• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಸಿಎಂ ಪತ್ನಿ ನಿರ್ಧಾರ ಸರಿಯಾಗಿದೆ: ಸಚಿವರು

Oct 02 2024, 01:06 AM IST
ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ)ದಿಂದ ತಮಗೆ ಹಂಚಿಕೆ ಮಾಡಲಾಗಿದ್ದ 14 ನಿವೇಶನಗಳನ್ನು ವಾಪಸ್‌ ನೀಡಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಪತ್ನಿ ಪಾರ್ವತಿ ಅವರ ನಿರ್ಧಾರವನ್ನು ಸ್ವಾಗತಿಸಿರುವ ಸಚಿವರು, ನಿವೇಶನ ವಾಪಸ್‌ ನೀಡಿರುವುದು ಸರಿಯಾಗಿದೆ ಎಂದಿದ್ದಾರೆ.

ಕೈ ಮುಖಂಡ ಕೋಳಿವಾಡ ವಿರುದ್ಧ ಸಚಿವರು ಗರಂ : ಮುಖ್ಯಮಂತ್ರಿ ಸಿದ್ದರಾಮಯ್ಯ ಪರ ಬ್ಯಾಟಿಂಗ್‌

Sep 27 2024, 11:09 AM IST

ಮುಡಾ ತನಿಖೆ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ತಮ್ಮ ಹುದ್ದೆಗೆ ರಾಜೀನಾಮೆ ನೀಡಬೇಕು ಎಂಬ ಹಿರಿಯ ಕಾಂಗ್ರೆಸ್‌ ನಾಯಕ, ಮಾಜಿ ಸಚಿವ ಕೆ.ಬಿ. ಕೋಳಿವಾಡ ಹೇಳಿಕೆಗೆ ಕಾಂಗ್ರೆಸ್‌ ನಾಯಕರು ಹಾಗೂ ಸಚಿವರ ತಿರುಗೇಟು  

ಎಲ್ಲಾ ಸಚಿವರು, ಶಾಸಕರು ಸಿದ್ದರಾಮಯ್ಯನವರ ಪರವಾಗಿದ್ದೇವೆ

Sep 26 2024, 10:16 AM IST
ಬಂಗಾರಪೇಟೆ: ಮುಖ್ಯಮಂತ್ರಿ ಬದಲಾವಣೆ ಎಂಬುದು ಮಾಧ್ಯಮಗಳ ಕಲ್ಪಿತ ಸೃಷ್ಟಿಯಾಗಿದ್ದು, ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಾಲಯ ನೀಡಿರುವ ತೀರ್ಪಿನ ಬಗ್ಗೆ ಧೃತಿಗೆಡುವುದಿಲ್ಲ, ಕಾಂಗ್ರೆಸ್ ಪಕ್ಷದ ಹೈಕಮಾಂಡ್ ಒಳಗೊಂಡಂತೆ ೧೩೬ ಶಾಸಕರು ಹಾಗೂ ಸಚಿವರು ಮುಖ್ಯಮಂತ್ರಿ ಸಿದ್ದರಾಮಯ್ಯನವರ ಪರವಾಗಿದ್ದಾರೆ ಎಂದು ಕೆಯುಐಡಿಎಫ್‌ಸಿ ಅಧ್ಯಕ್ಷ ಹಾಗೂ ಶಾಸಕ ಎಸ್.ಎನ್. ನಾರಾಯಣಸ್ವಾಮಿ ಅಭಿಪ್ರಾಯಪಟ್ಟರು.

ಸಂಪುಟ ಸಭೆಗೆ ಕೆಂಪು ಬಸ್ಸಲ್ಲಿ ಬಂದ ಸಿದ್ದರಾಮಯ್ಯ, ಸಚಿವರು

Sep 18 2024, 02:02 AM IST
ಪೋಲಿಸರು, ಕಾಂಗ್ರೆಸ್‌ ಸರ್ಕಾರದ ನಡೆ ಖಂಡನೀಯ. ರೈತರ ಶಕ್ತಿಯನ್ನು ಕುಗ್ಗಿಸಲು ಹೊರಟಿರುವ ಕಾಂಗ್ರೆಸ್‌ ವಿರುದ್ಧ ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸಂತೋಷ ಗಡಂತಿ ಖಂಡಿಸಿದ್ದಾರೆ.

ಉಚಿತ ಯೋಜನೆಗಳ ಹೊರೆ : ಸಂಬಳ ತ್ಯಜಿಸಿದ ಹಿಮಾಚಲ ಪ್ರದೇಶದಲ್ಲಿ ಮುಖ್ಯಮಂತ್ರಿ, ಸಚಿವರು!

Aug 30 2024, 01:01 AM IST

ಹಿಮಾಚಲ ಪ್ರದೇಶದಲ್ಲಿ ಕಾಂಗ್ರೆಸ್‌ ಸರ್ಕಾರ ಜಾರಿಗೆ ತಂದಿದ್ದ ಉಚಿತ ಯೋಜನೆಗಳಿಂದಾಗಿ ರಾಜ್ಯದ ಆರ್ಥಿಕ ಸ್ಥಿತಿ ವಿಷಮಿಸಿದೆ. ಆರ್ಥಿಕ ಸ್ಥಿತಿ ಸುಧಾರಣೆಗಾಗಿ ಮುಖ್ಯಮಂತ್ರಿ ಸೇರಿದಂತೆ ಸಚಿವರು ಎರಡು ತಿಂಗಳು ಸಂಬಳ ಪಡೆಯುವುದಿಲ್ಲ ಎಂದು ಘೋಷಿಸಿದ್ದಾರೆ. 

ಹಾವೇರಿ ತಹಸೀಲ್ದಾರ್‌ ಕಚೇರಿ ಅವ್ಯವಸ್ಥೆ ಕಂಡು ದಂಗಾದ ಸಚಿವರು

Aug 20 2024, 12:57 AM IST
ಇಲ್ಲಿಯ ತಹಸೀಲ್ದಾರ್‌ ಕಚೇರಿ, ಎಸಿ ಕಚೇರಿ, ಉಪನೋಂದಣಾಧಿಕಾರಿ, ಭೂಮಾಪನ ಇಲಾಖೆ ಕಚೇರಿಗಳಿಗೆ ಸೋಮವಾರ ಅನಿರೀಕ್ಷಿತ ಭೇಟಿ ನೀಡಿದ ಜಿಲ್ಲಾ ಉಸ್ತುವಾರಿ ಸಚಿವ ಶಿವಾನಂದ ಪಾಟೀಲ, ಅಲ್ಲಿನ ಅವ್ಯವಸ್ಥೆ ಕಂಡು ದಂಗಾದರು. ಒಂದು ತಿಂಗಳೊಳಗೆ ವ್ಯವಸ್ಥೆ ಸರಿಪಡಿಸದಿದ್ದರೆ ನಿಮ್ಮ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳಬೇಕಾಗುತ್ತದೆ ಎಂದು ಉಪವಿಭಾಗಾಧಿಕಾರಿ ಮತ್ತು ತಹಸೀಲ್ದಾರ್‌ಗೆ ಎಚ್ಚರಿಕೆ ನೀಡಿದರು.

ಶಾಸಕರ ಬಂಧನದ ನಂತರ ಗೃಹ ಸಚಿವರು ಮನೆಗೆ ಬರಲಿ

Aug 07 2024, 01:09 AM IST
ಗೃಹ ಸಚಿವ ಪರಮೇಶ್ವರ ಅವರು ನಮ್ಮ ಮನೆಗೆ ಬರುವ ಮುನ್ನ ಯಾದಗಿರಿ ಶಾಸಕ ಮತ್ತು ಅವರ ಮಗನನ್ನು ಮೊದಲು ಬಂಧಿಸಬೇಕು ಎಂದು ಮೃತ ಪಿಎಸ್‌ಐ ಪರಶುರಾಮ ಕುಟುಂಬಸ್ಥರು ಒತ್ತಾಯಿಸಿದರು.

ಸಚಿವರು, ಶಾಸಕರಿಂದಲೇ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಬೆನ್ನಿಗೆ ಚೂರಿ: ವಿಜಯೇಂದ್ರ

Aug 05 2024, 01:38 AM IST
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಬೆನ್ನಿಗೆ ಚೂರಿ ಹಾಕಲು ಅವರ ಶಾಸಕರು, ಸಚಿವರುಗಳೇ ಕಾದು ಕುಳಿತಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಟೀಕಿಸಿದ್ದಾರೆ.

ಗ್ಯಾರಂಟಿ ನಿಲ್ಲಿಸಲು ವಿಪಕ್ಷಗಳ ಹುನ್ನಾರ: ವೇಣು- ಸಚಿವರು, ಶಾಸಕರು ಪ್ರತಿ ಜಿಲ್ಲೆ, ಕ್ಷೇತ್ರಗಳಲ್ಲೂ ಜನರಿಗೆ ಈ ಷಡ್ಯಂತ್ರ ತಿಳಿಸಿ

Aug 05 2024, 12:31 AM IST
ರಾಜ್ಯ ಕಾಂಗ್ರೆಸ್‌ ಸರ್ಕಾರ ಜಾರಿ ತಂದಿರುವ ಗ್ಯಾರಂಟಿ ಯೋಜನೆಗಳನ್ನು ನಿಲ್ಲಿಸುವ ಹುನ್ನಾರದಿಂದ ಸರ್ಕಾರ ಅಸ್ಥಿರಗೊಳಿಸಲು ಬಿಜೆಪಿ-ಜೆಡಿಎಸ್‌ ಮುಂದಾಗಿವೆ. ಹೀಗಾಗಿ ಸಚಿವರು, ಶಾಸಕರು ಜನರನ್ನು ಭೇಟಿ ಮಾಡಿ ಅವರ ಷಡ್ಯಂತ್ರ ಜನರಿಗೆ ತಿಳಿಸುವಂತೆ ನಿರ್ಧರಿಸಲಾಗಿದೆ ಎಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್‌ ಹೇಳಿದ್ದಾರೆ.

ರೈತರ ಮನವಿ ಆಲಿಸಿದ ಸಚಿವರು, ಕಾರಿನಲ್ಲೆ ಮಾರುಕಟ್ಟೆ ಪ್ರದಕ್ಷಿಣೆ

Jul 30 2024, 12:30 AM IST
ಮಾರುಕಟ್ಟೆಗೆ ಆಡಳಿತ ಕಚೇರಿಗೆ ಶಾಸಕ ಕೆ.ಎಂ.ಉದಯ್ ಅವರೊಂದಿಗೆ ಭೇಟಿ ನೀಡಿದ ಸಚಿವರು, ಸುಮಾರು 1 ಗಂಟೆಗಳ ಕಾಲ ಅಧಿಕಾರಿಗಳೊಂದಿಗೆ ಮಾರುಕಟ್ಟೆ ಸಮಸ್ಯೆಗಳ ಬಗ್ಗೆ ಪತ್ರಕರ್ತರನ್ನು ಹೊರಗಿಟ್ಟು ಚರ್ಚೆ ನಡೆಸಿ, ಮುಂದಿನ ದಿನಗಳಲ್ಲಿ ಅಧಿಕಾರಿಗಳು ಮಾರುಕಟ್ಟೆ ಹಾಗೂ ಆರ್ಥಿಕ ಸಂಪನ್ಮೂಲಗಳ ಕಡೆ ಹೆಚ್ಚಿನ ಗಮನ ಹರಿಸಬೇಕು ಎಂದು ಸೂಚನೆ ನೀಡಿದರು.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • next >

More Trending News

Top Stories
ಇಂದಿನಿಂದ ಬಸ್‌ ಮುಷ್ಕರ ಬಿಸಿ : 1 ಕೋಟಿ ಪ್ರಯಾಣಿಕರಿಗೆ ಪೇಚು
ಆ,10ಕ್ಕೆ ಬೆಂಗಳೂರಲ್ಲಿ ಮೋದಿ ರೋಡ್‌ ಶೋ, ಸಮಾವೇಶ
ನ್ಯಾ। ದಾಸ್‌ ಆಯೋಗದಿಂದ ಸಿಎಂಗೆ ಒಳಮೀಸಲು ವರದಿ
ಸಾರಿಗೆ ನೌಕರರ 38 ತಿಂಗಳ ವೇತನ ಬಾಕಿ ಪಾವತಿ ಅಸಾಧ್ಯ : ಸಿಎಂ
35 ಅತ್ಯಗತ್ಯ ಔಷಧಿ ದರ ಇಳಿಕೆ : ಕೇಂದ್ರ ಘೋಷಣೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved