• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಹಗರಣಗಳಿಂದ ಹಳಿ ತಪ್ಪಿದ ಕರ್ನಾಟಕದ ಕಾಂಗ್ರೆಸ್‌ ಸರ್ಕಾರ - ಮಾಜಿ ಶಾಸಕ ವೀರಣ್ಣ ಚರಂತಿಮಠ

Aug 01 2024, 01:56 AM IST
ಅಭಿವೃದ್ಧಿ ಶೂನ್ಯ, ಬರೀ ಹಗರಣಗಳು, ಕುರ್ಚಿಗಾಗಿ ಮುಖ್ಯಮಂತ್ರಿ, ಉಪಮುಖ್ಯಮಂತ್ರಿ ಮತ್ತು ಸಚಿವರುಗಳ ನಡುವೆ ಅಧಿಕಾರಕ್ಕಾಗಿ ತೀವ್ರ ಪೈಪೋಟಿಯಿಂದಾಗಿ ಇಂದು ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರದ ಆಡಳಿತ ಹಳಿ ತಪ್ಪಿದೆ ಎಂದು ಮಾಜಿ ಶಾಸಕ ವೀರಣ್ಣ ಚರಂತಿಮಠ ಹೇಳಿದರು.

ನಿದ್ರೆಯಲ್ಲಿರುವ ಸರ್ಕಾರ ಎಚ್ಚರಿಸಲೆಂದೇ ಪಾದಯಾತ್ರೆ

Aug 01 2024, 12:26 AM IST
ನಿದ್ರೆಯಲ್ಲಿರುವ ಸರ್ಕಾರ ಎಚ್ಚರಿಸಲೆಂದೇ ಪಾದಯಾತ್ರೆ

ಶಾಲೆಗಳಲ್ಲಿ ವಾರಕ್ಕೊಂದು ಲೈಬ್ರರಿ ಪೀರಿಯಡ್‌: ಸರ್ಕಾರ ಸೂಚನೆ

Aug 01 2024, 12:26 AM IST
ರಾಜ್ಯದ ಎಲ್ಲ ಶಾಲೆಗಳಲ್ಲಿ ವಾರದಲ್ಲಿ ಒಂದು ಗ್ರಂಥಾಲಯ ಅವಧಿ (ಪಿರಿಯಡ್‌) ನಿಗದಿಪಡಿಸಲು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಸೂಚಿಸಿದೆ.

ಸರ್ಕಾರ ಅಸ್ಥಿರಗೊಳಿಸಲು ಬಿಜೆಪಿ ಸಂಚು: ಭೈರತಿ ಸುರೇಶ್

Aug 01 2024, 12:18 AM IST
ಬಿಜೆಪಿ ಮತ್ತು ಜೆಡಿಎಸ್ ಎರಡೂ ಪಕ್ಷಗಳ ನಾಯಕರು ಅಧಿಕಾರ ಕಳೆದುಕೊಂಡು ವಿಲವಿಲ ಒದ್ದಾಡುತ್ತಿದ್ದಾರೆ. ತಮ್ಮ ಮೇಲಿನ ಆರೋಪಕ್ಕೆ ಸ್ವತಃ ತನಿಖಾ ಆಯೋಗ ರಚಿಸಿರುವ ದೇಶದ ಏಕೈಕ ನಾಯಕ ಸಿದ್ದರಾಮಯ್ಯ. ಹಿಂದೆಯೂ ಹಿಂದುಳಿದ ವರ್ಗದ ನಾಯಕರಾದ ದೇವರಾಜ ಅರಸು, ಎಸ್. ಬಂಗಾರಪ್ಪ, ವೀರಪ್ಪ ಮೊಯಿಲಿ, ಧರ್ಮಸಿಂಗ್ ಮತ್ತಿತರರ ವಿರುದ್ಧ ಇಂತಹದೇ ಷಡ್ಯಂತ್ರ ರೂಪಿಸಲಾಗಿತ್ತು.

ಭ್ರಷ್ಟ ಕಾಂಗ್ರೆಸ್ ಸರ್ಕಾರ ವಿಸರ್ಜಿಸಲು ಆಗ್ರಹ

Aug 01 2024, 12:18 AM IST
ಅಹಿಂದ ಹೆಸರಲ್ಲಿ ಆಡಳಿತಕ್ಕೆ ಬಂದಿರುವ ಕಾಂಗ್ರೆಸ್ ಸರ್ಕಾರ ಎಸ್ಟಿ ನಿಗಮದಲ್ಲಿ ₹187 ಕೋಟಿ ಲೂಟಿ ಮಾಡಿದ್ದು, ಕೂಡಲೇ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಸರ್ಕಾರವನ್ನು ವಿಸರ್ಜಿಸಬೇಕು ಎಂದು ಜಿಲ್ಲಾ ಜೆಡಿಎಸ್ ಕಾರ್ಯಕರ್ತರು ಜಿಲ್ಲಾಡಳಿತದ ಮೂಲಕ ರಾಜ್ಯಪಾಲರಿಗೆ ಮನವಿ ಸಲ್ಲಿಸಿದರು.

ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಪತನವಾಗಲಿದೆ ಎಂಬುವುದು ಬಿಜೆಪಿಗರ ಕನಸು : ಕೊತ್ತೂರು ಮಂಜುನಾಥ್‌

Aug 01 2024, 12:16 AM IST
ಕೇಂದ್ರ-ರಾಜ್ಯದಲ್ಲಿ ಸರ್ಕಾರಗಳು ರಚನೆಯಾಗಿದೆ. ಸಾರ್ವಜನಿಕರ ಕೆಲಸಗಳನ್ನು ಮಾಡಲು ಬಿಡಬೇಕು. ಸರ್ಕಾರದಿಂದ ಏನಾದರೂ ತಪ್ಪುಗಳು ಆಗಿದ್ದರೆ ಜನರಿಗೆ ಸರ್ಕಾರದ ತಪ್ಪುಗಳನ್ನು ತಿಳಿಸಲಿ ಅದನ್ನು ಬಿಟ್ಟು ಸರ್ಕಾರ ಪತನವಾಗುತ್ತೆ ಎಂದು ಅಪಪ್ರಚಾರ ಮಾಡುವುದನ್ನು ಬಿಡಬೇಕು

ಪತ್ರಕರ್ತರಿಗೆ ಸರ್ಕಾರ ಸೌಲಭ್ಯ ಕಲ್ಪಿಸಲಿ: ಡಾ.ಹಿರಿಶಾಂತ ವೀರ ಶ್ರೀ

Jul 31 2024, 01:15 AM IST
ಪತ್ರಿಕಾ ಧರ್ಮ ತನ್ನದೇ ಆದ ಗೌರವ ಹೊಂದಿದೆ. ಅದನ್ನು ಉಳಿಸಿ ಬೆಳೆಸುವ ಕೆಲಸ ಮಾಡಿ.

ಅಭಿವೃದ್ಧಿ ಶೂನ್ಯ, ಭ್ರಷ್ಟ ಸರ್ಕಾರ: ಪ್ರತಾಪ್‌ಸಿಂಹ ವಾಗ್ದಾಳಿ

Jul 31 2024, 01:03 AM IST
ರಾಜ್ಯದಲ್ಲಿ ಅಭಿವೃದ್ಧಿ ಶೂನ್ಯವಾಗಿದೆ. ಮುಖ್ಯಮಂತ್ರಿ ವಾಲ್ಮೀಕಿ ನಿಗಮ ಸೇರಿದಂತೆ ಮೂಡಾ ಹಗರಣದಲ್ಲಿ ಭಾಗಿಯಾಗಿದ್ದಾರೆ. ಎಸ್‌ಸಿ ಎಸ್‌ಟಿ ಮೀಸಲು ಅನುದಾನವನ್ನು ಬೇರೆಯ ಉದ್ದೇಶಕ್ಕೆ ಬಳಕೆ ಮಾಡಲಾಗಿದೆ. ಭ್ರಷ್ಟಾಚಾರ ಮಿತಿ ಮೀರುತ್ತಿದ್ದು, ಈ ಬಗ್ಗೆ ಜನರಿಗೆ ತಿಳಿಸಬೇಕು ಎಂದು ಮಾಜಿ ಸಂಸದ ಪ್ರತಾಪ್‌ ಸಿಂಹ ಹೇಳಿದ್ದಾರೆ.

10, 12ನೇ ಕ್ಲಾಸಲ್ಲಿ ಫೇಲಾದ್ರೂ ಮತ್ತೆ ಕ್ಲಾಸ್‌ಗೆ ಹೋಗ್ಬಹುದು : ರಾಜ್ಯ ಸರ್ಕಾರ ಆದೇಶ

Jul 30 2024, 11:40 AM IST

ಎಸ್ಸೆಸ್ಸೆಲ್ಸಿ ಮತ್ತು ದ್ವಿತೀಯ ಪಿಯುಸಿಯಲ್ಲಿ ಅನುತ್ತಿರ್ಣರಾದ ರಾಜ್ಯ ಪಠ್ಯಕ್ರಮದ ತರಗತಿ (ರೆಗ್ಯುಲರ್‌) ವಿದ್ಯಾರ್ಥಿಗಳು ಇಷ್ಟಪಟ್ಟರೆ ಮುಂದಿನ ಶೈಕ್ಷಣಿಕ ವರ್ಷದಲ್ಲಿ ಮತ್ತೆ ಯಾವುದೇ ಸರ್ಕಾರಿ ಪ್ರೌಢಶಾಲೆ/ ಪಿಯು ಕಾಲೇಜಿನಲ್ಲಿ ಅದೇ ತರಗತಿಗಳಿಗೆ ಮತ್ತೆ ದಾಖಲಾಗಿ ವ್ಯಾಸಂಗ ಮಾಡಬಹುದು  

ರಾಜ್ಯ ಬಜೆಟ್‌ನಲ್ಲಿ ಘೋಷಿಸಲಾದ 5,911.16 ಕೋಟಿ ರು ಮೊತ್ತದ 5 838 ಯೋಜನೆ ಬಾಕಿ ಉಳಿಸಿದ ಬಿಜೆಪಿ ಸರ್ಕಾರ

Jul 30 2024, 10:21 AM IST

ರಾಜ್ಯ ಬಜೆಟ್‌ನಲ್ಲಿ ಘೋಷಿಸಲಾದ ಸಾವಿರಾರು ಯೋಜನೆಗಳ ಪೈಕಿ 5,911.16 ಕೋಟಿ ರು. ಮೊತ್ತದ 5,838 ಯೋಜನೆಗಳನ್ನು ನಿಗದಿತ ಅವಧಿಯಲ್ಲಿ ಪೂರ್ಣಗೊಳಿಸಲು ಹಿಂದಿನ ಸರ್ಕಾರ ವಿಫಲವಾಗಿದೆ -  ಮಹಾಲೆಕ್ಕಪರಿಶೋಧಕರು  

  • < previous
  • 1
  • ...
  • 114
  • 115
  • 116
  • 117
  • 118
  • 119
  • 120
  • 121
  • 122
  • ...
  • 196
  • next >

More Trending News

Top Stories
ದೇಶ ಯಾವುದಾದರೇನು ಕನ್ನಡ ಕಂಪನು ಮೆರೆವೆನು
ಕೈಗಾರಿಕಾ ತ್ಯಾಜ್ಯದಿಂದ ಜಲಮಾಲಿನ್ಯ: ನರೇಂದ್ರಸ್ವಾಮಿ
‘ಅಲೆಮಾರಿಗಳಿಗೆ 1% ಮೀಸಲು ಬಗ್ಗೆ ತಜ್ಞರ ಜತೆ ಚರ್ಚೆ’
ಇಂದಿರಾರ ಆದರ್ಶವನ್ನು ಎಲ್ಲರೂ ಪಾಲಿಸಬೇಕು : ಸಿದ್ದರಾಮಯ್ಯ
ಕುಡಚಿ ಶಾಸಕ ಪುತ್ರಗೆ ಡಿಕೆಶಿಯಿಂದ ‘ಶಿವಕುಮಾರ್‌’ ಎಂದು ನಾಮಕರಣ!
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved