ಡ್ರೋಣ್ ಮೂಲಕ ಔಷಧ ಸಿಂಪಡಣೆ ಮಾಡಿದರೆ ಸಮಯ, ನೀರಿನ ಉಳಿತಾಯದ ಜೊತೆಗೆ ಕಡಿಮೆ ಶ್ರಮ ವಿನಿಯೋಗ
Dec 20 2024, 12:49 AM ISTತಾಲೂಕಿನಲ್ಲಿ ಪ್ರಸ್ತುತ ವರ್ಷ 6900 ಹೆಕ್ಟೇರ್ ಕಡಲೆ ಬೆಳೆ ಬೆಳೆದಿದ್ದು ಡ್ರೋಣ್ ಮೂಲಕ ಔಷಧ ಸಿಂಪಡಣೆ ಮಾಡಿದರೆ ಸಮಯ ಮತ್ತು ನೀರಿನ ಉಳಿತಾಯದ ಜೊತಗೆ ಕಡಿಮೆ ಶ್ರಮ ವಿನಿಯೋಗಿಸಬಹುದು ಎಂದು ಟಿಕೆವಿಕೆ ಬೇಸಾಯ ತಜ್ಞ ಡಾ.ಬಿ.ಓ. ಮಲ್ಲಿಕಾರ್ಜುನ್ ರೈತರಿಗೆ ತಿಳಿಸಿದರು.