• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಲೋಕ ಫಲಿತಾಂಶದ ನಂತರ ಸಂಪುಟ ವಿಸ್ತರಣೆ ಆಗಲ್ಲ: ಸತೀಶ್‌

May 18 2024, 12:31 AM IST
ನನಗಿರುವ ಮಾಹಿತಿ ಪ್ರಕಾರ ಲೋಕಸಭಾ ಚುನಾವಣಾ ಫಲಿತಾಂಶದ ನಂತರ ರಾಜ್ಯದ ಸಚಿವ ಸಂಪುಟ ವಿಸ್ತರಣೆ ಆಗಲ್ಲ. ಆದಾಗ್ಯೂ, ಈ ಬಗ್ಗೆ ಹೈಕಮಾಂಡ್ ಅಂತಿಮ ನಿರ್ಧಾರ ಕೈಗೊಳ್ಳುತ್ತದೆ ಎಂದು ಸಚಿವ ಸತೀಶ್‌ ಜಾರಕಿಹೊಳಿ ಸ್ಪಷ್ಟಪಡಿಸಿದರು.

ಸ್ವಾತಂತ್ರ್ಯದಲ್ಲಿ ಸ್ತ್ರೀಯರ ಪಾತ್ರ ಅತ್ಯಂತ ಮಹತ್ವದ್ದು: ವಾಗ್ಮಿ ಎಚ್.ಕೆ.ಸತೀಶ್‌

May 01 2024, 01:16 AM IST
ಸ್ವಾತಂತ್ರ್ಯ ಪಡೆಯುವಲ್ಲಿ ಇಂತಹ ಸ್ತ್ರೀಯರ ಪಾತ್ರ ಅತ್ಯಂತ ಮಹತ್ವದಿಂದ ಕೂಡಿದೆ ಎಂದು ಅಂಚೆಚೀಟಿ, ಅಂಚೆ ಲಕೋಟೆ, ನಾಣ್ಯಗಳ ಅನನ್ಯ ಸಂಗ್ರಾಹಕ, ವಾಗ್ಮಿ ಎಚ್.ಕೆ.ಸತೀಶ್‌ ಅಭಿಪ್ರಾಯಪಟ್ಟರು. ಹಾಸನದ ಸಂಸ್ಕೃತ ಭವನದಲ್ಲಿ ಮಾಸಿಕ ಸರಣಿ ಉಪನ್ಯಾಸ ಕಾರ್ಯಕ್ರಮದಲ್ಲಿ ಮಾತನಾಡಿದರು.

ಮೋದಿ ಅಲೆ ಎದುರು ಪುತ್ರಿ ಗೆಲ್ಲಿಸಿಕೊಂಡು ಬರ್ತಾರಾ ಸತೀಶ್‌ ಜಾರಕಿಹೊಳಿ?

Apr 29 2024, 11:26 AM IST

 ಚಿಕ್ಕೋಡಿ. 1957ರಿಂದ ಈ ಕ್ಷೇತ್ರದಲ್ಲಿ ಕಾಂಗ್ರೆಸ್‌ ಒಂಬತ್ತು ಬಾರಿ ಗೆದ್ದಿದೆ. ಕೇಂದ್ರದ ಮಾಜಿ ಸಚಿವ ಬಿ.ಶಂಕರಾನಂದ ಅವರೇ ಸತತ 7 ಬಾರಿ ಇಲ್ಲಿ ಗೆಲುವು ಸಾಧಿಸಿದ್ದು ಇತಿಹಾಸ. ಇದೀಗ ಕ್ಷೇತ್ರ ಬಿಜೆಪಿ ತೆಕ್ಕೆಗೆ ಹೋಗಿದೆ. ಕಾಂಗ್ರೆಸ್‌ ಮತ್ತು ಬಿಜೆಪಿ ನಡುವೆ ಇಲ್ಲಿ ನೇರ ಹಣಾಹಣಿ ಇದೆ.

ದ.ಕ.ದಲ್ಲಿ ನಿರೀಕ್ಷೆಗೂ ಮೀರಿ ಮತದಾನ: ಬಿಜೆಪಿ ಜಿಲ್ಲಾ ಅಧ್ಯಕ್ಷ ಸತೀಶ್‌ ಕುಂಪಲ

Apr 28 2024, 01:29 AM IST
ಈ ಚುನಾವಣೆಯಲ್ಲಿ ಮತದಾನದ ಪ್ರಮಾಣ ಉತ್ತಮವಾಗಿದ್ದು, ಬಿಜೆಪಿಗೆ ಗೆಲುವಿನ ವಿಶ್ವಾಸ ಇದೆ ಎಂದು ಅಭ್ಯರ್ಥಿ ಕ್ಯಾಪ್ಟನ್‌ ಬ್ರಿಜೇಶ್‌ ಚೌಟ ಹೇಳಿದರು.

3.46 ಲಕ್ಷ ಮಕ್ಕಳ ಭವಿಷ್ಯಕ್ಕಾಗಿ ಸಿಇಟಿ ಮರುಪರೀಕ್ಷೆ ನಡೆಸಿ: ಸತೀಶ್‌ ಆಗ್ರಹ

Apr 26 2024, 12:52 AM IST
ಉನ್ನತ ಶಿಕ್ಷಣ ಕೋರ್ಸ್‌ ಪ್ರವೇಶಕ್ಕೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ನಡೆಸುವ ಸಾಮಾನ್ಯ ಪ್ರವೇಶ ಪರೀಕ್ಷೆ (ಸಿಇಟಿ)ಯಲ್ಲಿ ಔಟ್ ಆಫ್ ಸಿಲೆಬಸ್ ಪ್ರಶ್ನೆಗಳು ಬಿರುಗಾಳಿಯಂತೆ ಸದ್ದು ಮಾಡುತ್ತಿದೆ. ಇದರಿಂದಾಗಿ 3.46 ಲಕ್ಷ ಮಕ್ಕಳು ಹಾಗೂ ಲಕ್ಷಾಂತರ ಪಾಲಕರಲ್ಲಿ ಆತಂಕ ಮಡುವುಗಟ್ಟಿದೆ ಎಂದು ಬಿಜೆಪಿ ಜಿಲ್ಲಾ ವಕ್ತಾರ ಬಿ.ಎಂ.ಸತೀಶ ದಾವಣಗೆರೆಯಲ್ಲಿ ಹೇಳಿದ್ದಾರೆ.

ದೆವ್ವ ಯಾರು ಅನ್ನೋದೇ ಮ್ಯಾಟ್ನಿ ಚಿತ್ರದ ಟ್ವಿಸ್ಟ್: ಸತೀಶ್‌ ನೀನಾಸಂ

Apr 05 2024, 01:05 AM IST
ಸತೀಶ್ ನೀನಾಸಂ ನಟನೆಯ ಮ್ಯಾಟ್ನಿ ಸಿನಿಮಾ ಏಪ್ರಿಲ್ 5ಕ್ಕೆ ತೆರೆ ಕಾಣುತ್ತಿದೆ. ಈ ಹಿನ್ನೆಲೆಯಲ್ಲಿ ಚಿತ್ರದ ನಾಯಕ ಸತೀಶ್ ನೀನಾಸಂ ಅವರ ಸಂದರ್ಶನ ಇಲ್ಲಿದೆ.

ಮೊಗವೀರರು ಬಿಜೆಪಿಯ ಶಕ್ತಿ: ಜಿಲ್ಲಾಧ್ಯಕ್ಷ ಸತೀಶ್‌ ಕುಂಪಲ

Mar 30 2024, 12:45 AM IST
ಪ್ರಕೋಷ್ಠಗಳ ಜಿಲ್ಲಾ ಸಂಯೋಜಕ ಸುಧೀರ್‌ ಶೆಟ್ಟಿ ಕಣ್ಣೂರು ಅವರು ಮೀನುಗಾರಿಕಾ ಪ್ರಕೋಷ್ಠದ ನೂತನ ಪದಾಧಿಕಾರಿಗಳನ್ನು ಘೋಷಿಸಿದರು.

ಏ.5ಕ್ಕೆ ನೀನಾಸಂ ಸತೀಶ್‌ ನಟನೆಯ ಮ್ಯಾಟ್ನಿ ಬಿಡುಗಡೆ

Mar 17 2024, 01:50 AM IST
ನೀನಾಸಂ ಸತೀಶ್‌ ನಟನೆಯ ಮ್ಯಾಟ್ನೀ ಸಿನಿಮಾ ಏ.5ಕ್ಕೆ ರಿಲೀಸ್‌

ಮಹಿಳೆಯರು ಆರ್ಥಿಕವಾಗಿ ಸಬಲತೆ ಸಾಧಿಸಬೇಕು : ಫಾ. ಸತೀಶ್‌ ಫೆರ್ನಾಂಡಿಸ್

Mar 07 2024, 01:51 AM IST
ಮಹಿಳೆ ಸಾಮಾಜಿಕ ಹಾಗೂ ಆರ್ಥಿಕ ಸಬಲತೆ ಸಾಧಿಸಬೇಕು. ಸಮಾಜ ಅಭಿವೃದ್ಧಿಯಾಗಬೇಕಾದರೆ ಭ್ರೂಣ ಹತ್ಯೆ ಮಾಡದೇ, ಹೆಣ್ಣನ್ನು ತುಷ್ಟ ಭಾವನೆಯಿಂದ ನೋಡದೆ ಪೂಜಿಸುವ ಕಾರ್ಯ ಆಗಬೇಕಿದೆ ಎಂದು ರಾಯಚೂರಿನ ಪೋತ್ನಾಳ ವಿಮುಕ್ತಿ ಸಂಸ್ಥೆಯ ನಿರ್ದೇಶಕ ಫಾ.ಸತೀಶ್ ಫೆರ್ನಾಂಡಿಸ್ ಹೇಳಿದರು.

ವಸತಿ ರಹಿತರಿಗೆ ಮನೆ ಮಂಜೂರು: ಸತೀಶ್‌ ಸೈಲ್

Mar 03 2024, 01:33 AM IST
ಗ್ರಾಮ ಪಂಚಾಯಿತಿಗಳಲ್ಲಿನ ವಸತಿರಹಿತ ಫಲಾನುಭವಿಗಳ ಪಟ್ಟಿ ಮಾಡಿ ಪಂಚಾಯಿತಿಯಲ್ಲಿ ಠರಾವು ಮಾಡಿ, ವರದಿ ನೀಡಿದರೆ ಈ ಕುರಿತು ಸರ್ಕಾರದ ಮಟ್ಟದಲ್ಲಿ ಚರ್ಚಿಸಿ ಫಲಾನುಭವಿಗಳಿಗೆ ಮನೆ ಮಂಜೂರು ಮಾಡಿಸುವ ಕೆಲಸ ಮಾಡಲಾಗುತ್ತದೆ.
  • < previous
  • 1
  • 2
  • 3
  • 4
  • 5
  • 6
  • next >

More Trending News

Top Stories
ಇಂದಿನಿಂದ ಬಸ್‌ ಮುಷ್ಕರ ಬಿಸಿ : 1 ಕೋಟಿ ಪ್ರಯಾಣಿಕರಿಗೆ ಪೇಚು
ಆ,10ಕ್ಕೆ ಬೆಂಗಳೂರಲ್ಲಿ ಮೋದಿ ರೋಡ್‌ ಶೋ, ಸಮಾವೇಶ
ನ್ಯಾ। ದಾಸ್‌ ಆಯೋಗದಿಂದ ಸಿಎಂಗೆ ಒಳಮೀಸಲು ವರದಿ
ಸಾರಿಗೆ ನೌಕರರ 38 ತಿಂಗಳ ವೇತನ ಬಾಕಿ ಪಾವತಿ ಅಸಾಧ್ಯ : ಸಿಎಂ
35 ಅತ್ಯಗತ್ಯ ಔಷಧಿ ದರ ಇಳಿಕೆ : ಕೇಂದ್ರ ಘೋಷಣೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved