• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಮೊಗವೀರರು ಬಿಜೆಪಿಯ ಶಕ್ತಿ: ಜಿಲ್ಲಾಧ್ಯಕ್ಷ ಸತೀಶ್‌ ಕುಂಪಲ

Mar 30 2024, 12:45 AM IST
ಪ್ರಕೋಷ್ಠಗಳ ಜಿಲ್ಲಾ ಸಂಯೋಜಕ ಸುಧೀರ್‌ ಶೆಟ್ಟಿ ಕಣ್ಣೂರು ಅವರು ಮೀನುಗಾರಿಕಾ ಪ್ರಕೋಷ್ಠದ ನೂತನ ಪದಾಧಿಕಾರಿಗಳನ್ನು ಘೋಷಿಸಿದರು.

ಏ.5ಕ್ಕೆ ನೀನಾಸಂ ಸತೀಶ್‌ ನಟನೆಯ ಮ್ಯಾಟ್ನಿ ಬಿಡುಗಡೆ

Mar 17 2024, 01:50 AM IST
ನೀನಾಸಂ ಸತೀಶ್‌ ನಟನೆಯ ಮ್ಯಾಟ್ನೀ ಸಿನಿಮಾ ಏ.5ಕ್ಕೆ ರಿಲೀಸ್‌

ಮಹಿಳೆಯರು ಆರ್ಥಿಕವಾಗಿ ಸಬಲತೆ ಸಾಧಿಸಬೇಕು : ಫಾ. ಸತೀಶ್‌ ಫೆರ್ನಾಂಡಿಸ್

Mar 07 2024, 01:51 AM IST
ಮಹಿಳೆ ಸಾಮಾಜಿಕ ಹಾಗೂ ಆರ್ಥಿಕ ಸಬಲತೆ ಸಾಧಿಸಬೇಕು. ಸಮಾಜ ಅಭಿವೃದ್ಧಿಯಾಗಬೇಕಾದರೆ ಭ್ರೂಣ ಹತ್ಯೆ ಮಾಡದೇ, ಹೆಣ್ಣನ್ನು ತುಷ್ಟ ಭಾವನೆಯಿಂದ ನೋಡದೆ ಪೂಜಿಸುವ ಕಾರ್ಯ ಆಗಬೇಕಿದೆ ಎಂದು ರಾಯಚೂರಿನ ಪೋತ್ನಾಳ ವಿಮುಕ್ತಿ ಸಂಸ್ಥೆಯ ನಿರ್ದೇಶಕ ಫಾ.ಸತೀಶ್ ಫೆರ್ನಾಂಡಿಸ್ ಹೇಳಿದರು.

ವಸತಿ ರಹಿತರಿಗೆ ಮನೆ ಮಂಜೂರು: ಸತೀಶ್‌ ಸೈಲ್

Mar 03 2024, 01:33 AM IST
ಗ್ರಾಮ ಪಂಚಾಯಿತಿಗಳಲ್ಲಿನ ವಸತಿರಹಿತ ಫಲಾನುಭವಿಗಳ ಪಟ್ಟಿ ಮಾಡಿ ಪಂಚಾಯಿತಿಯಲ್ಲಿ ಠರಾವು ಮಾಡಿ, ವರದಿ ನೀಡಿದರೆ ಈ ಕುರಿತು ಸರ್ಕಾರದ ಮಟ್ಟದಲ್ಲಿ ಚರ್ಚಿಸಿ ಫಲಾನುಭವಿಗಳಿಗೆ ಮನೆ ಮಂಜೂರು ಮಾಡಿಸುವ ಕೆಲಸ ಮಾಡಲಾಗುತ್ತದೆ.

ಮೂರನೇ ಬಾರಿ ಮೋದಿ ಗೆಲವಿಗೆ ಸತೀಶ್‌ ಕುಂಪಲ ಕರೆ

Feb 12 2024, 01:32 AM IST
ಪಂಡಿತ್‌ ದೀನ್‌ದಯಾಳ್‌ ಅವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಲಾಯಿತು. ಉದ್ಘಾಟನೆ ಬಳಿಕ ಪಕ್ಷದ ವಿವಿಧ ಪದಾಧಿಕಾರಿಗಳಿಗೆ ಕಾರ್ಯಾಗಾರ ನಡೆಸಲಾಯಿತು.

ಸಚಿವ ಸತೀಶ್‌ ಜಾರಕಿಹೊಳಿ ರಾಜ್ಯ ರಾಜಕೀಯದಲ್ಲೇ ಉಳಿಯಲಿ

Feb 08 2024, 01:32 AM IST
ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಅಥವಾ ಪ್ರಿಯಾಂಕಾ ಜಾರಕಿಹೊಳಿ ಅವರಿಗೆ ಟಿಕೆಟ್‌ ನೀಡಿ. ಅವರಿಗೆ ಟಿಕೆಟ್ ನೀಡಿದರೆ ಅವರನ್ನು ಗೆಲ್ಲಿಸಲು ಹಗಲು ರಾತ್ರಿ ದುಡಿಯುತ್ತೇವೆ

ಸತೀಶ್‌ ಜಾರಕಿಹೊಳಿಗೆ ಡಿಸಿಎಂ ಸ್ಥಾನ ನೀಡಲು ದಲಿತ ಸಂಘಟನೆಗಳ ಆಗ್ರಹ

Jan 14 2024, 01:33 AM IST
ಬೆಳಗಾವಿ ನಗರದಲ್ಲಿ ಶನಿವಾರ ಸುದ್ದಿಗೋಷ್ಠಿಯಲ್ಲಿ ಕಾಂಗ್ರೆಸ್‌ ಹೈಕಮಾಂಡ್‌ಗೆ ಆಗ್ರಹ ಮಾಡಿದ ಮುಖಂಡರು.

ಕರ್ನಾಟಕದಲ್ಲಿ ಕನ್ನಡಕ್ಕೆ ಮೊದಲ ಆದ್ಯತೆ ನೀಡಿ: ಸಚಿವ ಸತೀಶ್‌

Jan 02 2024, 02:15 AM IST
ಕನ್ನಡ ಕಡ್ಡಾಯ ಎಂಬ ಕನ್ನಡಪರ ಹೋರಾಟಗಾರರ ವಿಷಯಕ್ಕೆ ಸಚಿವ ಸತೀಶ ಜಾರಕಿಹೊಳಿ ಪ್ರತಿಕ್ರಿಯೆ ನೀಡಿ, ಕರ್ನಾಟಕದಲ್ಲಿ ಕನ್ನಡ ಭಾಷೆಗೆ ಎಲ್ಲರೂ ಮೊದಲ ಆದ್ಯತೆ ನೀಡಬೇಕು. ಸರ್ಕಾರವು ಈ ವಿಷಯಕ್ಕೆ ಬದ್ಧವಿದೆ ಎಂದರು.

ಕರ್ನಾಟಕದಲ್ಲಿ ಕನ್ನಡಕ್ಕೆ ಮೊದಲ ಆದ್ಯತೆ ನೀಡಿ: ಸಚಿವ ಸತೀಶ್‌

Jan 02 2024, 02:15 AM IST
ಕನ್ನಡ ಕಡ್ಡಾಯ ಎಂಬ ಕನ್ನಡಪರ ಹೋರಾಟಗಾರರ ವಿಷಯಕ್ಕೆ ಸಚಿವ ಸತೀಶ ಜಾರಕಿಹೊಳಿ ಪ್ರತಿಕ್ರಿಯೆ ನೀಡಿ, ಕರ್ನಾಟಕದಲ್ಲಿ ಕನ್ನಡ ಭಾಷೆಗೆ ಎಲ್ಲರೂ ಮೊದಲ ಆದ್ಯತೆ ನೀಡಬೇಕು. ಸರ್ಕಾರವು ಈ ವಿಷಯಕ್ಕೆ ಬದ್ಧವಿದೆ ಎಂದರು.

ಭಾರತವನ್ನು ವಿಶ್ವದ ಇನ್ನೋವೇಶನ್‌ ಹಬ್‌ ಮಾಡಲು ಡಾ.ಸತೀಶ್‌ ರೆಡ್ಡಿ ಕರೆ

Nov 05 2023, 01:16 AM IST
ಭಾರತವನ್ನು ಇನ್ನವೇಶನ್ನ್‌ ಹಬ್ಬ್‌ ಮಾಡಲು ಡಾ. ಸತೀಶ್ಶ್‌ ರೆಡ್ಡಿ ಕರೆ
  • < previous
  • 1
  • 2
  • 3
  • 4
  • 5
  • next >

More Trending News

Top Stories
ಆಲಮಟ್ಟಿ ಅಣೆಕಟ್ಟು ಪುನಶ್ಚೇತನ ಕಾಮಗಾರಿ ಶುರು
ಗ್ಯಾರಂಟಿ ಹೆಸರಲ್ಲಿ ಅಭಿವೃದ್ಧಿ ಕಡೆಗಣನೆ : ನಿಖಿಲ್‌
43 ಕಿಮೀ ಉದ್ದದ ಇಂಗ್ಲಿಷ್‌ ಕಾಲುವೆ 13.37 ಗಂಟೆಯಲ್ಲಿ ಈಜಿದ ಚನ್ನಣ್ಣವರ ತಂಡ!
ಕೆಎಸ್ಸಾರ್ಟಿಸಿಯಲ್ಲಿ 8 ವರ್ಷದ ಬಳಿಕ ನೇಮಕ ಪ್ರಕ್ರಿಯೆ ಶುರು
ಶಾಲೆ ಶುರುವಾಗಿ 20 ದಿನ ಆದ್ರೂ ಶೂ, ಸಾಕ್ಸ್‌ ಇಲ್ಲ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved