• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಚುನಾವಣಾ ಬಾಂಡ್‌ ಮಾಹಿತಿ ಬಹಿರಂಗ: ಜೂ.30ರವರೆಗೆ ಸಮಯ ಕೇಳಿದ ಎಸ್‌ಬಿಐ

Mar 05 2024, 01:34 AM IST
ಚುನಾವಣಾ ಆಯೋಗಕ್ಕೆ ಚುನಾವಣಾ ಬಾಂಡ್‌ಗಳ ಬಗ್ಗೆ ಮಾಹಿತಿ ನೀಡಲು ತನಗೆ ವಿಧಿಸಲಾಗಿರುವ ಮಾ.6ರ ಗಡುವನ್ನು ಜೂ.30 ರವರೆಗೆ ವಿಸ್ತರಿಸುವಂತೆ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (ಎಸ್‌ಬಿಐ) ಸುಪ್ರೀಂ ಕೋರ್ಟ್‌ಗೆ ಮನವಿ ಮಾಡಿದೆ.

ನಾನೇನು ಸನ್ಯಾಸಿಯಲ್ಲ ಸಮಯ ಬಂದಾಗ ಮೌನ ಮುರಿಯುತ್ತೇನೆ

Feb 19 2024, 01:31 AM IST
ಸಧ್ಯ ನಾನು ಮೌನವಾಗಿದ್ದೇನೆ ಸಮಯ ಬಂದಾಗ ಮೌನ ಮುರಿಯುತ್ತೇನೆ. ಲೋಕಸಭಾ ಚುನಾವಣೆಗೆ ನಾನೂ ಅಕಾಂಕ್ಷಿ. ಇಲ್ಲಿ ನಾನೇನು ಸನ್ಯಾಸಿ ಇದ್ದೇನಾ ಎಂದು ಮಾಜಿ ಸಚಿವ ರಾಜಶೇಖರ ಪಾಟೀಲ್‌ ತಿಳಿಸಿದರು.

ಇದು ನಾಯಿಗಳ ಸಮಯ ಎಂದ ಇಸ್ಲಾಮಿಕ್‌ ಬೋಧಕ ಸಲ್ಮಾನ್‌ ಅಝಾರಿ ಸೆರೆ

Feb 06 2024, 01:30 AM IST
ದ್ವೇಷ ಭಾಷಣ ಮಾಡಿದ ಆರೋಪದಡಿ ಮುಸ್ಲಿಂ ಧರ್ಮ ಪ್ರಚಾರಕ ಸಲ್ಮಾನ್‌ ಅಝಾರಿಯನ್ನು ಬಂಧಿಸಲಾಗಿದೆ.

ಕಂಬಳ ಸಮಯ ಪಾಲನೆಗೆ ಆಧುನಿಕ ತಂತ್ರಜ್ಞಾನ ಟಚ್‌!

Feb 01 2024, 02:03 AM IST
ಈ ಅತ್ಯಾಧುನಿಕ ವ್ಯವಸ್ಥೆಯನ್ನು ಫೆ.3ರಂದು ಕಿನ್ನಿಗೋಳಿಯಲ್ಲಿ ನಡೆಯಲಿರುವ ಐಕಳಬಾವ ಕಾಂತಬಾರೆ- ಬೂದಬಾರೆ ಕಂಬಳೋತ್ಸವದಲ್ಲಿ ಪ್ರಾಯೋಗಿಕವಾಗಿ ಅಳವಡಿಸಲಾಗುವುದು. ನಂತರ ಇದರ ಸಾಧಕ ಬಾಧಕಗಳ ಬಗ್ಗೆ ಚರ್ಚೆ ನಡೆಸಿ, ಬದಲಾವಣೆ ಬೇಕಿದ್ದರೆ ಮಾಡಿ ಮುಂಬರುವ ಎಲ್ಲ ಕಂಬಳಗಳಲ್ಲಿ ಅಳವಡಿಸಲಾಗುತ್ತದೆ ಎಂದು ದೇವಿಪ್ರಸಾದ್‌ ತಿಳಿಸಿದರು.

ವಿದ್ಯಾರ್ಥಿಗಳಲ್ಲಿ ಸಮಯ ನಿರ್ವಹಣೆ ಮುಖ್ಯ: ಡಾ.ಶಿವಕುಮಾರ್

Jan 31 2024, 02:15 AM IST
ರಾಮನಗರ: ವಿದ್ಯಾರ್ಥಿಗಳು ತಮ್ಮ ಅಮೂಲ್ಯವಾದ ಜೀವನದಲ್ಲಿ ಯೋಜಿತ ರೂಪದಲ್ಲಿ ಅಭ್ಯಾಸಮಾಡುವ ಮೂಲಕ ಜ್ಞಾನವನ್ನು ವೃದ್ಧಿಸಿಕೊಳ್ಳಬೇಕು ಎಂದು ಅಕ್ಕ ಐಎಎಸ್ ಅಕಾಡೆಮಿಯ ಸಂಸ್ಥಾಪಕ ಡಾ. ಶಿವಕುಮಾರ್ ಹೇಳಿದರು.

ಸಮಯ ಪಾಲನೆಯಲ್ಲಿ ನೈರುತ್ಯ ರೈಲ್ವೆ 4ನೆಯ ಸ್ಥಾನ: ಸಂಜೀವ ಕಿಶೋರ್‌

Jan 27 2024, 01:22 AM IST
ನೈರುತ್ಯ ರೈಲ್ವೆ ದೇಶದ ಎಲ್ಲ ಭಾಗಗಳಿಗೆ ಪ್ರಯಾಣಿಕರನ್ನು ಸಾಗಿಸುವುದರ ಜತೆಗೆ ಕೈಗಾರಿಕೆಗಳಿಗೆ ಕಬ್ಬಿಣದ ಅದಿರು, ಉಕ್ಕು, ಕಲ್ಲಿದ್ದಲು ಮತ್ತು ಇತರ ಕಚ್ಚಾ ವಸ್ತು ಸಾಗಿಸುವ ಮೂಲಕ ಈ ಪ್ರದೇಶದ ಅಭಿವೃದ್ಧಿಯಲ್ಲಿ ಪ್ರಮುಖ ಪಾತ್ರ ವಹಿಸುತ್ತಿದೆ. ಈ ಹಣಕಾಸು ವರ್ಷದಲ್ಲಿ ಇದುವರೆಗೆ ಒಟ್ಟು ಮೂಲ ಆದಾಯ ₹ 6480.05 ಕೋಟಿಗಳಾಗಿದ್ದು, ಇದು ಕಳೆದ ವರ್ಷದ ಇದೇ ಅವಧಿಗೆ ಹೋಲಿಸಿದರೆ ಶೇ. 11.57ರಷ್ಟುಹೆಚ್ಚಾಗಿದೆ

ಕೆಎಸ್‌ಆರ್‌ಟಿಸಿ ಚಾಲಕನ ಸಮಯ ಪ್ರಜ್ಞೆ: ಉಳಿಯಿತು 84 ಜನರ ಪ್ರಾಣ...!

Jan 22 2024, 02:17 AM IST

ರಾಜ್ಯ ಸಾರಿಗೆ ಬಸ್ ಚಾಲಕನ ಸಮಯ ಪ್ರಜ್ಞೆಯಿಂದಾಗಿ ಸಂಭವಿಸಬಹುದಾದ ಭಾರೀ ಅಪಘಾತವೊಂದು ತಪ್ಪಿದೆ. ಬಸ್‌ನಲ್ಲಿದ್ದ 80 ಜನರು ಹಾಗೂ ಕಾರಿನಲ್ಲಿದ್ದ ನಾಲ್ವರು ಯಾವುದೇ ಸಾವು ನೋವು ಉಂಟಾಗದೆ ಆಶ್ಚರ್ಯಕರ ರೀತಿಯಲ್ಲಿ ಪಾರಾಗಿದ್ದಾರೆ. 

ಶರಣಾಗತಿಗೆ ಸಮಯ ಕೋರಿದ್ದ 11 ಬಿಲ್ಕಿಸ್‌ ರೇಪಿಸ್ಟ್ ಅರ್ಜಿ ವಜಾ

Jan 20 2024, 02:04 AM IST
ಜ.21ಕ್ಕೆ ಶರಣಾಗಲೇಬೇಕೆಂದು ಬಿಲ್ಕಿಸ್‌ ಬಾನೋ ಅತ್ಯಾಚಾರಿಗಳಿಗೆ ಸುಪ್ರೀಂ ಕೋರ್ಟ್‌ ಆದೇಶ ನೀಡಿದೆ. ಶಸ್ತ್ರಚಿಕಿತ್ಸೆ, ಮಗನ ಮದುವೆ, ಕೊಯ್ಲು ಮಾನ್ಯ ಕಾರಣವಲ್ಲ ಎಂದು ಸುಪ್ರೀಂ ಕೋರ್ಟ್‌ ಶರಣಾಗಲು ಹೆಚ್ಚುವರಿ ಸಮಯ ನೀಡಲು ನಿರಾಕರಿಸಿದೆ.

ಶೈಕ್ಷಣಿಕ ಸಮಯ ವ್ಯರ್ಥಮಾಡದೇ ಗುಣಮಟ್ಟದ ಶಿಕ್ಷಣ ಪಡೆಯಿರಿ: ಮಾಜಿ ಶಾಸಕ ಸುರೇಶಗೌಡ ಪಾಟೀಲ

Jan 17 2024, 01:50 AM IST
ಕಳೆದೆರಡು ದಶಕಗಳ ಹಿಂದೆ ಪಟ್ಟಣದಲ್ಲಿ ಶಾಲಾ-ಕಾಲೇಜು ತೆರೆದ ಪರಿಣಾಮ ಸಾವಿರಾರು ವಿದ್ಯಾರ್ಥಿಗಳು ಗುಣಮಟ್ಟದ ಶಿಕ್ಷಣ ಪಡೆದು, ಉನ್ನತ ಸ್ಥಾನದಲ್ಲಿದ್ದಾರೆ.

ಸಿದ್ದರಾಮಯ್ಯ ಸಮಯ ಸಿಕ್ಕಾಗ ಅಯೋಧ್ಯೆಗೆ ಹೋಗಲಿ: ಬಸನಗೌಡ ಪಾಟೀಲ ಯತ್ನಾಳ

Jan 14 2024, 01:33 AM IST

ಮುಖ್ಯಮಂತ್ರಿ ಸಿದ್ದರಾಮಯ್ಯ ಸಮಯ ಸಿಕ್ಕಾಗ ಅಯೋಧ್ಯೆ ರಾಮ ಮಂದಿರಕ್ಕೆ ಹೋಗಲಿ. ಒಂದು ವೇಳೆ ನಾನು ಕಾಂಗ್ರೆಸ್‌ನಲ್ಲಿದ್ದರೆ ಹೈಕಮಾಂಡ್ ಆದೇಶ ಧಿಕ್ಕರಿಸಿ ಅಯೋಧ್ಯೆಗೆ ಹೋಗುತ್ತಿದ್ದೆ ಎಂದು ವಿಜಯಪುರ ನಗರ ಕ್ಷೇತ್ರದ ಬಿಜೆಪಿ ಶಾಸಕ ಬಸನಗೌಡ ಪಾಟೀಲ ಯತ್ನಾಳ ಹೇಳಿದರು.

  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • next >

More Trending News

Top Stories
ಉಗ್ರವಾದದ ವಿರುದ್ಧ ಜಾಗತಿಕ ಕ್ರಮಕ್ಕೆ ಪ್ರಧಾನಿ ಮೋದಿ ಕರೆ
ಇಂಡೋನೇಷ್ಯಾದ ಲೆವೊಟೊಬಿ ಲಕಿ ಲಕಿ ಜ್ವಾಲಾಮುಖಿ ಸ್ಫೋಟ
ನಾಯಿ ಸಾಕುವುದಕ್ಕೆ ಎಷ್ಟೆಲ್ಲಾ ಖರ್ಚು! ತಳಿ ನಾಯಿ ತರಬಯಸುವವರು ಈ ಲೆಕ್ಕ ನೋಡಿಕೊಳ್ಳಿ
ಸಂಭಾವನೆ ತಗೋತಾರೆ, ಪ್ರಚಾರಕ್ಕೆ ಬರಲ್ಲ, ರಚಿತಾ ರಾಮ್‌ರಂಥವರು ಬ್ಯಾನ್‌ ಆಗಬೇಕು: ನಾಗಶೇಖರ್‌
ಬಂಗಾರಿ ಐಶ್ವರ್ಯಾಗೌಡಗೆ ಇ.ಡಿ. ಕೋರ್ಟ್‌ ಜಾಮೀನು
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved