ಶಿವಕುಮಾರ್ ದಿನ ಬೆಳಗಾದರೆ ಮುಂದಿನ ಮುಖ್ಯಮಂತ್ರಿ ನಾನೇ ಎಂದು ಹೇಳುತ್ತಾರೆ, ಜತೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಪುತ್ರ ಯತೀಂದ್ರ ಸಿದ್ದರಾಮಯ್ಯ ಮುಂದಿನ ನಾಲ್ಕು ವರ್ಷಗಳ ಅವಧಿಗೆ ನಮ್ಮ ತಂದೆಯೇ ಮುಖ್ಯಮಂತ್ರಿಗಳಾಗಿರುತ್ತಾರೆ ಎಂದು ಹೇಳಿಕೆ ನೀಡುತ್ತಾರೆ, ಇದರಲ್ಲಿ ಜನರು ಯಾವುದನ್ನು ನಂಬಬೇಕು.
ದೇಶವೇ ತಲೆ ತಗ್ಗಿಸುವಂತಹ ಬಜೆಟ್ ಅನ್ನು ಕೇಂದ್ರ ಸರ್ಕಾರ ಮಂಡಿಸಿದೆ. ಬಜೆಟ್ನಲ್ಲಿ ನೂರು ರು.ಗಳಲ್ಲಿ 6.5 ರು.ಗಳು ಮಾತ್ರ ಒಬಿಸಿಗೆ ಮೀಸಲಾಗಿಡಲಾಗಿದೆ.