• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ರೈತರ ಕಷ್ಟ ಕೇಳದ ಕೃಷಿ ಸಚಿವರು ಸಮ್ಮೇಳನದ ಹೆಸರಿನಲ್ಲಿ ಮೋಜು ಮಸ್ತಿ: ಡಾ.ಸಿದ್ದರಾಮಯ್ಯ ಆರೋಪ

Dec 06 2024, 08:56 AM IST
ರೈತರ ಮಕ್ಕಳ ಒಳಿತಿಗಾಗಿ ಬೊಮ್ಮಾಯಿ ಸರ್ಕಾರ ವಿದ್ಯಾನಿಧಿ ಯೋಜನೆಯಡಿ ವಿದ್ಯಾರ್ಥಿ ವೇತನ ನೀಡುತ್ತಿದ್ದರು. 8ನೇ ತರಗತಿಯಿಂದ ಪಿಎಚ್‌.ಡಿವರೆಗೆ ರೈತರ ಮಕ್ಕಳಿಗೆ ವಿದ್ಯಾರ್ಥಿ ವೇತನ ಸಿಗುತ್ತಿತ್ತು. ಆದರೆ, ರೈತ ವಿರೋಧಿ ಕಾಂಗ್ರೆಸ್ ಸರ್ಕಾರದಲ್ಲಿ ಎಲ್ಲವನ್ನೂ ನಿಲ್ಲಿಸಿ ರೈತರ ಮಕ್ಕಳ ಭವಿಷ್ಯಕ್ಕೆ ತಣ್ಣೀರು ಎರಚಿದೆ.

ಯತ್ನಾಳ್‌ ವಿರುದ್ಧ ಸಿಡಿದ 21 ಬಿಜೆಪಿ ಜಿಲ್ಲಾಧ್ಯಕ್ಷರು - ಸಚಿವರು, ಶಾಸಕರ ಬೆನ್ನಲ್ಲೇ ಜಿಲ್ಲಾಧ್ಯಕ್ಷರಿಂದಲೂ ಕಿಡಿ

Dec 03 2024, 12:31 AM IST
ಶಾಸಕ ಬಸನಗೌಡ ಪಾಟೀಲ ಯತ್ನಾಳ್ ವಿರುದ್ಧ ಬಿಜೆಪಿಯ ಮಾಜಿ ಸಚಿವರು ಹಾಗೂ ಶಾಸಕರು ಸಭೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದ ಬೆನ್ನಲ್ಲೇ ಪಕ್ಷದ ವಿವಿಧ ಜಿಲ್ಲೆಗಳ ಜಿಲ್ಲಾಧ್ಯಕ್ಷರೂ ಸಭೆ ನಡೆಸಿ ಹರಿಹಾಯ್ದಿದ್ದಾರೆ.

ದಿಂಡಾವರ ರಸ್ತೆ ಸರಿಪಡಿಸಲು ಸೂಚಿಸಿದ ಸಚಿವರು

Nov 25 2024, 01:02 AM IST
ನಗರದ ಪ್ರವಾಸಿ ಮಂದಿರದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಡಿ.ಸುಧಾಕರ್ ಅವರು ಪಿಎನ್‌ಸಿ ಕಂಪನಿಯವರ ಜೊತೆ ಸಭೆ ನಡೆಸಿದರು.

ಸಾಹಿತ್ಯ ಸಮ್ಮೇಳನ ಜಾಗ ಅಂತಿಮ ನಿರ್ಧಾರ ಮಾಡಿದ್ದು ಸಚಿವರು

Nov 20 2024, 12:35 AM IST
87ನೇ ಅಖಿಲ ಭಾರತ ಸಾಹಿತ್ಯ ಸಮ್ಮೇಳನವನ್ನು ಆಯೋಜಿಸಿರುವ ಜಾಗದ ವಿಷಯವಾಗಿ ಅಂತಿಮ ನಿರ್ಧಾರ ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಜಿಲ್ಲಾಡಳಿತವೇ ಹೊರತು ಕನ್ನಡ ಸಾಹಿತ್ಯ ಪರಿಷತ್ ರಾಜ್ಯಾಧ್ಯಕ್ಷ ಮಹೇಶ್ ಜೋಷಿ ಅವರಲ್ಲ ಎಂದು ಪರಿಷತ್ತಿನ ರಾಜ್ಯ ಕಾರ್‍ಯಕಾರಿ ಸಮಿತಿ ಸದಸ್ಯ ಡಾ.ಎಚ್.ಎಸ್.ಮುದ್ದೇಗೌಡ ತಿಳಿಸಿದರು.

ಹಣವಿಲ್ಲದಿದ್ದರೆ ಸಚಿವರು ಶಬರಿಮಲೆಯಲ್ಲಿ ಭಿಕ್ಷೆ ಬೇಡಲಿ

Nov 16 2024, 12:36 AM IST
ರಾಜ್ಯ ಸರ್ಕಾರದ ಬಳಿ ಹಣವಿಲ್ಲ ಎಂಬ ಕಾರಣಕ್ಕೆ ಅವೈಜ್ಞಾನಿಕವಾಗಿ ಜನರ ಮೇಲೆ ಸೆಸ್ ವಿಧಿಸಲಾಗುತ್ತಿದೆ. ಇದರ ಬದಲು ಸಚಿವರು ಶಬರಿಮಲೈಗೆ ಹೋಗಿ ಭಿಕ್ಷೆ ಬೇಡಲಿ ಎಂದು ಶಾಸಕ ಎಸ್.ಎನ್. ಚನ್ನಬಸಪ್ಪ ಆಕ್ರೋಶ ವ್ಯಕ್ತಪಡಿಸಿದರು.

ಜಮೀರ್ ವಕ್ಫ್‌ ಆಸ್ತಿ ವಿಚಾರದಲ್ಲಿ ನಿರ್ಧಾರ ಮಾಡುವಾಗ ಉಳಿದ ಸಚಿವರು ಕತ್ತೆ ಕಾಯುತ್ತಿದ್ದರಾ?

Nov 06 2024, 12:42 AM IST
ವಕ್ಫ್ ಸಚಿವ ಜಮೀರ್ ಅಹ್ಮದ್ ವಕ್ಫ್ ಆಸ್ತಿ ವಿಚಾರದಲ್ಲಿ ನಿರ್ಧಾರ ಮಾಡುವಾಗ ಉಳಿದ ಸಚಿವರೆಲ್ಲ ಕತ್ತೆ ಕಾಯುತ್ತಿದ್ದರಾ? ಎಂದು ಮಾಜಿ ಸಚಿವ ಬಿ. ಶ್ರೀರಾಮುಲು ಕಿಡಿಕಾರಿದರು.

ವಕ್ಫ್‌ ಆಸ್ತಿ ಗದ್ದಲ ವಿವಾದದ ಸ್ವರೂಪಕ್ಕೆ - ವಕ್ಫ್‌ ನೋಟಿಸಿಂದ ರೈತರಿಗೆ ಸಮಸ್ಯೆ ಆಗಲ್ಲ: ಸಚಿವರು

Nov 02 2024, 01:34 AM IST

  ವಕ್ಫ್‌ ಆಸ್ತಿ ಗದ್ದಲ ವಿವಾದದ ಸ್ವರೂಪಕ್ಕೆ ತಿರುಗಿ ಪ್ರತಿಪಕ್ಷ ಬಿಜೆಪಿಯಿಂದ ತೀವ್ರ ಟೀಕೆ ವ್ಯಕ್ತವಾಗುತ್ತಿರುವ ನಡುವೆಯೇ ಚಲುವರಾಯಸ್ವಾಮಿ ಸೇರಿ ಹಲವು ಸಚಿವರು ಪ್ರತಿಪಕ್ಷಗಳ ವಿರುದ್ಧ ತಿರುಗಿ ಬಿದ್ದಿದ್ದಾರೆ. ಯಾವುದೇ ಕಾರಣಕ್ಕೂ ಸರ್ಕಾರ ರೈತರ ಆಸ್ತಿ ಕಿತ್ತುಕೊಳ್ಳಲ್ಲ ಎಂದು ಭರವಸೆ ನೀಡಿದ್ದಾರೆ.

ಡೋಣಿ ಹೂಳೆತ್ತಲು ಇಬ್ಬರು ಸಚಿವರು ಅನುದಾನ ನೀಡಲಿ

Oct 24 2024, 12:38 AM IST
ಕನ್ನಡಪ್ರಭ ವಾರ್ತೆ ವಿಜಯಪುರ ಡೋಣಿ ನದಿ ಹೂಳೆತ್ತುವುದು ಹಾಗೂ ಅಕಾಲಿಕ ಮಳೆಯಿಂದಾಗಿ ಬೆಳೆಹಾನಿಗೀಡಾದ ರೈತರಿಗೆ ಪರಿಹಾರ ನೀಡುವಂತೆ ಆಗ್ರಹಿಸಿ ವಿವಿಧ ಗ್ರಾಮಗಳ ರೈತರು ಜಿಲ್ಲಾಧಿಕಾರಿಗಳ ಮೂಲಕ ಸಂಸದ ರಮೇಶ ಜಿಗಜಿಣಗಿ ಅವರಿಗೆ ಮನವಿ ಸಲ್ಲಿಸಿದರು.

ಸಿದ್ದು, ಡಿಕೆಶಿ, ಸಚಿವರು 3 ಕ್ಷೇತ್ರ ಗೆಲ್ಲುವ ಭ್ರಮೆಯಿಂದ ಹೊರಬರಲಿ: ರೇಣುಕಾಚಾರ್ಯ ಹೇಳಿಕೆ

Oct 23 2024, 12:42 AM IST
ಮೂರೂ ಕ್ಷೇತ್ರಗಳನ್ನು ಗೆದ್ದರೆ ನಾನೇ ಮುಖ್ಯಮಂತ್ರಿ ಅಂತಾ ಡಿ.ಕೆ.ಶಿವಕುಮಾರ, ಮೂರು ಕಡೆ ಗೆದ್ದರೆ ತಮ್ಮ ಸಿಎಂ ಕುರ್ಚಿ ಭದ್ರ ಅಂತಾ ಸಿದ್ದರಾಮಯ್ಯ, ಹಳ್ಳಿಯಲ್ಲಿ ಸೀಟು ಹಿಡಿಯಲು ಟವಲು ಹಾಕುವಂತೆ ಸೀಟ್‌ಗೆ ಫೆವಿಕಾಲ್ ಗಮ್ ಹಾಕಿಕೊಂಡು ಕುಳಿತ ಸಚಿವರೆಲ್ಲಾ ಭ್ರಮಾಲೋಕದಲ್ಲಿದ್ದಾರೆ. ಮೂರೂ ಕಡೆ ಕಾಂಗ್ರೆಸ್ ಸೋಲುವುದು ಶತಃಸಿದ್ಧ ಎಂದು ಬಿಜೆಪಿ ಮಾಜಿ ಸಚಿವ ಎಂ.ಪಿ.ರೇಣುಕಾಚಾರ್ಯ ಹೇಳಿದ್ದಾರೆ.

ಉಪಸಮರಕ್ಕೆ ಕಾಂಗ್ರೆಸ್‌ ರಣತಂತ್ರ ಪ್ರತಿ ಕ್ಷೇತ್ರಕ್ಕೂ 10 ಜನ ಸಚಿವರು, 30 ಶಾಸಕರ ನಿಯೋಜನೆಗೆ ಚಿಂತನೆ

Oct 21 2024, 08:19 AM IST

ಉಪಚುನಾವಣೆಯಲ್ಲಿ ಮೂರೂ ಕ್ಷೇತ್ರಗಳನ್ನೂ ಗೆಲ್ಲಬೇಕು. ಇದಕ್ಕಾಗಿ ಪ್ರತಿಯೊಬ್ಬ ಸಚಿವರು ಒಂದೊಂದು ಹೋಬಳಿ ಜವಾಬ್ದಾರಿ ವಹಿಸಿಕೊಂಡು ಸಂಪೂರ್ಣ ಶ್ರಮ ಹಾಕಿ ಅಭ್ಯರ್ಥಿಗಳನ್ನು ಗೆಲ್ಲಿಸಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಸಚಿವರಿಗೆ ಸೂಚನೆ ನೀಡಲಾಗಿದೆ.

  • < previous
  • 1
  • 2
  • 3
  • 4
  • 5
  • 6
  • 7
  • 8
  • next >

More Trending News

Top Stories
ಉಗ್ರವಾದದ ವಿರುದ್ಧ ಜಾಗತಿಕ ಕ್ರಮಕ್ಕೆ ಪ್ರಧಾನಿ ಮೋದಿ ಕರೆ
ಇಂಡೋನೇಷ್ಯಾದ ಲೆವೊಟೊಬಿ ಲಕಿ ಲಕಿ ಜ್ವಾಲಾಮುಖಿ ಸ್ಫೋಟ
ನಾಯಿ ಸಾಕುವುದಕ್ಕೆ ಎಷ್ಟೆಲ್ಲಾ ಖರ್ಚು! ತಳಿ ನಾಯಿ ತರಬಯಸುವವರು ಈ ಲೆಕ್ಕ ನೋಡಿಕೊಳ್ಳಿ
ಸಂಭಾವನೆ ತಗೋತಾರೆ, ಪ್ರಚಾರಕ್ಕೆ ಬರಲ್ಲ, ರಚಿತಾ ರಾಮ್‌ರಂಥವರು ಬ್ಯಾನ್‌ ಆಗಬೇಕು: ನಾಗಶೇಖರ್‌
ಬಂಗಾರಿ ಐಶ್ವರ್ಯಾಗೌಡಗೆ ಇ.ಡಿ. ಕೋರ್ಟ್‌ ಜಾಮೀನು
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved