• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ರಕ್ತಸಿಕ್ತ ಇತಿಹಾಸದ ಬಾಂಗ್ಲಾದೇಶದ ವ್ಯಥೆಯಿದು; ಬಾಂಗ್ಲಾದಲ್ಲಿ ಬರುತ್ತಾ ಭಾರತ ವಿರೋಧಿ ಸರ್ಕಾರ?

Aug 09 2024, 11:29 AM IST

ಆವತ್ತು ಭಾರತದ ಪ್ರಧಾನಿಯಾಗಿದ್ದ ಇಂದಿರಾ ಗಾಂಧಿ ಶೇಖ್ ಹಸೀನಾಗೆ ರಾಜಕೀಯ ಆಶ್ರಯ ನೀಡಿದ್ದರು. 1975ರಿಂದ 1981ರವರೆಗೆ ಶೇಖ್ ಹಸೀನಾ ದೆಹಲಿಯಲ್ಲಿ ರಹಸ್ಯವಾಗಿ ಬೇರೆ ಹೆಸರಿನಲ್ಲಿ ಜೀವನ ಸಾಗಿಸಿದ್ದರು.

ಹುಲಿ ಸಂರಕ್ಷಣೆಗೆ ಸರ್ಕಾರ- ಸರ್ಕಾರೇತರ ಸಂಸ್ಥೆ: ಡಾ.ಕೆ.ಉಲ್ಲಾಸ್‌ ಕಾರಂತ್‌

Aug 09 2024, 12:53 AM IST
ಮಂಗಳೂರಿನ ಕೊಡಿಯಾಲ್‌ಗುತ್ತು ಕಲಾ ಮತ್ತು ಸಾಂಸ್ಕೃತಿಕ ಕೇಂದ್ರದಲ್ಲಿ ಇಂಟಾಕ್‌ ಮಂಗಳೂರು ಶಾಖೆ ವತಿಯಿಂದ ‘ಭಾರತದಲ್ಲಿ ವನ್ಯಜೀವಿ ಸಂರಕ್ಷಣೆ’ ಕುರಿತು ಉಪನ್ಯಾಸ ಕಾರ್ಯಕ್ರಮ ನಡೆಯಿತು.

ಆಂಧ್ರದಲ್ಲಿ ಚುನಾವಣೆಗಿದ್ದ ಎರಡು ಮಕ್ಕಳ ನೀತಿ ರದ್ದತಿ : ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಸರ್ಕಾರ

Aug 09 2024, 12:52 AM IST
ಸ್ಥಳೀಯ ಮತ್ತು ನಗರ ಸಂಸ್ಥೆಗಳ ಚುನಾವಣೆಗಳಲ್ಲಿ ಸ್ಪರ್ಧಿಸಲು ಬಯಸುವ ಅಭ್ಯರ್ಥಿಗಳು ಎರಡಕ್ಕಿಂತ ಹೆಚ್ಚು ಮಕ್ಕಳನ್ನು ಹೊಂದಿರಬಾರದು ಎಂದಿದ್ದ ನೀತಿಯನ್ನು ರದ್ದುಗೊಳಿಸಲು ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ನೇತೃತ್ವದ ಆಂಧ್ರಪ್ರದೇಶ ಸರ್ಕಾರ ನಿರ್ಧರಿಸಿದೆ.

ದಮ್ಮು, ತಾಕತ್ತು ಇದ್ದರೆ ಸರ್ಕಾರ ಬೀಳಿಸಲಿ: ಶಾಸಕ ಬೇಳೂರು ಗೋಪಾಲಕೃಷ್ಣ ಸವಾಲು

Aug 09 2024, 12:36 AM IST
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸ್ವಚ್ಛ ಆಡಳಿತ ನಡೆಸುತ್ತಿದ್ದಾರೆ. ಇದನ್ನು ಸಹಿಸದ ಬಿಜೆಪಿ ನಾಯಕರು ಇಲ್ಲದ ಆರೋಪ ಮಾಡಿದ್ದಾರೆ ಎಂದು ಶಾಸಕ ಬೇಳೂರು ಗೋಪಾಲಕೃಷ್ಣ ಕಿಡಿಕಾರಿದ್ದಾರೆ.

ಹಿಂಸಾಚಾರಕ್ಕೆ ನಲುಗಿರುವ ಬಾಂಗ್ಲಾದಲ್ಲಿ ಮಧ್ಯಂತರ ಸರ್ಕಾರ ರಚನೆ : ಮುಹಮ್ಮದ್‌ ಯೂನಸ್‌ ಮುಖ್ಯ ಸಲಹೆಗಾರರಾಗಿ ಪ್ರಮಾಣ

Aug 09 2024, 12:35 AM IST

ಹಿಂಸಾಚಾರಕ್ಕೆ ನಲುಗಿರುವ ಬಾಂಗ್ಲಾದಲ್ಲಿ ಮಧ್ಯಂತರ ಸರ್ಕಾರ ರಚನೆಯಾಗಿದೆ. ನೊಬೆಲ್‌ ಪ್ರಶಸ್ತಿ ಪುರಸ್ಕೃತ ಮುಹಮ್ಮದ್‌ ಯೂನಸ್‌ ಸರ್ಕಾರದ ಮುಖ್ಯ ಸಲಹೆಗಾರ (ಪ್ರಧಾನಿ)ರಾಗಿ ಪ್ರಮಾಣವಚನ ಸ್ವೀಕರಿಸಿದ್ದಾರೆ.  

ರಾಜ್ಯ ಕಾಂಗ್ರೆಸ್ ಸರ್ಕಾರ ಅಸ್ಥಿರಗೊಳಿಸಲು ದೆಹಲಿಯಲ್ಲಿ ಸಭೆ

Aug 09 2024, 12:35 AM IST
ವಾಲ್ಮೀಕಿ ಹಗರಣ, ಎಂಡಿಎ 14 ನಿವೇಶನಗಳ ಹಂಚಿಕೆಯಲ್ಲಿ ಮುಖ್ಯಮಂತ್ರಿಯವರ ಪಾತ್ರ ಇಲ್ಲದಿದ್ದರೂ ರಾಜ್ಯಪಾಲರು ನೋಟಿಸ್ ನೀಡಿದ್ದಾರೆ.

ಅತ್ಯಗತ್ಯ ಔಷಧಗಳನ್ನು ಭಾರತದಲ್ಲಿ ಕ್ಲಿನಿಕಲ್‌ ಪ್ರಯೋಗ ನಡೆಸದೆಯೇ ಬಳಸಲು ಕೇಂದ್ರ ಸರ್ಕಾರ ಅನುಮತಿ

Aug 09 2024, 12:33 AM IST
ಅಮೆರಿಕ ಸೇರಿದಂತೆ ಕೆಲವು ದೇಶಗಳು ಅನುಮೋದನೆ ನೀಡಿರುವ ಕೆಲ ಅತ್ಯಗತ್ಯ ಔಷಧಗಳನ್ನು ಭಾರತದಲ್ಲಿ ಕ್ಲಿನಿಕಲ್‌ ಪ್ರಯೋಗ ನಡೆಸದೆಯೇ ಬಳಸಲು ಕೇಂದ್ರ ಸರ್ಕಾರ ಅನುಮತಿ ನೀಡಿದೆ.

ಸರ್ಕಾರ ಬೀಳಿಸುವ ದೋಸ್ತಿಗಳ ಷಡ್ಯಂತ್ರ ಫಲಿಸಲ್ಲ: ಕಾಂಗ್ರೆಸ್‌ ಜಿಲ್ಲಾಧ್ಯಕ್ಷೆ ರೇವತಿ

Aug 09 2024, 12:32 AM IST
ಕಾಂಗ್ರೆಸ್ ಸರ್ಕಾರವನ್ನು ಅಸ್ಥಿರಗೊಳಿಸುವ ಯತ್ನ ಬಿಜೆಪಿ ಹಾಗೂ ಜೆಡಿಎಸ್ ದೋಸ್ತಿಗಳಿಂದ ನಡೆಯುತ್ತಿದ್ದು ಇದು ಯಾವುದೇ ಕಾರಣಕ್ಕೂ ಫಲಿಸುವುದಿಲ್ಲ ಎಂದು ಜಿಲ್ಲಾ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ರೇವತಿ ತಿಳಿಸಿದರು. ಹೊಸಕೋಟೆಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು.

ಅಧಿಕಾರಿಗಳು, ನೌಕರರ ವರ್ಗಾವಣೆ ದಂಧೆಯಲ್ಲಿ ಕಾಂಗ್ರೆಸ್ ಸರ್ಕಾರ: ಡಾ.ಅಶ್ವತ್ಥ್ ನಾರಾಯಣ್

Aug 09 2024, 12:31 AM IST

ಸರ್ಕಾರ ವಿದ್ಯಾರ್ಥಿಗಳ ವಿದ್ಯಾರ್ಥಿವೇತನ, ಹಾಲು ಉತ್ಪಾದಕರಿಗೆ 5 ಸಬ್ಸಿಡಿ ಹಣದ ಸುಮಾರು 1500 ಕೋಟಿ ಹಣ ಉಳಿಸಿಕೊಂಡು ರೈತರಿಗೆ ಅನ್ಯಾಯ ಮಾಡುತ್ತಿದೆ. ಇದರಿಂದ ರೈತರ ಆತ್ಮಹತ್ಯೆ ಹಾದಿ ಹಿಡಿಯುವಂತಾಗಿದೆ.  

ಶಾಲೆಗಳ ಸಬಲೀಕರಣಕ್ಕೆ ಸರ್ಕಾರ ಮುಂದಾಗಲಿ: ಕೆ.ರಾಘವೇಂದ್ರ ನಾಯರಿ

Aug 08 2024, 01:43 AM IST
ಖಾಸಗಿ ಶಾಲೆಗಳ ಪೈಪೋಟಿ ಎದುರಿಸಲು ಸರ್ಕಾರಿ ಶಾಲೆಗಳಲ್ಲಿ ಸೌಲಭ್ಯ ಮತ್ತು ಶಿಕ್ಷಣದ ಗುಣಮಟ್ಟವನ್ನು ಹೆಚ್ಚಿಸಬೇಕು. ಈ ನಿಟ್ಟಿನಲ್ಲಿ ಸರ್ಕಾರದ ಜೊತೆಗೆ ಶಿಕ್ಷಕರು ಹಾಗೂ ಸಾರ್ವಜನಿಕರೂ ಕೈ ಜೋಡಿಸಬೇಕು ಎಂದು ಕೆನರಾ ಬ್ಯಾಂಕ್ ಎಂಪ್ಲಾಯೀಸ್ ಯೂನಿಯನ್‌ ಕಾರ್ಯದರ್ಶಿ ಕೆ.ರಾಘವೇಂದ್ರ ನಾಯರಿ ದಾವಣಗೆರೆಯಲ್ಲಿ ಹೇಳಿದ್ದಾರೆ.
  • < previous
  • 1
  • ...
  • 109
  • 110
  • 111
  • 112
  • 113
  • 114
  • 115
  • 116
  • 117
  • ...
  • 196
  • next >

More Trending News

Top Stories
ಪುಸ್ತಕಕ್ಕಾಗಿ ‘ತಮಿಳು’ ಕನ್ನಡಾಭಿಮಾನಿಯ ವರ್ಷಪೂರ್ತಿ ಸಂಚಾರ!
ಹಿಂದಿ, ಇಂಗ್ಲಿಷ್‌ ದಾಳಿಯಿಂದ ಕನ್ನಡ ರಕ್ಷಿಸಬೇಕಿದೆ : ಡಿಕೆಶಿ
ಸಮಾಜಮುಖಿಯಾಗಿದ್ದರೆ ಬದುಕು ಸಾರ್ಥಕ : ಸಿಎಂ ಸಿದ್ದರಾಮಯ್ಯ
‘ಉದ್ಯೋಗದಲ್ಲಿ ಕನ್ನಡಿಗರಿಗೆ ಮೀಸಲು ತನ್ನಿ’ : ನಾರಾಯಣಗೌಡ
ಎರಡೂ ಕಣ್ಣಿನ ದೃಷ್ಟಿ ಕಳೆದುಕೊಂಡ ನಂತರ : ಕತ್ತಲ ಹಗಲುಗಳು
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved