೇಲೆ ಕ್ರಮ ಏಕಿಲ್ಲ ?: ಕೂಡಲ ಸ್ವಾಮೀಜಿ

Dec 15 2024, 02:00 AM IST
2ಎ ಮೀಸಲಾತಿ ನೀಡಬೇಕೆಂದು ಪಂಚಮಸಾಲಿ ಸಮಾಜದ ಹೋರಾಟ ಸಂವಿಧಾನ ವಿರೋಧಿ, ಕಾನೂನು ಬಾಹಿರವಾಗಿದೆ ಎಂದು ಹೇಳುವ ಮೂಲಕ ಸಿಎಂ ಸಿದ್ದರಾಮಯ್ಯ ನಮ್ಮ ಸಮುದಾಯಕ್ಕೆ ಅವಮಾನ ಮಾಡಿದ್ದಾರೆ. ಹೋರಾಟ ಸಂವಿಧಾನ ವಿರೋಧಿ, ಕಾನೂನು ವಿರೋಧಿಯಾಗಿದ್ದರೆ ಹೋರಾಟದಲ್ಲಿ ಭಾಗಿಯಾದ ಸಚಿವರು, ಶಾಸಕರ ಮೇಲೆ ಕ್ರಮ ಏಕಿಲ್ಲ ಎಂದು ಕೂಡಲಸಂಗಮದ ಬಸವಜಯ ಮೃತ್ಯುಂಜಯ ಸ್ವಾಮೀಜಿ ಪ್ರಶ್ನಿಸಿದರು.

ರಾಜ್ಯದ ಅಭಿವೃದ್ಧಿಯ ವಿಚಾರದಲ್ಲಿ ತಮ್ಮದೇ ಆದ ಛಾಪು ಮೂಡಿಸಿದ್ದ ಎಸ್‌ಎಂಕೆ ಸ್ಮರಿಸಿದ ಸಚಿವರು, ಶಾಸಕರು

Dec 11 2024, 01:02 AM IST

ರಾಜ್ಯದ ಅಭಿವೃದ್ಧಿಯ ವಿಚಾರದಲ್ಲಿ ತಮ್ಮದೇ ಆದ ಛಾಪು ಮೂಡಿಸಿದ್ದ ಎಸ್‌.ಎಂ.ಕೃಷ್ಣ ಅವರೊಂದಿಗೆ ತಮ್ಮ ಒಡನಾಟ, ಮೇರು ವ್ಯಕ್ತಿತ್ವದೊಂದಿಗಿನ ಸಾಹಚರ್ಯದ  ಬಗ್ಗೆ ಹಿರಿಯ ಸಚಿವರು ಹಾಗೂ ಮತ್ತು ಶಾಸಕರು ಸದನದಲ್ಲಿ ಅನಾವರಣಗೊಳಿಸಿದ ರೀತಿಯಿದು.

  • < previous
  • 1
  • 2
  • 3
  • 4
  • 5
  • 6
  • 7
  • 8
  • next >

More Trending News

Top Stories
ಉಗ್ರವಾದದ ವಿರುದ್ಧ ಜಾಗತಿಕ ಕ್ರಮಕ್ಕೆ ಪ್ರಧಾನಿ ಮೋದಿ ಕರೆ
ಇಂಡೋನೇಷ್ಯಾದ ಲೆವೊಟೊಬಿ ಲಕಿ ಲಕಿ ಜ್ವಾಲಾಮುಖಿ ಸ್ಫೋಟ
ನಾಯಿ ಸಾಕುವುದಕ್ಕೆ ಎಷ್ಟೆಲ್ಲಾ ಖರ್ಚು! ತಳಿ ನಾಯಿ ತರಬಯಸುವವರು ಈ ಲೆಕ್ಕ ನೋಡಿಕೊಳ್ಳಿ
ಸಂಭಾವನೆ ತಗೋತಾರೆ, ಪ್ರಚಾರಕ್ಕೆ ಬರಲ್ಲ, ರಚಿತಾ ರಾಮ್‌ರಂಥವರು ಬ್ಯಾನ್‌ ಆಗಬೇಕು: ನಾಗಶೇಖರ್‌
ಬಂಗಾರಿ ಐಶ್ವರ್ಯಾಗೌಡಗೆ ಇ.ಡಿ. ಕೋರ್ಟ್‌ ಜಾಮೀನು
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved