• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಸರ್ಕಾರ ಗ್ರಾಪಂಗಳಿಗೆ ಅನುದಾನ ನೀಡಲಿ

Jul 30 2024, 12:38 AM IST
ಅಭಿವೃದ್ಧಿ ಬಗ್ಗೆ ಅಧಿಕಾರಿಗಳನ್ನು ಕೇಳಿದರೆ ಸರ್ಕಾರದಿಂದ ಅನುದಾನ ಬಂದಿಲ್ಲ, ಆದರಿಂದ ಯಾವ ಅಭಿವೃದ್ಧಿ ಕಾಮಗಾರಿ ಮಾಡಲು ಸಾಧ್ಯವಾಗುತ್ತಿಲ್ಲ

ಪತ್ರಕರ್ತರ ಸಮಸ್ಯೆಗಳಿಗೆ ಸರ್ಕಾರ ಸ್ಪಂದಿಸಲಿ: ಪಿಐ ರವಿ

Jul 30 2024, 12:33 AM IST
ಪತ್ರಿಕೆಗಳು ಸಮಾಜದಲ್ಲಿ ನೈತಿಕತೆ ಮತ್ತು ಸಾಮರಸ್ಯ ರಕ್ಷಿಸಿ, ಬೆಳೆಸುವಲ್ಲಿ ಪ್ರಮುಖ ಪಾತ್ರ ವಹಿಸುತ್ತವೆ. ಜಾತಿ, ಧರ್ಮ, ಬಡವ ಹಾಗೂ ಶ್ರೀಮಂತ ಎನ್ನುವ ಸಂಕೋಲೆಗಳಿಂದ ದೂರವಿದ್ದು, ಮಾನವನ ಸರ್ವತೋಮುಖ ಬೆಳವಣಿಗೆಯಲ್ಲಿ ಮಹತ್ತರ ಪಾತ್ರ ವಹಿಸುತ್ತಿವೆ ಎಂದು ನ್ಯಾಮತಿ ಪೊಲೀಸ್ ಠಾಣೆ ಪಿಐ ಎನ್.ಎಸ್.ರವಿ ಹೇಳಿದ್ದಾರೆ.

ರಾಜ್ಯ ಅಭಿವೃದ್ಧಿಗೆ ಸ್ಪಂದಿಸದ ಕೇಂದ್ರ ಸರ್ಕಾರ ಬಜೆಟ್‌: ಸಂಸದೆ ಡಾ.ಪ್ರಭಾ

Jul 29 2024, 12:53 AM IST
ಕೇಂದ್ರ ಸಚಿವ ನಿರ್ಮಲಾ ಸೀತಾರಾಮನ್ ಮಂಡಿಸಿದ ಬಜೆಟ್‌ನಲ್ಲಿ ಕರ್ನಾಟಕಕ್ಕೆ ಯಾವುದೇ ಕೊಡುಗೆ ನೀಡದ ಕಾರಣಕ್ಕಾಗಿ ಹೂರಣವಿಲ್ಲದ ಹೋಳಿಗೆಯೆಂಬುದಾಗಿ ಟೀಕಿಸಿದ್ದನ್ನು ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ ದಾವಣಗೆರೆಯಲ್ಲಿ ಸಮರ್ಥಿಸಿಕೊಂಡಿದ್ದಾರೆ.

ರಾಜ್ಯ ಸರ್ಕಾರ ಹಗರಣಗಳ ಸರಮಾಲೆ ಧರಿಸಿ ನಿಂತಿದೆ: ಶಾಸಕ ಹರತಾಳು ಹಾಲಪ್ಪ

Jul 29 2024, 12:51 AM IST
ಹೊಸನಗರದ ಪಟ್ಟಣದ ಮಂದಿರದಲ್ಲಿ ಆಯೋಜಿಸಿದ್ದ ಬಿಜೆಪಿ ಹೊಸನಗರ ಮಂಡಲದ ವಿಶೇಷ ಕಾರ್ಯಕಾರಿಣಿ ಸಭೆಯನ್ನು ಉದ್ಘಾಟಿಸಿ ಮಾಜಿ ಶಾಸಕ ಹರತಾಳು ಹಾಲಪ್ಪ ಉದ್ಘಾಟಿಸಿದರು.

ರಾಜ್ಯದಲ್ಲಿ ಹೂಡಿಕೆಗೆ ಭಯದ ವಾತಾವರಣ ಕಾಂಗ್ರೆಸ್ ಸರ್ಕಾರ ಸೃಷ್ಟಿ ಮಾಡಿದೆ : ಸಚಿವೆ ನಿರ್ಮಲಾ ಕಿಡಿ

Jul 29 2024, 12:50 AM IST
‘ಕೈಗಾರಿಕೆ, ಉದ್ಯಮ, ಹೂಡಿಕೆಗಳು ರಾಜ್ಯದಿಂದ ಹೊರ ಹೋಗುವಂತಹ ‘ಭೀತಿಯ ವಾತಾವರಣ’ವನ್ನು ರಾಜ್ಯದ ಕಾಂಗ್ರೆಸ್ ಸರ್ಕಾರ ಸೃಷ್ಟಿ ಮಾಡಿದೆ’ ಎಂದು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ವಾಗ್ದಾಳಿ ನಡೆಸಿದ್ದಾರೆ.

ಬಿಎಫ್‌ಟಿಗಳಿಗೆ ಭದ್ರತೆಗೆ ಸರ್ಕಾರ ಆರೋಗ್ಯ ವಿಮೆ ಕಲ್ಪಿಸಬೇಕು: ಭೀಮೇಶ್ ಒತ್ತಾಯ

Jul 29 2024, 12:45 AM IST
ದೊಡ್ಡಅರಸಿನಕೆರೆ ಗ್ರಾಮದಲ್ಲಿ ಬಿಎಫ್‌ಟಿಯಾಗಿ ಕಾರ್ಯ ನಿರ್ವಹಿಸುತ್ತಿದ್ದ ಡಿ.ಎಂ.ಪ್ರಸನ್ನ ನಿಧನರಾದ ಹಿನ್ನೆಲೆಯಲ್ಲಿ ಬೇರ್ ಫೂಟ್ ಟೆಕ್ನಿಷಿಯನ್ಸ್ ಕ್ಷೇಮಾಭಿವೃದ್ಧಿ ಸಂಘದ ರಾಜ್ಯಾಧ್ಯಕ್ಷ ಭೀಮೇಶ್ ಕುಟುಂಬದವರಿಗೆ 1 ಲಕ್ಷ ರು. ಪರಿಹಾರ ವಿತರಣೆ.

ಕೇಂದ್ರ ಸರ್ಕಾರ ಬಜೆಟ್‌ನಲ್ಲಿ ರಾಜ್ಯಕ್ಕೆ ಅನ್ಯಾಯ ಮಾಡಿದೆ ಎಂದು ಆರೋಪ : ಖಾಲಿ ಚೊಂಬು ಪ್ರದರ್ಶಿಸಿ ಆಕ್ರೋಶ

Jul 28 2024, 02:06 AM IST

 ಕೇಂದ್ರ ಸರ್ಕಾರ ಬಜೆಟ್‌ನಲ್ಲಿ ರಾಜ್ಯಕ್ಕೆ ಅನ್ಯಾಯ ಮಾಡಿದೆ ಎಂದು ಆರೋಪಿ ಮತ್ತು ಕೇಂದ್ರ ಸರ್ಕಾರದ ನಡೆ ಖಂಡಿಸಿ ಜಿಲ್ಲಾ ಕಾಂಗ್ರೆಸ್ ಘಟಕದಿಂದ ನಗರದಲ್ಲಿ ಶನಿವಾರ ಖಾಲಿ ಚೊಂಬು ಪ್ರದರ್ಶನ ಮಾಡುವ ಮೂಲಕ ಪ್ರತಿಭಟನೆ ನಡೆಸಿದರು.  

ಶಿರೂರು ಗುಡ್ಡ ಕುಸಿತ ದುರಂತಕ್ಕೆ ಕೇಂದ್ರ ಸರ್ಕಾರ ನೇರ ಹೊಣೆ: ಸಚಿವ ಮಾಂಕಾಳ ವೈದ್ಯ

Jul 28 2024, 02:03 AM IST
ಕೇರಳದ ಲಾರಿ ಹೊಳೆಯಲ್ಲಿ ಇರುವುದು ಗೊತ್ತಾಗಿದೆ. ಅದನ್ನು ನೋಡಲು ತೆರಳಲು ಸಾಧ್ಯವಾಗುತ್ತಿಲ್ಲ. ನೌಕಾಸೇನೆ, ಕೋಸ್ಟ್‌ಗಾರ್ಡ್‌ ಎಲ್ಲರೂ ಪ್ರಯತ್ನಿಸುತ್ತಿದ್ದಾರೆ. ಈ ವಿಚಾರದಲ್ಲಿ ಯಾರೂ ರಾಜಕಾರಣ ಮಾಡಬಾರದು ಎಂದರು.

ಕಾಂಗ್ರೆಸ್ ಸರ್ಕಾರ ಬರೀ ಹಗರಣಗಳ ಸರ್ಕಾರ : ಬಲೆಯಲ್ಲಿ ಸಿಲುಕಿರುವ ಸಿಎಂ ಮತ್ತು ಡಿಸಿಎಂ

Jul 28 2024, 02:01 AM IST
ರಾಜ್ಯದಲ್ಲಿ ಅಭಿವೃದ್ಧಿ ಶೂನ್ಯ, ಕಾಂಗ್ರೆಸ್ ಅಧಿಕಾರಕ್ಕೆ ಬಂದ ಬಳಿಕ ರಾಜ್ಯದ ಜನರ ತೆರಿಗೆ ಹಣವನ್ನು ಲೂಟಿ ಮಾಡುವ ಕೆಲಸವನ್ನು ಕಾಂಗ್ರೆಸ್ ಮಾಡುತ್ತಿದೆ. ಕಾಂಗ್ರೆಸ್ ಭ್ರಷ್ಟಾಚಾರದ ಬಗ್ಗೆ ಜನ ಸಾಮಾನ್ಯರಿಗೆ ತಿಳಿಸಬೇಕು. ಮುಂಬರುವ ಜಿಪಂ ತಾಪಂ ಚುನಾವಣೆಗಳಲ್ಲಿ ಗೆಲುವು ಸಾಧಿಸಬೇಕು.

ಜನರ ಹಿತ ಮರೆತು ಹಗರಣದಲ್ಲಿ ಮುಳುಗಿದ ರಾಜ್ಯ ಸರ್ಕಾರ: ಬಿಜೆಪಿ ಮಹೇಶ್

Jul 26 2024, 01:41 AM IST
ಗ್ಯಾರಂಟಿಗೆ ಹಣ ಹೊಂದಿಸುವ ನೆಪದಲ್ಲಿ ಇಡೀ ರಾಜ್ಯದಲ್ಲಿ ಯಾವುದೇ ಅಭಿವೃದ್ಧಿ ಕೆಲಸಗಳಿಗೆ ಮುಂದಾಗಿಲ್ಲ. ಇದೀಗ ಮುಖ್ಯಮಂತ್ರಿ ಸ್ಥಾನಕ್ಕೆ ಪೈಪೋಟಿಗೆ ಬಿದ್ದಿದ್ದಾರೆ
  • < previous
  • 1
  • ...
  • 115
  • 116
  • 117
  • 118
  • 119
  • 120
  • 121
  • 122
  • 123
  • ...
  • 196
  • next >

More Trending News

Top Stories
ದೇಶ ಯಾವುದಾದರೇನು ಕನ್ನಡ ಕಂಪನು ಮೆರೆವೆನು
ಕೈಗಾರಿಕಾ ತ್ಯಾಜ್ಯದಿಂದ ಜಲಮಾಲಿನ್ಯ: ನರೇಂದ್ರಸ್ವಾಮಿ
‘ಅಲೆಮಾರಿಗಳಿಗೆ 1% ಮೀಸಲು ಬಗ್ಗೆ ತಜ್ಞರ ಜತೆ ಚರ್ಚೆ’
ಇಂದಿರಾರ ಆದರ್ಶವನ್ನು ಎಲ್ಲರೂ ಪಾಲಿಸಬೇಕು : ಸಿದ್ದರಾಮಯ್ಯ
ಕುಡಚಿ ಶಾಸಕ ಪುತ್ರಗೆ ಡಿಕೆಶಿಯಿಂದ ‘ಶಿವಕುಮಾರ್‌’ ಎಂದು ನಾಮಕರಣ!
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved