• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ದ.ಕ.ದಲ್ಲಿ ಬಿಜೆಪಿಗೆ 4 ಲಕ್ಷ ಸದಸ್ಯತ್ವ ನೋಂದಣಿ ಗುರಿ: ಸತೀಶ್‌ ಕುಂಪಲ

Sep 05 2024, 12:40 AM IST
ಸೆ.17ರಂದು ಪ್ರಧಾನಿ ನರೇಂದ್ರ ಮೋದಿ ಅವರ ಜನ್ಮದಿನ ಅಂಗವಾಗಿ ಸೆ.11ರಿಂದ 17ರವರೆಗೆ ಮಹಾ ಅಭಿಯಾನ ನಡೆಯಲಿದೆ. ಪ್ರತಿ ಬೂತ್‌ನಲ್ಲಿ 250 ಸದಸ್ಯರ ನೋಂದಣಿ ಗುರಿ ಇದೆ. ಈಗಾಗಲೇ ಸದಸ್ಯರಾದವರು, 18 ವರ್ಷ ಮೇಲ್ಪಟ್ಟವರು ಬಿಜೆಪಿ ಕಚೇರಿಯಲ್ಲೂ ನೋಂದಣಿ ಮಾಡಿಸಬಹುದು ಎಂದು ಹೇಳಿದರು.

ಮಾನವ ಸಹಿತ ಗಗನಯಾನಕ್ಕೆ ಪ್ರಾಥಮಿಕ ಸಿದ್ಧತೆ: ಇಸ್ರೋ ಡೆಪ್ಯೂಟಿ ಡೈರೆಕ್ಟರ್‌ ಸತೀಶ್‌ ಮಿಶ್ರಾ

Aug 24 2024, 01:17 AM IST
ಮಾನವ ಸಹಿತ ಗಗನಯಾನಕ್ಕೆ ಸಂಬಂಧಿಸಿ ಪ್ರಾಥಮಿಕ ಕೆಲಸಗಳು ಶುರುವಾಗಿದೆ. ಅದಕ್ಕೆ ಪೂರಕ ತರಬೇತಿಗಳು, ಉಪಕರಣಗಳ ಸಿದ್ಧತೆಗಳು ನಡೆಯುತ್ತಿವೆ. ಸದ್ಯಕ್ಕೆ ಎಲ್ಲವೂ ಪ್ರಾಥಮಿಕ ಹಂತದಲ್ಲಿವೆ ಎಂದರು.

ನಾರಾಯಣ ಗುರುಗಳ ಜೀವನಾದರ್ಶ ಅಳವಡಿಕೆ ಅಗತ್ಯ: ಸತೀಶ್‌

Aug 22 2024, 12:57 AM IST
ಸುಂಟಿಕೊಪ್ಪ ನಾರಾಯಣ ಗುರು ಬಿಲ್ಲವ ಸೇವಾ ಸಂಘ ಮತ್ತು ದೇಯಿ ಬೈದೇತಿ ಬಿಲ್ಲವ ಮಹಿಳಾ ಸಂಘದ ವತಿಯಿಂದ ಮಂಗಳವಾರ ರಾತ್ರಿ ಮಂಜನಾಥಯ್ಯ ಮೀನಾಕ್ಷಮ್ಮ ಕಲ್ಯಾಣ ಮಂಟಪದಲ್ಲಿ ನಾರಾಯಣ ಗುರುಗಳ 170ನೇ ಜಯಂತಿ ಹಾಗೂ ರಕ್ಷಾಬಂಧನ ಕಾರ್ಯಕ್ರಮ ನಡೆಯಿತು.

ಕ್ರೀಡೆಗೂ ಪಠ್ಯದಷ್ಟೇ ಒತ್ತು ಕೊಡಿ: ಸತೀಶ್‌

Aug 12 2024, 12:47 AM IST
ರಾಮನಗರ: ಕ್ರೀಡಾಪಟುಗಳು ಟೇಕ್ವಾಂಡೋ ಕ್ರೀಡೆ ಅಭ್ಯಾಸದಲ್ಲಿ ಸಾಕಷ್ಟು ಸಮಯ ವ್ಯರ್ಥ ಮಾಡಿದರೂ ಅದು ಇತರೆ ಕ್ರೀಡೆಗಳಿಗೆ ಸಹಕಾರಿಯಾಗಲಿದೆ. ಆದ್ದರಿಂದ ಕ್ರೀಡಾ ಪಟುಗಳು ಇತರೆ ಕ್ರೀಡೆಗಳ ಕಡೆಯೂ ಗಮನ ಹರಿಸುವುದರ ಜೊತೆಗೆ ವಿದ್ಯಾಭ್ಯಾಸದ ಕಡೆಗೂ ಹೆಚ್ಚಿನ ಒತ್ತು ನೀಡಬೇಕು ಎಂದು ರಾಜ್ಯ ಸರ್ಕಾರಿ ನೌಕರರ ಸಂಘದ ಜಿಲ್ಲಾಧ್ಯಕ್ಷ ಕೆ.ಸತೀಶ್ ಹೇಳಿದರು.

ಜೂನ್‌ ಅಂತ್ಯಕ್ಕೆ ಆಡಳಿತಕ್ಕೆ ಚುರುಕು: ಸತೀಶ್‌

Jun 16 2024, 01:55 AM IST

 ಜೂನ್‌ ಅಂತ್ಯದೊಳಗೆ ಮಹಾನಗರ ಪಾಲಿಕೆ, ಕೆಡಿಪಿ ಸೇರಿದಂತೆ ಪ್ರತಿ ಇಲಾಖೆಗಳ ಸಭೆಗಳನ್ನು ನಡೆಸಿ ಆಡಳಿತಕ್ಕೆ ಚುರುಕು ನೀಡಲಾಗುವುದು ಎಂದು ಲೋಕೋಪಯೋಗಿ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಸತೀಶ್ ಜಾರಕಿಹೊಳಿ ಹೇಳಿದರು.

ನಾವ್ಯಾರೂ ಡಿಸಿಎಂ ಹುದ್ದೆ ಕೇಳಿಲ್ಲ: ಸತೀಶ್‌ ಜಾರಕಿಹೊಳಿ

Jun 16 2024, 01:46 AM IST
ಪ್ರಸ್ತುತ ಹೆಚ್ಚುವರಿ ಡಿಸಿಎಂ ಹುದ್ದೆಯ ಅವಶ್ಯಕತೆ ಇಲ್ಲ. ನಾವ್ಯಾರೂ ಡಿಸಿಎಂ ಹುದ್ದೆ ಕೇಳಿಲ್ಲ. ಈ ಬಗ್ಗೆ ಬೇಡಿಕೆಯನ್ನೂ ಇಟ್ಟಿಲ್ಲ ಎಂದು ಲೋಕೋಪಯೋಗಿ ಸಚಿವ ಸತೀಶ್‌ ಜಾರಕಿಹೊಳಿ ಹೇಳಿದರು.

ಶಾಸಕ ಸವದಿ, ಮಹೇಂದ್ರ ಪಕ್ಷದ ವಿರುದ್ಧ ಕೆಲಸ ಮಾಡಿದರು: ಸತೀಶ್‌

Jun 09 2024, 01:31 AM IST
ಲೋಕಸಭೆ ಚುನಾವಣೆ ಫಲಿತಾಂಶದ ಬಳಿಕ ಬೆಳಗಾವಿ ಕಾಂಗ್ರೆಸ್‌ನಲ್ಲಿ ಭಿನ್ನಮತ ಸ್ಫೋಟಗೊಂಡಿದ್ದು, ಅಥಣಿ ಮತ್ತು ಕುಡಚಿ ಶಾಸಕರು ಚುನಾವಣೆಗೆ ಸಹಕಾರ ನೀಡಿಲ್ಲ ಎಂದು ಲೋಕೋಪಯೋಗಿ ಸಚಿವ ಸತೀಶ್‌ ಜಾರಕಿಹೊಳಿ ಪುನರುಚ್ಚರಿಸಿದ್ದಾರೆ.

ಡೈರೆಕ್ಟರ್, ಪ್ರೊಡ್ಯೂಸರ್ ಫೇಲಾದರೆಇಂಥ ಫಲಿತಾಂಶ: ಸತೀಶ್‌ ಜಾರಕಿಹೊಳಿ

Jun 06 2024, 12:31 AM IST
ಡೈರೆಕ್ಟರ್, ಪ್ರೊಡ್ಯೂಸರ್ ಫೇಲಾದರೆ ಈ ರೀತಿಯ ಫಲಿತಾಂಶ ನಿರೀಕ್ಷಿತ ಎಂದು ಲೋಕೋಪಯೋಗಿ ಸಚಿವ ಸತೀಶ್‌ ಜಾರಕಿಹೊಳಿ ಹೇಳಿದರು. ಈ ಮೂಲಕ ಲೋಕಸಭೆ ಚುನಾವಣೆಯಲ್ಲಿ ಕರ್ನಾಟಕದಲ್ಲಿ ಪಕ್ಷ ನಿರೀಕ್ಷಿತ ಫಲಿತಾಂಶ ಪಡೆಯುವಲ್ಲಿ ವಿಫಲವಾಗಿದ್ದಕ್ಕೆ ನಾಯಕರೇ ಕಾರಣ ಎಂದು ಪರೋಕ್ಷವಾಗಿ ಹೇಳಿದರು.

ಗಲಭೆ ಎಬ್ಬಿಸುವವರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ: ಸಚಿವ ಸತೀಶ್‌ ಎಚ್ಚರಿಕೆ

May 25 2024, 12:46 AM IST
ಯಾರೇ ಕೋಮು ಗಲಭೆ ಮಾಡಿದರೇ ಕಠಿಣ ಕ್ರಮ ತೆಗೆದುಕೊಳ್ಳುತ್ತೇವೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಸತೀಶ್‌ ಜಾರಕಿಹೊಳಿ ಎಂದು ಎಚ್ಚರಿಕೆ ನೀಡಿದರು.

ತ್ಯಾಜ್ಯ ವಿಲೇವಾರಿಗೆ ಅಧಿಕಾರಿಗಳ ಸ್ಪಂದನೆ ಇಲ್ಲ: ಗ್ರಾಪಂ ಉಪಾಧ್ಯಕ್ಷ ಸತೀಶ್‌

May 21 2024, 12:33 AM IST
ಬಾಗೂರು ಹೋಬಳಿಯ ಕಾರೇಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಕಸ ವಿಲೇವಾರಿ ಮಾಡಲು ಅಧಿಕಾರಿಗಳು ಸ್ಪಂದಿಸುತ್ತಿಲ್ಲ ಎಂದು ಗ್ರಾಮ ಪಂಚಾಯಿತಿ ಉಪಾಧ್ಯಕ್ಷ ಕೆ.ಎ.ಸತೀಶ್ ಅಸಮಾಧಾನ ವ್ಯಕ್ತಪಡಿಸಿದರು. ಗ್ರಾಮ ಪಂಚಾಯಿತಿ ಸಭೆಯಲ್ಲಿ ಮಾತನಾಡಿದರು.
  • < previous
  • 1
  • 2
  • 3
  • 4
  • 5
  • 6
  • next >

More Trending News

Top Stories
ಇಂದಿನಿಂದ ಬಸ್‌ ಮುಷ್ಕರ ಬಿಸಿ : 1 ಕೋಟಿ ಪ್ರಯಾಣಿಕರಿಗೆ ಪೇಚು
ಆ,10ಕ್ಕೆ ಬೆಂಗಳೂರಲ್ಲಿ ಮೋದಿ ರೋಡ್‌ ಶೋ, ಸಮಾವೇಶ
ನ್ಯಾ। ದಾಸ್‌ ಆಯೋಗದಿಂದ ಸಿಎಂಗೆ ಒಳಮೀಸಲು ವರದಿ
ಸಾರಿಗೆ ನೌಕರರ 38 ತಿಂಗಳ ವೇತನ ಬಾಕಿ ಪಾವತಿ ಅಸಾಧ್ಯ : ಸಿಎಂ
35 ಅತ್ಯಗತ್ಯ ಔಷಧಿ ದರ ಇಳಿಕೆ : ಕೇಂದ್ರ ಘೋಷಣೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved