• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಭ್ರಷ್ಟಾಚಾರದಲ್ಲಿ ಮುಳುಗಿರುವ ಕಾಂಗ್ರೆಸ್ ಸರ್ಕಾರ

Dec 17 2023, 01:45 AM IST
ರಾಜ್ಯದಲ್ಲಿ ಹೆಣ್ಣು ಭ್ರೂಣ ಹತ್ಯೆ, ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ಆಗುತ್ತಿದ್ದರೂ ಈ ಸರ್ಕಾರ ಕಠಿಣ ಕ್ರಮ ಕೈಗೊಂಡಿಲ್ಲ. ರಾಜ್ಯ ಸರ್ಕಾರದಲ್ಲಿ ಭ್ರಷ್ಟಾಚಾರ ಹೆಚ್ಚಾಗಿದೆ. ಅದರ ಬಗ್ಗೆ ಕಾಂಗ್ರೆಸ್ ತಲೆ ಕೆಡಿಸಿಕೊಳ್ಳತ್ತಿಲ್ಲ. ಕಾಂಗ್ರೆಸ್ ಸರ್ಕಾರದ ಮುಖ್ಯಮಂತ್ರಿ, ಉಪ ಮುಖ್ಯಮಂತ್ರಿಗಳು, ಸಚಿವರು ಹಣ ಮಾಡುವುದರಲ್ಲೇ ಪೈಪೋಟಿಗಿಳಿದಿದ್ದಾರೆ ಎಂದು ಮಾಜಿ ಸಚಿವ ಬಿ.ಸಿ. ಪಾಟೀಲ ಆರೋಪಿಸಿದರು.

ಅಸಮಾನತೆ ತೊಲಗಿಸಿ ಸಮಾನತೆ ತರಲು ಸರ್ಕಾರ ಯೋಜನೆ

Dec 17 2023, 01:45 AM IST
ಸಮಾಜದಲ್ಲಿ ಅಸಮಾನತೆ ತೊಲಗಿ ಸಮಾನತೆ ನೆಲೆಸುವ ನಿಟ್ಟಿನಲ್ಲಿ ರಾಜ್ಯದಲ್ಲಿ ಕಾಂಗ್ರೆಸ್‌ ಸರ್ಕಾರ ಬಡವರ ಪರ ಯೋಜನೆಗಳನ್ನು ಹಮ್ಮಿಕೊಳ್ಳುತ್ತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರತಿಪಾದಿಸಿದರು.

ಗ್ಯಾರೆಂಟಿಯಲ್ಲಿಯೇ ಸರ್ಕಾರ ಕಾಲಹರಣ<bha>;</bha> 6 ತಿಂಗಳಲ್ಲೇ ಜನರಿಗೆ ಅವಿಶ್ವಾಸ

Dec 17 2023, 01:45 AM IST
ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದು 6 ತಿಂಗಳು ಗತಿಸಿದೆ. ಆರೇ ತಿಂಗಳಲ್ಲಿಯೇ ಜನರಿಂದ ತಿರಸ್ಕಾರವಾಗಿ ಜನರ ವಿಶ್ವಾಸ ಕಳೆದುಕೊಳ್ಳುತ್ತಿದ್ದು, ಕೇವಲ ಗ್ಯಾರಂಟಿಯಲ್ಲೇ ಕಾಲಹರಣ ಮಾಡಿಕೊಂಡು ಹೊರಟಿದೆ. ಕ್ಷೇತ್ರ ಹಾಗೂ ರಾಜ್ಯದ ಅಭಿವೃದ್ಧಿಯಲ್ಲಿ ಸಂಪೂರ್ಣ ವಿಫಲವಾಗಿದೆ ಎಂದು ಮಾಜಿ ಶಾಸಕ ಪ್ರತಾಪಗೌಡ ಪಾಟೀಲ್ ಹೇಳಿದರು.

ದಲಿತರ, ಮಹಿಳೆಯರ ರಕ್ಷಣೆಯಲ್ಲಿ ಸರ್ಕಾರ ವಿಫಲ

Dec 17 2023, 01:45 AM IST
ರಾಜ್ಯದಲ್ಲಿ ದಲಿತರ, ಮಹಿಳೆಯರ ಮೇಲಿನ ದೌರ್ಜನ್ಯ, ಭ್ರೂಣ ಹತ್ಯೆ ಪ್ರಕರಣಗಳು ಹೆಚ್ಚಾಗಿ ನಡೆಯುತ್ತಿದ್ದರೂ ಇವುಗಳ ತಡೆಗೆ ರಾಜ್ಯ ಸರ್ಕಾರ ಗಂಭೀರ ಪ್ರಯತ್ನ ಮಾಡುತ್ತಿಲ್ಲ. ಬರ ಬಂದು ರೈತರು ಸಂಕಷ್ಟಕ್ಕೆ ಸಿಲುಕಿದ್ದಾರೆ. ನೆರವಾಗಬೇಕಾದ ಸರ್ಕಾರ ರೈತರನ್ನು ನಿರ್ಲಕ್ಷ್ಯ ಮಾಡಿದೆ. ಬೆಳಗಾವಿಯ ದಲಿತ ಮಹಿಳೆ ವಿವಸ್ತ್ರಗೊಳಿಸಿದ ಪ್ರಕರಣದ ಬಗ್ಗೆ ಬಿಜೆಪಿ ಶಾಸಕರ ಹೋರಾಟ ಮಾಡುವ ತನಕ ಸರ್ಕಾರ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ ಮಹಿಳೆಯ ರಕ್ಷಣೆಗೆ ಬರಲಿಲ್ಲ ಎಂದು ರಾಜ್ಯ ಬಿಜೆಪಿ ರೈತ ಮೋರ್ಚಾ ಪ್ರಧಾನ ಕಾರ್ಯದರ್ಶಿ ಎಸ್. ಶಿವಪ್ರಸಾದ್ ಆಪಾದಿಸಿದರು.

ಕಾವೇರಿ ಚಳವಳಿ ಲಘುವಾಗಿ ಪರಿಗಣಿಸಿದ ಸರ್ಕಾರ: ಶಾಸಕ ಹೆಚ್ .ಟಿ.ಮಂಜು

Dec 17 2023, 01:45 AM IST
ಕ್ಷೇತ್ರದ ಜನಪ್ರತಿನಿಧಿಯಾಗಿ ತಾಲೂಕಿನ ಹಲವು ಜ್ವಲಂತ ಸಮಸ್ಯೆಗಳನ್ನು ಬೆಳಗಾವಿ ಅಧಿವೇಶನದಲ್ಲಿ ಚರ್ಚಿಸಿ ಸಚಿವರುಗಳಿಂದ ಉತ್ತರ ಪಡೆದಿದ್ದೇನೆ ಎಂದು ಶಾಸಕ ಹೆಚ್.ಟಿ.ಮಂಜು ತಿಳಿಸಿದರು.

ಕಾಂಗ್ರೆಸ್‌ ಸರ್ಕಾರ ವಿರುದ್ಧ 18ಕ್ಕೆ ಬೃಹತ್‌ ಪ್ರತಿಭಟನೆ

Dec 16 2023, 02:01 AM IST
ಆಡಳಿತ ವೈಫಲ್ಯ, ಬೆಳೆ ಪರಿಹಾರ ನೀಡದ್ದು ಖಂಡಿಸಿ ಬಿಜೆಪಿ ಮೆರವಣಿಗೆ: ಮಾಜಿ ಸಚಿವ ಎಂ.ಪಿ.ರೇಣುಕಾಚಾರ್ಯ

ಕಾಂಗ್ರೆಸ್‌ ಸರ್ಕಾರ ವಿರುದ್ಧ 18ಕ್ಕೆ ಬೃಹತ್‌ ಪ್ರತಿಭಟನೆ

Dec 16 2023, 02:01 AM IST
ಆಡಳಿತ ವೈಫಲ್ಯ, ಬೆಳೆ ಪರಿಹಾರ ನೀಡದ್ದು ಖಂಡಿಸಿ ಬಿಜೆಪಿ ಮೆರವಣಿಗೆ: ಮಾಜಿ ಸಚಿವ ಎಂ.ಪಿ.ರೇಣುಕಾಚಾರ್ಯ

ಸರ್ಕಾರ-ಅತಿಥಿ ಉಪನ್ಯಾಸಕರ ಹಗ್ಗ ಜಗ್ಗಾಟ<bha>;</bha> ವಿದ್ಯಾರ್ಥಿಗಳ ಪರದಾಟ

Dec 16 2023, 02:00 AM IST
ಕಾಯಂ ಮಾಡುವಂತೆ ಆಗ್ರಹಿಸಿ ಅತಿಥಿ ಉಪನ್ಯಾಸಕರ ಮುಷ್ಕರವು ಶುಕ್ರವಾರಕ್ಕೆ ೨೨ ದಿನಗಳು ಕಳೆದಿರುವುದರಿಂದ ಕೋಲಾರ ನಗರ ಸೇರಿದಂತೆ ಜಿಲ್ಲೆಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ತರಗತಿಗಳು ಸರಿಯಾಗಿ ನಡೆಯದೆ ವಿದ್ಯಾರ್ಥಿಗಳು ತೊಂದರೆಗೆ ಸಿಲುಕುವ ಪರಿಸ್ಥಿತಿ ಒದಗಿಬಂದಿದೆ.ಸರ್ಕಾರಿ ಕಾಲೇಜುಗಳಲ್ಲಿ ಕಾಯಂ ಉಪನ್ಯಾಸಕರ ಕೊರತೆಯೂ ಕಾಡುತ್ತಿದ್ದು, ಪಾಠ ಮಾಡಲು ತೊಂದರೆ ಉಂಟಾಗಿದೆ. ಜನವರಿ ಅಂತ್ಯದಲ್ಲಿ ಪರೀಕ್ಷೆಗಳು ನಡೆಯಲಿದ್ದು, ಕೆಲ ಕಾಲೇಜುಗಳಲ್ಲಿ ಇಲ್ಲಿವರೆಗೆ ಶೇ.೫೦ರಷ್ಟು ಪಾಠ ಕೂ[ ಪೂರ್ತಿಯಾಗಿಲ್ಲ.

ದಾವೂದ್ ಬಂಟನ ಜತೆ ಠಾಕ್ರೆ ಸೇನೆ ಶಾಸಕ ಇರುವ ಕುರಿತು ತನಿಖೆಗೆ ಮಹಾ ಸರ್ಕಾರ ಆದೇಶ

Dec 16 2023, 02:00 AM IST
ಮುಂಬೈ: ಭಾರತದ ಮೋಸ್ಟ್‌ ವಾಂಟೆಡ್ ಭೂಗತ ಪಾತಕಿ ದಾವೂದ್‌ ಇಬ್ರಾಹಿಂನ ಸಹಚರನಾದ ಸಲೀಂ ಕುತ್ತಾನೊಂದಿಗೆ ಉದ್ಧವ್‌ ಠಾಕ್ರೆ ಬಣದ ಶಿವಸೇನೆ ಶಾಸಕ ಸುಧಾಕರ್‌ ಬಡ್‌ಗುಜರ್ ಔತಣಕೂಟದಲ್ಲಿ ಭಾಗಿಯಾಗಿದ್ದಾರೆ ಎಂದು ಬಿಜೆಪಿ ಶಾಸಕ ನಿತೇಶ್‌ ರಾಣೆ ಗಂಭೀರ ಆರೋಪ ಮಾಡಿದ್ದಾರೆ. ಇದರ ಬೆನ್ನಲ್ಲೇ ವಿಶೇಷ ತನಿಖಾ ತಂಡ ರಚಿಸಿ ತನಿಖೆಗೆ ಮಹಾರಾಷ್ಟ್ರ ಗೃಹ ಸಚಿವ ದೇವೇಂದ್ರ ಫಡ್ನವೀಸ್‌ ಆದೇಶಿಸಿದ್ದಾರೆ.

ಮತದಾನ ದಿನ ಮತ ಚಲಾಯಿಸಿ ಸುಭದ್ರ ಸರ್ಕಾರ ರಚಿಸಿ

Dec 16 2023, 02:00 AM IST
ಗದಗ ಜಿಲ್ಲಾಡಳಿತ, ಜಿಪಂ ಹಾಗೂ ಸ್ವೀಪ್ ಸಮಿತಿಯಿಂದ ಮುಂಬರುವ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಗದಗ ಜಿಲ್ಲೆಯಾದ್ಯಂತ ವಿದ್ಯುನ್ಮಾನ ಮತಯಂತ್ರ ಪ್ರಾತ್ಯಕ್ಷಿಕೆ ಮೂಲಕ ಮತದಾರರಲ್ಲಿ ಜಾಗೃತಿ ಮೂಡಿಸುವ ಕಾರ್ಯಕ್ರಮಕ್ಕೆ ಶುಕ್ರವಾರ ಜಿಲ್ಲಾಡಳಿತ ಭವನದಲ್ಲಿ ಜಿಲ್ಲಾ ಚುನಾವಣಾಧಿಕಾರಿ ವೈಶಾಲಿ ಎಂ.ಎಲ್. ಚಾಲನೆ ನೀಡಿದರು. ವಿದ್ಯುನ್ಮಾನ ಮತಯಂತ್ರದ ಬಳಕೆಯ ಪ್ರತಿ ಹಂತ ವಿವರಿಸಿ ಪ್ರಾತ್ಯಕ್ಷಿಕೆ ಸಾದರಪಡಿಸಿದರು. ಮತಯಂತ್ರ, ಕಂಟ್ರೋಲಿಂಗ್‌ ಯುನಿಟ್‌ ಹಾಗೂ ವಿವಿ ಪ್ಯಾಟ್‌ ಕಾರ್ಯ ಹಾಗೂ ಮತ ಚಲಾಯಿಸುವ ಪ್ರಕ್ರಿಯೆಯ ನ್ನು ಸಾರ್ವಜನಿಕರು ವೀಕ್ಷಿಸಿದರು.
  • < previous
  • 1
  • ...
  • 141
  • 142
  • 143
  • 144
  • 145
  • 146
  • 147
  • 148
  • 149
  • ...
  • 156
  • next >

More Trending News

Top Stories
ಕದನ ವಿರಾಮಕ್ಕೆ ಭಾರತ ಒಪ್ಪಿದ್ದು ಏಕೆ?
ಕದನ ವಿರಾಮವೇ ಆಗಬಾರದಿತ್ತು - ಪಾಕಿಸ್ತಾನವನ್ನು 4 ರಾಷ್ಟ್ರವಾಗಿ ಚಿಂದಿ ಚಿಂದಿ ಮಾಡಬೇಕಿತ್ತು
ಹನಿಮೂನ್ ಮೊಟಕುಗೊಳಿಸಿ ಯುದ್ಧಕ್ಕೆ ತೆರಳಿದ ಉ.ಕ.ಯೋಧ
ಪಾಕ್ ಶೆಲ್‌ಗಳ ಹಾವಳಿಗೆ ಗಡಿ ಜನಜೀವನ ಮೂರಾಬಟ್ಟೆ
ಗಡಿ ಸಂಘರ್ಷ ಕಾರಣ ಪೊಲೀಸ್ರಿಗೆ ರಜೆ ಇಲ್ಲ : ಪರಂ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved