• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಹಂತಹಂತವಾಗಿ ಖಾಲಿ ಹುದ್ದೆ ಭರ್ತಿ: ಸಚಿವರು

Jun 22 2024, 12:46 AM IST
ಮಾಗಡಿ: ಲೋಕಸಭಾ ಚುನಾವಣೆ ಫಲಿತಾಂಶ ಬೇಸರ ತರುತ್ತಿದೆ ಪ್ರತಿ ಗ್ರಾಮ ಪಂಚಾಯಿತಿಗೂ ಭೇಟಿ ಕೊಡುತ್ತಿದ್ದ ಮಾಜಿ ಸಂಸದ ಡಿ.ಕೆ.ಸುರೇಶ್ ಅವರನ್ನು ಗ್ಯಾರಂಟಿಗಳನ್ನು ಕೊಟ್ಟರೂ ಜನ ಸೋಲಿಸಿದ್ದಾರೆ ಎಂದು ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವ ಚಲುವರಾಯಸ್ವಾಮಿ ಬೇಸರ ವ್ಯಕ್ತಪಡಿಸಿದರು.

ಮಿನಿ ವಿಧಾನಸೌಧ ನಿರ್ಮಾಣಕ್ಕೆ ಸ್ಥಳ ಪರಿಶೀಲಿಸಿದ ಸಚಿವರು

Jun 18 2024, 12:47 AM IST
ಮಿನಿ ವಿಧಾನಸೌಧ, ನ್ಯಾಯಾಲಯ ಸಂಕೀರ್ಣ, ಪುರಸಭೆ ಕಾರ್ಯಾಲಯ ಮತ್ತು ಸರ್ಕಾರದ ವಿವಿಧ ಕಚೇರಿ ನಿರ್ಮಾಣಕ್ಕೆ ಅವಶ್ಯ ಸ್ಥಳ ಪರಿಶೀಲನೆ ಕಾರ್ಯವನ್ನು ಜಿಲ್ಲಾ ಉಸ್ತುವಾರಿ ಸಚಿವ ಶಿವರಾಜ ತಂಗಡಗಿ ಅಧಿಕಾರಿಗಳ ತಂಡದೊಂದಿಗೆ ಸೋಮವಾರ ಇಲ್ಲಿ ನಡೆಸಿದರು.

ಇಂದು ಮಂಗಳೂರು ವಿವಿ 42ನೇ ಘಟಿಕೋತ್ಸವ: ರಾಜ್ಯಪಾಲ, ಉನ್ನತ ಶಿಕ್ಷಣ ಸಚಿವರು ಭಾಗಿ

Jun 15 2024, 01:05 AM IST
ವಿವಿ ಸಹಕುಲಾಧಿಪತಿ ಆಗಿರುವ ಉನ್ನತ ಶಿಕ್ಷಣ ಸಚಿವ ಡಾ.ಎಂ.ಸಿ.ಸುಧಾಕರ್‌ ಆಶಯ ಭಾಷಣ ಮಾಡಲಿದ್ದಾರೆ. ಸಮಾರು ಒಂದು ಗಂಟೆ ಕಾಲ ಸಭಾ ಕಾರ್ಯಕ್ರಮ ನಡೆಯಲಿದೆ.

ಆತ್ಮಹತ್ಯೆ- ಹತ್ಯೆಯಲ್ಲಿ ರಾಜ್ಯ ಸರ್ಕಾರ ದಾಖಲೆಆತ್ಮಹತ್ಯೆ- ಹತ್ಯೆಯಲ್ಲಿ ರಾಜ್ಯ ಸರ್ಕಾರ ದಾಖಲೆ ನಿರ್ಮಾಣ ಮಾಡಿದೆ -- ಮಾಜಿ ಸಚಿವ ಸಿ.ಟಿ. ರವಿಜಿಲ್ಲಾ ಉಸ್ತುವಾರಿ ಸಚಿವರು ಇಲ್ಲಿಗೆ ಬರೋದು ಪಿಕ್‌ನಿಕ್‌ಗೆ ಅಂದುಕೊಂಡಿದ್ದಾರೆ, ನೂತನ ಸಂಸದರು ಹಾಗೂ ವಿಧಾನಪರಿಷತ್‌ ಸದಸ್ಯರಿಗೆ ಅಭಿನಂದನೆ

Jun 12 2024, 12:38 AM IST
ಚಿಕ್ಕಮಗಳೂರು ಜಿಲ್ಲಾ ಬಿಜೆಪಿ ಕಾರ್ಯಾಲಯದಲ್ಲಿ ನೂತನ ಸಂಸದ ಕೋಟಾ ಶ್ರೀನಿವಾಸ್ ಪೂಜಾರಿ, ವಿಧಾನಪರಿಷತ್‌ ಸದಸ್ಯರಾದ ಎಸ್‌.ಎಲ್‌. ಭೋಜೇಗೌಡ, ಸಿ.ಟಿ. ರವಿ ಹಾಗೂ ಡಾ. ಧನಂಜಯ ಸರ್ಜಿ ಅವರಿಗೆ ಅಭಿನಂದನೆ ಸಲ್ಲಿಸಲಾಯಿತು.

ನರೇಂದ್ರ ಮೋದಿ ಸಂಪುಟದ ಪ್ರಮುಖ ಸಚಿವರು

Jun 11 2024, 01:36 AM IST

ನರೇಂದ್ರ ಮೋದಿ ಸಂಪುಟದ ಪ್ರಮುಖ ಸಚಿವರು

ಸಚಿವರು ರಾಜೀನಾಮೆ ನೀಡಬೇಕು, ಹಗರಣ ಕುರಿತು ಸೂಕ್ತ ತನಿಖೆಯಾಗಬೇಕು

Jun 04 2024, 12:31 AM IST
ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣ ಸಿಬಿಐಗೆ ನೀಡಬೇಕು ಎಂದು ಬಿಜೆಪಿ ಎಸ್ಟಿ ಮೋರ್ಚಾದ ಜಿಲ್ಲಾಧ್ಯಕ್ಷ ರವಿ ವಗ್ಗೆ(ಭುಯ್ಯಾರ) ಆಗ್ರಹ

ಸಚಿವರು ತಪ್ಪು ಮಾಡಿದ್ರೂ ಕಠಿಣ ಶಿಕ್ಷೆಯಾಗಲಿ: ಶಾಸಕ ಗೋಪಾಲಕೃಷ್ಣ ಬೇಳೂರು

Jun 02 2024, 01:45 AM IST
ತಪ್ಪು ಮಾಡಿದವರ ಗುಂಡಿಟ್ಟು ಕೊಲ್ಲುವ ಕಾನೂನು ಜಾರಿಗೆ ಬರಬೇಕು. ರಾಜ್ಯ ಸರ್ಕಾರ ಪದೇಪದೇ ಟೀಕಿಸುವ ಬಿಜೆಪಿಯವರು ಕೇಂದ್ರದಲ್ಲಿರುವ ತಮ್ಮ ನೇತೃತ್ವದ ಪಕ್ಷದ ಮೇಲೆ ಅಂತಹ ಕಾನೂನು ಜಾರಿಗೆ ತರಲು ಒತ್ತಡ ಹೇರಲಿ ಎಂದು ಸಲಹೆ ನೀಡಿದರು.ಸರ್ಕಾರದ ಹಣ ದುರುಪಯೋಗ ಮಾಡುವುದು ಸಹಿಸುವುದಿಲ್ಲ. ಈಗಾಗಲೇ ಪ್ರಕರಣ ಎಸ್‌ಐಟಿಗೆ ವಹಿಸಲಾಗಿದೆ. ಸಿಬಿಐಗೆ ವಹಿಸಿದರೂ ಚಿಂತೆಯಿಲ್ಲ. ಒಟ್ಟಾರೆ ನ್ಯಾಯಯುತ ತನಿಖೆ ನಡೆಸಿ ಆತ್ಮಹತ್ಯೆ ಮಾಡಿಕೊಂಡಿರುವ ಅಧಿಕಾರಿಯ ಆತ್ಮಕ್ಕೆ ಶಾಂತಿ ಸಿಗುವಂತೆ ಆಗಬೇಕು.

ಶಿಕ್ಷಣ ಸಚಿವರು ನೀಟ್‌ ಆಗಿರಬೇಕು: ವಿಜಯೇಂದ್ರ

May 28 2024, 09:57 AM IST

ಶಿಕ್ಷಣ ಕ್ಷೇತ್ರ ಬಹಳ ಪವಿತ್ರವಾದುದು. ಇಲ್ಲಿಗೆ ಶಿಕ್ಷಕರು, ಮಕ್ಕಳು ಶಿಸ್ತಿನಿಂದ ಬರಬೇಕು ಎನ್ನುತ್ತೇವೆ. ಆದ್ದರಿಂದ ಶಿಕ್ಷಣ ಸಚಿವರೂ ನೀಟ್ ಆಗಿ, ಶಿಸ್ತಿನಿಂದ ಇರಬೇಕು ಎಂದು ಮಕ್ಕಳ ಪೋಷಕರು ಹೇಳಿದ್ದನ್ನು ನಾನು ಹೇಳಿದ್ದೇನೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ತಿರುಗೇಟು ನೀಡಿದ್ದಾರೆ.

ಒಂದು ‘ವರ್ಷ’ ಪೂರೈಸಿದ ‘ಹರ್ಷ’ದಲ್ಲಿ ಸಚಿವರು..!

May 27 2024, 01:05 AM IST

  ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಆಪ್ತ ವಲಯದಲ್ಲಿ ಗುರುತಿಸಿಕೊಂಡು  ಸಚಿವ ಡಾ.ಎಚ್.ಸಿ.ಮಹದೇವಪ್ಪ, ಪಶುಸಂಗೋಪನೆ, ರೇಷ್ಮೆ ಹಾಗೂ ಚಾಮರಾಜನಗರ ಉಸ್ತುವಾರಿ ಸಚಿವ ಕೆ.ವೆಂಕಟೇಶ್ ಅವರು ಸಚಿವರಾಗಿ ಸೋಮವಾರಕ್ಕೆ (ಮೇ 27) ಒಂದು ವರ್ಷ ಪೂರೈಸಿದ್ದಾರೆ.

ಹಕ್ಕು ಚಲಾಯಿಸಿದ ಅಭ್ಯರ್ಥಿಗಳು, ಸಚಿವರು, ಶಾಸಕರು

May 08 2024, 01:09 AM IST
ಕೇಂದ್ರ ಸಚಿವ, ಬಿಜೆಪಿ ಅಭ್ಯರ್ಥಿ ಭಗವಂತ ಖೂಬಾ, ಪತ್ನಿ ಶೀಲಾ ಖೂಬಾ, ಪುತ್ರ ಅಶುತೋಷ ಖೂಬಾ, ಸಹೋದರ ಅಶೋಕ ಖೂಬಾ ಸೇರಿದಂತೆ ಮತ್ತಿತರೊಂದಿಗೆ ಔರಾದ್ ಪಟ್ಟಣದ ಮತಗಟ್ಟೆ ಸಂಖ್ಯೆ 84ಕ್ಕೆ ಆಗಮಿಸಿ ಮತ ಚಲಾಯಿಸಿದರು. ಔರಾದ್ ಶಾಸಕ ಪ್ರಭು ಚವ್ಹಾಣ್‌ ಸ್ವಗ್ರಾಮ ಬೋಂತಿ ಗ್ರಾಮದ ಮತಗಟ್ಟೆ ಸಂಖ್ಯೆ 31ಕ್ಕೆ ಆಗಮಿಸಿ ಮತದಾನ ಮಾಡಿದರು.
  • < previous
  • 1
  • 2
  • 3
  • 4
  • 5
  • 6
  • 7
  • 8
  • next >

More Trending News

Top Stories
ಉಗ್ರವಾದದ ವಿರುದ್ಧ ಜಾಗತಿಕ ಕ್ರಮಕ್ಕೆ ಪ್ರಧಾನಿ ಮೋದಿ ಕರೆ
ಇಂಡೋನೇಷ್ಯಾದ ಲೆವೊಟೊಬಿ ಲಕಿ ಲಕಿ ಜ್ವಾಲಾಮುಖಿ ಸ್ಫೋಟ
ನಾಯಿ ಸಾಕುವುದಕ್ಕೆ ಎಷ್ಟೆಲ್ಲಾ ಖರ್ಚು! ತಳಿ ನಾಯಿ ತರಬಯಸುವವರು ಈ ಲೆಕ್ಕ ನೋಡಿಕೊಳ್ಳಿ
ಸಂಭಾವನೆ ತಗೋತಾರೆ, ಪ್ರಚಾರಕ್ಕೆ ಬರಲ್ಲ, ರಚಿತಾ ರಾಮ್‌ರಂಥವರು ಬ್ಯಾನ್‌ ಆಗಬೇಕು: ನಾಗಶೇಖರ್‌
ಬಂಗಾರಿ ಐಶ್ವರ್ಯಾಗೌಡಗೆ ಇ.ಡಿ. ಕೋರ್ಟ್‌ ಜಾಮೀನು
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved