• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ವಿಚಾರಣೆಗೆ ಬರಲು 7 ದಿನ ಸಮಯ ಕೇಳಿದ ಪ್ರಜ್ವಲ್‌

May 02 2024, 07:02 AM IST

ವಿಚಾರಣೆಗೆ ಹಾಜರಾಗಲು ನಾನು ಬೆಂಗಳೂರಿನಲ್ಲಿ ಇಲ್ಲದ ಕಾರಣ ನನ್ನ ವಕೀಲರ ಮೂಲಕ ಸಿಐಡಿಗೆ ಮನವಿ ಮಾಡಿದ್ದೇನೆ. ಸತ್ಯ ಆದಷ್ಟು ಬೇಗ ಹೊರಬರಲಿದೆ.

ನ್ಯಾಯಪತ್ರದ ಬಗ್ಗೆ ವಿವರಣೆ ನೀಡಲು ಸಮಯ ಕೋರಿ ಪ್ರಧಾನಿ ಮೋದಿಗೆ ಖರ್ಗೆ ಪತ್ರ

Apr 26 2024, 12:54 AM IST
ಕಾಂಗ್ರೆಸ್‌ನ ಪ್ರಣಾಳಿಕೆಯಾದ ನ್ಯಾಯಪತ್ರದ ಕುರಿತು ವೈಯಕ್ತಿಕವಾಗಿ ವಿವರಿಸಲು ಸಮಯ ಕೋರಿ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಕಾಂಗ್ರೆಸ್‌ ರಾಷ್ಟ್ರಾಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಪತ್ರ ಬರೆದು ಸಮಯಾವಕಾಶ ಕೋರಿದ್ದಾರೆ.

ಕಾಂಗ್ರೆಸ್‌ ಪ್ರಣಾಳಿಕೆ ಕುರಿತು ಚರ್ಚಿಸಲು ಸಮಯ ಕೊಡಿ: ಮೋದಿಗೆ ಖರ್ಗೆ ಮನವಿ

Apr 23 2024, 12:45 AM IST
ಕಾಂಗ್ರೆಸ್‌ ಪ್ರಣಾಳಿಕೆಯಲ್ಲಿರುವ ಅಂಶಗಳನ್ನು ಚರ್ಚಿಸಿ ಸ್ಪಷ್ಟೀಕರಣ ನೀಡಲು ಪ್ರಧಾನಮಂತ್ರಿ ನರೇಂದ್ರ ಮೋದಿ ಸಮಯಾವಕಾಶ ನೀಡಬೇಕೆಂದು ಕಾಂಗ್ರೆಸ್‌ ರಾಷ್ಟ್ರಾಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಆಗ್ರಹಿಸಿದ್ದಾರೆ.

ಸಮಯ ಸಾಧಕ ರಾಜಕಾರಣಿ ಜಿಲ್ಲೆಗೆ ಬೇಕಾ : ಲಕ್ಷ್ಮೀ ಹೆಬ್ಬಾಳಕರ್‌

Apr 14 2024, 01:55 AM IST

  ಬಿಜೆಪಿ ನಾಯಕರನ್ನು ಬೈಯುತ್ತಲೇ ಏಕಾಏಕಿ ಕಾಂಗ್ರೆಸ್ ಬಿಟ್ಟು ಬಿಜೆಪಿಗೆ ಹೋದರು. ಇಂತ ಸಮಯಸಾಧಕ ರಾಜಕಾರಣಿ ನಮ್ಮ ಜಿಲ್ಲೆಗೆ ಬೇಕಾ - ಸಚಿವೆ ಲಕ್ಷ್ಮೀ ಹೆಬ್ಬಾಳಕರ್‌  

ಕಳೆದುಕೊಂಡ ತಾಯಿ-ತಂದೆ, ಸಮಯ ಎಂದಿಗೂ ಸಿಗುವುದಿಲ್ಲ: ಅಮರೇಶ್ವರ ಸ್ವಾಮೀಜಿ

Apr 11 2024, 12:49 AM IST
ಕಳಕೊಂಡ ತಾಯಿ, ತಂದೆ ಹಾಗೂ ಕಳೆದ ಸಮಯ ಎಂದಿಗೂ ಸಿಗುವುದಿಲ್ಲ. ಅವು ಬಜಾರದಲ್ಲಿ ಕೊಂಡು ತರುವ ವಸ್ತುಗಳಲ್ಲ, ಗಳಿಸಿದ ಆಸ್ತಿ ಹಾಗೂ ಹಣ ಕಳವುದಾರೇ ಮತ್ತೆ ಗಳಿಸಬಹುದು ಎಂದು ಕವಲಗುಡ್ಡ ಅಮರೇಶ್ವರ ಸ್ವಾಮೀಜಿ ನುಡಿದರು.

ಬಿಸಿಲ ತಾಪ: ಕಾಲೇಜು ಸಮಯ ಬದಲಾವಣೆಗೆ ವಿದ್ಯಾರ್ಥಿಗಳ ಆಗ್ರಹ

Apr 04 2024, 01:03 AM IST
ಐಟಿಐ ಕಾಲೇಜುಗಳ ವರ್ಕ್‌ಶಾಪ್‌ಗಳು ಟಿನ್ ಶೆಡ್‌ನಿಂದ ಕೂಡಿವೆ. ಅಲ್ಲಿ ಉರಿ ಬಿಸಿಲಿನಿಂದ ಕಾಲೇಜು ಸಮಯದಲ್ಲಿ ಭಾರೀ ಶಕೆಯಾಗುತ್ತಿದ್ದು, ಕೂಡಲೇ ಕಾಲೇಜಿನ ಸಮಯ ಬದಲಾವಣೆ ಮಾಡುವಂತೆ ಐಟಿಐ ವಿದ್ಯಾರ್ಥಿಗಳು ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದ್ದಾರೆ.

ಹೆಚ್ಚಿನ ಸಮಯ ಬಡವರ ಕೆಲಸಕ್ಕೆ ಮೀಸಲಿಡುವೆ

Apr 04 2024, 01:00 AM IST
ನನ್ನನ್ನು ಭೂ ನ್ಯಾಯಮಂಡಳಿ ಸದಸ್ಯರಾಗಿ ಆಯ್ಕೆ ಮಾಡಲು ಸಹಕರಿಸಿದ ಹಿತೈಸಿಗಳಿಗೆ ಮತ್ತು ಕಾಂಗ್ರೆಸ್ ಮುಖಂಡರಿಗೆ ಧನ್ಯವಾದ ತಿಳಿಸುತ್ತೇನೆ.

ಬಿಡುವಿನ ಸಮಯ ಸಮಾಜ ಸಂಘಟನೆಗೆ ನೀಡಿ

Mar 19 2024, 12:47 AM IST
ಕೆರೂರ: ಹೆಣ್ಣು ಮಕ್ಕಳು ತಮ್ಮ ಬಿಡುವಿನ ಸಮಯವನ್ನು ಸಮಾಜ ಸಂಘಟನೆಯಲ್ಲಿ ತೊಡಗಿಸಬೇಕು ಎಂದು ವೀರ ಪುಲಕೇಶಿ ಕೋ. ಆಫ್ ಬ್ಯಾಂಕ್‌ ನಿರ್ದೇಶಕ ಗಂಗಾಧರ ಘಟ್ಟದ ಹೇಳಿದರು. ಪಟ್ಟಣದ ಅಕ್ಕಮಹಾದೇವಿ ಕಲ್ಯಾಣ ಮಂಟಪದಲ್ಲಿ ಆಯೋಜಿಸಿದ ನೂತನ ಅಕ್ಕಮಹಾದೇವಿ ಮಹಿಳಾ ಬಣಜಿಗ ಸಂಘಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ಮಹಿಳೆ ಮನಸು ಮಾಡಿದರೆ ಏನನ್ನಾದರೂ ಸಾಧಿಸ ಬಲ್ಲಳು ಎಂದರು.

ಸಮಯ ಬರಲಿ ಎಲ್ಲಾ ಹೇಳ್ತೀನಿ: ಮಾಜಿ ಸಚಿವ ಸಿ.ಟಿ. ರವಿ

Mar 08 2024, 01:48 AM IST
ಮನದಲ್ಲಿ ಬಹಳ ಭಾವನೆಗಳಿವೆ, ಹೇಳೋಕು ಬಹಳ ಇದೆ. ಸಮಯ ಇದಲ್ಲ. ಸದ್ಯಕ್ಕೆ ರಾಷ್ಟ್ರದ ಹಿತಕ್ಕಾಗಿ ಮೋದಿ 3ನೇ ಬಾರಿ ಪ್ರಧಾನಿ ಆಗಬೇಕು ಅಷ್ಟೆ. ಪಕ್ಷ, ರಾಷ್ಟ್ರದ ಹಿತಕ್ಕಾಗಿ ಬಹಳ ವಿಷಯಗಳನ್ನ ನುಂಗಿಕೊಂಡಿದ್ದೇನೆ. ಬಹಳ ದಿನ ಹೊಟ್ಟೆಯಲ್ಲಿ ಇಟ್ಟುಕೊಳ್ಳಲು ಆಗಲ್ಲ, ಸಮಯ ಬರಲಿ ಎಲ್ಲಾ ಹೇಳ್ತೀನಿ ಎಂದು ಮಾಜಿ ಸಚಿವ ಸಿ.ಟಿ. ರವಿ ಹೇಳಿದ್ದಾರೆ.

ಯುವಕರು ಸಮಯ ವ್ಯರ್ಥ ಮಾಡಬೇಡಿ: ಶರಣು ಗೌರೆ

Mar 06 2024, 02:17 AM IST
ಯುವಕರು ಸಮಯ ವ್ಯರ್ಥ ಮಾಡಬಾರದು. ಆಟದ ಜೊತೆಗೆ ಶಿಕ್ಷಣಕ್ಕೆ ಹೆಚ್ಚು ಒತ್ತು ನೀಡಿ ಹೆತ್ತವರ ಕನಸು ನನಸು ಮಾಡಬೇಕು ಎಂದು ಪ್ರಿಯಾಂಕ್‌ ಖರ್ಗೆ ಅಭಿಮಾನಿ ಬಳಗದ ತಾಲೂಕು ಘಟಕ ಅಧ್ಯಕ್ಷ ಶರಣು ಗೌರೆ ಹೇಳಿದರು.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • next >

More Trending News

Top Stories
ಉಗ್ರವಾದದ ವಿರುದ್ಧ ಜಾಗತಿಕ ಕ್ರಮಕ್ಕೆ ಪ್ರಧಾನಿ ಮೋದಿ ಕರೆ
ಇಂಡೋನೇಷ್ಯಾದ ಲೆವೊಟೊಬಿ ಲಕಿ ಲಕಿ ಜ್ವಾಲಾಮುಖಿ ಸ್ಫೋಟ
ನಾಯಿ ಸಾಕುವುದಕ್ಕೆ ಎಷ್ಟೆಲ್ಲಾ ಖರ್ಚು! ತಳಿ ನಾಯಿ ತರಬಯಸುವವರು ಈ ಲೆಕ್ಕ ನೋಡಿಕೊಳ್ಳಿ
ಸಂಭಾವನೆ ತಗೋತಾರೆ, ಪ್ರಚಾರಕ್ಕೆ ಬರಲ್ಲ, ರಚಿತಾ ರಾಮ್‌ರಂಥವರು ಬ್ಯಾನ್‌ ಆಗಬೇಕು: ನಾಗಶೇಖರ್‌
ಬಂಗಾರಿ ಐಶ್ವರ್ಯಾಗೌಡಗೆ ಇ.ಡಿ. ಕೋರ್ಟ್‌ ಜಾಮೀನು
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved