• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ನನ್ನ ಸರ್ಕಾರ ಕೆಡವಲು ಬಿಜೆಪಿಯಿಂದ ಲಂಚದ ಆಮಿಷ: ಕೇಜ್ರಿವಾಲ್‌

Jan 28 2024, 01:19 AM IST
7 ಆಪ್ ಶಾಸಕರಿಗೆ ತಲಾ ₹25 ಕೋಟಿ ಆಫರ್‌ ನೀಡಲಾಗಿದೆ ಎಂದು ದಿಲ್ಲಿ ಸಿಎಂ ಅರವಿಂದ್‌ ಕೇಜ್ರಿವಾಲ್‌ ಆರೋಪಿಸಿದ್ದಾರೆ. ಸಾಕ್ಷ್ಯ ಸಮೇತ ಹೇಳಿಕೆ ನೀಡಿ ಎಂದು ಬಿಜೆಪಿ ತಿರುಗೇಟು ನೀಡಿದೆ.

ಗ್ಯಾರಂಟಿಗಳ ಹೆಸರಿನಲ್ಲಿ ರಾಜ್ಯ ಸರ್ಕಾರ ಜನರ ಕಿವಿಗೆ ಹೂವು: ವಿಜಯೇಂದ್ರ ಟೀಕೆ

Jan 27 2024, 01:22 AM IST
ರಾಜ್ಯ ಸರ್ಕಾರ ಗ್ಯಾರಂಟಿ ಯೋಜನೆ ನಂಬಿಕೊಂಡು ಕುಳಿತಿದ್ದು, ಗ್ಯಾರಂಟಿ ವಿಚಾರವಾಗಿ ಜನರ ಕಿವಿಗೆ ಹೂವು ಇಡುವ ಕೆಲಸ ಮಾಡುತ್ತಿದೆ. ವಿದ್ಯುತ್ ಟ್ರಾನ್ಸ್‌ಫಾರ್ಮರ್‌ಗೆ ಸರ್ಕಾರವೇ ಹಣ ಕೊಡುತ್ತಿತ್ತು. ಆದರೆ, ಈ ಸರ್ಕಾರ ರೈತರಿಂದ ಹಣ ವಸೂಲಿ ಮಾಡುತ್ತಿದೆ. ಎಲ್ಲದಕ್ಕೂ ಕೇಂದ್ರ ಸರ್ಕಾರ ಕಡೆ ಕೈ ತೋರಿಸುತ್ತಿದೆ. ಸರ್ಕಾರಿ ನೌಕರರಿಗೆ ಸಂಬಳ ಕೊಡದಂತಹ ಪರಿಸ್ಥಿತಿ ನಿರ್ಮಾಣವಾಗಿದೆ. ಸಿದ್ದರಾಮಯ್ಯ ಅವರಿಗೆ ರೈತರ ವಿಷಯದಲ್ಲಿ ಕಳಕಳಿ ಇಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ,ವಿಜಯೇಂದ್ರ ಶಿವಮೊಗ್ಗದಲ್ಲಿ ಆರೋಪಿಸಿದ್ದಾರೆ.

ನುಡಿದಂತೆ ನಡೆದ ಸರ್ಕಾರ ನಮ್ಮದು: ಸತೀಶ ಜಾರಕಿಹೊಳಿ

Jan 27 2024, 01:21 AM IST
ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ಯೋಜನೆ ರೂಪಿಸಲಾಗಿದೆ ಎಂದು ಲೋಕೋಪಯೋಗಿ ಇಲಾಖೆ ಸಚಿವ ಸತೀಶ ಜಾರಕಿಹೊಳಿ ಹೇಳಿದ್ದಾರೆ.

ನಾಳೆ ಬಿಜೆಪಿ ಜತೆ ನಿತೀಶ್ ಕುಮಾರ್ ಸರ್ಕಾರ?

Jan 27 2024, 01:19 AM IST

ಬಿಹಾರದಲ್ಲಿ ರಾಜಕೀಯ ವಿಪ್ಲವ ಮುಂದುವರಿದಿದ್ದು, ಆರ್‌ಜೆಡಿ ಜತೆಗಿನ ಮೈತ್ರಿ ಮುರಿದುಕೊಂಡು ಜೆಡಿಯು ನೇತಾರ ನಿತೀಶ್ ಕುಮಾರ್ ಅವರು ಬಿಜೆಪಿ ಬೆಂಬಲದೊಂದಿಗೆ ಭಾನುವಾರ 9ನೇ ಬಾರಿಗೆ ಬಿಹಾರದ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ ಎಂದು ಮೂಲಗಳು ಹೇಳಿವೆ.

ರೈತರ ಸಮಸ್ಯೆಗೆ ಸ್ಪಂದಿಸದ ಸರ್ಕಾರ ಮುಂದುವರಿಕೆ ಬೇಡ: ಬಡಗಲಪುರ ನಾಗೇಂದ್ರ

Jan 27 2024, 01:18 AM IST
ಕೇಂದ್ರದ ಫಸಲ್ ಬಿಮಾ ಯೋಜನೆಯಿಂದ ಖಾಸಗಿ ವಿಮಾ ಕಂಪನಿಗಳಿಗೆ ಲಾಭವೇ ಹೊರತು ರೈತರಿಗೆ ಅಲ್ಲ. ಡಾ. ಸ್ವಾಮಿನಾಥನ್ ವರದಿ ಜಾರಿ ಸಾಧ್ಯವಿಲ್ಲವೆಂದು ಕೇಂದ್ರ ಸರ್ಕಾರ ಸುಪ್ರೀಂ ಕೋರ್ಟಿಗೆ ಅಫಿಡೆವಿಟ್ ಸಲ್ಲಿಸಿದ್ದು ಸರಿಯಲ್ಲ ಎಂದು ರಾಜ್ಯ ಸರ್ಕಾರದ ವಿರುದ್ಧ ರೈತ ಸಂಘದ ರಾಜ್ಯಾಧ್ಯಕ್ಷ ಆಕ್ರೋಶ ವ್ಯಕ್ತಪಡಿಸಿದರು.

ಸಂವಿಧಾನ ಜಾರಿಯಾದ ಫಲವೇ ಪ್ರಜೆಗಳ ಸರ್ಕಾರ

Jan 27 2024, 01:18 AM IST
ಪ್ರಜೆಗಳೇ ಪ್ರಭುಗಳಾದ ದಿನ ಗಣರಾಜ್ಯವಾಗಿದೆ. ದೇಶದಲ್ಲಿ ಅಂಬೇಡ್ಕರ್ ನೇತೃತ್ವದ ಸಂವಿಧಾನ ಜಾರಿಗೆ ಬಂದ ಮೇಲೆ ಪ್ರಜೆಗಳ ಸರ್ಕಾರ ಅಸ್ತಿತ್ವಕ್ಕೆ ಬಂದಿದೆ. ಸಂವಿಧಾನ ರಚನಾ ಸಮಿತಿಯಲ್ಲಿದ್ದ ನಾಯಕರು ಸಂವಿಧಾನ ಎಂಬ ಪೌಷ್ಟಿಕಾಂಶದಿಂದ ಭಾರತದ ಅಭಿವೃದ್ಧಿ ಎಂಬ ಮಗು ಮುಂದೆ ಸಮಗ್ರ ಏಳಿಗೆಯತ್ತ ಹೆಜ್ಜೆ ಹಾಕುತ್ತದೆ ಎಂಬ ಕಲ್ಪನೆಯಲ್ಲಿದ್ದರು. ಆ ನಿಟ್ಟಿನಲ್ಲಿ ದೇಶ ಅಭಿವೃದ್ಧಿ ಆಗಿದೆಯೇ ಎಂಬುದನ್ನು ನಾವು ಪ್ರಶ್ನಿಸಿಕೊಳ್ಳಬೇಕಿದೆ. ಸ್ವಾತಂತ್ರ್ಯ ಬಂದ ನಂತರ ಪಂಚವಾರ್ಷಿಕ ಯೋಜನೆಗಳು ದೇಶದ ಅಭಿವೃದ್ಧಿಗೆ ಸಹಕಾರ ಆಗಿದೆ ಎಂದು ತಹಸೀಲ್ದಾರ್ ಹುಸೇನ್ ಸರಕಾವಸ್ ಸೊರಬದಲ್ಲಿ ಹೇಳಿದ್ದಾರೆ.

ಗಣತಂತ್ರದಿನಕ್ಕೆ ಸಂಭ್ರಮದ ಸ್ಪರ್ಶ ನೀಡದ ಕೇಂದ್ರ ಸರ್ಕಾರ: ಆಂಜನೇಯ

Jan 27 2024, 01:17 AM IST
ಸಂವಿಧಾನ ದೇಶಕ್ಕೆ ಸಮರ್ಪಣೆಯಾಗಿ 75 ವರ್ಷ ಕಳೆಯಿತು. ಇಂತಹ ಮಹಾನ್ ಸಾಧನೆಯ ದಿನಕ್ಕೆ 75 ವರ್ಷಗಳಾಗಿವೆ. ಇದಕ್ಕೆ ಸಂಭ್ರಮದ ಸ್ಪರ್ಶ ನೀಡಬೇಕಾದ ಪ್ರಧಾನಿ ರಾಮಮಂದಿರದ ಉದ್ಘಾಟನೆಯಲ್ಲಿ ಮುಳುಗಿದ್ದರು ಎಂದು ಆಂಜನೇಯ ಅಸಮಾಧಾನ ವ್ಯಕ್ತಪಡಿಸಿದರು.

ನೀರಾವರಿ ಸ್ಕೀಂ ಜಾರಿಗೆ ಸರ್ಕಾರ ಬದ್ಧ: ರಾಜ್ಯಪಾಲ

Jan 27 2024, 01:16 AM IST
ಮೇಕೆದಾಟು ಯೋಜನೆಗೆ ಭೂಸ್ವಾಧೀನ ಪ್ರಕ್ರಿಯೆ ಆರಂಭವಾಗಿದೆ ಎಂದು ರಾಜ್ಯಪಾಲ ಥಾವರ್‌ಚಂದ್‌ ಗೆಹಲೋತ್‌ ಗಣರಾಜ್ಯೋತ್ಸವದ ಭಾಷಣದ ವೇಳೆ ತಿಳಿಸಿದರು.

ಬಿಬಿಎಂಪಿಗೆ ₹675 ಕೋಟಿ ಬಿಡುಗಡೆ: ಬಜೆಟ್‌ನಲ್ಲಿ ಘೋಷಿಸಿದಂತೆ 3ನೇ ಕಂತು ನೀಡಿದ ಸರ್ಕಾರ

Jan 26 2024, 01:50 AM IST
ಬಿಬಿಎಂಪಿಗೆ ₹675 ಕೋಟಿ ಬಿಡುಗಡೆ: ಬಜೆಟ್‌ನಲ್ಲಿ ಘೋಷಿಸಿದಂತೆ 3ನೇ ಕಂತು ನೀಡಿದ ಸರ್ಕಾರ

ಬಿಹಾರದಲ್ಲಿ ಬಿಜೆಪಿ ಜತೆ ನಿತೀಶ್‌ ಸರ್ಕಾರ ರಚನೆ?

Jan 26 2024, 01:46 AM IST
ಬಿಹಾರದಲ್ಲಿ ಬಿಜೆಪಿ ಜೊತೆ ಸೇರಿ ಜೆಡಿಯು ನಾಯಕ ನಿತೀಶ್‌ಕುಮಾರ್‌ ಸರ್ಕಾರ ರಚಿಸಲಿದ್ದಾರೆ ಎನ್ನಲಾಗಿದೆ.
  • < previous
  • 1
  • ...
  • 131
  • 132
  • 133
  • 134
  • 135
  • 136
  • 137
  • 138
  • 139
  • ...
  • 156
  • next >

More Trending News

Top Stories
ಟೊಮೊಟೊ ದರ ಪಾತಾಳಕ್ಕೆ : ಬೆಳೆ ಕಟಾವು ಕೈಬಿಟ್ಟ ರೈತ
ಕೊಲೆಯಾದವಳೇ ಬಂದು ಬಾಗಿಲು ತೆಗೆದಾಗ!
ಬೇಡ ನಮಗೆ ಯುದ್ಧ... ಬೇಕು ಜ್ಞಾನದ ಬುದ್ಧ...
ಶ್ರೀನಗರ, ಉರಿ, ಬಾರಾಮುಲ್ಲಾ ಜನರೀಗ ನಿರಾಳ
ರೇಪ್‌ ಕೇಸಲ್ಲಿ ತಾಯಿಯ ದೂರಷ್ಟೇ ಸಾಲಲ್ಲ: ಕೋರ್ಟ್‌
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved