• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಜೂನ್‌ ಅಂತ್ಯಕ್ಕೆ ಆಡಳಿತಕ್ಕೆ ಚುರುಕು: ಸತೀಶ್‌

Jun 16 2024, 01:55 AM IST

 ಜೂನ್‌ ಅಂತ್ಯದೊಳಗೆ ಮಹಾನಗರ ಪಾಲಿಕೆ, ಕೆಡಿಪಿ ಸೇರಿದಂತೆ ಪ್ರತಿ ಇಲಾಖೆಗಳ ಸಭೆಗಳನ್ನು ನಡೆಸಿ ಆಡಳಿತಕ್ಕೆ ಚುರುಕು ನೀಡಲಾಗುವುದು ಎಂದು ಲೋಕೋಪಯೋಗಿ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಸತೀಶ್ ಜಾರಕಿಹೊಳಿ ಹೇಳಿದರು.

ನಾವ್ಯಾರೂ ಡಿಸಿಎಂ ಹುದ್ದೆ ಕೇಳಿಲ್ಲ: ಸತೀಶ್‌ ಜಾರಕಿಹೊಳಿ

Jun 16 2024, 01:46 AM IST
ಪ್ರಸ್ತುತ ಹೆಚ್ಚುವರಿ ಡಿಸಿಎಂ ಹುದ್ದೆಯ ಅವಶ್ಯಕತೆ ಇಲ್ಲ. ನಾವ್ಯಾರೂ ಡಿಸಿಎಂ ಹುದ್ದೆ ಕೇಳಿಲ್ಲ. ಈ ಬಗ್ಗೆ ಬೇಡಿಕೆಯನ್ನೂ ಇಟ್ಟಿಲ್ಲ ಎಂದು ಲೋಕೋಪಯೋಗಿ ಸಚಿವ ಸತೀಶ್‌ ಜಾರಕಿಹೊಳಿ ಹೇಳಿದರು.

ಶಾಸಕ ಸವದಿ, ಮಹೇಂದ್ರ ಪಕ್ಷದ ವಿರುದ್ಧ ಕೆಲಸ ಮಾಡಿದರು: ಸತೀಶ್‌

Jun 09 2024, 01:31 AM IST
ಲೋಕಸಭೆ ಚುನಾವಣೆ ಫಲಿತಾಂಶದ ಬಳಿಕ ಬೆಳಗಾವಿ ಕಾಂಗ್ರೆಸ್‌ನಲ್ಲಿ ಭಿನ್ನಮತ ಸ್ಫೋಟಗೊಂಡಿದ್ದು, ಅಥಣಿ ಮತ್ತು ಕುಡಚಿ ಶಾಸಕರು ಚುನಾವಣೆಗೆ ಸಹಕಾರ ನೀಡಿಲ್ಲ ಎಂದು ಲೋಕೋಪಯೋಗಿ ಸಚಿವ ಸತೀಶ್‌ ಜಾರಕಿಹೊಳಿ ಪುನರುಚ್ಚರಿಸಿದ್ದಾರೆ.

ಡೈರೆಕ್ಟರ್, ಪ್ರೊಡ್ಯೂಸರ್ ಫೇಲಾದರೆಇಂಥ ಫಲಿತಾಂಶ: ಸತೀಶ್‌ ಜಾರಕಿಹೊಳಿ

Jun 06 2024, 12:31 AM IST
ಡೈರೆಕ್ಟರ್, ಪ್ರೊಡ್ಯೂಸರ್ ಫೇಲಾದರೆ ಈ ರೀತಿಯ ಫಲಿತಾಂಶ ನಿರೀಕ್ಷಿತ ಎಂದು ಲೋಕೋಪಯೋಗಿ ಸಚಿವ ಸತೀಶ್‌ ಜಾರಕಿಹೊಳಿ ಹೇಳಿದರು. ಈ ಮೂಲಕ ಲೋಕಸಭೆ ಚುನಾವಣೆಯಲ್ಲಿ ಕರ್ನಾಟಕದಲ್ಲಿ ಪಕ್ಷ ನಿರೀಕ್ಷಿತ ಫಲಿತಾಂಶ ಪಡೆಯುವಲ್ಲಿ ವಿಫಲವಾಗಿದ್ದಕ್ಕೆ ನಾಯಕರೇ ಕಾರಣ ಎಂದು ಪರೋಕ್ಷವಾಗಿ ಹೇಳಿದರು.

ಗಲಭೆ ಎಬ್ಬಿಸುವವರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ: ಸಚಿವ ಸತೀಶ್‌ ಎಚ್ಚರಿಕೆ

May 25 2024, 12:46 AM IST
ಯಾರೇ ಕೋಮು ಗಲಭೆ ಮಾಡಿದರೇ ಕಠಿಣ ಕ್ರಮ ತೆಗೆದುಕೊಳ್ಳುತ್ತೇವೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಸತೀಶ್‌ ಜಾರಕಿಹೊಳಿ ಎಂದು ಎಚ್ಚರಿಕೆ ನೀಡಿದರು.

ತ್ಯಾಜ್ಯ ವಿಲೇವಾರಿಗೆ ಅಧಿಕಾರಿಗಳ ಸ್ಪಂದನೆ ಇಲ್ಲ: ಗ್ರಾಪಂ ಉಪಾಧ್ಯಕ್ಷ ಸತೀಶ್‌

May 21 2024, 12:33 AM IST
ಬಾಗೂರು ಹೋಬಳಿಯ ಕಾರೇಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಕಸ ವಿಲೇವಾರಿ ಮಾಡಲು ಅಧಿಕಾರಿಗಳು ಸ್ಪಂದಿಸುತ್ತಿಲ್ಲ ಎಂದು ಗ್ರಾಮ ಪಂಚಾಯಿತಿ ಉಪಾಧ್ಯಕ್ಷ ಕೆ.ಎ.ಸತೀಶ್ ಅಸಮಾಧಾನ ವ್ಯಕ್ತಪಡಿಸಿದರು. ಗ್ರಾಮ ಪಂಚಾಯಿತಿ ಸಭೆಯಲ್ಲಿ ಮಾತನಾಡಿದರು.

ಲೋಕ ಫಲಿತಾಂಶದ ನಂತರ ಸಂಪುಟ ವಿಸ್ತರಣೆ ಆಗಲ್ಲ: ಸತೀಶ್‌

May 18 2024, 12:31 AM IST
ನನಗಿರುವ ಮಾಹಿತಿ ಪ್ರಕಾರ ಲೋಕಸಭಾ ಚುನಾವಣಾ ಫಲಿತಾಂಶದ ನಂತರ ರಾಜ್ಯದ ಸಚಿವ ಸಂಪುಟ ವಿಸ್ತರಣೆ ಆಗಲ್ಲ. ಆದಾಗ್ಯೂ, ಈ ಬಗ್ಗೆ ಹೈಕಮಾಂಡ್ ಅಂತಿಮ ನಿರ್ಧಾರ ಕೈಗೊಳ್ಳುತ್ತದೆ ಎಂದು ಸಚಿವ ಸತೀಶ್‌ ಜಾರಕಿಹೊಳಿ ಸ್ಪಷ್ಟಪಡಿಸಿದರು.

ಸ್ವಾತಂತ್ರ್ಯದಲ್ಲಿ ಸ್ತ್ರೀಯರ ಪಾತ್ರ ಅತ್ಯಂತ ಮಹತ್ವದ್ದು: ವಾಗ್ಮಿ ಎಚ್.ಕೆ.ಸತೀಶ್‌

May 01 2024, 01:16 AM IST
ಸ್ವಾತಂತ್ರ್ಯ ಪಡೆಯುವಲ್ಲಿ ಇಂತಹ ಸ್ತ್ರೀಯರ ಪಾತ್ರ ಅತ್ಯಂತ ಮಹತ್ವದಿಂದ ಕೂಡಿದೆ ಎಂದು ಅಂಚೆಚೀಟಿ, ಅಂಚೆ ಲಕೋಟೆ, ನಾಣ್ಯಗಳ ಅನನ್ಯ ಸಂಗ್ರಾಹಕ, ವಾಗ್ಮಿ ಎಚ್.ಕೆ.ಸತೀಶ್‌ ಅಭಿಪ್ರಾಯಪಟ್ಟರು. ಹಾಸನದ ಸಂಸ್ಕೃತ ಭವನದಲ್ಲಿ ಮಾಸಿಕ ಸರಣಿ ಉಪನ್ಯಾಸ ಕಾರ್ಯಕ್ರಮದಲ್ಲಿ ಮಾತನಾಡಿದರು.

ಮೋದಿ ಅಲೆ ಎದುರು ಪುತ್ರಿ ಗೆಲ್ಲಿಸಿಕೊಂಡು ಬರ್ತಾರಾ ಸತೀಶ್‌ ಜಾರಕಿಹೊಳಿ?

Apr 29 2024, 11:26 AM IST

 ಚಿಕ್ಕೋಡಿ. 1957ರಿಂದ ಈ ಕ್ಷೇತ್ರದಲ್ಲಿ ಕಾಂಗ್ರೆಸ್‌ ಒಂಬತ್ತು ಬಾರಿ ಗೆದ್ದಿದೆ. ಕೇಂದ್ರದ ಮಾಜಿ ಸಚಿವ ಬಿ.ಶಂಕರಾನಂದ ಅವರೇ ಸತತ 7 ಬಾರಿ ಇಲ್ಲಿ ಗೆಲುವು ಸಾಧಿಸಿದ್ದು ಇತಿಹಾಸ. ಇದೀಗ ಕ್ಷೇತ್ರ ಬಿಜೆಪಿ ತೆಕ್ಕೆಗೆ ಹೋಗಿದೆ. ಕಾಂಗ್ರೆಸ್‌ ಮತ್ತು ಬಿಜೆಪಿ ನಡುವೆ ಇಲ್ಲಿ ನೇರ ಹಣಾಹಣಿ ಇದೆ.

ದ.ಕ.ದಲ್ಲಿ ನಿರೀಕ್ಷೆಗೂ ಮೀರಿ ಮತದಾನ: ಬಿಜೆಪಿ ಜಿಲ್ಲಾ ಅಧ್ಯಕ್ಷ ಸತೀಶ್‌ ಕುಂಪಲ

Apr 28 2024, 01:29 AM IST
ಈ ಚುನಾವಣೆಯಲ್ಲಿ ಮತದಾನದ ಪ್ರಮಾಣ ಉತ್ತಮವಾಗಿದ್ದು, ಬಿಜೆಪಿಗೆ ಗೆಲುವಿನ ವಿಶ್ವಾಸ ಇದೆ ಎಂದು ಅಭ್ಯರ್ಥಿ ಕ್ಯಾಪ್ಟನ್‌ ಬ್ರಿಜೇಶ್‌ ಚೌಟ ಹೇಳಿದರು.
  • < previous
  • 1
  • 2
  • 3
  • 4
  • 5
  • 6
  • 7
  • next >

More Trending News

Top Stories
ತಿಂಗಳಿಗೆ 10,000 ರು. ಉಳಿಸಿದ ಮಾತ್ರಕ್ಕೆ ಶ್ರೀಮಂತರಾಗಲ್ಲ!
ರಾಜ್ಯದಲ್ಲಿ 3 ದಿನ ಮಳೆ : 5 ಜಿಲ್ಲೆ ಯೆಲ್ಲೋ ಅಲರ್ಟ್‌
ಫಿಲ್ಮ್ ಸಿಟಿ ನಿರ್ಮಾಣಕ್ಕೆ ಡಿಪಿಆರ್‌ ಸಿದ್ಧ : ಸಿಎಂ ಸಿದ್ದರಾಮಯ್ಯ
ಪ್ರಶಸ್ತಿ ಪಡೆದ ಸಿನಿಮಾಗಳು, ನಟ, ನಟಿಯರು
180 ಸ್ಥಳೀಯ ಸಂಸ್ಥೆಗಳ ಚುನಾವಣೆ ಸದ್ಯಕ್ಕೆ ಕಷ್ಟ : ಕೋರ್ಟ್‌ಗೆ ಸರ್ಕಾರ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved