• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

2028ಕ್ಕೆ ನಾನೇ ಸಿಎಂ ಅಭ್ಯರ್ಥಿ - ಏನಾಗುತ್ತೋ ಕಾದು ನೋಡ್ಬೇಕು: ಸತೀಶ್‌ ಜಾರಕಿಹೊಳಿ

Jan 07 2025, 01:27 PM IST

ಡಿಸಿಎಂ ಡಿ.ಕೆ.ಶಿವಕುಮಾರ್‌ ಬಿಟ್ಟು ಔತಣ ಕೂಟದ ಹೆಸರಲ್ಲಿ ರಹಸ್ಯ ಸಭೆ ಮಾಡಿಲ್ಲ ಎಂದು ಪ್ರತಿಕ್ರಿಯಿಸಿರುವ ಲೋಕೋಪಯೋಗಿ ಸಚಿವ ಸತೀಶ್‌ ಜಾರಕಿಹೊಳಿ ಅವರು, 2028ಕ್ಕೆ ನಾನೇ ಸಿಎಂ ಅಭ್ಯರ್ಥಿಯಾಗಿದ್ದು ಏನಾಗುತ್ತದೆಯೋ ಕಾದು ನೋಡಬೇಕು ಎಂದು ಹೇಳಿದ್ದಾರೆ.

60 ಪರ್ಸೆಂಟ್‌ ಆರೋಪಿಸುವವರು ಸಾಬೀತು ಪಡಿಸಿ: ಲೋಕೋಪಯೋಗಿ ಸಚಿವ ಸತೀಶ್‌ ಜಾರಕಿಹೊಳಿ

Jan 07 2025, 12:16 AM IST

ರಾಜ್ಯದಲ್ಲಿ ಶೇ.60 ಪರ್ಸೇಂಟ್‌ ಸರ್ಕಾರವಿದೆ ಎಂದು ಬಿಜೆಪಿಗರು ಸುಳ್ಳು ಆರೋಪ ಮಾಡುವುದನ್ನು ಬಿಟ್ಟು ಅಗತ್ಯ ದಾಖಲೆಗಳೊಂದಿಗೆ ಸಾಬೀತು ಪಡಿಸಬೇಕೆ ಹೊರತು ಸುಮ್ಮನೇ ಹೇಳಿಕೆಗಳನ್ನು ನೀಡಿದರೆ ಆಗುವುದಿಲ್ಲ ಎಂದು ಲೋಕೋಪಯೋಗಿ ಸಚಿವ ಸತೀಶ್‌ ಜಾರಕಿಹೊಳಿ ತಿರುಗೇಟು ನೀಡಿದರು.

ಸಂಚಲನ ಮೂಡಿಸಿದ ಸಚಿವ ಸತೀಶ್‌ ಜಾರಕಿಹೊಳಿ ನಿವಾಸದಲ್ಲಿ ನಡೆದಿದ್ದ ಡಿನ್ನರ್‌ ಪಾರ್ಟಿ

Jan 04 2025, 12:07 PM IST

ಗುರುವಾರ ಸಂಜೆ ಸಚಿವ ಸಂಪುಟ ಸಭೆ ಮುಗಿದ ಬಳಿಕ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ‌ ನಿವಾಸದಲ್ಲಿ ಏರ್ಪಡಿಸಲಾಗಿದ್ದ ಡಿನ್ನರ್​ ಪಾರ್ಟಿ ಕಾಂಗ್ರೆಸ್‌ ಪಕ್ಷದಲ್ಲಿ ತೀವ್ರ ಸಂಚಲನ ಮೂಡಿಸಿದೆ. ಕಾಂಗ್ರೆಸ್‌ನಲ್ಲಿನ ಬಣ ರಾಜಕೀಯ ಜೋರಾಗಿದೆ ಎಂದು ಪ್ರತಿಪಕ್ಷಗಳು ಟೀಕಿಸಿದ್ದಾರೆ.

ಸತೀಶ್‌ ನೀನಾಸಂ, ರಚಿತಾ ರಾಮ್‌ ನಟನೆಯ ಅಯೋಗ್ಯ 2

Dec 04 2024, 12:36 AM IST
ಅಯೋಗ್ಯ ಸಿನಿಮಾ ಎರಡನೇ ಭಾಗದಲ್ಲಿ ಹೊರಬರುತ್ತಿದೆ. ಸಿನಿಮಾ ಬಗ್ಗೆ ನೀನಾಸಂ ಸತೀಶ್‌ ಮಾತನಾಡಿದ್ದಾರೆ.

ಹೈಕಮಾಂಡ್‌ ಹೇಳಿದ್ರೆ ಮನೆ ಬಿಡ್ಬೇಕು - ಕೆಲವರ ಖಾತೆ ಬದಲಾವಣೆ ಬಗ್ಗೆಯೂ ಮಾತುಕತೆ : ಸತೀಶ್‌

Nov 28 2024, 11:52 AM IST

ಸಂಪುಟ ಪುನಾರಚನೆ ಕುರಿತಂತೆ ಚರ್ಚೆ ನಡೆಯುತ್ತಿದ್ದು, ವರಿಷ್ಠರು ತೆಗೆದುಕೊಳ್ಳುವ ನಿರ್ಧಾರವೇ ಅಂತಿಮವಾಗಲಿದೆ. ದೆಹಲಿಯಿಂದ ಪಟ್ಟಿ ಬಂದರೆ ಕಥೆ ಮುಗಿಯಿತು. ಮನೆ ಖಾಲಿ ಮಾಡಿಕೊಂಡು ಹೋಗಬೇಕು ಅಷ್ಟೇ ಎಂದು ಲೋಕೋಪಯೋಗಿ ಸಚಿವ ಸತೀಶ್‌ ಜಾರಕಿಹೊಳಿ ತಿಳಿಸಿದ್ದಾರೆ

ವನ ಮಹೋತ್ಸವ ವರ್ಷ ಪೂರ್ತಿ ನಡೆಯಲಿ: ಆರ್‌ಎಫ್‌ಒ ಸತೀಶ್‌ ಕುಮಾರ್‌

Oct 27 2024, 02:16 AM IST
ವರ್ಷದಲ್ಲಿ ಒಂದು ದಿನ ಸಸಿ ನೆಟ್ಟು ವನ ಮಹೋತ್ಸವ ಆಚರಣೆಗೆ ಸೀಮಿತವಾಗದೆ ವರ್ಷ ಪೂರ್ತಿ ಸಸಿ ನೆಡಲು ಮುಂದಾಗಬೇಕು ಎಂದು ಓಂಕಾರ ಮತ್ತು ಗುಂಡ್ಲುಪೇಟೆ ಬಫರ್‌ ಜೋನ್‌ ವಲಯ ಅರಣ್ಯಾಧಿಕಾರಿ ಕೆ.ಪಿ.ಸತೀಶ್‌ ಕುಮಾರ್‌ ಕರೆ ನೀಡಿದರು. ಗುಂಡ್ಲುಪೇಟೆಯಲ್ಲಿ ವನ ಮಹೋತ್ಸವ ಕಾರ್ಯಕ್ರಮದಲ್ಲಿ ಸಸಿ ನೆಟ್ಟು ಮಾತನಾಡಿದರು.

ಬೇಲೆಕೇರಿ ಅದಿರು ಕಳವು ಕೇಸ್‌ - ಸತೀಶ್‌ ಸೈಲ್‌ಗೆ ಎಷ್ಟು ವರ್ಷ ಜೈಲ್‌? ಇಂದು ಪ್ರಕಟ

Oct 26 2024, 07:12 AM IST

ಬೇಲೆಕೇರಿ ಅದಿರು ನಾಪತ್ತೆ ಪ್ರಕರಣ ಸಂಬಂಧ ಶಾಸಕ ಸತೀಶ್‌ ಸೈಲ್‌ ಸೇರಿ ಇತರೆ ಅಪರಾಧಿಗಳ ವಿರುದ್ಧದ ಶಿಕ್ಷೆ ಪ್ರಮಾಣ ಘೋಷಣೆಯನ್ನು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಶನಿವಾರಕ್ಕೆ ಮುಂದೂಡಿದೆ.

ಕಾರವಾರ ಕಾಂಗ್ರೆಸ್‌ ಶಾಸಕ ಸತೀಶ್‌ ಶೈಲ್‌ ಬಂಧನ : 6 ಕೇಸ್‌ಗಳಲ್ಲಿ ಸೈಲ್‌ ಸೇರಿ 7 ಜನ ದೋಷಿ

Oct 25 2024, 01:02 AM IST
ಬೇಲೆಕೇರಿ ಬಂದರಿನಿಂದ ಅದಿರು ನಾಪತ್ತೆಯಾದ ಪ್ರಕರಣದ ಸಂಬಂಧ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು ಮಹತ್ವದ ಆದೇಶ ಪ್ರಕಟಿಸಿದ್ದು, ಕಾರವಾರದ ಕಾಂಗ್ರೆಸ್‌ ಶಾಸಕ ಸತೀಶ್‌ ಸೈಲ್‌ ಸೇರಿದಂತೆ ಏಳು ಮಂದಿಯನ್ನು ಆರು ಪ್ರಕರಣಗಳಲ್ಲಿ ದೋಷಿ ಎಂದು ತೀರ್ಪು ನೀಡಿದೆ.

ಪೊಲೀಸ್‌ ಠಾಣೆಯಲ್ಲೇ ರಕ್ಷಣೆ ಇಲ್ಲ: ಸತೀಶ್‌ ಕುಂಪಲ ಆರೋಪ

Oct 18 2024, 12:01 AM IST
ಅಶಾಂತಿಯುತ ವಾತಾವರಣ ನಿರ್ಮಾಣಕ್ಕೆ ಪೊಲೀಸ್ ಇಲಾಖೆ ಕಾರಣವಾಗುತ್ತಿದೆ. ಸ್ಥಳೀಯ ಶಾಸಕರು ಈ ಪ್ರಕರಣದ ಬಗ್ಗೆ ಧ್ವನಿ ಎತ್ತಿಲ್ಲ. ಸಾಮರಸ್ಯ ಸಮನ್ವಯ ತರುವ ಕೆಲಸವನ್ನು ಶಾಸಕರು ಮಾಡಲಿ ಎಂದು ಸತೀಶ್‌ ಕುಂಪಲ ಆಗ್ರಹಿಸಿದರು.

ನಮ್ಮ ತಂದೆ ಸಿಎಂ ಆಗ್ಬೇಕನ್ನೋದು ಎಲ್ಲರ ಆಸೆ: ಸತೀಶ್‌ ಜಾರಕಿಹೊಳಿ ಪುತ್ರಿ ಪ್ರಿಯಾಂಕ

Oct 08 2024, 12:06 PM IST

ನಮ್ಮ ತಂದೆ ಸತೀಶ್‌ ಜಾರಕಿಹೊಳಿ ಅವರು ಮುಖ್ಯಮಂತ್ರಿಯಾಗಬೇಕೆಂಬುದು ಎಲ್ಲರ ಆಶಯವಾಗಿದೆ. ಸಮಯ, ಸಂದರ್ಭ ಬರಲಿ. ಆಗ ನೋಡೋಣ ಎಂದು ಅವರ ಪುತ್ರಿ, ಚಿಕ್ಕೋಡಿ ಸಂಸದೆ ಪ್ರಿಯಾಂಕಾ ಜಾರಕಿಹೊಳಿ ಹೇಳಿದರು.

  • < previous
  • 1
  • 2
  • 3
  • 4
  • 5
  • 6
  • 7
  • next >

More Trending News

Top Stories
ತಿಂಗಳಿಗೆ 10,000 ರು. ಉಳಿಸಿದ ಮಾತ್ರಕ್ಕೆ ಶ್ರೀಮಂತರಾಗಲ್ಲ!
ರಾಜ್ಯದಲ್ಲಿ 3 ದಿನ ಮಳೆ : 5 ಜಿಲ್ಲೆ ಯೆಲ್ಲೋ ಅಲರ್ಟ್‌
ಫಿಲ್ಮ್ ಸಿಟಿ ನಿರ್ಮಾಣಕ್ಕೆ ಡಿಪಿಆರ್‌ ಸಿದ್ಧ : ಸಿಎಂ ಸಿದ್ದರಾಮಯ್ಯ
ಪ್ರಶಸ್ತಿ ಪಡೆದ ಸಿನಿಮಾಗಳು, ನಟ, ನಟಿಯರು
180 ಸ್ಥಳೀಯ ಸಂಸ್ಥೆಗಳ ಚುನಾವಣೆ ಸದ್ಯಕ್ಕೆ ಕಷ್ಟ : ಕೋರ್ಟ್‌ಗೆ ಸರ್ಕಾರ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved