• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕನ್ನಡನಾಡಿನ ಹಿತ ಕಾಪಾಡಲು ಸರ್ಕಾರ ಕಂಕಣಬದ್ಧ

Jul 09 2024, 12:49 AM IST
ಈ ಹಿಂದೆ ಕನ್ನಡನಾಡಿಗೆ ಇದ್ದ ಮೈಸೂರು ರಾಜ್ಯ ಎಂಬ ಹೆಸರನ್ನು ತೆಗೆದು ಕರ್ನಾಟಕ ಎಂದು ನಾಮಕರಣವಾಗಿ ಇಂದಿಗೆ 50 ವರ್ಷಗಳು ಪೂರೈಸಿವೆ. ಈ ಹಿನ್ನೆಲೆ ನಮ್ಮ ಸರ್ಕಾರ "ಹೆಸರಾಯಿತು ಕರ್ನಾಟಕ, ಉಸಿರಾಗಲಿ ಕನ್ನಡ " ಎಂಬ ಘೋಷವಾಕ್ಯ ಒಳಗೊಂಡ ಕನ್ನಡ ರಥಯಾತ್ರೆಯನ್ನು ರಾಜ್ಯಾದ್ಯಂತ ಸಂಚರಿಸಲು ಚಾಲನೆ ನೀಡಿದೆ. ಕನ್ನಡ ನಾಡಿನ ಹಿರಿಮೆಯನ್ನು ಸಾರುವ ಈ ರಥಯಾತ್ರೆ ಚನ್ನಗಿರಿಗೆ ಬಂದಿರುವುದು ನಮ್ಮಗಳ ಪುಣ್ಯ ಎಂದು ಶಾಸಕ ಬಸವರಾಜು ವಿ. ಶಿವಗಂಗಾ ಚನ್ನಗಿರಿಯಲ್ಲಿ ಹೇಳಿದ್ದಾರೆ.

ಡೆಂಘೀ ತಡೆಯುವಲ್ಲಿ ರಾಜ್ಯ ಸರ್ಕಾರ ನಿರ್ಲಕ್ಷ್ಯ

Jul 09 2024, 12:48 AM IST
ಡೆಂಘಿ ಹರಡುವುದನ್ನು ತಡೆಯುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಸಂಪೂರ್ಣವಾಗಿ ನಿರ್ಲಕ್ಷ್ಯ ವಹಿಸಿದೆ ಎಂದು ಉಪಮುಖ್ಯಮಂತ್ರಿ ಡಾ.ಸಿ.ಎನ್‌. ಅಶ್ವತ್ಥ ನಾರಾಯಣ ಕಿಡಿಕಾರಿದ್ದಾರೆ.

ಭದ್ರಾ ಜಲಾಶಯ ಕಾಮಗಾರಿಗೆ ಸರ್ಕಾರ ಬಳಿ ಹಣವಿಲ್ಲ: ಮಾಜಿ ಸಚಿವ ರೇಣುಕಾಚಾರ್ಯ ಆರೋಪ

Jul 09 2024, 12:47 AM IST
ಭದ್ರಾ ಜಲಾಶಯದ ಸ್ಲೂಯಿಸ್ ಗೇಟ್‌ನಿಂದ ನೀರು ಸೋರಿಕೆಯಾಗುತ್ತಿರುವುದನ್ನು ಖಂಡಿಸಿ ಸೋಮವಾರ ಮಾಜಿ ಸಚಿವ ರೇಣುಕಾಚಾರ್ಯ ನೇತೃತ್ವದಲ್ಲಿ ಭದ್ರಾ ಜಲಾಶಯದಲ್ಲಿ ಪ್ರತಿಭಟನೆ ಹಮ್ಮಿಕೊಳ್ಳಲಾಗಿತ್ತು.

ಸರ್ಕಾರ ಡೆಂಘೀ ರೋಗಿಗಳ ಚಿಕಿತ್ಸೆಗೆ ವಿಶೇಷ ಪ್ಯಾಕೇಜ್‌ ನೀಡಲಿ: ಶಾಸಕ ಬೆಲ್ಲದ

Jul 08 2024, 01:32 AM IST
ದಿನೇ ದಿನೇ ಡೆಂಘೀ ಪ್ರಕರಣಗಳು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಭಾನುವಾರ ಶಾಸಕ ಮಹೇಶ ಟೆಂಗಿನಕಾಯಿ ಅವರೊಂದಿಗೆ ಪ್ರತಿಪಕ್ಷದ ಉಪನಾಯಕ, ಶಾಸಕ ಅರವಿಂದ ಬೆಲ್ಲದ ಕಿಮ್ಸ್ ಗೆ ಭೇಟಿ ನೀಡಿ ರೋಗಿಗಳ ಆರೋಗ್ಯ ವಿಚಾರಿಸಿದರು.

ಸರ್ಕಾರ ಧೋರಣೆ ಬದಲಾವಣೆಗೆ ಚಳವಳಿಗಳು ಅವಶ್ಯ: ಎಚ್‌.ಬಸವರಾಜಪ್ಪ

Jul 08 2024, 12:37 AM IST
ಕೃಷಿ ಉದ್ಯೋಗ ಲಾಭದಾಯಕವಾಗಿಲ್ಲ. ರೈತ ಬೆಳೆದ ತರಕಾರಿ ಹಣ್ಣುಗಳನ್ನು ರಸ್ತೆಯಲ್ಲಿ ಹಾಕಿ ಮಾರಲಾಗುತ್ತದೆ. ಆದರೆ ಕಾರ್ಖಾನೆ ಉತ್ಪಾದಿಸಿದ ಚಪ್ಪಲಿ ಎಸಿ ರೂಂನಲ್ಲಿ ಮಾರಲಾಗುತ್ತದೆ

ಕಾಂಗ್ರೆಸ್‌ ಸರ್ಕಾರ ನುಡಿದಂತೆ ನಡೆಯುತ್ತಿದೆ-ಯಾಸಿರಖಾನ್‌ ಪಠಾಣ

Jul 08 2024, 12:36 AM IST
ಸುಳ್ಳು ಹೇಳುವುದು ಬಿಜೆಪಿ ಕಾರ್ಯವಾಗಿದೆ. ನುಡಿದಂತೆ ನಡೆಯುವ ಕಾಯಕ ಕಾಂಗ್ರೆಸ್ ಮಾಡುತ್ತಿದೆ ಎಂದು ಶಿಗ್ಗಾಂವಿ ಕಾಂಗ್ರೆಸ್ ಮುಖಂಡ ಯಾಸಿರಖಾನ್ ಪಠಾಣ್ ಹೇಳಿದರು.

ರಾಜ್ಯ ಸರ್ಕಾರ ಅಭಿವೃದ್ಧಿ ಕೆಲಸಗಳಿಗೆ ಅನುದಾನ ನೀಡುತ್ತಿಲ್ಲ

Jul 08 2024, 12:35 AM IST
ದಾಬಸ್‌ಪೇಟೆ: ಗ್ಯಾರಂಟಿಗಳಿಗಾಗಿ ಹಾಲು, ಮದ್ಯ, ಪೆಟ್ರೋಲ್, ಡೀಸಲ್ ಬೆಲೆ ಏರಿಕೆ ಮಾಡಿ ಜನರಿಗೆ ಸಂಕಷ್ಟವನ್ನುಂಟು ಮಾಡಿರುವ ಸರ್ಕಾರ ರಾಜ್ಯದಲ್ಲಿ ಅಭಿವೃದ್ಧಿ ಕೆಲಸಗಳಿಗೆ ಅನುದಾನ ನೀಡುತ್ತಿಲ್ಲ ಎಂದು ವಿರೋಧ ಪಕ್ಷದ ನಾಯಕ ಆರ್.ಅಶೋಕ್ ತಿಳಿಸಿದರು.

ಹರಿದಾಸ ಸಾಹಿತ್ಯಕ್ಕೆ ಕಾಯಕಲ್ಪಕ್ಕೆ ಸರ್ಕಾರ ಮುಂದಾಗಲಿ: ಅಗ್ನಿಹೋತ್ರಿ

Jul 08 2024, 12:34 AM IST
ಹರಿದಾಸ ಸಾಹಿತ್ಯಕ್ಕೆ ಗಟ್ಟಿಯಾದ ಕಾಯಕಲ್ಪ ಕೊಡಲು ಸರಕಾರದ ವತಿಯಿಂದ ವಿಶೇಷವಾಗಿ ಮಾನ್ವಿ ಅಭಿವೃದ್ಧಿ ಪ್ರಾಧಿಕಾರ ರಚನೆಯಾಗಬೇಕು ಎಂದು ಹಿರಿಯ ವಿದ್ವಾಂಸರಾದ ಡಾ. ವಾಸುದೇವ ಅಗ್ನಿಹೋತ್ರಿ ಒತ್ತಿ ಹೇಳಿದ್ದಾರೆ.

ಒಂದು ವರ್ಷದಲ್ಲಿ ಸರ್ಕಾರ ಕೊಟ್ಟ ಮಾತು ಉಳಿಸಿಕೊಂಡಿದೆ-ಶಾಸಕ ಶ್ರೀನಿವಾಸ ಮಾನೆ

Jul 07 2024, 01:22 AM IST
ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಆಡಳಿತಕ್ಕೆ ಬಂದು ಒಂದು ವರ್ಷ ಗತಿಸಿದೆ. ಈ ಅವಧಿಯಲ್ಲಿ ಸರ್ಕಾರ ಕೊಟ್ಟ ಮಾತು ಉಳಿಸಿಕೊಂಡಿದೆ. ಅತಿವೃಷ್ಟಿ, ಅನಾವೃಷ್ಟಿ, ಕೊರೋನಾ ಕಾರಣಗಳಿಂದ ಸಂಕಷ್ಟಕ್ಕೆ ಸಿಲುಕಿದ್ದ ಜನಸಾಮಾನ್ಯರಿಗೆ ಗ್ಯಾರಂಟಿ ಯೋಜನೆಗಳ ಮೂಲಕ ಆರ್ಥಿಕ ಶಕ್ತಿ ತುಂಬಿ, ಗೌರವದ ಜೀವನ ನಡೆಸಲು ಅವಕಾಶ ಕಲ್ಪಿಸಿಕೊಟ್ಟಿದೆ ಎಂದು ಶಾಸಕ ಶ್ರೀನಿವಾಸ ಮಾನೆ ಹೇಳಿದರು.

ಅಂಗನವಾಡಿ ಕಾರ್ಯಕರ್ತೆಯರ ಉದ್ಯೋಗ ಭದ್ರತೆಗೆ ಸರ್ಕಾರ ಬದ್ಧ: ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

Jul 07 2024, 01:20 AM IST
ಯಶೋದೆಯು ಶ್ರೀಕೃಷ್ಣನನ್ನು ಬೆಳೆಸಿದಂತೆ ಸಮಾಜದಲ್ಲಿನ ಮಕ್ಕಳನ್ನು ಅಂಗವಾಡಿ ಕಾರ್ಯಕರ್ತೆ, ಸಹಾಯಕಿಯರು ಬೆಳೆಸುತ್ತಿದ್ದು, ಸಮಾಜದ ಏಳಿಗೆಗೆ ಇವರ ಪಾತ್ರ ಮಹತ್ವದ್ದಾಗಿದೆ.
  • < previous
  • 1
  • ...
  • 121
  • 122
  • 123
  • 124
  • 125
  • 126
  • 127
  • 128
  • 129
  • ...
  • 196
  • next >

More Trending News

Top Stories
ಸಂಪುಟ ನಿರ್ಣಯಗಳು, ವಿಧೇಯಕ ಕನ್ನಡ ಮಯ
ಮೋದಿ ಸಾಮ್ರಾಟನಲ್ಲ, ಎಲ್ಲ ರಾಜ್ಯಗಳಲ್ಲಿ ಗೆದ್ದಿಲ್ಲ: ಎಐಸಿಸಿ ಅಧ್ಯಕ್ಷ ಖರ್ಗೆ
ಸರ್ಕಾರಿ ಸಭೆಗಳಲ್ಲಿ ಪ್ಲಾಸ್ಟಿಕ್‌ ನೀರಿನ ಬಾಟಲಿಗೆ ನಿಷೇಧ
ಬೀದಿ ನಾಯಿ ಕೇಸ್‌ : ರಾಜ್ಯಗಳ ಮೇಲೆ ಸುಪ್ರೀಂ ಗರಂ
ಪಟೇಲರಿಗೆ ಇಡೀ ಕಾಶ್ಮೀರ ವಿಲೀನದ ಕನಸಿತ್ತು, ನೆಹರು ಬಿಡ್ಲಿಲ್ಲ : ಮೋದಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved