• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಮಕ್ಕ‍ಳಿಗೆ ಪ್ರತಿದಿನ ಸಮಯ ಮೀಸಲಿಡಿ: ಡಾ. ದೇವರಮನೆ

Jul 07 2024, 01:18 AM IST
ನಿಟ್ಟೂರು ಪ್ರೌಢಶಾಲೆಯ ೨೦೨೪-೨೫ನೇ ಶೈಕ್ಷಣಿಕ ವರ್ಷದ ಮೊದಲ ಪೋಷಕರ ಮಹಾಸಭೆ ನಡೆಯಿತು. ಈ ಸಂದರ್ಭ ೨೦೨೩-೨೪ನೇ ಸಾಲಿನ ಎಸ್.ಎಸ್.ಎಲ್.ಸಿ. ಪರೀಕ್ಷೆಯಲ್ಲಿ ಅತ್ಯುತ್ತಮ ಸಾಧನೆ ಮಾಡಿದವರನ್ನು ಸನ್ಮಾನಿಸಲಾಯಿತು.

ರೇಣುಕಾಸ್ವಾಮಿ ಸಾವಿನ ಸಮಯ ಬಗ್ಗೆ ಗೊಂದಲ

Jul 06 2024, 12:58 AM IST
ಚಿತ್ರದುರ್ಗದ ರೇಣುಕಾಸ್ವಾಮಿ ಸಾವಿನ ಸಮಯ ಖಚಿತಪಡಿಸುವಂತೆ ನಗರದ ವಿಕ್ಟೋರಿಯಾ ಆಸ್ಪತ್ರೆಯ ವಿಧಿ ವಿಜ್ಞಾನ ವಿಭಾಗದ ತಜ್ಞರಿಗೆ ಪೊಲೀಸರು ಮನವಿ ಮಾಡಿದ್ದಾರೆ.

ವಿದ್ಯಾರ್ಥಿ ಜೀವನ ಭವಿಷ್ಯವನ್ನು ಕಟ್ಟಿಕೊಳ್ಳುವ ಸಮಯ: ಹಿರೇಮಠ

Jul 06 2024, 12:54 AM IST
ಕಲಿಕಾ ಹಂತದಲ್ಲಿಯೇ ಹೆಚ್ಚಿನ ಆಸಕ್ತಿ ವಹಿಸಿ ಶ್ರದ್ಧೆಯಿಂದ ಕಲಿತಲ್ಲಿ ಜೀವನದಲ್ಲಿ ಯಶಸ್ಸು ಕಾಣಲು ಸಾಧ್ಯವಾಗಲಿದೆ ಎಂದು ಸಿದ್ಧಲಿಂಗಯ್ಯ ಹಿರೇಮಠ ಹೇಳಿದರು.

ಕಾಡಾನೆ ದಾಳಿ: ಸಮಯ ಪ್ರಜ್ಞೆಯಿಂದ ವ್ಯಕ್ತಿ ಪಾರು

Jul 06 2024, 12:49 AM IST
ಮನೆಯ ಮುಂದೆ ವಾಯು ವಿಹಾರ ಮಾಡುತ್ತಿದ್ದ ಕಾಫಿ ಬೆಳೆಗಾರರ ಮೇಲೆ ಒಂಟಿಸಲಗ ದಾಳಿ ನಡೆಸಿದ್ದು, ಸಮಯಪ್ರಜ್ಞೆಯಿಂದ ಅವರು ಓಡಿ ಪಾರಾದ ಘಟನೆ ಶುಕ್ರವಾರ ಬೆಳಗ್ಗೆ ಕೊಡಗರಹಳ್ಳಿಯಲ್ಲಿ ನಡೆದಿದೆ.ಕೊಡಗರಹಳ್ಳಿ ಲಕ್ಷ್ಮಿ ತೋಟದ ಮಾಲೀಕ ಬಿ.ಡಿ.ಸುಭಾಷ್ ಕಾಡಾನೆ ದಾಳಿಯಿಂದ ಪಾರಾದವರು.

ಕಲಾವಿದರು ಶಿಸ್ತು ಸಮಯ ಪಾಲನೆ ರೂಢಿಸಿಕೊಳ್ಳಲಿ: ಮಾತಾ ಮಂಜಮ್ಮ ಜೋಗತಿ

Jul 05 2024, 12:51 AM IST
ನಿರಂತರ ಅಭ್ಯಸದೊಂದಿಗೆ ಕಲೆಯಲ್ಲಿ ತೊಡಗಿಸಿಕೊಂಡಾಗ ಮಾತ್ರ ಪ್ರತಿಭಾವಂತ ಕಲಾವಿದರಾಗಿ ಗುರುತಿಸಿಕೊಳ್ಳಲು ಸಾಧ್ಯವಾಗಲಿದೆ.

ಬಾಂಗ್ಲಾವನ್ನು ಹೊರಹಾಕಲು ಆಫ್ಘನ್‌ ಸ್ಪೆಷಲ್‌ ಪ್ಲಾನ್‌: ಸಮಯ ವ್ಯರ್ಥ ಮಾಡಲು ನೈಬ್‌ ನಾಟಕ!

Jun 26 2024, 12:43 AM IST
ಅಫ್ಘಾನಿಸ್ತಾನ-ಬಾಂಗ್ಲಾದೇಶ ಪಂದ್ಯದಲ್ಲಿ ಹೈಡ್ರಾಮಾ!. ಕೋಚ್‌ ಸೂಚನೆ ಕೊಡುತ್ತಿದ್ದಂತೆ ನೆಲಕ್ಕೆ ಬಿದ್ದು ನಾಟಕವಾಡಿದ ಆಫ್ಘನ್‌ನ ಗುಲ್ಬ್‌ದಿನ್‌ ನೈಬ್‌. ಸಾಮಾಜಿಕ ತಾಣಗಳಲ್ಲಿ ವಿಡಿಯೋ ವೈರಲ್‌.

ನನ್ನೆಲ್ಲಾ ಸಮಯ ಸಮಾಜ, ಪಕ್ಷದ ಏಳಿಗೆಗೆ ಮೀಸಲು: ಕೋಟಾ ಶ್ರೀನಿವಾಸ ಪೂಜಾರಿ

Jun 14 2024, 01:06 AM IST
ತರೀಕೆರೆ, ನನ್ನ ಎಲ್ಲ ಸಮಯವನ್ನು ಸಮಾಜ ಮತ್ತು ಪಕ್ಷದ ಏಳಿಗೆಗೆ ಮೀಸಲಿಡುತ್ತೇನೆ ಎಂದು ಭಾರತೀಯ ಜನತಾ ಪಾರ್ಟಿಯ ಉಡುಪಿ-ಚಿಕ್ಕಮಗಳೂರು ನೂತನ ಸಂಸದ ಕೋಟಾ ಶ್ರೀನಿವಾಸ ಪೂಜಾರಿ ಹೇಳಿದ್ದಾರೆ.

ಚಾಲಕನ ಸಮಯ ಪ್ರಜ್ಞೆ ಜನರ ಜೀವ ರಕ್ಷಣೆ

Jun 10 2024, 12:30 AM IST
ವಡದಾಳ ಗ್ರಾಮದಿಂದ ಅಫಜಲ್ಪುರ ಪಟ್ಟಣಕ್ಕೆ ಹೊರಟಿದ್ದ 9 ಗಂಟೆಯ ಬಸ್‌ ಚಲಿಸುತ್ತಿದ್ದಾಗಲೇ ಹಿಂದಿನ ಚಕ್ರದ ಎಕ್ಸಲ್ ಕಡಿದು ಹೊರ ಬಂದ ಪರಿಣಾಮ ಬಸ್ಸಿನ ನಿಯಂತ್ರಣ ತಪ್ಪುತ್ತಿದ್ದಂತೆ ಚಾಲಕ ರಾವುತ್ ಬಿರಾದಾರ ಬಸ್ಸನ್ನು ರಾಷ್ಟ್ರೀಯ ಹೆದ್ದಾರಿ150ಇ ನ ಪಕ್ಕದಲ್ಲಿ ಹಾಕಿ ಬಸ್ಸು ನಿಲ್ಲಿಸುವ ಮೂಲಕ ಪ್ರಯಾಣಿಕರ ಜೀವ ಉಳಿಸಿದ ಘಟನೆ ನಡೆದಿದೆ.

ಕೃಷಿ ಉತ್ಪನ್ನ ಹರಾಜು ಸಮಯ ಬದಲಾವಣೆಗೆ ವಿರೋಧ

Jun 02 2024, 01:47 AM IST
ವರ್ತಕರ ಅನುಕೂಲಕ್ಕಾಗಿ ಸಮಯ ಬದಲಾವಣೆ ಮಾಡುತ್ತಿರುವುದು ಸರಿಯಲ್ಲ. ಆ ಕಡೆ ಟೊಮೆಟೋ, ಈ ಕಡೆ ತರಕಾರಿ ಮಂಡಿಗಳನ್ನ ನಡೆಸುತ್ತಿರುವ ವರ್ತಕರ ಅನುಕೂಲಕ್ಕಾಗಿ ಸಮಾಯಾವಕಾಶ ಬದಲಾವಣೆ ಮಾಡುತಿದ್ದಾರೆ. ಇದರಿಂದ ರೈತರಿಗೆ ತೊಂದರೆಯಾಗುತ್ತದೆ

ಕುಟುಂಬದರೊಂದಿಗೆ ಸಮಯ ಕಳೆಯುತ್ತಿರುವ ಕಾಂಗ್ರೆಸ್ ಅಭ್ಯರ್ಥಿ

May 09 2024, 01:00 AM IST
ಮತದಾನ ಮುಗಿದಿರುವುದರಿಂದ ಸದ್ಯ ಸೋಲು- ಗೆಲುವಿನ ಲೆಕ್ಕಾಚಾರದಲ್ಲಿ ಎಲ್ಲರೂ ಮುಳುಗಿದ್ದಾರೆ‌. ಹೀಗಾಗಿ ಖಾನಾಪುರದ ಡಾ. ಅಂಜಲಿ ಅವರ ನಿವಾಸಕ್ಕೆ ಪಕ್ಷದ ಮುಖಂಡರು, ಆಪ್ತರು, ಕುಟುಂಬಸ್ಥರು ಭೇಟಿ ನೀಡಿ ಮಾತಿಗಿಳಿಯುತ್ತಿದ್ದಾರೆ.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • next >

More Trending News

Top Stories
ಡೆಂಘೀ ವಿರುದ್ಧ ಹೋರಾಟಕ್ಕೆ ಯುರೋಪ್ - ಭಾರತ ವಿಜ್ಞಾನಿಗಳ ಮೈತ್ರಿ
ಪಾಕಿಸ್ತಾನ ರಕ್ಷಿಸುವ ಕೆಲಸ ಮಾಡಿ ಕಾಂಗ್ರೆಸ್ಸಿನಿಂದ ದೇಶಕ್ಕೆ ದ್ರೋಹ: ಜೋಶಿ
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...
ಇಬ್ಬರು ಪುತ್ರರಿದ್ದ ತಾಯಿಗೆ ಹಸಿರು ಸೀರೆ, ಬಳೆ ಉಡಿ ತುಂಬಿ : ವಂದತಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved