• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಲೋಕ್‌ ಅದಾಲತ್‌ ಬಳಸಿ ಖರ್ಚು , ಸಮಯ ಉಳಿಸಿ

Jul 06 2025, 01:48 AM IST
ಲೋಕ್‌ ಅದಾಲತ್ ಕಾರ್ಯಕ್ರಮಗಳ ಸದುಪಯೋಗ ಪಡೆದು, ನ್ಯಾಯಾಲಯದಲ್ಲಿನ ಪ್ರಕರಣಗಳನ್ನು ಪರಸ್ಪರ ರಾಜಿನಂಧಾನಗಳ ಮೂಲಕ ಸೌಹಾರ್ದಯುತವಾಗಿ ಬಗೆಹರಿಸಿಕೊಳ್ಳಬೇಕು. ಇದರಿಂದ ಕಕ್ಷಿದಾರರು ಅನಗತ್ಯವಾಗಿ ನ್ಯಾಯಾಲಯಗಳಿಗೆ ದೀರ್ಘ ಕಾಲ ಅಲೆದಾಡುವುದನ್ನು ಹಾಗೂ ಖರ್ಚು ವೆಚ್ಚಗಳನ್ನು ತಪ್ಪಿಸಬಹುದು. ನೆಮ್ಮದಿ ಜೀವನ ನಡೆಸಲು ಸಾಧ್ಯವಾಗುವುದು ಎಂದು ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ನ್ಯಾಯಾಧೀಶ ಮಹಾವೀರ ಮ. ಕರೆಣ್ಣವರ್ ಹೇಳಿದ್ದಾರೆ.

ಪ್ರತಿನಿತ್ಯ ಕೆಲ ಸಮಯ ಯೋಗಕ್ಕೆ ಸಮಯ ಮೀಸಲಿಡಿ

Jun 22 2025, 11:47 PM IST
ಅಂತಾರಾಷ್ಟ್ರೀಯ ಯೋಗ ದಿನಾಚರಣೆಯ ಅಂಗವಾಗಿ ಪ್ರತಿವರ್ಷದಂತೆ ಈ ವರ್ಷವೂ ಕೂಡ ನಗರದ ಸ್ಕಾಲರ್ಸ್ ಶಾಲೆಯ ಮಕ್ಕಳು ಯೋಗ ಮಾಡುವುದರ ಮೂಲಕ ಅರ್ಥಪೂರ್ಣವಾಗಿ ಆಚರಿಸಿದರು. ಪ್ರತಿನಿತ್ಯ ಮಕ್ಕಳು ಕೆಲ ಸಮಯವನ್ನು ಯೋಗಾಸನ ಮತ್ತು ಧ್ಯಾನವನ್ನು ಮಾಡಿ ಸ್ವಾಸ್ಥರಾಗಬೇಕು. ಯೋಗ ಆರೋಗ್ಯಕ್ಕೆ, ಸಂಜೀವಿನಿ ಯೋಗ ಮಾಡಿ ನಿರೋಗಿಗಳಾಗಿ, ಸದೃಢರಾಗಬೇಕೆಂದು ಸ್ಕಾಲರ್ಸ್ ಶಾಲೆಯ ಆಡಳಿತ ಅಧಿಕಾರಿಗಳಾದ ಡಾ. ಎಚ್.ಎನ್. ಚಂದ್ರಶೇಖರ್‌ ಮಕ್ಕಳಿಗೆ ತಿಳಿಸಿದರು.

ಪಾಕ್‌ಗೆ ಬುದ್ದಿ ಕಲಿಸಲು ಸೂಕ್ತ ಸಮಯ: ಸದಾಶಿವ ಗಣಿ

May 11 2025, 01:30 AM IST
ಕನ್ನಡಪ್ರಭ ವಾರ್ತೆ ಕೊಲ್ಹಾರ ಭಯೋತ್ಪಾದನೆ ಪೋಷಿಸುತ್ತಿರುವ ಪಾಕಿಸ್ತಾನಕ್ಕೆ ಸರಿಯಾದ ಬುದ್ದಿ ಕಲಿಸಲು ಪ್ರಧಾನ ಮಂತ್ರಿ ನರೇಂದ್ರ ಮೋದಿ ಹಾಗೂ ಭಾರತೀಯ ಎಲ್ಲ ಸೇನೆಗಳು ತೆಗೆದುಕೊಂಡ ನಿರ್ಧಾರ ಸರಿಯಾಗಿದೆ. ನಾನು ನಿವೃತ್ತ ಯೋಧನಾದರೂ ದೇಶ ಮತ್ತು ಸೈನ್ಯ ಕರೆ ಕೊಟ್ಟರೆ ಇಂದೇ ಯುದ್ದಕ್ಕೆ ಹೋಗಲು ಸಿದ್ದವಾಗಿದ್ದೇನೆ ಸಿಆರ್‌ಪಿಎಫ್‌ ಮಾಜಿ ಹವಾಲ್ದಾರ್‌ ಸದಾಶಿವ ಗಣಿ ಹೇಳಿದ್ದಾರೆ.

ಭಾರತ ದೇಶದ ನಕ್ಷೆ ವಿಸ್ತಾರವಾಗುವ ಸಮಯ ಇದು

May 11 2025, 01:22 AM IST
ಭಾರತ ದೇಶದ ನಕ್ಷೆ ವಿಶಾಲವಾಗಿ, ವಿಸ್ತಾರವಾಗಿ ಬದಲಾಗುವ ಸಮಯ ಬಂದಿದೆ

ದೇಶ ಬಿಡಲು ಸಮಯ ಕೋರಿದ್ದ ಪಾಕ್‌ ಪ್ರಜೆಗಳಿಗೆ ಕೋರ್ಟಲ್ಲಿ ಹಿನ್ನಡೆ

May 09 2025, 09:22 AM IST

ದೇಶ ತೊರೆಯಲು ಮೇ 15ರವರೆಗೆ ಕಾಲಾವಕಾಶ ನೀಡುವಂತೆ ಕೋರಿ ಮೈಸೂರಿನಲ್ಲಿ ನೆಲೆಸಿರುವ ಪಾಕಿಸ್ತಾನದ ಮೂವರು ಮಕ್ಕಳು ತಮ್ಮ ತಾಯಿಯೊಂದಿಗೆ ಸಲ್ಲಿಸಿದ್ದ ತಕರಾರು ಅರ್ಜಿಯನ್ನು ಹೈಕೋರ್ಟ್‌ ವಜಾಗೊಳಿಸಿದೆ.

ಗ್ರಾಮೀಣ ಜನರ ಸೇವೆಗೆ ವೈದ್ಯರು ಸಮಯ ಮೀಸಲಿಡಿ: ಅಜೀಂ ಪ್ರೇಮ್‌ಜಿ

May 07 2025, 01:46 AM IST
ನಗರ ಪ್ರದೇಶ, ಕಾರ್ಪೊರೇಟ್‌ ಆಸ್ಪತ್ರೆಗಳಲ್ಲಿ ಕೆಲಸ ಮಾಡುತ್ತಿರುವ ವೈದ್ಯರು ಕೂಡ ತಮ್ಮ ಸಮಯದ ಒಂದು ಭಾಗವನ್ನಾದರೂ ಕೊಳಗೇರಿ ನಿವಾಸಿಗಳು, ಗ್ರಾಮೀಣ ಭಾಗದ ಜನರ ಸೇವೆಗೆ ಮೀಸಲಿಡಬೇಕು ಎಂದು ಅಜೀಂ ಪ್ರೇಮ್‌ಜಿ ಫೌಂಡೇಷನ್ ಅಧ್ಯಕ್ಷ ಅಜೀಂ ಪ್ರೇಮ್‌ಜಿ ಸಲಹೆ ನೀಡಿದ್ದಾರೆ.

ಜಾತಿಗಣತಿಗೆ ಬಿಜೆಪಿ ಸಮಯ ನಿಗದಿಪಡಿಸಲಿ : ಮುಖ್ಯಮಂತ್ರಿ ಸಿದ್ದರಾಮಯ್ಯ

May 03 2025, 12:15 AM IST
ಬಿಜೆಪಿ ಮತ್ತು ಆರ್‌ಎಸ್‌ಎಸ್‌ಗೆ ಸಾಮಾಜಿಕ ನ್ಯಾಯದಲ್ಲಿ ನಂಬಿಕೆ ಇಲ್ಲ, ಬದ್ಧತೆಯೂ ಇಲ್ಲ. ಇತಿಹಾಸವನ್ನು ನೋಡುತ್ತಾ ಬನ್ನಿ ನೂರು ವರ್ಷಗಳಿಂದಲೂ ವಿರೋಧ ಮಾಡುತ್ತಾ ಬಂದಿದ್ದಾರೆ. ನಾಲ್ವಡಿ ಕೃಷ್ಣರಾಜ ಒಡೆಯರ್‌ರವರು ಮಿಲ್ಲರ್ ಕಮಿಷನ್ ರಚಿಸಿದಾಗಿನಿಂದಲೂ ಇವತ್ತಿನವರೆಗೂ ವಿರೋಧ ಮಾಡುತ್ತಿದ್ದಾರೆ.

ಕಟಕ ರಾಶಿಗಿದೆ ಒಳ್ಳೆಯ ಸಮಯ : ಈ ವಾರ ನಿಮ್ಮ ರಾಶಿಯ ಫಲಾ ಫಲ ಹೇಗಿದೆ ತಿಳಿಯಿರಿ ಇಲ್ಲಿ

Apr 13 2025, 12:54 PM IST

ವಾರಫಲ - ಈ ವಾರ ನಿಮ್ಮ ರಾಶಿಗಳ ಫಲಾ ಫಲ ಹೇಗಿದೆ ?

9 ಜಿಲ್ಲೆಯಲ್ಲಿ ಸರ್ಕಾರಿ ಕಚೇರಿ ಸಮಯ ಬದಲು - ಬೆಳಗ್ಗೆ 8ರಿಂದ ಮಧ್ಯಾಹ್ನ 1.30ರ ವರೆಗೆ ಕೆಲಸ

Apr 03 2025, 11:23 AM IST

ಒಂಬತ್ತು ಜಿಲ್ಲೆಗಳಲ್ಲಿ ಏಪ್ರಿಲ್‌ ಹಾಗೂ ಮೇ ತಿಂಗಳಲ್ಲಿ ಸರ್ಕಾರಿ ಕಚೇರಿ ಕೆಲಸದ ವೇಳೆಯನ್ನು ಬೆಳಗ್ಗೆ 8 ರಿಂದ ಮಧ್ಯಾಹ್ನ 1.30 ಗಂಟೆಗೆ ಬದಲಿಸಿ ಸರ್ಕಾರ ಸುತ್ತೋಲೆ ಹೊರಡಿಸಿದೆ.

ಬೇಸಿಗೆಯಲ್ಲಿ ಬಿಸಿಲಿನ ತಾಪ ಹೆಚ್ಚಾಗಿರುವುದರಿಂದ ಸರ್ಕಾರಿ ಕಚೇರಿಗಳ ಸಮಯ ಬದಲಿಗೆ ಸಿಎಂಗೆ ಮನವಿ

Mar 28 2025, 12:36 AM IST

 ತಾಲೂಕಿನ ಸರ್ಕಾರಿ ಕಚೇರಿಗಳ ಕೆಲಸದ ಸಮಯ ಬದಲಾವಣೆ ಮಾಡುವಂತೆ ಆಗ್ರಹಿಸಿ ರಾಜ್ಯ ಸರ್ಕಾರಿ ನೌಕರರ ಸಂಘದ ತಾಲೂಕು ಘಟಕದಿಂದ ಮುಖ್ಯಮಂತ್ರಿಗಳಿಗೆ ಬರೆದ ಮನವಿ ಪತ್ರವನ್ನು ಗುರುವಾರ ಶಿರಸ್ತೇದಾರ ಎ.ಎಚ್.ಬಳೂರಗಿ ಅವರಿಗೆ ಮನವಿ ಸಲ್ಲಿಸಿದರು.

  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • 11
  • next >

More Trending News

Top Stories
ಚಿನ್ನವೋ, ಬೆಳ್ಳಿಯೋ? ಎಲ್ಲಿ ಹೂಡಿಕೆ ಮಾಡಿದರೆ ಬೆಸ್ಟ್‌!
ಕ್ರೈಸ್ತರ ಪಟ್ಟಿಯಲ್ಲಿ ಹಿಂದೂ ಧರ್ಮ ತೋರಿಸುವ ಯತ್ನ
''ಶಿಸ್ತು, ಜವಾಬ್ದಾರಿಯ ಮೂರ್ತರೂಪ ಮೋದಿ ಜೀ''
ವಿಷ್ಣು-ಅಂಬಿ ಇಬ್ಬರಿಗೂ ಒಟ್ಟಿಗೆ ಕರ್ನಾಟಕ ರತ್ನ ನೀಡಿ : ತಾರಾ
ಬಾನು ದಸರಾ ಉದ್ಘಾಟನೆ ಪ್ರಶ್ನಿಸಿದ್ದ ಅರ್ಜಿ ವಜಾ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved