ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
All
ಕರ್ತವ್ಯದಲ್ಲಿ ಸಮಯ ಪಾಲನೆ ಅತೀ ಮುಖ್ಯ
Aug 01 2024, 12:33 AM IST
ದೇಶ ನಮಗಾಗಿ ಏನು ಕೊಟ್ಟಿದೆ ಎಂಬುದಕ್ಕಿಂತ ದೇಶಕ್ಕಾಗಿ ನಾವೇನು ಕೊಡುಗೆ ನೀಡಿದ್ದೇವೆ ಎಂಬುದನ್ನು ನಾವು ಅರಿಯಬೇಕು
ರೋಗಿಗಳ ನೋಡಲು ಬರುವವರಿಗೆ ಸಮಯ ನಿಗದಿಗೆ ತೀರ್ಮಾನ
Aug 01 2024, 12:29 AM IST
ಸಾರ್ವಜನಿಕ ಆಸ್ಪತ್ರೆಗೆ ಹೊರ ರೋಗಿಗಳು ಹಾಗೂ ಒಳರೋಗಿಗಳ ಸಂಖ್ಯೆ ಹೆಚ್ಚಾಗುತ್ತಲಿದ್ದು, ಎಲ್ಲೆಂದರಲ್ಲಿ ನುಗ್ಗುತ್ತಿದ್ದಾರೆ.
ತುಂಡಾದ ವಿದ್ಯುತ್ ತಂತಿ; ಸ್ಥಳೀಯರ ಸಮಯ ಪ್ರಜ್ಞೆಯಿಂದ ತಪ್ಪಿದ ದುರಂತ
Jul 29 2024, 12:55 AM IST
ವಿದ್ಯುತ್ ತಂತಿ ತುಂಡಾಗಿ ರಸ್ತೆ ಬಳಿ ಮನೆಯ ಗೇಟ್ ಮೇಲೆ ಬಿದ್ದಿದೆ. ಸ್ಥಳೀಯರ ಸಮಯ ಪ್ರಜ್ಞೆಯಿಂದ ದುರಂತ ತಪ್ಪಿದೆ.
ಸರ್ಕಾರಿ ನೌಕರಿಗಾಗಿ ಕೊರಗುತ್ತ ಸಮಯ ಕಳೆಯಬೇಡಿ: ಪ್ರೊ. ಎ.ಬಿ.ರಾಮಚಂದ್ರಪ್ಪ
Jul 29 2024, 12:48 AM IST
ಸರ್ಕಾರಿ, ಖಾಸಗಿ ನೌಕರಿಗಾಗಿ ಕಾಯಬೇಡಿ. ನಿಮಗಾಗಿ ಸಾಕಷ್ಟು ಉದ್ಯಮಗಳು ಕಾದಿವೆ ಎಂದು ಮಾನವ ಬಂಧುತ್ವ ವೇದಿಕೆ ರಾಜ್ಯ ಸಂಚಾಲಕ ಪ್ರೊ. ಎ.ಬಿ. ರಾಮಚಂದ್ರಪ್ಪ ಹೇಳಿದ್ದಾರೆ.
ಕ್ರೀಡಾಪಟುಗಳಲ್ಲಿ ಶಿಸ್ತು, ಸಮಯ ಪಾಲನೆ ಅತ್ಯಗತ್ಯ: ಮಾದಂಡ ತಿಮ್ಮಯ್ಯ
Jul 24 2024, 12:15 AM IST
ವಿರಾಜಪೇಟೆಯ ಪ್ರಗತಿ ಶಾಲೆಯಲ್ಲಿ ನಡೆದ ಸಮಾರಂಭದಲ್ಲಿ, ಅಂಡರ್ 14 ಮಿನಿ ಒಲಿಂಪಿಕ್ ಕೊಡಗು ಫುಟ್ಬಾಲ್ ತಂಡಕ್ಕೆ ಆಯ್ಕೆಯಾದ ಬಾಲಕ ಮತ್ತು ಬಾಲಕಿಯರಿಗೆ ಅಂತಾರಾಷ್ಟ್ರೀಯ ರಗ್ಬಿ ಮಾಜಿ ಆಟಗಾರ, ವಿರಾಜಪೇಟೆ ನಗರ ಕಾಂಗ್ರೆಸ್ ಅಧ್ಯಕ್ಷ ಮಾದಂಡ ತಿಮ್ಮಯ್ಯ ಕೌಶಲ್ಯ ತರಬೇತಿ ಮತ್ತು ಫಿಟ್ನೆಸ್ ತರಬೇತಿ ನೀಡಿದರು.
ನಿಮ್ಮ ಋಣ ತೀರಿಸಲು ಸ್ವಲ್ಪ ಸಮಯ ಕೊಡಿ: ಕುಮಾರಸ್ವಾಮಿ
Jul 22 2024, 01:22 AM IST
ಹಣ ಬಲದ ನಡುವೆ ಪ್ರೀತಿ ದೊಡ್ಡದಾಗಿ, ಪಕ್ಷಾತೀತವಾಗಿ ತನ್ನ ಗೆಲ್ಲಿಸಿ, ಕೇಂದ್ರಕ್ಕೆ ಕಳುಹಿಸಿ ಮಂತ್ರಿ ಮಾಡಿದ್ದೀರಿ. ತಾಲೂಕಿನ ಅಭಿವೃದ್ಧಿಗೆ, ನಿರುದ್ಯೋಗ ಸಮಸ್ಯೆ ನಿವಾರಿಸಲು ಒತ್ತು ನೀಡುವೆ.
ಕುದುರೆಗುಂಡಿ- ಕಾನೂರು ರಸ್ತೆ ಕೆಲವು ಸಮಯ ಬಂದ್
Jul 18 2024, 01:32 AM IST
ನರಸಿಂಹರಾಜಪುರ: ತಾಲೂಕಿನಲ್ಲಿ ಮಳೆ ಮುಂದುವರಿದ್ದು ಬುಧವಾರ ಬೆಳಿಗ್ಗೆ ಕುದುರೆಗುಂಡಿ- ಕಾನೂರು ರಸ್ತೆಯ ಮೇಲೆ ನೀರು ನಿಂತಿದ್ದರಿಂದ ವಾಹನಗಳು ಬದಲಿ ಮಾರ್ಗವಾದ ಕುದುರೆಗುಂಡಿ- ಗುಡ್ಡೇಹಳ್ಳ, ಹೊಳೆಕೊಪ್ಪ-ಬಾಳೆಹಿತ್ತಲು ಮಾರ್ಗವಾಗಿ ಸಂಚರಿಸಿದವು. 11 ಗಂಟೆ ನಂತರ ರಸ್ತೆಯ ನೀರು ಇಳಿದಿದ್ದು ಮತ್ತೆ ಮಾಮೂಲಿ ರಸ್ತೆಯಲ್ಲಿ ವಾಹನಗಳು ಸಂಚರಿಸಿದವು.
ಕುಟುಂಬ ಮಕ್ಕಳಿಗಾಗಿ ಸಮಯ ಮೀಸಲಿಡಿ: ಡಾ.ಪ್ರಭಾ
Jul 11 2024, 01:36 AM IST
ಇಂದಿನ ಮಕ್ಕಳಲ್ಲಿ ಸಾಮಾಜಿಕ ಮೌಲ್ಯಗಳು ಕಡಿಮೆಯಾಗುತ್ತಿವೆ. ಆದ್ದರಿಂದ ತಾಯಂದಿರು ಮಕ್ಕಳೊಂದಿಗೆ ಸಮಯ ಕಳೆದರೆ ಬಾಂಧವ್ಯ ಗಟ್ಟಿಯಾಗುತ್ತದೆ. ಭವಿಷ್ಯದಲ್ಲಿ ಮಕ್ಕಳು ನಮ್ಮ ಮಾತು ಕೇಳುತ್ತಾರೆ ಎಂದು ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್ ದಾವಣಗೆರೆಯಲ್ಲಿ ಹೇಳಿದ್ದಾರೆ.
ಮಕ್ಕಳಿಗೆ ಪ್ರತಿದಿನ ಸಮಯ ಮೀಸಲಿಡಿ: ಡಾ. ದೇವರಮನೆ
Jul 07 2024, 01:18 AM IST
ನಿಟ್ಟೂರು ಪ್ರೌಢಶಾಲೆಯ ೨೦೨೪-೨೫ನೇ ಶೈಕ್ಷಣಿಕ ವರ್ಷದ ಮೊದಲ ಪೋಷಕರ ಮಹಾಸಭೆ ನಡೆಯಿತು. ಈ ಸಂದರ್ಭ ೨೦೨೩-೨೪ನೇ ಸಾಲಿನ ಎಸ್.ಎಸ್.ಎಲ್.ಸಿ. ಪರೀಕ್ಷೆಯಲ್ಲಿ ಅತ್ಯುತ್ತಮ ಸಾಧನೆ ಮಾಡಿದವರನ್ನು ಸನ್ಮಾನಿಸಲಾಯಿತು.
ರೇಣುಕಾಸ್ವಾಮಿ ಸಾವಿನ ಸಮಯ ಬಗ್ಗೆ ಗೊಂದಲ
Jul 06 2024, 12:58 AM IST
ಚಿತ್ರದುರ್ಗದ ರೇಣುಕಾಸ್ವಾಮಿ ಸಾವಿನ ಸಮಯ ಖಚಿತಪಡಿಸುವಂತೆ ನಗರದ ವಿಕ್ಟೋರಿಯಾ ಆಸ್ಪತ್ರೆಯ ವಿಧಿ ವಿಜ್ಞಾನ ವಿಭಾಗದ ತಜ್ಞರಿಗೆ ಪೊಲೀಸರು ಮನವಿ ಮಾಡಿದ್ದಾರೆ.
< previous
1
2
3
4
5
6
7
8
9
next >
More Trending News
Top Stories
ಉಗ್ರವಾದದ ವಿರುದ್ಧ ಜಾಗತಿಕ ಕ್ರಮಕ್ಕೆ ಪ್ರಧಾನಿ ಮೋದಿ ಕರೆ
ಇಂಡೋನೇಷ್ಯಾದ ಲೆವೊಟೊಬಿ ಲಕಿ ಲಕಿ ಜ್ವಾಲಾಮುಖಿ ಸ್ಫೋಟ
ನಾಯಿ ಸಾಕುವುದಕ್ಕೆ ಎಷ್ಟೆಲ್ಲಾ ಖರ್ಚು! ತಳಿ ನಾಯಿ ತರಬಯಸುವವರು ಈ ಲೆಕ್ಕ ನೋಡಿಕೊಳ್ಳಿ
ಸಂಭಾವನೆ ತಗೋತಾರೆ, ಪ್ರಚಾರಕ್ಕೆ ಬರಲ್ಲ, ರಚಿತಾ ರಾಮ್ರಂಥವರು ಬ್ಯಾನ್ ಆಗಬೇಕು: ನಾಗಶೇಖರ್
ಬಂಗಾರಿ ಐಶ್ವರ್ಯಾಗೌಡಗೆ ಇ.ಡಿ. ಕೋರ್ಟ್ ಜಾಮೀನು