• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಸರ್ಕಾರ ರಚನೆಗೂ ಮುನ್ನವೇ ಜೆಡಿಯು, ಎಲ್‌ಜೆಪಿ ಕ್ಯಾತೆ!

Jun 07 2024, 12:15 AM IST
ಸರ್ಕಾರ ರಚನೆಗೂ ಮುನ್ನವೇ ಜೆಡಿಯು, ಎಲ್‌ಜೆಪಿ ಕ್ಯಾತೆ ತೆಗೆದಿದ್ದು ಅಗ್ನಿವೀರ್‌ ಬಗ್ಗೆ ಅಪಸ್ವರ ಎತ್ತಿದ್ದು, ಜಾತಿ ಗಣತಿಗೂ ಆಗ್ರಹ ಮಾಡಿವೆ.

೪೦೦ ಅತಿಥಿ ಶಿಕ್ಷಕರ ನೇಮಕಕ್ಕೆ ರಾಜ್ಯ ಸರ್ಕಾರ ಆದೇಶ

Jun 06 2024, 12:30 AM IST
೨೦೨೪-೨೫ನೇ ಸಾಲಿನಲ್ಲಿ ಜಿಲ್ಲೆಯ ಸರ್ಕಾರಿ ಪ್ರೌಢ ಶಾಲೆಗಳಲ್ಲಿ ಖಾಲಿ ಇರುವ ವಿಷಯ ಶಿಕ್ಷಕರ ಹುದ್ದೆಗಳಿಗೆ ತಾತ್ಕಾಲಿಕವಾಗಿ ೪೦೦ ಅತಿಥಿ ಶಿಕ್ಷಕರನ್ನು ನೇಮಕ ಮಾಡಿಕೊಳ್ಳುವುದಕ್ಕೆ ರಾಜ್ಯಸರ್ಕಾರ ಆದೇಶ ಹೊರಡಿಸಿದೆ.

ಕೇಂದ್ರದಲ್ಲಿ ಎನ್‌ಡಿಎ ಸರ್ಕಾರ ಖಚಿತ

Jun 06 2024, 12:30 AM IST
ನಾನು ಯಾವುದೇ ಸಚಿವ ಸ್ಥಾನದ ನಿರೀಕ್ಷೆ ಇಟ್ಟಿಕೊಂಡಿಲ್ಲ. ಪಕ್ಷದ ಹೈಕಮಾಂಡ್‌ ನನಗೆ ಏನೇ ಜವಾಬ್ದಾರಿ ಕೊಟ್ಟರೂ ಅದನ್ನು ನಿಭಾಯಿಸುತ್ತೇನೆ ಎಂದು ಸಂಸದ ಜಗದೀಶ ಶೆಟ್ಟರ್‌ ಹೇಳಿದ್ದಾರೆ.

ಕೇಂದ್ರದಲ್ಲಿ ಮತ್ತೆ ಬಿಜೆಪಿ ಸರ್ಕಾರ: ಶಾಸಕ ಕೊತ್ತೂರು

Jun 04 2024, 12:32 AM IST
ಈಗ ಸುಳ್ಳು ಹೇಳುವ ಅವಶ್ಯಕತೆಯಿಲ್ಲ, ನಾನು ಕಾಂಗ್ರೆಸ್ ಶಾಸಕನಾಗಿದ್ದು, ವಾಸ್ತವಾಂಶ ಮರೆಮಾಚಲು ಸಾಧ್ಯವಿಲ್ಲ. ಮೊದಲಿನಿಂದಲೂ ಬಿಜೆಪಿಗೆ ಹೆಚ್ಚು ಸ್ಥಾನಗಳು ಬರುತ್ತವೆ ಎಂದು ಹೇಳಲಾಗುತ್ತಿದೆ. ಅದರಲ್ಲಿ ಅನುಮಾನವಿಲ್ಲ.

ಒಳಜಗಳದಿಂದಲೇ ಕಾಂಗ್ರೆಸ್‌ ಸರ್ಕಾರ ಪತನ; ಮುರುಗೇಶ ನಿರಾಣಿ

Jun 04 2024, 12:32 AM IST
ಕಾಂಗ್ರೆಸ್ ಸರ್ಕಾರದಲ್ಲಿ ಈಗ ಒಬ್ಬರು ಡಿಸಿಎಂ ಇದ್ದು, ಮುಂದೆ ಐದು ಜನ ಡಿಸಿಎಂಗೆ ಬೇಡಿಕೆ ಹುಟ್ಟಲಿದೆ. ಹೀಗಾಗಿ ಒಳಜಗಳಗಳೇ ಕಾಂಗ್ರೆಸ್ ಸರ್ಕಾರದ ಪತನಕ್ಕೆ ಕಾರಣವಾಗಲಿವೆ ಎಂದು ಮಾಜಿ ಸಚಿವ ಮುರುಗೇಶ ನಿರಾಣಿ ಹೇಳಿದರು.

ಸರ್ಕಾರ ತಕ್ಷಣ ಬೆಳೆ ಹಾನಿ ಪರಿಹಾರ ನೀಡದಿದ್ದಾರೆ ಉಗ್ರ ಹೋರಾಟ

Jun 04 2024, 12:31 AM IST
ಬೆಳೆಹಾನಿ ವಿತರಣೆ ತಾರತಮ್ಯ ಸರಿಪಡಿಸದಿದ್ದರೆ ರಾಜ್ಯ ಸರ್ಕಾರದ ವಿರುದ್ಧ ಉಗ್ರ ಹೋರಾಟ ಮಾಡುವುದಾಗಿ ಮಹದಾಯಿ ಹೋರಾಟ ಸಮಿತಿ ಅಧ್ಯಕ್ಷ ವೀರಬಸಪ್ಪ ಹೂಗಾರ ಎಚ್ಚರಿಕೆ ನೀಡಿದ್ದಾರೆ.

ಈ ಬಾರಿಯೂ ಮೋದಿ‌ ಸರ್ಕಾರ ಬರುತ್ತದೆ: ನಟ, ಹೋರಾಟಗಾರ ಚೇತನ್

Jun 04 2024, 12:31 AM IST
ಈ ಬಾರಿಯೂ ಮೋದಿ ಸರ್ಕಾರ ಬರುತ್ತದೆ ಎಂದು ನಟ ಚೇತನ್‌ ಅಭಿಪ್ರಾಯಪಟ್ಟಿದ್ದಾರೆ. ಎಕ್ಸಿಟ್‌ ಪೋಲ್‌ ಫಲಿತಾಂಶ ಎಲ್ಲರೂ ಒಪ್ಪಲೇಬೇಕು ಎಂದು ಸುದ್ದಿಗಾರರಿಗೆ ತಿಳಿಸಿದರು.

ಶಾಲಾ ಮಕ್ಕಳ ಶೂ, ಸಾಕ್ಸ್‌ ಖರೀದಿಗೆ ಏಳು ವರ್ಷ ಹಿಂದಿನ ದರ ನಿಗದಿಪಡಿಸಿದ ಸರ್ಕಾರ!

Jun 03 2024, 01:17 AM IST
ರಾಜ್ಯ ಸರ್ಕಾರ ಶಾಲಾ ಕಾಲೇಜುಗಳಲ್ಲಿ ಶೂ ಸಾಕ್ಸ್‌ ಖರೀದಿಗೆ ಏಳು ವರ್ಷದ ಹಿಂದಿನ ದರಗಳನ್ನು ನಿಗದಿಪಡಿಸಿದೆ

ಹೆಣ್ಣು ಭ್ರೂಣಹತ್ಯೆ ಕಂಡರೂ ಕಣ್ಮುಚ್ಚಿ ಕುಳಿತ ರಾಜ್ಯ ಸರ್ಕಾರ: ಹೇಮಲತಾ ನಾಯಕ

Jun 03 2024, 12:31 AM IST
ರಾಜ್ಯದಲ್ಲಿ ಹೆಣ್ಣು ಭ್ರೂಣ ಹತ್ಯೆ ಅವ್ಯಾಹತವಾಗಿ ನಡೆಯುತ್ತಿದೆ. ಹಲವು ಖಾಸಗಿ ಆಸ್ಪತ್ರೆಗಳಲ್ಲಿ ಭ್ರೂಣ ಹತ್ಯೆಯ ಕುರಿತು ಮಾಧ್ಯಮಗಳಲ್ಲಿಯೇ ವರದಿಯಾಗುತ್ತಿದೆ.

ಕಾಂಗ್ರೆಸ್ ಸರ್ಕಾರ ಧನದಾಹಕ್ಕೆ ಅಧಿಕಾರಿಗಳು ಸಾವಿಗೆ ಶರಣಾಗುವ ದುಸ್ಥಿತಿ

Jun 03 2024, 12:30 AM IST
ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದ ₹87 ಕೋಟಿ ಹಣ ದುರುಪಯೋಗವಾಗಿದೆ. ಕಾಂಗ್ರೆಸ್ ಸರ್ಕಾರದ ಧನದಾಹಕ್ಕೆ ಪ್ರಾಮಾಣಿಕ, ನಿಷ್ಠಾವಂತ ಅಧಿಕಾರಿಗಳು ಡೆತ್ ನೋಟ್ ಬರೆದಿಟ್ಟು, ಸಾವಿಗೆ ಶರಣಾಗುವಂತಹ ದುಸ್ಥಿತಿ ಬಂದೊದಗಿದೆ ಎಂದು ಬಿಜೆಪಿ ಎಸ್‌ಟಿ ಮೋರ್ಚಾ ರಾಜ್ಯ ಉಪಾಧ್ಯಕ್ಷ, ನಾಯಕ ಸಮಾಜದ ಯುವ ಮುಖಂಡ ಶ್ರೀನಿವಾಸ ಟಿ. ದಾಸಕರಿಯಪ್ಪ ಆಕ್ರೋಶ ವ್ಯಕ್ತಪಡಿಸಿದರು.
  • < previous
  • 1
  • ...
  • 129
  • 130
  • 131
  • 132
  • 133
  • 134
  • 135
  • 136
  • 137
  • ...
  • 195
  • next >

More Trending News

Top Stories
ಇಂದಿನಿಂದ ಕಾಂತಾರ 1 ಟಿಕೆಟ್ ಬೆಲೆ ರು.99
ಬಿಸಿನೆಸ್ ತಂತ್ರ ಬದಲಿಸಿರುವ ಓಟಿಟಿಗಳು
ಪಟೇಲ್ ಮತ್ತು ಬೋಸ್ : ತತ್ವ ಭೇದಗಳಲ್ಲಡಗಿದ ರಾಷ್ಟ್ರಚಿಂತನೆ
ಗುಡ್‌ ಫ್ರೆಂಡ್‌ ಜೊತೆ ನಟಿಸಿದಷ್ಟು ಖುಷಿ ಆಗಿದ : ಮನೀಶಾ ಕಂದಕೂರ್‌
ರಾಷ್ಟ್ರೀಯ ಐಕ್ಯತೆ ಸಾರುತ್ತಿದೆ ಸರ್ದಾರ್‌ ‘ಮೂರ್ತಿ’!
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved