• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಉ.ಕ. 13 ಕ್ಷೇತ್ರಗಳಿಗೆ ಕಾಂಗ್ರೆಸ್‌ ‘ಹೆಚ್ಚುವರಿ ಉಸ್ತುವಾರಿ ಸಚಿವರು’

Apr 28 2024, 01:15 AM IST
ರಾಜ್ಯದ ಪಾಲಿನ ಲೋಕಸಭೆ ಮೊದಲ ಹಂತದ ಚುನಾವಣೆಯಲ್ಲಿ ದಕ್ಷಿಣದ 14 ಕ್ಷೇತ್ರಗಳಿಗೆ ಮತದಾನ ಮುಗಿದ ಬೆನ್ನಲ್ಲೇ ಹದಿಮೂರು ಮಂದಿ ಸಚಿವರನ್ನು ಉತ್ತರ ಕರ್ನಾಟಕ ಭಾಗದ 13 ಕ್ಷೇತ್ರಗಳಿಗೆ ಹೆಚ್ಚುವರಿ ಉಸ್ತುವಾರಿಗಳನ್ನಾಗಿ ನೇಮಿಸಿ ಕಾಂಗ್ರೆಸ್‌ ಆದೇಶ ಹೊರಡಿಸಿದೆ.

ಸಚಿವರು, ಅಧಿಕಾರಿಗಳ ಕಮಿಷನ್‌ನಿಂದ ರೈತರಿಗೆ ಹೊರೆ-ಬೊಮ್ಮಾಯಿ

Apr 17 2024, 01:16 AM IST
ರಾಜ್ಯ ಕಾಂಗ್ರೆಸ್ ಸರ್ಕಾರದಲ್ಲಿ ತುಂತುರು ಹನಿ ನೀರಾವರಿ ಪೈಪ್‌ಗಳು ಹಾಗೂ ರೈತರ ಪಂಪ್‌ಸೆಟ್‌ಗೆ ಟಿಸಿ ಅಳವಡಿಸಲು ಸಚಿವರು ಹಾಗೂ ಅಧಿಕಾರಿಗಳ ಕಮಿಷನ್ ಹೆಚ್ಚಳ ಮಾಡಿರುವುದರಿಂದ ರೈತರಿಗೆ ಭಾರವಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಹಾವೇರಿ-ಗದಗ ಲೋಕಸಭೆ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಸವರಾಜ ಬೊಮ್ಮಾಯಿ ಗಂಭೀರ ಆರೋಪ ಮಾಡಿದರು.

ಕಾಂಗ್ರೆಸ್ಸಿಂದ ಚುನಾವಣೆಗೆ ಟಾರ್ಗೆಟ್‌: ಲೀಡ್‌ ಕೊಡಿಸದಿದ್ದರೆ ಸಚಿವರು, ಶಾಸಕರ ಹುದ್ದೆಗೆ ಸಂಚಕಾರ!

Mar 30 2024, 12:55 AM IST
ಲೋಕಸಭೆ ಚುನಾವಣೆಯಲ್ಲಿ ತಮ್ಮ ಕ್ಷೇತ್ರಗಳಲ್ಲಿ ಕಾಂಗ್ರೆಸ್‌ ಅಭ್ಯರ್ಥಿಗಳಿಗೆ ಉತ್ತಮ ಲೀಡ್‌ ದೊರಕಿಸಿಕೊಡುವ ಟಾರ್ಗೆಟ್ ಅನ್ನು ಸಚಿವರು ಹಾಗೂ ನಿಗಮ-ಮಂಡಳಿ ಅಧ್ಯಕ್ಷ ಸ್ಥಾನ ಪಡೆದಿರುವ ಶಾಸಕರಿಗೆ ಕಾಂಗ್ರೆಸ್‌ ಹೈಕಮಾಂಡ್‌ ನೀಡಿದೆ.

ಕೃಷ್ಣಬೈರೇಗೌಡ ಸೇರಿ 5 ಸಚಿವರು ಸರ್ಕಾರಕ್ಕೆ ವಕ್ತಾರರು

Mar 14 2024, 02:00 AM IST
ರಾಜ್ಯ ಸರ್ಕಾರದ ಸಾಧನೆಗಳು, ಕೆಲಸ ಕಾರ್ಯಗಳನ್ನು ಜನರಿಗೆ ತಿಳಿಸುವ ನಿಟ್ಟಿನಲ್ಲಿ ಐವರು ಸಚಿವರನ್ನು ರಾಜ್ಯ ಸರ್ಕಾರದ ವಕ್ತಾರರನ್ನಾಗಿ ನೇಮಕ ಮಾಡಿ ಮುಖ್ಯಮಂತ್ರಿ ಸಿದ್ದರಾಮಯ್ಯ ಬುಧವಾರ ಆದೇಶ ಹೊರಡಿಸಿದ್ದಾರೆ.

ನಾಳೆ ಗ್ಯಾರಂಟಿ ಸಮಾವೇಶ: ಸಿಎಂ, 11 ಸಚಿವರು ಉಡುಪಿಗೆ

Mar 12 2024, 02:00 AM IST
ಬೆಳಗ್ಗೆ 11 ಗಂಟೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ, ಗ್ಯಾರಂಟಿ ಯೋಜನೆಗಳ ಸಮಾವೇಶ ಹಾಗೂ ವಿವಿಧ ಕಾಮಗಾರಿಗಳ ಉದ್ಘಾಟನೆಯನ್ನು ನೆರವೇರಿಸಲಿದ್ದಾರೆ. ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ ಆರ್. ಹೆಬ್ಬಾಳಕರ್, ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಕೆ.ಎಚ್. ಮುನಿಯಪ್ಪ ಭಾಗವಹಿಸಲಿದ್ದಾರೆ.

ರಾಜಸ್ಥಾನ: ಇಬ್ಬರು ಗೆಹ್ಲೋಟ್ ಆಪ್ತ ಮಾಜಿ ಸಚಿವರು ಬಿಜೆಪಿಗೆ

Mar 11 2024, 01:16 AM IST
ರಾಜಸ್ಥಾನದಲ್ಲಿ ಅಶೋಕ್‌ ಆಪ್ತರಾಗಿದ್ದ ಮಅಜಿ ಕೇಂದ್ರ ಸಚಿವ ಲಾಲ್‌ಚಂದ್‌ ಕಟಾರಿಯಾ, ಸೇವಾದಳ ಮಾಜಿ ಕಾಂಗ್ರೆಸ್‌ ರಾಜ್ಯಾಧ್ಯಕ್ಷರೂ ಸೇರಿ ಹಲವರು ಬಿಜೆಪಿಗೆ ಜಂಪ್‌ ಆಗಿದ್ದಾರೆ.

ಮೂವರು ಪುಕ್ಕಲು ಸಚಿವರು ರಾಜೀನಾಮೆ ನೀಡಲಿ: ಮೂಡ್ನಾಕೂಡು ಪ್ರಕಾಶ್‌

Mar 04 2024, 01:17 AM IST
ರಾಜ್ಯ ಸರ್ಕಾರದ ದಲಿತ ಸಚಿವರಾದ ಎಚ್.ಸಿ.ಮಹದೇವಪ್ಪ, ಜಿ.ಪರಮೇಶ್ವರ್, ಪ್ರಿಯಾಂಕ್‌ ಖರ್ಗೆ ಅವರು ದಲಿತರ ಹಿತ ಕಾಯುವ ಸಚಿವರಲ್ಲ ಅವರು ಸಿಎಂ ಸಿದ್ದರಾಮಯ್ಯ ಅವರ ಹಿತ ಕಾಯುವ ಸಚಿವರು ಪುಕ್ಕಲು ಸಚಿವರು ಕೂಡಲೇ ರಾಜೀನಾಮೆ ನೀಡಬೇಕು ಎಂದು ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಪ್ರಕಾಶ್ ಮೂಡ್ನಾಕೂಡು ಒತ್ತಾಯಿಸಿದರು.

ಕುಡಿವ ನೀರು, ಜಾನುವಾರು ಮೇವಿಗೆ ಆದ್ಯತೆ: ಸಚಿವರು

Mar 02 2024, 01:47 AM IST
ರಾಮನಗರ: ಜಿಲ್ಲೆಯ ಎಲ್ಲಾ ತಾಲೂಕುಗಳಲ್ಲಿ ಬರ ಪೀಡಿತ ಎಂದು ಘೋಷಿಸಲಾಗಿದ್ದು, ಬೇಸಿಗೆಯಲ್ಲಿ ಸಮರ್ಪಕ ಕುಡಿಯುವ ನೀರು ಪೂರೈಕೆ ಹಾಗೂ ಜಾನುವಾರುಗಳ ಮೇವಿಗೆ ಆದ್ಯತೆ ಮೇಲೆ ಸಂಬಂಧಿಸಿದ ಇಲಾಖೆಗಳ ಅಧಿಕಾರಿಗಳು ಕ್ರಮ ವಹಿಸುವಂತೆ ಜಿಲ್ಲಾ ಉಸ್ತುವಾರಿ ಸಚಿವ ರಾಮಲಿಂಗಾರೆಡ್ಡಿ ಸೂಚನೆ ನೀಡಿದರು.

ಮಕ್ಕಳ ನೀರಿನ ಸಮಸ್ಯೆಗೆ ಸ್ಪಂದಿಸಿದ ಸಚಿವರು

Feb 20 2024, 01:52 AM IST
ಗ್ರಾಮಸ್ಥರ ಮನವಿಗೆ ಸ್ಪಂದಿಸಿದ ಸಚಿವ ಪ್ರಿಯಾಂಕ್‌ ಖರ್ಗೆ ಅವರು ಎರಡು ಶಾಲೆಗೆ ಪ್ರತ್ಯೇಕ ಕೊಳವೆ ಬಾವಿ ತೊಡಿಸಿ, ಪಂಪ್‌ ಹಾಕಿ ನೀರಿನ ಸಮಸ್ಯೆಗೆ ಶಾಶ್ವತ ಪರಿಹಾರ ಕಲ್ಪಿಸಿದ್ದಾರೆ.

ಸಚಿವರು, ರಾಜ್ಯಪಾಲರು, ಅಧಿಕಾರಿಗಳ ಖರ್ಚು ವೆಚ್ಚಕ್ಕೆ 1250 ಕೋಟಿ ರು.

Feb 02 2024, 01:02 AM IST
ಕೇಂದ್ರೀಯ ಸಚಿವಾಲಯದ ಖರ್ಚುವೆಚ್ಚಕ್ಕೆ ಬಜೆಟ್‌ನಲ್ಲಿ 1250 ಕೋಟಿ ರು. ಅನುದಾನ ನಿಗದಿಪಡಿಸಲಾಗಿದೆ.
  • < previous
  • 1
  • 2
  • 3
  • 4
  • 5
  • 6
  • 7
  • 8
  • next >

More Trending News

Top Stories
ಉಗ್ರವಾದದ ವಿರುದ್ಧ ಜಾಗತಿಕ ಕ್ರಮಕ್ಕೆ ಪ್ರಧಾನಿ ಮೋದಿ ಕರೆ
ಇಂಡೋನೇಷ್ಯಾದ ಲೆವೊಟೊಬಿ ಲಕಿ ಲಕಿ ಜ್ವಾಲಾಮುಖಿ ಸ್ಫೋಟ
ನಾಯಿ ಸಾಕುವುದಕ್ಕೆ ಎಷ್ಟೆಲ್ಲಾ ಖರ್ಚು! ತಳಿ ನಾಯಿ ತರಬಯಸುವವರು ಈ ಲೆಕ್ಕ ನೋಡಿಕೊಳ್ಳಿ
ಸಂಭಾವನೆ ತಗೋತಾರೆ, ಪ್ರಚಾರಕ್ಕೆ ಬರಲ್ಲ, ರಚಿತಾ ರಾಮ್‌ರಂಥವರು ಬ್ಯಾನ್‌ ಆಗಬೇಕು: ನಾಗಶೇಖರ್‌
ಬಂಗಾರಿ ಐಶ್ವರ್ಯಾಗೌಡಗೆ ಇ.ಡಿ. ಕೋರ್ಟ್‌ ಜಾಮೀನು
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved