• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕಾಂಗ್ರೆಸ್‌ ಸರ್ಕಾರ ವಜಾ ಮಾಡಿ: ಸಿ.ಸಿ. ಪಾಟೀಲ

Jul 13 2024, 01:40 AM IST
ಮುಖ್ಯಮಂತ್ರಿ ತವರು ಜಿಲ್ಲೆಯಲ್ಲಿ ಮುಡಾ ಹಗರಣ ನಡೆದಿದೆ. ಸರ್ಕಾರದ ಬೆಲೆಬಾಳುವ ಆಸ್ತಿಯನ್ನು ಕಡಿಮೆ ಮೊತ್ತದಲ್ಲಿ ಮನಿ ಲಾಂಡ್ರಿಂಗ್ ಮಾಡಿರುವುದು ಕಂಡುಬಂದಿದೆ

ಪ್ರಜಾಪ್ರಭುತ್ವ ವಿರೋಧಿ ಧೋರಣೆ ಪಾಲಿಸುತ್ತಿದೆ ಕೈ ಸರ್ಕಾರ

Jul 13 2024, 01:38 AM IST
ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ.ವಿಜಯೇಂದ್ರ ಹಾಗೂ ಶಾಸಕರು, ಮುಖಂಡರನ್ನು ಪೊಲೀಸರು ಮಾರ್ಗ ಮಧ್ಯೆ ತಡೆದು ವಶಕ್ಕೆ ಪಡೆದ ಕ್ರಮ ಖಂಡಿಸಿ ನಗರದಲ್ಲಿ ಜಿಲ್ಲಾ ಬಿಜೆಪಿ ಮುಖಂಡರು ಶುಕ್ರವಾರ ಪ್ರತಿಭಟನೆ ನಡೆಸಿದರು.

ಶಿಕ್ಷಣ ಕ್ಷೇತ್ರಕ್ಕೆ ಸರ್ಕಾರ ಮೊದಲ ಆಧ್ಯತೆ ನೀಡಲಿ

Jul 13 2024, 01:35 AM IST
ಶುಕ್ರವಾರ ಎಬಿವಿಪಿ ವತಿಯಿಂದ ನಗರದ ಡಾ.ಅಂಬೇಡ್ಕರ್‌ ವೃತ್ತದಿಂದ ಜಿಲ್ಲಾ ಉಸ್ತುವಾರಿ ಸಚಿವರ ಕಚೇರಿಗೆ ತೆರಳಿ ಮುತ್ತಿಗೆ ಹಾಕಲಾಯಿತು.

ಯಾವುದೇ ಕ್ಷಣದಲ್ಲೂ ಸರಕಾರ ಬೀಳಬಹುದು : ವಿಜಯೇಂದ್ರ

Jul 13 2024, 01:33 AM IST
‘ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ಬಹುಕೋಟಿ ಹಗರಣದಿಂದ ನೀವು ತಪ್ಪಿಸಿಕೊಳ್ಳಲು ಸಾಧ್ಯವೇ ಇಲ್ಲ ಮುಖ್ಯಮಂತ್ರಿಗಳೇ. ಇವತ್ತಲ್ಲ ನಾಳೆ ನೀವು ಸಿಬಿಐ ತನಿಖೆಗೆ ಕೊಡಬೇಕಾಗುತ್ತದೆ’ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಹೇಳಿದ್ದಾರೆ.

ಸರ್ಕಾರ- ಪಕ್ಷದಲ್ಲಿ ಸಮನ್ವಯತೆ ಇಲ್ಲ: ಮಿಸ್ತ್ರಿಗೆ ನಾಯಕರಿಂದ ದೂರು

Jul 13 2024, 01:31 AM IST
ಕಾಂಗ್ರೆಸ್‌ ಪಕ್ಷ ಹಾಗೂ ಸರ್ಕಾರದ ನಡುವೆ ತೀವ್ರ ಸಮನ್ವಯ ಕೊರತೆಯಿದೆ. ಇದರಿಂದ ಪಕ್ಷ ಹಾಗೂ ಸರ್ಕಾರ ಎರಡಕ್ಕೂ ನಷ್ಟ ಉಂಟಾಗುತ್ತಿದ್ದು, ಎರಡರ ನಡುವೆ ಸಮನ್ವಯ ಸಾಧಿಸಲು ಪ್ರಮುಖ ನಿರ್ಧಾರ ತೆಗೆದುಕೊಳ್ಳಬೇಕು ಎಂದು ಎಐಸಿಸಿ ಸತ್ಯಶೋಧನಾ ಸಮಿತಿ ಎದುರು ರಾಜ್ಯ ಕಾಂಗ್ರೆಸ್‌ ನಾಯಕರು ಮನವಿ ಮಾಡಿದ್ದಾರೆ.

ನ್ಯಾಯಯುತ ಬೇಡಿಕೆ ಈಡೇರಿಸಲು ಸರ್ಕಾರ ಬದ್ಧ: ಜಿ ಎಚ್ ಶ್ರೀನಿವಾಸ್

Jul 12 2024, 01:39 AM IST
ತರೀಕೆರೆ, ನೌಕರರ ನ್ಯಾಯಯುತ ಬೇಡಿಕೆ ಈಡೇರಿಸಲು ನಮ್ಮ ಸರ್ಕಾರ ಬದ್ಧವಾಗಿದೆ ಎಂದು ಶಾಸಕ ಜಿ.ಎಚ್.ಶ್ರೀನಿವಾಸ್ ತಿಳಿಸಿದರು.

ನೌಕರರ ಬೇಡಿಕೆ ಈಡೇರಿಸಲು ಸರ್ಕಾರ ಮೀನಮೇಷ ಖಂಡನಾರ್ಹ

Jul 12 2024, 01:36 AM IST
ಸರ್ಕಾರಿ ನೌಕರರ ಬೇಡಿಕೆ ಈಡೇರಿಸಲು ೭ನೇ ವೇತನ ಆಯೋಗ ಜಾರಿಯಾಗಿ ವರದಿ ನೀಡಿ ೪ ತಿಂಗಳು ಗತಿಸಿವೆ

ರಾಜ್ಯದಲ್ಲಿ ‘ಡೆಂಘೀ ಹರಡಿದ ಢೋಂಗಿ ಸರ್ಕಾರ’: ಬಿಜೆಪಿ ಆರೋಪ

Jul 10 2024, 12:34 AM IST
ಈಗಾಗಲೇ ರಾಜ್ಯಾದ್ಯಂತ ಅಧಿಕೃತವಾಗಿ ೮ ಸಾವಿರಕ್ಕೂ ಹೆಚ್ಚು ಪ್ರಕರಣಗಳು ದಾಖಲಾಗಿವೆ. ಅನಧಿಕೃತವಾಗಿ ೧೫ ಸಾವಿರಕ್ಕೂ ಹೆಚ್ಚು ಮಂದಿ ಡೆಂಘೀ ರೋಗದಿಂದ ಸಾವು-ಬದುಕಿನ ನಡುವೆ ನರಳಾಡುತ್ತಿದ್ದಾರೆ. ಬೆಂಗಳೂರು ಒಂದರಲ್ಲೇ ೧೮೦೦ಕ್ಕೂ ಹೆಚ್ಚು ಪ್ರಕರಣಗಳು ದಾಖಲಾಗಿವೆ. ರಾಜ್ಯದಲ್ಲಿ ನಿತ್ಯ ೨೫೦ಕೂ ಹೆಚ್ಚು ಪ್ರಕರಣಗಳು ಬೆಳಕಿಗೆ ಬರುತ್ತಿವೆ.

ನೌಕರರ ಬೇಡಿಕೆಗಳಿಗೆ ಸ್ಪಂದಿಸದ ಕಾಂಗ್ರೆಸ್ ಸರ್ಕಾರ: ನಮೋಶಿ ಕಿಡಿ

Jul 10 2024, 12:31 AM IST
ಸರ್ಕಾರಿ ನೌಕರರ ಬೇಡಿಕೆಗಳಿಗೆ ಸ್ಪಂದಿಸದ ಈಗಿನ ಕಾಂಗ್ರೆಸ್ ನೇತೃತ್ವದ ಸರ್ಕಾರವು ಅಧಿಕಾರಕ್ಕೆ ಬರಲು ಹಿಂದಿನ ಚುನಾವಣೆಯಲ್ಲಿ ಸರ್ಕಾರಿ ನೌಕರರಿಗೆ ಭರಪೂರ ಭರವಸೆಯ ಮಾತನ್ನು ನೀಡಿ ಇದೀಗ ಜಾಣ ಮರೆವು ತೋರಿಸುತ್ತ ನೌಕರರ ಜೀವನದಲ್ಲಿ ನಾಟಕವಾಡುತ್ತ ದಿಕ್ಕೊಂದು ಸುದ್ದಿ ಹರಿಬಿಟ್ಟು ಎಲ್ಲರ ದಾರಿತಪ್ಪಿಸುತ್ತಿದೆ.

ಡೆಂಘೀ ನಿಯಂತ್ರಣಕ್ಕೆ ಸರ್ಕಾರ ಟಾಸ್ಕ್‌ಫೋರ್ಸ್‌ ರಚಿಸಲಿ

Jul 09 2024, 12:55 AM IST
ಕೊರೋನಾ ಸಂದರ್ಭದಲ್ಲಿ ನಾವು ಟಾಸ್ಕ್ ಪೋರ್ಸ್ ರಚಿಸಿ ಎಲ್ಲ ಇಲಾಖೆಗಳ ಸಹಕಾರದಿಂದ ಕೋವಿಡ್ ನಿಯಂತ್ರಣಕ್ಕೆ ತಂದಿದ್ದೆವು, ಈಗಲೂ ಅಂದಿನ ಅದೇ ಅಧಿಕಾರಿಗಳೇ ಇದ್ದಾರೆ. ಅವರಿಂದ ಟಾಸ್ಕ್ ಪೋರ್ಸ್ ರಚಿಸಿ ಆರೋಗ್ಯ ಇಲಾಖೆಯ ಅಧಿಕಾರಿಗಳ ಕಮಿಟಿ ಮಾಡಿ ಡೆಂಘೀ ನಿಯಂತ್ರಿಸಲಿ
  • < previous
  • 1
  • ...
  • 120
  • 121
  • 122
  • 123
  • 124
  • 125
  • 126
  • 127
  • 128
  • ...
  • 196
  • next >

More Trending News

Top Stories
ಸಂಪುಟ ನಿರ್ಣಯಗಳು, ವಿಧೇಯಕ ಕನ್ನಡ ಮಯ
ಮೋದಿ ಸಾಮ್ರಾಟನಲ್ಲ, ಎಲ್ಲ ರಾಜ್ಯಗಳಲ್ಲಿ ಗೆದ್ದಿಲ್ಲ: ಎಐಸಿಸಿ ಅಧ್ಯಕ್ಷ ಖರ್ಗೆ
ಸರ್ಕಾರಿ ಸಭೆಗಳಲ್ಲಿ ಪ್ಲಾಸ್ಟಿಕ್‌ ನೀರಿನ ಬಾಟಲಿಗೆ ನಿಷೇಧ
ಬೀದಿ ನಾಯಿ ಕೇಸ್‌ : ರಾಜ್ಯಗಳ ಮೇಲೆ ಸುಪ್ರೀಂ ಗರಂ
ಪಟೇಲರಿಗೆ ಇಡೀ ಕಾಶ್ಮೀರ ವಿಲೀನದ ಕನಸಿತ್ತು, ನೆಹರು ಬಿಡ್ಲಿಲ್ಲ : ಮೋದಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved