• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಐಲ್ಯಾಂಡ್ ಟೂರಿಸ್‌ಂ ಅಭಿವೃದ್ಧಿಗೆ ಯತ್ನ: ಸತೀಶ್‌ ಸೈಲ್‌

Sep 28 2024, 01:27 AM IST
ಸಮುದ್ರ ಮಧ್ಯದಲ್ಲಿರುವ ಈ ದ್ವೀಪಗಳಲ್ಲಿ ಪ್ರವಾಸೋದ್ಯಮ ಚಟುವಟಿಕೆಗಳನ್ನು ಆರಂಭಿಸಿದಲ್ಲಿ ಜಿಲ್ಲೆಯು ಪ್ರವಾಸಿಗರಿಗೆ ನೆಚ್ಚಿನ ಆಕರ್ಷಣೀಯ ತಾಣವಾಗಲಿದೆ.

ಷೇರುದಾರರ ಸಹಭಾಗಿತ್ವದಲ್ಲಿ ಪ್ರಗತಿ: ಅಧ್ಯಕ್ಷ ಎ.ಸಿ.ಸತೀಶ್‌

Sep 15 2024, 01:59 AM IST
ಬೀರೂರು, ಆಡಳಿತ ಮಂಡಳಿ ಜೊತೆ ಷೇರುದಾರರ ಸಹಭಾಗಿತ್ವ ಸಹಕಾರಿ ಪ್ರಗತಿಗೆ ಅವಶ್ಯಕ ಎಂದು ಬೀರೂರು ಪಟ್ಟಣ ಸೌಹಾರ್ದ ಪತ್ತಿನ ಸಹಕಾರಿ ಅಧ್ಯಕ್ಷ ಎ.ಸಿ.ಸತೀಶ್ ತಿಳಿಸಿದರು.

ಪ್ಲೀಸ್‌, ಸಿಎಂ ಬದಲಾವಣೆ ವಿಚಾರ ಕೇಳ್ಬೇಡಿ: ಸತೀಶ್‌

Sep 10 2024, 01:43 AM IST
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಬದಲಾವಣೆ ವಿಚಾರವಾಗಿ ನನ್ನ ಬಳಿ ಪ್ರಶ್ನೆಗಳನ್ನು ಕೇಳಬೇಡಿ ಎಂದು ಮಾಧ್ಯಮದವರ ಬಳಿ ಲೋಕೋಪಯೋಗಿ ಸಚಿವ ಸತೀಶ್‌ ಜಾರಕಿಹೊಳಿ ಹೇಳಿದ್ದಾರೆ.

ಸಿಎಂ ಆಗುವ ಆಸೆ ಇದೆ, ಆದರೆ, ಸದ್ಯ ರೇಸ್‌ನಲ್ಲಿ ಇಲ್ಲ: ಸತೀಶ್‌

Sep 09 2024, 01:41 AM IST
ನನಗೂ ಆಸೆ ಇದೆ. ಆದರೆ, ಸದ್ಯ ಸಿಎಂ ಸ್ಥಾನದ ರೇಸ್‌ನಲ್ಲಿ ನಾನಿಲ್ಲ. ನಾನು ಸಿಎಂ ಆಗುವ ವಿಚಾರ ಮುಂದೆ ನೋಡೋಣ ಎಂದು ಲೋಕೋಪಯೋಗಿ ಸಚಿವ ಸತೀಶ ಜಾರಕಿಹೊಳಿ ಸ್ಪಷ್ಟಪಡಿಸಿದ್ದಾರೆ.

ದ.ಕ.ದಲ್ಲಿ ಬಿಜೆಪಿಗೆ 4 ಲಕ್ಷ ಸದಸ್ಯತ್ವ ನೋಂದಣಿ ಗುರಿ: ಸತೀಶ್‌ ಕುಂಪಲ

Sep 05 2024, 12:40 AM IST
ಸೆ.17ರಂದು ಪ್ರಧಾನಿ ನರೇಂದ್ರ ಮೋದಿ ಅವರ ಜನ್ಮದಿನ ಅಂಗವಾಗಿ ಸೆ.11ರಿಂದ 17ರವರೆಗೆ ಮಹಾ ಅಭಿಯಾನ ನಡೆಯಲಿದೆ. ಪ್ರತಿ ಬೂತ್‌ನಲ್ಲಿ 250 ಸದಸ್ಯರ ನೋಂದಣಿ ಗುರಿ ಇದೆ. ಈಗಾಗಲೇ ಸದಸ್ಯರಾದವರು, 18 ವರ್ಷ ಮೇಲ್ಪಟ್ಟವರು ಬಿಜೆಪಿ ಕಚೇರಿಯಲ್ಲೂ ನೋಂದಣಿ ಮಾಡಿಸಬಹುದು ಎಂದು ಹೇಳಿದರು.

ಮಾನವ ಸಹಿತ ಗಗನಯಾನಕ್ಕೆ ಪ್ರಾಥಮಿಕ ಸಿದ್ಧತೆ: ಇಸ್ರೋ ಡೆಪ್ಯೂಟಿ ಡೈರೆಕ್ಟರ್‌ ಸತೀಶ್‌ ಮಿಶ್ರಾ

Aug 24 2024, 01:17 AM IST
ಮಾನವ ಸಹಿತ ಗಗನಯಾನಕ್ಕೆ ಸಂಬಂಧಿಸಿ ಪ್ರಾಥಮಿಕ ಕೆಲಸಗಳು ಶುರುವಾಗಿದೆ. ಅದಕ್ಕೆ ಪೂರಕ ತರಬೇತಿಗಳು, ಉಪಕರಣಗಳ ಸಿದ್ಧತೆಗಳು ನಡೆಯುತ್ತಿವೆ. ಸದ್ಯಕ್ಕೆ ಎಲ್ಲವೂ ಪ್ರಾಥಮಿಕ ಹಂತದಲ್ಲಿವೆ ಎಂದರು.

ನಾರಾಯಣ ಗುರುಗಳ ಜೀವನಾದರ್ಶ ಅಳವಡಿಕೆ ಅಗತ್ಯ: ಸತೀಶ್‌

Aug 22 2024, 12:57 AM IST
ಸುಂಟಿಕೊಪ್ಪ ನಾರಾಯಣ ಗುರು ಬಿಲ್ಲವ ಸೇವಾ ಸಂಘ ಮತ್ತು ದೇಯಿ ಬೈದೇತಿ ಬಿಲ್ಲವ ಮಹಿಳಾ ಸಂಘದ ವತಿಯಿಂದ ಮಂಗಳವಾರ ರಾತ್ರಿ ಮಂಜನಾಥಯ್ಯ ಮೀನಾಕ್ಷಮ್ಮ ಕಲ್ಯಾಣ ಮಂಟಪದಲ್ಲಿ ನಾರಾಯಣ ಗುರುಗಳ 170ನೇ ಜಯಂತಿ ಹಾಗೂ ರಕ್ಷಾಬಂಧನ ಕಾರ್ಯಕ್ರಮ ನಡೆಯಿತು.

ಕ್ರೀಡೆಗೂ ಪಠ್ಯದಷ್ಟೇ ಒತ್ತು ಕೊಡಿ: ಸತೀಶ್‌

Aug 12 2024, 12:47 AM IST
ರಾಮನಗರ: ಕ್ರೀಡಾಪಟುಗಳು ಟೇಕ್ವಾಂಡೋ ಕ್ರೀಡೆ ಅಭ್ಯಾಸದಲ್ಲಿ ಸಾಕಷ್ಟು ಸಮಯ ವ್ಯರ್ಥ ಮಾಡಿದರೂ ಅದು ಇತರೆ ಕ್ರೀಡೆಗಳಿಗೆ ಸಹಕಾರಿಯಾಗಲಿದೆ. ಆದ್ದರಿಂದ ಕ್ರೀಡಾ ಪಟುಗಳು ಇತರೆ ಕ್ರೀಡೆಗಳ ಕಡೆಯೂ ಗಮನ ಹರಿಸುವುದರ ಜೊತೆಗೆ ವಿದ್ಯಾಭ್ಯಾಸದ ಕಡೆಗೂ ಹೆಚ್ಚಿನ ಒತ್ತು ನೀಡಬೇಕು ಎಂದು ರಾಜ್ಯ ಸರ್ಕಾರಿ ನೌಕರರ ಸಂಘದ ಜಿಲ್ಲಾಧ್ಯಕ್ಷ ಕೆ.ಸತೀಶ್ ಹೇಳಿದರು.

ಜೂನ್‌ ಅಂತ್ಯಕ್ಕೆ ಆಡಳಿತಕ್ಕೆ ಚುರುಕು: ಸತೀಶ್‌

Jun 16 2024, 01:55 AM IST

 ಜೂನ್‌ ಅಂತ್ಯದೊಳಗೆ ಮಹಾನಗರ ಪಾಲಿಕೆ, ಕೆಡಿಪಿ ಸೇರಿದಂತೆ ಪ್ರತಿ ಇಲಾಖೆಗಳ ಸಭೆಗಳನ್ನು ನಡೆಸಿ ಆಡಳಿತಕ್ಕೆ ಚುರುಕು ನೀಡಲಾಗುವುದು ಎಂದು ಲೋಕೋಪಯೋಗಿ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಸತೀಶ್ ಜಾರಕಿಹೊಳಿ ಹೇಳಿದರು.

ನಾವ್ಯಾರೂ ಡಿಸಿಎಂ ಹುದ್ದೆ ಕೇಳಿಲ್ಲ: ಸತೀಶ್‌ ಜಾರಕಿಹೊಳಿ

Jun 16 2024, 01:46 AM IST
ಪ್ರಸ್ತುತ ಹೆಚ್ಚುವರಿ ಡಿಸಿಎಂ ಹುದ್ದೆಯ ಅವಶ್ಯಕತೆ ಇಲ್ಲ. ನಾವ್ಯಾರೂ ಡಿಸಿಎಂ ಹುದ್ದೆ ಕೇಳಿಲ್ಲ. ಈ ಬಗ್ಗೆ ಬೇಡಿಕೆಯನ್ನೂ ಇಟ್ಟಿಲ್ಲ ಎಂದು ಲೋಕೋಪಯೋಗಿ ಸಚಿವ ಸತೀಶ್‌ ಜಾರಕಿಹೊಳಿ ಹೇಳಿದರು.
  • < previous
  • 1
  • 2
  • 3
  • 4
  • 5
  • next >

More Trending News

Top Stories
ಆಲಮಟ್ಟಿ ಅಣೆಕಟ್ಟು ಪುನಶ್ಚೇತನ ಕಾಮಗಾರಿ ಶುರು
ಗ್ಯಾರಂಟಿ ಹೆಸರಲ್ಲಿ ಅಭಿವೃದ್ಧಿ ಕಡೆಗಣನೆ : ನಿಖಿಲ್‌
43 ಕಿಮೀ ಉದ್ದದ ಇಂಗ್ಲಿಷ್‌ ಕಾಲುವೆ 13.37 ಗಂಟೆಯಲ್ಲಿ ಈಜಿದ ಚನ್ನಣ್ಣವರ ತಂಡ!
ಕೆಎಸ್ಸಾರ್ಟಿಸಿಯಲ್ಲಿ 8 ವರ್ಷದ ಬಳಿಕ ನೇಮಕ ಪ್ರಕ್ರಿಯೆ ಶುರು
ಶಾಲೆ ಶುರುವಾಗಿ 20 ದಿನ ಆದ್ರೂ ಶೂ, ಸಾಕ್ಸ್‌ ಇಲ್ಲ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved