• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಅಲೆಮಾರಿ ಜನಾಂಗಗಳಿಗೆ ಸರ್ಕಾರ ನಿವೇಶನ ಒದಗಿಸಲಿ: ರವೀಂದ್ರ ಶೆಟ್ಟಿ ಆಗ್ರಹ

Jan 17 2024, 01:46 AM IST
ಸ್ಮಶಾನಕ್ಕಾಗಿ ಸರ್ಕಾರಿ ಜಾಗವನ್ನು ಕಾಯ್ದಿರಿಸಬೇಕು. ಜನಸಂಖ್ಯೆ ಹೆಚ್ಚಿರುವ ಜಿಲ್ಲೆಗಳಲ್ಲಿ ಅಲೆಮಾರಿ ಸಮುದಾಯ ಭವನಗಳ ನಿರ್ಮಾಣ, ಸಮುದಾಯದ ಮಕ್ಕಳಿಗಾಗಿ ವಸತಿ ಶಾಲೆಗಳನ್ನು ಸ್ಥಾಪಿಸಬೇಕು. ಜಾತಿ ಮತ್ತು ಆದಾಯ ಪ್ರಮಾಣಪತ್ರ, ಶಾಲಾ ವರ್ಗಾವಣೆ ಪತ್ರದಲ್ಲಿ ಅಂತಹವರ ಹೆಸರಿನ ಜೊತೆಗೆ ಜಾತಿ ಮತ್ತು ಪ್ರವರ್ಗ ನಮೂದಿಸುವ ಜೊತೆಗೆ ಜನಾಂಗದವರಿಗೆ ಹೆಚ್ಚು ಮೀಸಲಾತಿ ನೀಡಬೇಕು.

ಗ್ಯಾರಂಟಿ ಯೋಜನೆ ಜಾರಿ ಮಾಡಿ ನುಡಿದಂತೆ ನಡೆದ ಸರ್ಕಾರ: ತಮ್ಮಯ್ಯ

Jan 16 2024, 01:50 AM IST
ಚಿಕ್ಕಮಗಳೂರು ನಗರದ 26ನೇ ವಾರ್ಡಿನಲ್ಲಿ 119.80 ಲಕ್ಷ ರು. ವೆಚ್ಚದಲ್ಲಿ ಕೈಗೊಳ್ಳಲಾದ ವಿವಿಧ ಅಭಿವೃದ್ಧಿ ಕಾಮಗಾರಿ ಗಳಿಗೆ ಗುದ್ದಲಿ ಪೂಜೆ ನೆರವೇರಿಸಿ ಮಾತನಾಡಿದ ಶಾಸಕ ಎಚ್.ಡಿ. ತಮ್ಮಯ್ಯ ಕಳೆದ ವಿಧಾನಸಭೆ ಚುನಾವಣಾ ಪೂರ್ವದಲ್ಲಿ ಕಾಂಗ್ರೆಸ್ ಪಕ್ಷ ಘೋಷಿಸಿದ್ದ 5 ಗ್ಯಾರಂಟಿ ಯೋಜನೆಗಳ ಅನುಷ್ಠಾನದ ಜೊತೆಗೆ ಅಭಿವೃದ್ಧಿ ಕಾರ್ಯಗಳನ್ನು ಕೈಗೊಳ್ಳುವ ಮೂಲಕ ನುಡಿದಂತೆ ನಡೆದ ಸರ್ಕಾರ ಎಂಬ ಹಗ್ಗಳಿಕೆಗೆ ಪಾತ್ರವಾಗಿದೆ ಎಂದರು.

ಕಾಂಗ್ರೆಸ್‌ ಸರ್ಕಾರ ಹಿಂಪಡೆದ ಬಿಜೆಪಿ ಅನುದಾನ ವಾಪಸ್‌ ತನ್ನಿ

Jan 16 2024, 01:49 AM IST
ಶಿವಮೊಗ್ಗ ಜಿಲ್ಲೆಯ ಅಭಿವೃದ್ಧಿ ವಿಚಾರದಲ್ಲಿ ಕಾಂಗ್ರೆಸ್‌-ಬಿಜೆಪಿ ಮಧ್ಯೆ ಜಿಲ್ಲೆಯಲ್ಲಿ ಆರೋಪ-ಪ್ರತ್ಯಾರೋಪಗಳು ಗಂಭೀರವಾಗಿವೆ. ಬಿಜೆಪಿ ಸರ್ಕಾರದ ಅವಧಿಯಲ್ಲಿ ನೀಡಿದ ಹಲವು ಕೋಟಿ ರು.ಗಳ ಅನುದಾನವನ್ನು ಈಗಿನ ಕಾಂಗ್ರೆಸ್ ಸರ್ಕಾರ ವಾಪಸ್‌ ಪಡೆಯುತ್ತಿದೆ ಎಂದು ಸಂಸದ ಬಿ.ವೈ.ರಾಘವೇಂದ್ರ ಶಿವಮೊಗ್ಗದಲ್ಲಿ ಆರೋಪಿಸಿದ್ದು, ಜಿಲ್ಲಾ ಸಚಿವರು ಸಿಎಂ ಸಿದ್ದರಾಯ್ಯನವರ ಕೈಹಿಡಿದು ವಾಪಸ್‌ ಪಡೆದ ಹಣವನ್ನು ಅಭಿವೃದ್ಧಿಗೆ ಕೊಡಿಸಬೇಕು ಎಂದು ಸವಾಲು ಎಸೆದಿದ್ದಾರೆ.

ಬುಡಕಟ್ಟು ಜನರನ್ನು ಮುಖ್ಯವಾಹಿನಿಗೆ ತರುವಲ್ಲಿ ಕೇಂದ್ರ ಸರ್ಕಾರ ಮುಂಚೂಣಿಯಲ್ಲಿದೆ

Jan 16 2024, 01:47 AM IST
ದೇಶದಲ್ಲಿ 39 ಲಕ್ಷ ಬುಡಕಟ್ಟು ಜನರಿದ್ದು, ಅವರನ್ನು ಮುಖ್ಯವಾಹಿನಿಗೆ ತರುವ ನಿಟ್ಟಿನಲ್ಲಿ ಅರಣ್ಯ ಇಲಾಖೆಯಲ್ಲಿರುವ ಎಲ್ಲ ಕಾನೂನುಗಳನ್ನು ಬದಿಗೊತ್ತಿ ಆ ಸಮಾಜಕ್ಕೆ ನಾಗರೀಕತೆಯನ್ನು ಪರಿಚ ಮಾಡಿಕೊಡುವ ಮೋದಿಯವರ ಪರಿಕಲ್ಪನೆಯಿಂದ ಹಾಡಿಗಳನ್ನು ಗುರುತು ಮಾಡಿ ಆ ಜನರಿಗೆ ಪಡಿತರ ಚೀಟಿ, ಆಧಾರ ಕಾರ್ಡ್, ಹೆಲ್ತ್ಕಾರ್ಡ್, 4.5೦ ಲಕ್ಷ ರು. ವೆಚ್ಚದ ಮನೆ, ರಸ್ತೆ, ಕುಡಿಯುವ ನೀರು, ಆಸ್ಪತ್ರೆಯಂತಹ ಸೌಲಭ್ಯಗಳನ್ನು ಒದಗಿಸಿ ಸಮಾಜದ ಮುಖ್ಯವಾಹಿನಿಗೆ ತರುವಲ್ಲಿ ನರೇಂದ್ರಮೋದಿಯವರ ಸರ್ಕಾರ ಬದ್ದವಾಗಿದೆ

ರೈತರಿಗೆ ಬರ ಪರಿಹಾರ ವಿತರಿಸುವಲ್ಲಿ ರಾಜ್ಯ ಸರ್ಕಾರ ವಿಫಲ: ರವಿಕುಮಾರ್

Jan 16 2024, 01:47 AM IST
ಬರಗಾಲದಿಂದ ತತ್ತರಿಸಿರುವ ರಾಜ್ಯದ ರೈತಾಪಿಗಳಿಗೆ ಬರ ಪರಿಹಾರ ವಿತರಿಸುವಲ್ಲಿ ರಾಜ್ಯ ಸರ್ಕಾರ ವಿಫಲವಾಗಿದೆ ಎಂದು ವಿ.ಪ ಮುಖ್ಯ ಸಚೇತಕ ಬಿಜೆಪಿಯ ಎನ್.ರವಿಕುಮಾರ್ ಆರೋಪಿಸಿದರು.

ಕೃಷಿ ಮಾರುಕಟ್ಟೆ ಇದ್ದರೂ ವೈಜ್ಞಾನಿಕ ಯೋಜನೆ ಜಾರಿಗೊಳಿಸಲು ಸರ್ಕಾರ ವಿಫಲ: ಎಂ.ಪಿ.ಶಂಕರಯ್ಯ ಬೇಸರ

Jan 14 2024, 01:33 AM IST
ರೈತ ದೇಶದ ಬೆನ್ನೆಲುಬು. ಸೃಷ್ಟಿಯಲ್ಲಿ ಪ್ರಾರಂಭವಾಗಿರುವ ಮನುಷ್ಯ ಪ್ರಾಣಿ ಪಕ್ಷಿಗಳೆಲ್ಲಕ್ಕೂ ಆಹಾರ ಬಹಳ ಮುಖ್ಯ. ರೈತರೆಂದರೆ ಸಾಮಾನ್ಯ ಮನುಷ್ಯರಲ್ಲ ಬಹುದೊಡ್ಡ ನೇಗಿಲ ಯೋಗಿ ತ್ಯಾಗಿಗಳು. ಅವರು ಬೆಳೆಯುವ ಒಳ್ಳೆಯ ದವಸ ಧಾನ್ಯಗಳನ್ನು ಬೇರೆಯವರಿಗೆ ಕೊಟ್ಟು ಉಳಿದಿದ್ದನ್ನು ತಾವು ಸೇವಿಸುವ ಮನೋಭಾವ ಉಳ್ಳವರೇ ರೈತರು.

ಏಡ್ಸ್‌ ಸೋಂಕಿತರ ಉನ್ನತ ಚಿಕಿತ್ಸೆಗೆ ಸರ್ಕಾರ ಆದ್ಯತೆ

Jan 13 2024, 01:31 AM IST
ಸಂವಿಧಾನದಡಿ ಸಮಾಜದಲ್ಲಿ ಪ್ರತಿಯೊಬ್ಬರಿಗೂ ಸಹಜ ರೀತಿಯಲ್ಲಿ ಬದುಕುವ ಹಕ್ಕನ್ನು ಕರುಣಿಸಲಾಗಿದೆ. ಅಂತೆಯೇ, ಏಡ್ಸ್ ಸೋಂಕಿತರು, ಎಚ್‌ಐವಿ ಪೀಡಿತರು ಸೂಕ್ತ ಚಿಕಿತ್ಸೆ ಪಡೆಯಲು ಶ್ರಮಿಸಲಾಗುತ್ತಿದೆ. ಅವರು ನಿರ್ಭಯವಾಗಿ ಪರಿಪೂರ್ಣ ಜೀವನ ನಡೆಸಲು ಹೆಚ್ಚಿನ ಆದ್ಯತೆಗಳನ್ನು ನೀಡಲಾಗುತ್ತಿದೆ ಎಂದು ಜಿಲ್ಲಾ ಆರ್‌.ಸಿ.ಎಚ್ ಕಾರ್ಯಕ್ರಮಾಧಿಕಾರಿ ಡಾ.ನಾಗರಾಜ ನಾಯ್ಕ ಶಿಕಾರಿಪುರದಲ್ಲಿ ಹೇಳಿದ್ದಾರೆ.

ಕೃಷಿ ವಿವಿ ಅಭಿವೃದ್ಧಿಗೆ ಬಜೆಟ್‌ನಲ್ಲಿ ಸರ್ಕಾರ ಅನುದಾನ ಮೀಸಲಿಡಿ: ಸಂಸದ

Jan 13 2024, 01:31 AM IST
ಶಿವಮೊಗ್ಗದಲ್ಲಿ ರಾಜ್ಯ ಸರ್ಕಾರದಿಂದ ಸ್ವಾಮಿ ವಿವೇಕಾನಂದ ಜಯಂತಿ ದಿನವೇ ಯುವನಿಧಿ ಯೋಜನೆ ಚಾಲನೆ ಯುವಜನತೆಗೆ ಸಿಕ್ಕ ಗೌರವವಾಗಿದೆ. ನಿರುದ್ಯೋಗಿ ಯುವಕರ ಕೈಗೆ ಭತ್ಯೆ ಮಾತ್ರವಲ್ಲ, ಸ್ವಾವಲಂಬಿಯಾಗಿ ಬದುಕುವ ಕೌಶಲ್ಯಗಳನ್ನು ಕಲಿಸಬೇಕು. ಕೃಷಿ ವಿವಿ ಅಭಿವೃದ್ಧಿಗೆ ಸರ್ಕಾರ ಅಗತ್ಯ ಅನುದಾನವನ್ನೂ ಮೀಸಲಿಡಬೇಕು ಎಂದು ಶಿವಮೊಗ್ಗದಲ್ಲಿ ಯುವನಿಧಿ ಕಾರ್ಯಕ್ರಮದಲ್ಲಿ ಸಂಸದ ಬಿ.ವೈ.ರಾಘವೇಂದ್ರ ಹೇಳಿದ್ದಾರೆ.

ಹೆಂಡ ಹಣ ಹಂಚಿ ಅಧಿಕಾರಕ್ಕೆ ಬರುವ ಸರ್ಕಾರ ಕಿತ್ತೊಗೆಯಿರಿ: ಕೆಆರ್‌ಎಸ್ ರಾಜ್ಯಾಧ್ಯಕ್ಷ ರವಿ ಕೃಷ್ಣಾರಡ್ಡಿ

Jan 13 2024, 01:30 AM IST
ಜೆಡಿಎಸ್, ಕಾಂಗ್ರೆಸ್ ಮತ್ತು ಬಿಜೆಪಿ ಒಳಗೊಂಡ ಜೆಸಿಪಿ ಪಕ್ಷಗಳು ಎಲ್ಲವೂ ಒಂದೇ ನೀತಿ ಅನುಸರಿಸುತ್ತಿವೆ. ಜಾತಿ, ಧರ್ಮ ಮತ್ತು ದೇವರ ಹೆಸರಿನಲ್ಲಿ ಅಧಿಕಾರ ನಡೆಸುತ್ತಿವೆ. ಇಂತಹವರಿಂದ ರಾಜ್ಯದ ಉದ್ಧಾರ ಸಾಧ್ಯವಿಲ್ಲ. ಜನರು ಸಹ ಉದ್ಧಾರವಾಗುವುದು ಇವರಿಗೆ ಬೇಕಾಗಿಲ್ಲ. ಈ ಕಾರಣಕ್ಕಾಗಿಯೆ ಕೆಟ್ಟ ಯೋಜನೆ ಜಾರಿ ಮಾಡುವುದು ಮತ್ತು ಬಡವರು ಬಡವರಾಗಿಯೇ ಇರುವಂತೆ ಮಾಡುತ್ತಾರೆ.

ಬೊಮ್ಮನಹಳ್ಳಿಯಲ್ಲಿ ‘ಬಾಗಿಲಿಗೆ ಸರ್ಕಾರ’ ಯಶಸ್ವಿ

Jan 12 2024, 01:46 AM IST
ಬಾಗಿಲಿಗೆ ಬಂತು ಸರ್ಕಾರ ಸೇವೆಗೆ ಇರಲಿ ಸಹಕಾರ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ನೇತೃತ್ವದಲ್ಲಿ ಕಾಂಗ್ರೆಸ್ ಸರ್ಕಾರ ನಡೆಸುತ್ತಿರುವ ಕಾರ್ಯಕ್ರಮ ಜರಗನಹಳ್ಳಿಯಲ್ಲಿ ಯಶಸ್ವಿಯಾಗಿ ಜರುಗಿತು.
  • < previous
  • 1
  • ...
  • 135
  • 136
  • 137
  • 138
  • 139
  • 140
  • 141
  • 142
  • 143
  • ...
  • 156
  • next >

More Trending News

Top Stories
ಟೊಮೊಟೊ ದರ ಪಾತಾಳಕ್ಕೆ : ಬೆಳೆ ಕಟಾವು ಕೈಬಿಟ್ಟ ರೈತ
ಕೊಲೆಯಾದವಳೇ ಬಂದು ಬಾಗಿಲು ತೆಗೆದಾಗ!
ಬೇಡ ನಮಗೆ ಯುದ್ಧ... ಬೇಕು ಜ್ಞಾನದ ಬುದ್ಧ...
ಶ್ರೀನಗರ, ಉರಿ, ಬಾರಾಮುಲ್ಲಾ ಜನರೀಗ ನಿರಾಳ
ರೇಪ್‌ ಕೇಸಲ್ಲಿ ತಾಯಿಯ ದೂರಷ್ಟೇ ಸಾಲಲ್ಲ: ಕೋರ್ಟ್‌
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved