• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಜನರ ಸುಲಿಗೆಗೆ ಇಳಿದ ಸರ್ಕಾರ

Jun 21 2024, 01:02 AM IST
ಕಾಂಗ್ರೆಸ್ ಸರ್ಕಾರ ಮಹಿಳೆಯರಿಗೆ 2000 ಕೊಟ್ಟ ಹಾಗೇ ಮಾಡಿ, ಪೆಟ್ರೋಲ್, ಡೀಸೆಲ್‌, ದಿನಸಿ ಪದಾರ್ಥಗಳ ಬೆಲೆ ಏರಿಸಿ, ಅವರ ಪತಿ, ಮಕ್ಕಳ ಮೂಲಕ ವಸೂಲಿ ಮಾಡುತ್ತಿದೆ.

ಸರ್ಕಾರ ಸೌಲಭ್ಯ ಪಡೆದು ಸಾಧನೆ ಮಾಡಿ

Jun 21 2024, 01:00 AM IST
ಕಲಾದಗಿ ಹತ್ತಿರದ ಖಜ್ಜಿಡೋಣಿಯಲ್ಲಿ ಸರ್ಕಾರಿ ಶಾಲಾ ಮಕ್ಕಳಿಗೆ ಗ್ರಾಪಂ ವತಿಯಿಂದ ಸ್ಕೂಲ್ ಬ್ಯಾಗ್ ವಿತರಣೆ ಮಾಡಲಾಯಿತು.

ಇಂಧನ ದರ ಏರಿಕೆ ವಿರೋಧಿಸಿ ರಾಜ್ಯ ಸರ್ಕಾರ ವಿರುದ್ಧ ಜೂ.20ರಂದು ಎಲ್ಲ ತಾಲೂಕುಗಳಲ್ಲಿ ಬಿಜೆಪಿ ರಸ್ತೆ ತಡೆ

Jun 20 2024, 01:15 AM IST
ರಾಜ್ಯ ಸರ್ಕಾರ ಇಂಧನ ಮೇಲಿನ ತೆರಿಗೆ ಇಳಿಸುವ ವರೆಗೆ ಬಿಜೆಪಿ ಹೋರಾಟ ನಡೆಸಲಿದೆ. ಬೆಳಗ್ಗೆ 10ರಿಂದ 11 ಗಂಟೆ ಅವಧಿಯಲ್ಲಿ ರಸ್ತೆ ತಡೆ ಪ್ರತಿಭಟನೆಯಲ್ಲಿ ಸಾರ್ವಜನಿಕರೂ ಭಾಗವಹಿಸಲಿದ್ದಾರೆ ಎಂದರು.

ರಾಜ್ಯ ಸರ್ಕಾರ ಆರ್ಥಿಕವಾಗಿ ದಿವಾಳಿ ಆಗುತ್ತಿದೆ: ಎಚ್.ವಿಶ್ವನಾಥ್

Jun 20 2024, 01:13 AM IST

ಗ್ಯಾರಂಟಿ ಯೋಜನೆಗಳು ಜಾರಿಯಾಗಿ ವರ್ಷ ಕಳೆದಿದೆ. ಸರ್ಕಾರ ಗ್ಯಾರಂಟಿ ಜಾರಿಗೊಳಿಸಿದಾಗ ನಾನು ಸ್ವಾಗತಿಸಿದ್ದೆ. ಬಡವರಿಗೆ ಅದರಿಂದ ಅನುಕೂಲವಾಗುತ್ತದೆ ಎಂದು ನಿರೀಕ್ಷಿಸಿದ್ದೆ. ಆದರೆ, ರಾಜ್ಯ ಆರ್ಥಿಕವಾಗಿ ದಿವಾಳಿಯಾಗುತ್ತಿದೆ.  

ಸರ್ಕಾರ 5 ವರ್ಷ ಪೂರೈಸಲಿದೆ ಕೋಡಿಮಠದ ಸ್ವಾಮೀಜಿ

Jun 20 2024, 01:11 AM IST
ಕೇಂದ್ರ ಬಿಜೆಪಿ ಸರ್ಕಾರದ ಭವಿಷ್ಯವನ್ನು ಕೋಡಿಮಠದ ಶ್ರೀ ಶ್ರಾವಣ ಕಳೆದ ಮೇಲೆ ಹೇಳುತ್ತಾರಂತೆ. ಕಳೆದ ಲೋಕಸಭಾ ಚುನಾವಣೆಯಲ್ಲಿ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬರೋಲ್ಲ ಅಂತ ಹೇಳಿದ್ದು ನಿಜವಾಗಿದೆ

ಆರ್ಥಿಕ ಶಿಸ್ತು ಕಾಪಾಡುವಲ್ಲಿ ರಾಜ್ಯ ಸರ್ಕಾರ ವಿಫಲ

Jun 20 2024, 01:08 AM IST
ಹೊಸಕೋಟೆ: ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರಕ್ಕೆ ಬಡವರ ಕಷ್ಟ ಅರ್ಥೈಸಿಕೊಳ್ಳುವ ಸಂವೇದನೆಯುಳ್ಳ ಕಣ್ಣು, ಕಿವಿ, ಹೃದಯವೇ ಇಲ್ಲದ ಸರ್ಕಾರವಾಗಿದೆ ಎಂದು ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ಸಂಸದ ಡಾ.ಕೆ.ಸುಧಾಕರ್ ವಾಗ್ದಾಳಿ ಮಾಡಿದರು.

ಅಭಿವೃದ್ಧಿ ಕಾರ್ಯಗಳಿಗೆ ಸರ್ಕಾರ ಸ್ಪಂದಿಸುತ್ತಿಲ್ಲ: ಗಂಟಿಹೊಳೆ

Jun 20 2024, 01:05 AM IST
ಹಕ್ಲಾಡಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗ್ರಾಮ ಸಂವಾದ ಕಾರ್ಯಕ್ರಮ ನಡೆಯಿತು. ಶಾಸಕ ಗುರುರಾಜ ಗಂಟಿಹೊಳೆ ಭಾಗವಹಿಸಿದ್ದರು.

ರಾಜ್ಯ ಮಾರಾಟ ಮಾಡಲು ಹೊರಟ ಸರ್ಕಾರ: ನವೀನ್ ಗುಳಗಣ್ಣವರ

Jun 20 2024, 01:05 AM IST
ಗ್ಯಾರಂಟಿ ಯೋಜನೆಗಳಿಗೆ ಹಣ ಹೊಂದಿಸಲು ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಏರಿಕೆ ಮಾಡಿರುವ ರಾಜ್ಯ ಸರ್ಕಾರ ರಾಜ್ಯವನ್ನೇ ಮಾರಾಟ ಮಾಡಲು ಹೊರಟಿದೆ.

ರೈತರ ಸಮಸ್ಯೆ ಬಗ್ಗೆ ಚಕಾರವೆತ್ತದ ಕಾಂಗ್ರೆಸ್‌ ಸರ್ಕಾರ

Jun 20 2024, 01:03 AM IST
ಚಳ್ಳಕೆರೆ ನಗರದ ಪ್ರವಾಸಿ ಮಂದಿರದಲ್ಲಿ ರೈತ ಸಂಘ ಹಮ್ಮಿಕೊಂಡಿದ್ದ ಸಭೆಯಲ್ಲಿ ರಾಜ್ಯ ಉಪಾಧ್ಯಕ್ಷ ರೆಡ್ಡಿಹಳ್ಳಿ ವೀರಣ್ಣ ಮಾತನಾಡಿದರು.

ರಾಜ್ಯದ ಜನತೆಗೆ ತುಟ್ಟಿ ಭಾಗ್ಯದ ಬರೆ ಕೊಟ್ಟ ಕಾಂಗ್ರೆಸ್ ಸರ್ಕಾರ: ಮಾಜಿ ಶಾಸಕ ಶಿವರಾಜ ಸಜ್ಜನರ ಕಿಡಿ

Jun 20 2024, 01:02 AM IST
ಹಾನಗಲ್ಲಿನ ಮಹಾತ್ಮಾಗಾಂಧಿ ವೃತ್ತದಲ್ಲಿ, ಪೆಟ್ರೋಲ್, ಡೀಸೆಲ್ ಹಾಗೂ ಇತರೆ ಎಲ್ಲ ಬೆಲೆ ಏರಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನಾ ಸಭೆ ನಡೆಯಿತು.
  • < previous
  • 1
  • ...
  • 125
  • 126
  • 127
  • 128
  • 129
  • 130
  • 131
  • 132
  • 133
  • ...
  • 195
  • next >

More Trending News

Top Stories
ಇಂದಿನಿಂದ ಕಾಂತಾರ 1 ಟಿಕೆಟ್ ಬೆಲೆ ರು.99
ಬಿಸಿನೆಸ್ ತಂತ್ರ ಬದಲಿಸಿರುವ ಓಟಿಟಿಗಳು
ಪಟೇಲ್ ಮತ್ತು ಬೋಸ್ : ತತ್ವ ಭೇದಗಳಲ್ಲಡಗಿದ ರಾಷ್ಟ್ರಚಿಂತನೆ
ಗುಡ್‌ ಫ್ರೆಂಡ್‌ ಜೊತೆ ನಟಿಸಿದಷ್ಟು ಖುಷಿ ಆಗಿದ : ಮನೀಶಾ ಕಂದಕೂರ್‌
ರಾಷ್ಟ್ರೀಯ ಐಕ್ಯತೆ ಸಾರುತ್ತಿದೆ ಸರ್ದಾರ್‌ ‘ಮೂರ್ತಿ’!
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved