• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಓದಿಗಾಗಿ ಸಮಯ ಕೊಡಿ ಜೀವನದ ಶೈಲಿಯೇ ಬದಲಾಗುತ್ತೆ

Dec 04 2024, 12:34 AM IST
ನಿಮ್ಮ ಜೀವನದಲ್ಲಿ ದಿನಕ್ಕೆ ಓದಿಗಾಗಿ ಸಮಯ ಕೊಡಿ ನಿಮ್ಮ ಜೀವನದ ಶೈಲಿಯೇ ಬದಲಾಗುತ್ತೆ ಎಂದು ಗಡಿನಾಡು ಕೋಚಿಂಗ್ ಸೆಂಟರ್‌ನ ನಿರ್ದೇಶಕರಾದ ಲಕ್ಷ್ಮಣ ಅಷ್ಟಗಿ ಹೇಳಿದರು.

ಹಿರಿಯ ಜೀವಿಗಳು ಅಂತ್ಯದ ಸಮಯ ಕಳೆಯಲು ವೃದ್ಧಾಶ್ರಮ ಸಹಕಾರಿ

Nov 30 2024, 12:51 AM IST
ಪ್ರತಿಯೊಂದು ತಾಲೂಕಿನಲ್ಲಿ ವೃದ್ಧಾಶ್ರಮ ಸ್ಥಾಪನೆಯಾಗುವ ಮೂಲಕ ನೊಂದ ಹಿರಿಯ ಜೀವಿಗಳಿಗೆ ಅಂತ್ಯದ ಸಮಯವನ್ನು ಕಳೆಯಲು ತುಂಬಾ ಸಹಾಯವಾಗುತ್ತದೆ ಎಂದು ಸೊರಬ ತಾಲೂಕಿನ ಶಿಗ್ಗಾ ಗ್ರಾಮದ ಮೂರುಜವಧೀಶ್ವರ ಮಠದ ಗುರು ಪಣಿ ಭೂಷಣ ಸ್ವಾಮೀಜಿ ಹೇಳಿದರು.

ನನ್ನ ನಾಯಕತ್ವಕ್ಕೆ ಬಿಜೆಪೀಲಿ ವಿರೋಧ ನಿಜ - ನನ್ನ ಮುಂದಾಳತ್ವ ಒಪ್ಪಲು ಹಿರಿಯರಿಗೆ ಸಮಯ ಬೇಕು : ವಿಜಯೇಂದ್ರ

Nov 23 2024, 08:49 AM IST

‘ಬಿಜೆಪಿಯಲ್ಲಿ ನನ್ನ ನಾಯಕತ್ವಕ್ಕೆ ವಿರೋಧ ಇರುವುದು ನಿಜ. ನನ್ನ ಜತೆ ಹಿರಿಯರಿಗೆ ಹೊಂದಾಣಿಕೆ ಆಗಲು ಸಮಯ ಬೇಕು’ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಒಪ್ಪಿಕೊಂಡಿದ್ದಾರೆ.

ಸಮಯ ಪ್ರಜ್ಞೆ, ರಾಷ್ಟ್ರೀಯ ಭಾವೈಕ್ಯತೆ ಹೆಚ್ಚಾಗುತ್ತಿದೆ

Nov 21 2024, 01:03 AM IST
ಶಿಬಿರದಿಂದ ಮಕ್ಕಳಿಗೆ ಉತ್ತಮ ಭವಿಷ್ಯವನ್ನು ರೂಪಿಸಿಕೊಳ್ಳುವಲು ತುಂಬಾ ಸಹಕಾರಿ

ಕೊಡವಾಮೆ ಬೆಳವಣಿಗೆಗೆ ಸಮಯ, ಸೇವೆಯನ್ನು ಮೀಸಲಿಡಿ: ಮಚ್ಚಮಾಡ ವಿಜಯ್

Oct 29 2024, 01:05 AM IST
ಚಂಗ್ರಾಂದಿ ಪತ್ತಾಲೋದಿ ಕಾರ್ಯಕ್ರಮದ 9ನೇ ದಿನದ ಸಮಾರಂಭ ನಡೆಯಿತು. ವಿವಿಧ ಕೊಡವ ಸಾಂಸ್ಕೃತಿಕ ಕಾರ್ಯಕ್ರಮ ಗಮನ ಸೆಳೆಯಿತು.

ಗುರುಕುಲ ಶಾಲೆ ಮಕ್ಕಳೊಂದಿಗೆ ಸಮಯ ಕಳೆದ ಸಂಸದೆ ಡಾ.ಪ್ರಭಾ

Oct 07 2024, 01:31 AM IST
ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್ ನಗರದ ಗುರುಕುಲ ವಸತಿಯುತ ಶಾಲೆ ಮಕ್ಕಳೊಂದಿಗೆ ಕೆಲ ಸಮಯ ಬೆರೆತು, ತಮ್ಮ ಲೋಕಸಭಾ ಸದಸ್ಯತ್ವದ ಅನುಭವ ಜೊತೆಗೆ ಶಿಕ್ಷಣದ ಮಹತ್ವ ತಿಳಿಸಿದರು. ಅಲ್ಲದೇ, ಸಮಾಜದ ಸೇವೆಯ ಅನುಭವವನ್ನು ನೀಡಿ ಸ್ಫೂರ್ತಿ ತುಂಬಿದರು.

ಒಳ್ಳೆಯ ವಿಚಾರಗಳಿಗೆ ಸಮಯ ಉಳಿಸಿಕೊಳ್ಳಬೇಕು

Sep 30 2024, 01:16 AM IST
ಒಳ್ಳೆಯ ವಿಚಾರಗಳಿಗೆ ಸಮಯವನ್ನು ಉಳಿಸಿಕೊಳ್ಳಬೇಕು ಎಂದು ಸಾಲಿಗ್ರಾಮ ಡಿವೈನ್ ಪಾರ್ಕ್ ಮಕ್ಕಳ ತಜ್ಞರು, ಎವಿ ಅಧಿಕಾರಿ ಡಾ. ಮಾಧವ ಪೈ ಹೇಳಿದರು.

ಪೌರ ಕಾರ್ಮಿಕರ ಸಮಯ ಪಾಲನೆ: ಶಾಸಕ ಜಿಟಿಡಿ ಮೆಚ್ಚುಗೆ

Sep 27 2024, 01:32 AM IST
ಚಾಮುಂಡೇಶ್ವರಿ ಕ್ಷೇತ್ರ ದೊಡ್ಡದು. ಒಂದು ನಗರಸಭೆ,ನಾಲ್ಕು ಪಟ್ಟಣ ಪಂಚಾಯ್ತಿಯನ್ನು ಹೊಂದಿರುವ ಕ್ಷೇತ್ರ ಚಾಮುಂಡೇಶ್ವರಿ ಕ್ಷೇತ್ರವಾಗಿದೆ. ಹಗಲು ರಾತ್ರಿ ಎನ್ನದೆ ಶ್ರಮಪಟ್ಟು ಮಂತ್ರಿಗಳು,ಮುಖ್ಯಮಂತ್ರಿಗಳ ಮೇಲೆ ಪಟ್ಟುಹಿಡಿದು ಮಾಡಿಸಿದ್ದೇನೆ.

ಬೆಂಗಳೂರಿನಲ್ಲಿ ಸಂಚಾರ ಪೊಲೀಸರ ಸಮಯ ಪ್ರಜ್ಞೆ: ಬಿಎಂಟಿಸಿ ಚಾಲಕ ಸೇರಿ 40 ಜನರ ಪ್ರಾಣ ರಕ್ಷಣೆ

Sep 21 2024, 02:07 AM IST
ಬೆಂಗಳೂರಿನಲ್ಲಿ ಕರ್ತವ್ಯ ನಿರತ ಸಂಚಾರ ಪೊಲೀಸರ ಸಮಯಪ್ರಜ್ಞೆಯಿಂದ ಬಿಎಂಟಿಸಿ ಬಸ್ ಚಾಲಕರೊಬ್ಬರ ಜೀವವನ್ನು ಸಕಾಲದಲ್ಲಿ ರಕ್ಷಿಸಲಾಗಿದೆ. ಚಾಲಕನಿಗೆ ಎದೆನೋವು ಕಾಣಿಸಿಕೊಂಡ ಪರಿಣಾಮ ಬಸ್ಸಿನಲ್ಲಿ ಪ್ರಯಾಣಿಸುತ್ತಿದ್ದ 40 ಪ್ರಯಾಣಿಕರೂ ಸಹ ಅಪಾಯದಿಂದ ಪಾರಾಗಿದ್ದಾರೆ.

ತಿಪಟೂರು ಕೊಬ್ಬರಿ ಹರಾಜು ದಿನ ಮತ್ತು ಸಮಯ ಬದಲಾವಣೆ

Sep 17 2024, 12:56 AM IST
ತಿಪಟೂರು ಕೊಬ್ಬರಿ ಹರಾಜು ದಿನ ಮತ್ತು ಸಮಯ ಬದಲಾವಣೆ
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • next >

More Trending News

Top Stories
ಉಗ್ರವಾದದ ವಿರುದ್ಧ ಜಾಗತಿಕ ಕ್ರಮಕ್ಕೆ ಪ್ರಧಾನಿ ಮೋದಿ ಕರೆ
ಇಂಡೋನೇಷ್ಯಾದ ಲೆವೊಟೊಬಿ ಲಕಿ ಲಕಿ ಜ್ವಾಲಾಮುಖಿ ಸ್ಫೋಟ
ನಾಯಿ ಸಾಕುವುದಕ್ಕೆ ಎಷ್ಟೆಲ್ಲಾ ಖರ್ಚು! ತಳಿ ನಾಯಿ ತರಬಯಸುವವರು ಈ ಲೆಕ್ಕ ನೋಡಿಕೊಳ್ಳಿ
ಸಂಭಾವನೆ ತಗೋತಾರೆ, ಪ್ರಚಾರಕ್ಕೆ ಬರಲ್ಲ, ರಚಿತಾ ರಾಮ್‌ರಂಥವರು ಬ್ಯಾನ್‌ ಆಗಬೇಕು: ನಾಗಶೇಖರ್‌
ಬಂಗಾರಿ ಐಶ್ವರ್ಯಾಗೌಡಗೆ ಇ.ಡಿ. ಕೋರ್ಟ್‌ ಜಾಮೀನು
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved