• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಯುವಜನತೆ ಸಮಯ ಮಹತ್ವ ಅರಿತು ಸಾಧನೆ ತೋರಲಿ: ಎಸಿ ಅಭಿಷೇಕ್

Sep 03 2025, 01:00 AM IST
ಯುವಜನರು ಹೆಚ್ಚಿನ ಸಮಯವನ್ನು ಮೊಬೈಲ್, ಸಾಮಾಜಿಕ ಜಾಲತಾಣಗಳ ಬಳಕೆಯಲ್ಲೇ ಕಳೆದು ಅಮೂಲ್ಯ ಜೀವನ ಮಾಡುತ್ತಿರುವುದು ಬೇಸರದ ಸಂಗತಿ ಎಂದು ಉಪವಿಬಾಗಾಧಿಕಾರಿ ಅಭಿಷೇಕ್ ಅಭಿಪ್ರಾಯಪಟ್ಟಿದ್ದಾರೆ.

ಜಿಲ್ಲಾಧಿಕಾರಿ ಸಮಯ ಪ್ರಜ್ಞೆ; ತಪ್ಪಿದ ಮೂರು ಬಾಲ್ಯ ವಿವಾಹ

Sep 02 2025, 01:00 AM IST
ಅಣ್ಣೂರು ಕೇರಿ ಗ್ರಾಮದಲ್ಲಿ ಮೂರು ಬಾಲ್ಯಗಳು ನಡೆಯುತ್ತವೆ ಎಂಬ ಮಾಹಿತಿ ಜಿಲ್ಲಾಧಿಕಾರಿಗಳಿಗೆ ಬಂದಿದೆ. ಕೂಡಲೇ ಜಿಲ್ಲಾಧಿಕಾರಿಗಳು ಸ್ಥಳೀಯ ಅಧಿಕಾರಿಗಳಿಗೆ ರವಾನಿಸಿ ವರದಿ ನೀಡುವಂತೆ ಸೂಚನೆ ನೀಡಿದ ಬಳಿಕ ಗ್ರಾಮದಲ್ಲಿ ಸ್ಥಳ ಮಹಜರು ನಡೆಸಲಾಗಿದೆ.

ವಿದ್ಯಾರ್ಥಿಗಳು ಸಮಯ ವ್ಯರ್ಥ ಮಾಡದೆ ಓದಿ: ಸಿಪಿವೈ

Sep 01 2025, 01:03 AM IST
ಚನ್ನಪಟ್ಟಣ: ವಿದ್ಯಾರ್ಥಿಗಳು ವಿದ್ಯಾರ್ಥಿ ಅಬಧಿಯಲ್ಲಿ ಸಮಯ ವ್ಯರ್ಥ ಮಾಡಬಾರದು. ಚೆನ್ನಾಗಿ ವಿದ್ಯಾಭ್ಯಾಸ ಮಾಡಿ ಕಲಿತ ಶಾಲೆ ಹಾಗೂ ಪೋಷಕರಿಗೆ ಒಳ್ಳೆಯ ಹೆಸರು ತರಬೇಕು ಎಂದು ಶಾಸಕ ಸಿ.ಪಿ.ಯೋಗೇಶ್ವರ್ ಕಿವಿಮಾತು ಹೇಳಿದರು.

ವಿಪಕ್ಷ ನಾಯಕರಿಂದ ಸದನದ ಸಮಯ ಹಾಳು: ಶಾಸಕ ಕೆ.ಎಂ.ಉದಯ್

Aug 21 2025, 01:00 AM IST
ವಿಪಕ್ಷ ನಾಯಕರಿಗೆ ರಾಜ್ಯದ ಅಭಿವೃದ್ಧಿ ಪಡಿಸುವ ಬಗ್ಗೆ ಚಿಂತೆಯಿಲ್ಲ. ರಾಜ್ಯದ ಪ್ರತಿ ವಿಧಾನಸಭಾ ಕ್ಷೇತ್ರಗಳ ಶಾಸಕರ ಸಮಸ್ಯೆ ಚರ್ಚಿಸಲು ಸಮಯಾವಕಾಶ ಕೊರತೆಯಾಗುತ್ತಿದೆ. ಕೆಲ ಬಿಲ್ ಗಳಿಗೆ ಮಾತ್ರ ಅನುಮತಿ ಸಿಗುತ್ತಿದೆ. ಶಾಸಕರು ಸಂಕ್ಷಿಪ್ತವಾಗಿ ಚರ್ಚಿಸಲು ವಿಪಕ್ಷ ನಾಯಕರ ಕಾಲಹರಣದಿಂದ ಅಡ್ಡಿಯಾಗುತ್ತಿದೆ.

ಇದು ಭಾರತೀಯರು ಸಂಭ್ರಮಿಸುವ ಸಂತಸದ ಸಮಯ

Aug 16 2025, 02:01 AM IST
ಸ್ವಾತಂತ್ರ್ಯ ತಂದು ಕೊಡುತ್ತೇನೆ ಎಂಬ ಧೀರ ನುಡಿಗಳು, ಬ್ರಿಟಿಷ್ ಸಾಮ್ರಾಜ್ಯ ನಡುಗಿಸಿ ಚೂರಾಗಿದ್ದ ಭಾರತವನ್ನು ಒಂದುಗೂಡಿಸಿದವು

ಮಕ್ಕಳು ಗ್ರಂಥಾಲಯದಲ್ಲಿ ಹೆಚ್ಚು ಸಮಯ ಕಳೆಯಬೇಕು: ಲೋಕೇಶಪ್ಪ

Aug 15 2025, 01:00 AM IST
ಮಕ್ಕಳು ಗ್ರಂಥಾಲಯದಲ್ಲಿ ಹೆಚ್ಚು ಸಮಯ ಕಳೆಯಬೇಕು ಎಂದು ಕೊಡಚಾದ್ರಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಗ್ರಂಥಪಾಲಕ ಡಾ.ಎಚ್.ಲೋಕೇಶಪ್ಪ ಹೇಳಿದರು.

ಮಕ್ಕಳಿಗೆ ನಿಮ್ಮ ಅಮೂಲ್ಯ ಸಮಯ ನೀಡಿ: ಡಾ.ವಿ.ಎಚ್.ಐಶ್ವರ್ಯ

Aug 11 2025, 12:30 AM IST
ಪ್ರತಿಯೊಬ್ಬ ತಂದೆ ತಾಯಿಯರು ಮಕ್ಕಳಗೆ ನಿಮ್ಮ ಅಮೂಲ್ಯವಾದ ಸಮಯವನ್ನು ನೀಡಬೇಕು ಎಂದು ಶಿವಮೊಗ್ಗದ ಪಾಸಿಟಿವ್ ಮೈಂಡ್ ಆಸ್ಪತ್ರೆಯ ವೈದ್ಯೆ ಹಾಗೂ ಆಪ್ತ ಸಮಾಲೋಚಕಿ ಡಾ.ವಿ.ಎಚ್.ಐಶ್ವರ್ಯ ಹೇಳಿದರು.

ನಿಮಗೂ ಸಮಯ ಬರುತ್ತೆ : ನೌಕಾಪಡೆ ಮುಖ್ಯಸ್ಥಗೆ ಮೋದಿ

Aug 11 2025, 12:30 AM IST

  ಮೇ 10ರಂದು ಕದನವಿರಾಮ ಘೋಷಣೆ ಆದ ಬಳಿಕ ಪ್ರಧಾನಿ ನರೇಂದ್ರ ಮೋದಿ ಅವರು ‘ನಿಮಗೂ ಸಮಯ ಬರುತ್ತೆ’ ಎಂದು ನೌಕಾಪಡೆಯ ಮುಖ್ಯಸ್ಥ ಅಡ್ಮಿರಲ್ ದಿನೇಶ್ ತ್ರಿಪಾಠಿ ಅವರಿಗೆ ಹೇಳಿದ್ದರು ಎಂಬ ಕುತೂಹಲಕರ ಸಂಗತಿ ಬಯಲಾಗಿದೆ.

ಮನುಷ್ಯನಿಗೆ ಜೀವನದಲ್ಲಿ ಶಿಸ್ತು, ಸಮಯ ಪಾಲನೆ ಅಗತ್ಯ

Aug 10 2025, 01:30 AM IST
ಹೊಸಕೋಟೆ: ಮನುಷ್ಯ ತನ್ನ ವೃತ್ತಿ ಜೀವನದಲ್ಲಿ ಶಿಸ್ತು, ಸಂಯಮ ಹಾಗೂ ಸಮಯ ಪಾಲನೆ ಅಳವಡಿಸಿಕೊಂಡರೆ ಯಶಸ್ವಿ ಜೀವನ ನಿರ್ವಹಿಸಲು ಸಾಧ್ಯ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಪದ್ಮನಾಭ ತಿಳಿಸಿದರು.

ಸಿಂದೂರ ಚರ್ಚೆಗೆ ಸಮಯ ಕೇಳಿ ವಿಪಕ್ಷಗಳುತಮ್ಮ ಗೋರಿ ತೋಡಿಕೊಂಡವು: ಮೋದಿ

Aug 06 2025, 01:15 AM IST
‘ವಿಪಕ್ಷಗಳು ಮುಂಗಾರು ಅಧಿವೇಶನದಲ್ಲಿ ಆಪರೇಷನ್ ಸಿಂದೂರ ಕುರಿತಾದ ಚರ್ಚೆಗೆ ಸಮಯ ಕೇಳುವ ಮೂಲಕ ತಮ್ಮ ಗೋರಿಯನ್ನು ತಾವೇ ತೋಡಿಕೊಂಡವು’ ಎಂದು ಪ್ರಧಾನಿ ನರೇಂದ್ರ ಮೋದಿ ಪ್ರತಿಪಕ್ಷ ವಿರುದ್ಧ ವ್ಯಂಗ್ಯವಾಡಿದ್ದಾರೆ.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • 11
  • next >

More Trending News

Top Stories
ಚಿನ್ನವೋ, ಬೆಳ್ಳಿಯೋ? ಎಲ್ಲಿ ಹೂಡಿಕೆ ಮಾಡಿದರೆ ಬೆಸ್ಟ್‌!
ಕ್ರೈಸ್ತರ ಪಟ್ಟಿಯಲ್ಲಿ ಹಿಂದೂ ಧರ್ಮ ತೋರಿಸುವ ಯತ್ನ
''ಶಿಸ್ತು, ಜವಾಬ್ದಾರಿಯ ಮೂರ್ತರೂಪ ಮೋದಿ ಜೀ''
ವಿಷ್ಣು-ಅಂಬಿ ಇಬ್ಬರಿಗೂ ಒಟ್ಟಿಗೆ ಕರ್ನಾಟಕ ರತ್ನ ನೀಡಿ : ತಾರಾ
ಬಾನು ದಸರಾ ಉದ್ಘಾಟನೆ ಪ್ರಶ್ನಿಸಿದ್ದ ಅರ್ಜಿ ವಜಾ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved