• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕಾಂಗ್ರೆಸ್ ಸರ್ಕಾರ ನುಡಿದಂತೆ ನಡೆದಿದೆ: ಸಚಿವ ಶರಣಬಸಪ್ಪಗೌಡ ದರ್ಶನಾಪೂರ

Mar 29 2024, 12:50 AM IST
ಯಾದಗಿರಿ ನಗರದ ಬಸವೇಶ್ವರ ಕಲ್ಯಾಣ ಮಂಟಪದಲ್ಲಿ ಹಮ್ಮಿಕೊಂಡಿದ್ದ ರಾಯಚೂರು ಲೋಕಸಭಾ ಕ್ಷೇತ್ರ ಚುನಾವಣಾ ಪ್ರಚಾರ ನಿಮಿತ್ತ ಯಾದಗಿರಿ ಮತಕ್ಷೇತ್ರದ ಕಾರ್ಯಕರ್ತರ ಸಮಾವೇಶ ಉದ್ಘಾಟಿಸಲಾಯಿತು.

ಮತ್ತೊಮ್ಮೆ ಮೋದಿ ಸರ್ಕಾರ: ಸಮೀಕ್ಷೆ

Mar 28 2024, 01:32 AM IST
ಏಷ್ಯಾನೆಟ್‌ ಡಿಜಿಟಲ್‌ ನೆಟ್‌ವರ್ಕ್‌ ಸರ್ವೇಯಲ್ಲಿ ಶೇ.78 ಜನರ ಅಭಿಪ್ರಾಯ ವ್ಯಕ್ತವಾಗಿದೆ. ರಾಮಮಂದಿರ, ಸಿಎಎಯಿಂದ ಬಿಜೆಪಿಗೆ ಲಾಭವಾಗಲಿದ್ದು ಮೂಲಸೌಕರ್ಯ ವೃದ್ಧಿಗೆ ಮೆಚ್ಚುಗೆ ವ್ಯಕ್ತವಾಗಿದೆ.

ದೇಶದಲ್ಲಿ ಮತ್ತೊಮ್ಮೆ ನರೇಂದ್ರ ಮೋದಿ ಸರ್ಕಾರ

Mar 28 2024, 12:46 AM IST
ಕಳೆದ 10 ವರ್ಷಗಳಿಂದ ಕೇಂದ್ರದಲ್ಲಿ ಬಿಜೆಪಿ ಸರ್ಕಾರ ಕೇವಲ ಭರವಸೆ ಕೊಟ್ಟಿಲ್ಲ, ಅನೇಕ ಜನಪರ, ಅಭಿವೃದ್ಧಿಪರ ಯೋಜನೆ ಜಾರಿಗೆ ತರುವ ಮೂಲಕ ಕೊಟ್ಟ ಎಲ್ಲ ಭರವಸೆ ಈಡೇರಿಸಿದೆ

ಮೋದಿ ನೇತೃತ್ವದ ಸರ್ಕಾರ ರಚನೆ ಎಲ್ಲರ ಹೊಣೆ: ಹರತಾಳು ಹಾಲಪ್ಪ

Mar 28 2024, 12:45 AM IST
ಕಾರ್ಯಕರ್ತರು ವೈಮನಸ್ಸು ತೊರೆದು ಅಭ್ಯರ್ಥಿ ಕಾಗೇರಿ ಅವರ ಗೆಲುವಿಗಾಗಿ ಪರಿಶ್ರಮ ಪಡಬೇಕಿದೆ.

ಜನರ ಬದುಕು ಮೂರಾಬಟ್ಟೆ ಮಾಡಿದ ಕೇಂದ್ರ ಬಿಜೆಪಿ ಸರ್ಕಾರ: ಎಸ್.ಎನ್.ಸ್ವಾಮಿ

Mar 27 2024, 01:08 AM IST
ಕಳೆದ ಹತ್ತು ವರ್ಷಗಳಿಂದ ದೇಶವನ್ನು ಆಳುತ್ತಿರುವ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರ ಜನರ ಬದುಕನ್ನು ಮೂರಾಬಟ್ಟೆ ಮಾಡಿದೆ ಎಂದು ಎಂದು ತುಮಕೂರು ಲೋಕಸಭಾ ಕ್ಷೇತ್ರದ ಎಸ್‌ಯುಸಿಐ ಕಮ್ಯುನಿಸ್ಟ್‌ ಪಕ್ಷದ ಅಭ್ಯರ್ಥಿ ಎಸ್.ಎನ್.ಸ್ವಾಮಿ ಆರೋಪಿಸಿದ್ದಾರೆ.

ಎಸ್‌ಸಿ, ಎಸ್‌ಟಿ ಪಂಗಡ ಕಲ್ಯಾಣಕ್ಕೆ ಶ್ರಮಿಸುತ್ತಿರುವ ಸರ್ಕಾರ: ಎಸ್. ಫಕ್ಕಿರಪ್ಪ

Mar 27 2024, 01:07 AM IST
ಡಾ. ಬಿ.ಆರ್. ಅಂಬೇಡ್ಕರ್ ಅವರು ಭಾರತದ ಪ್ರತಿಯೊಬ್ಬ ನಾಗರಿಕನ ಅಭಿವೃದ್ಧಿಗಾಗಿ ಸಂವಿಧಾನದಡಿ ಮೀಸಲಾತಿ ಕಲ್ಪಿಸಿದರು.

ಕೇಜ್ರಿ ಬಂಧನ ಕುರಿತು ಜರ್ಮನಿ ಬಳಿಕ ಅಮೆರಿಕ ಸರ್ಕಾರ ಕ್ಯಾತೆ

Mar 27 2024, 01:04 AM IST
ಮದ್ಯ ಲೈಸೆನ್ಸ್‌ ಹಗರಣದಲ್ಲಿ ದೆಹಲಿ ಮುಖ್ಯಮಂತ್ರಿ ಅರವಿಂದ್‌ ಕೇಜ್ರಿವಾಲ್‌ ಬಂಧನದ ಕುರಿತು ಜರ್ಮನಿ ಸರ್ಕಾರ ಕ್ಯಾತೆ ತೆಗೆದು ಭಾರತದಿಂದ ತಪರಾಕಿ ಹಾಕಿಸಿಕೊಂಡ ಬೆನ್ನಲ್ಲೇ, ಇದೀಗ ಅಮೆರಿಕ ಸರ್ಕಾರ ಕೂಡಾ ಭಾರತದ ಆಂತರಿಕ ವಿಷಯದಲ್ಲಿ ಮಧ್ಯಪ್ರವೇಶ ಮಾಡುವ ಯತ್ನ ಮಾಡಿದೆ.

ನೀರಿದ್ದರೂ ಹರಿಸದ ದರಿದ್ರ ಸರ್ಕಾರ: ಮಾಜಿ ಶಾಸಕ ರವೀಂದ್ರ ಶ್ರೀಕಂಠಯ್ಯ

Mar 27 2024, 01:04 AM IST
ನಮ್ಮ ರೈತರು ನೀರು ಹರಿಸಿ ಎಂದರೆ ನೀರಿಲ್ಲ ಎಂದು ಹೇಳುವ ನೀವು, ಕದ್ದುಮುಚ್ಚಿ ತಮಿಳುನಾಡಿಗೆ ನೀರು ಹರಿಸಿ, ಇಲ್ಲಿಯ ರೈತರನ್ನು ಆತ್ಮಹತ್ಯೆ ಕಡೆಗೆ ತಳ್ಳಿರುವ ಜಿಲ್ಲಾ ಉಸ್ತುವಾರಿ ಸಚಿವ ಎನ್.ಚಲುವರಾಯಸ್ವಾಮಿ ಅವರು ‘ಕೃಷಿ’ ಸಚಿವರಾಗಿ ಒಂದು ಕ್ಷಣವೂ ಇರಬಾರದು. ಕೂಡಲೇ ರಾಜೀನಾಮೆ ನೀಡಬೇಕು. ಇಂಡಿಯಾ ಒಕ್ಕೂಟದ ಮಿತ್ರ ಪಕ್ಷವಾಗಿರುವ ಡಿಎಂಕೆ ಮೇಕೆದಾಟು ಯೋಜನೆ ಮಾಡಲು ಬಿಡಲ್ಲ ಎಂದು ಪ್ರಣಾಳಿಕೆ ಹೊರಡಿಸಿದ್ದರೂ ಅದಕ್ಕೆ ಪ್ರತ್ಯುತ್ತರ ನೀಡದೆ ಮೌನ ವಹಿಸಿದ್ದೀರಿ.

ಕೊಬ್ಬರಿ ಬೆಲೆ ಕುಸಿತಕ್ಕೆ ಕೇಂದ್ರ ಸರ್ಕಾರ ಕಾರಣ: ಎ.ಗೋವಿಂದರಾಜು

Mar 27 2024, 01:02 AM IST
ಕೊಬ್ಬರಿ ಬೆಲೆ ತೀವ್ರ ಕುಸಿತಕ್ಕೆ ಕೇಂದ್ರ ಸರ್ಕಾರ ನೆರೆಯ ದೇಶಗಳಿಂದ ಸುಂಕ ರಹಿತವಾಗಿ ಎಣ್ಣೆಕಾಳು ಮತ್ತು ಖಾದ್ಯ ತೈಲಗಳನ್ನು ಅಮದು ಮಾಡಿಕೊಳ್ಳುತ್ತಿರುವುದೇ ಪ್ರಮುಖ ಕಾರಣವಾಗಿದೆ ಎಂದು ರೈತ ಸಂಘದ ಮುಖಂಡ ಗೋವಿಂದರಾಜು ಆರೋಪಿಸಿದ್ದಾರೆ.

ಕಾಂಗ್ರೆಸ್ ಸರ್ಕಾರ ಕರಾವಳಿಗೆ ನೀಡಿದ ಕೊಡುಗೆಗಳನ್ನು ಜನರಿಗೆ ಮನವರಿಕೆ ಮಾಡಿ: ಜೆ.ಪಿ. ಹೆಗ್ಡೆ

Mar 26 2024, 01:00 AM IST
ಉಡುಪಿ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಪಕ್ಷದ ಮುಂಚೂಣಿ ಘಟಕಗಳ ಸಭೆ ನಡೆಯಿತು. ಸಭೆಯಲ್ಲಿ ಮಾತನಾಡಿದ ಜಯಪ್ರಕಾಶ್‌ ಹೆಗ್ಡೆ, ವೈಷ್ಯಮ್ಯ, ಆಡಂಬರ, ಭ್ರಷ್ಟಾಚಾರಗಳನ್ನು ವರ್ಜಿಸಿ ಅವರವರ ಕೆಲಸಗಳನ್ನು ನಿಯತ್ತಿನಿಂದ ಮಾಡಿದಾಗ ದೇಶದಲ್ಲಿ ರಾಮ ರಾಜ್ಯದ ಕನಸು ನನಸಾಗುವುದರಲ್ಲಿ ಸಂಶಯ ಇಲ್ಲ ಎಂದು ತಿಳಿಸಿದರು.
  • < previous
  • 1
  • ...
  • 112
  • 113
  • 114
  • 115
  • 116
  • 117
  • 118
  • 119
  • 120
  • ...
  • 156
  • next >

More Trending News

Top Stories
ಎಚ್ಚರ, ಆಪರೇಷನ್‌ ಸಿಂದೂರ 3.0 ಶುರುವಾಗಿದೆ!
ಕದನ ವಿರಾಮದಿಂದ ಸೇನೆ, ನಾಗರಿಕರಲ್ಲಿ ನಿರಾಸೆ : ಸಚಿವ ಪ್ರಿಯಾಂಕ್ ಖರ್ಗೆ
1971ರಲ್ಲಿ ಪಾಕಿಸ್ತಾನದ ವೈಮಾನಿಕ ದಾಳಿಯಿಂದ ಪಾರಾಗಿದ್ದೆವು: ಹಸನ್‌
ಎಲ್ಲ ಜಿಲ್ಲಾಸ್ಪತ್ರೆಗಳಲ್ಲಿ ಅಂಗಾಂಗ ಮರು ಪಡೆಯುವಿಕೆ ಕೇಂದ್ರ ಪ್ರಾರಂಭಿಸಿ : ಸಚಿವ
ಕೊನೆ ಊರು ತುಲವಾರಿಗೆ ಶೆಲ್ಲಿಂಗ್‌ ವರಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved