• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಅಂಚೆ ನೌಕರರ ಸಮಸ್ಯೆಗೆ ಸರ್ಕಾರ ಸ್ಪಂದಿಸಲಿ

Dec 15 2023, 01:30 AM IST
ಅಂಚೆ ನೌಕರರ ಸಮಸ್ಯೆಗೆ ಸರ್ಕಾರ ಸ್ಪಂದಿಸಲಿ

ಪಶ್ಚಿಮಘಟ್ಟ ದೇವರ ಕಾನುಗಳ ರಕ್ಷಣೆಗೆ ಸರ್ಕಾರ ಬದ್ಧ

Dec 15 2023, 01:30 AM IST
ನಿಯೋಗಕ್ಕೆ ಭರವಸೆ: ಜೀವವೈವಿಧ್ಯ ಸಮಿತಿಗಳ ಸಮಾವೇಶಗಳನ್ನು ಜಿಲ್ಲಾಮಟ್ಟದಲ್ಲಿ ನಡೆಸುವ ಉದ್ದೇಶವಿದೆ. ಬೀದರ್‌ನಿಂದಲೇ ಅಭಿಯಾನ ಶುರು ಮಾಡುವ ಬಗ್ಗೆ ನಿರ್ಧಾರ ಕೈಗೊಳ್ಳುತ್ತೇವೆ. ವಿನಾಶದ ಅಂಚಿನಲ್ಲಿರುವ ಮಲೆನಾಡಿನ ಸಕ್ಕರೆ ಕಂಚಿ ಸಿಟ್ರಸ್ ತಳಿಗೆ ಜೀವವೈವಿಧ್ಯ ಮಂಡಳಿ ಮಾನ್ಯತೆ ನೀಡಲಿದೆ. ಗ್ರಾಮ ಅರಣ್ಯ ಸಮಿತಿಗಳ ಸಬಲೀಕರಣ ವಿಷಯಕ್ಕೆ ಆದ್ಯತೆ ನೀಡಲಾಗುತ್ತದೆ ಎಂದು ನಿಯೋಗಕ್ಕೆ ಭರವಸೆ ನೀಡಿದರು.

ಸಂಸತ್‌ಗೆ ಭದ್ರತೆ ಕಲ್ಪಿಸುವಲ್ಲಿ ಕೇಂದ್ರ ಸರ್ಕಾರ ವಿಫಲ: ಡಾ. ಅಂಶುಮಂತ್‌

Dec 15 2023, 01:30 AM IST
ಸಂಸತ್‌ಗೆ ಭದ್ರತೆ ಕಲ್ಪಿಸುವಲ್ಲಿ ಕೇಂದ್ರ ಸರ್ಕಾರ ವಿಫಲ: ಡಾ. ಅಂಶುಮಂತ್‌ಸಂಸತ್‌ಯೊಳಗೆ ಅತಿಕ್ರಮ ಪ್ರವೇಶ ಖಂಡಿಸಿ ಕಾಂಗ್ರೆಸ್‌ ಪ್ರತಿಭಟನೆ । ಸಂಸತ್‌ ಭವನಕ್ಕೆ ರಕ್ಷಣೆ ನೀಡದಿರುವ ಪ್ರಧಾನಿಯವರಿಂದ ದೇಶದ ರಕ್ಷಣೆ ಹೇಗೆ ಸಾಧ್ಯ

ಕಸ್ತೂರಿ ರಂಗನ್ ವರದಿ ತಿರಸ್ಕರಿಸಲು ಸರ್ಕಾರ ಬದ್ಧ

Dec 15 2023, 01:30 AM IST
ಸಚಿವರು ಮತ್ತು ಶಾಸಕರು ಕಸ್ತೂರಿ ರಂಗನ್‌ ವರದಿ ಅನುಷ್ಠಾನದಿಂದ ಮಲೆನಾಡು ಮತ್ತು ಕರಾವಳಿ ಪ್ರದೇಶದಲ್ಲಿ ಜನಸಾಮಾನ್ಯರ ನೈಜ ಜೀವನಕ್ಕೆ ಉಂಟಾಗುತ್ತಿರುವ ಸಮಸ್ಯೆಗಳನ್ನು ವಿವರಿಸಿದರು.

ಎಲೆಕ್ಟ್ರಿಕ್‌ ವಾಹನಕ್ಕೆ ತೆರಿಗೆ ಇಲ್ಲ: ಸರ್ಕಾರ

Dec 14 2023, 01:30 AM IST
ಎಲೆಕ್ಟ್ರಿಕ್, ವಾಣಿಜ್ಯ ಮತ್ತು ಹಳದಿ ಫಲಕದ ವಾಹನಗಳನ್ನು ಹೊರತುಪಡಿಸಿ ನೂತನ ವಾಹನಗಳಿಗೆ ಜೀವಮಾನ ತೆರಿಗೆ ವಿಧಿಸುವ ಕರ್ನಾಟಕ ಮೋಟಾರು ವಾಹನಗಳ ತೆರಿಗೆ ನಿರ್ಧರಣೆ ತಿದ್ದುಪಡಿ ವಿಧೇಯಕವೂ ಬುಧವಾರ ಸದನದಲ್ಲಿ ಅಂಗೀಕಾರಗೊಂಡಿತು.

ಸಿದ್ದು ಸರ್ಕಾರ ಆರ್ಥಿಕವಾಗಿ ದಿವಾಳಿ: ವಿಜಯೇಂದ್ರ

Dec 14 2023, 01:30 AM IST
ರಾಜ್ಯ ಸರ್ಕಾರದ ಬೊಕ್ಕಸ ಖಾಲಿಯಾಗಿ ಆರ್ಥಿಕವಾಗಿ ದಿವಾಳಿಯಾಗಿದ್ದು, ರೈತರ, ರಾಜ್ಯದ ಅಭಿವೃದ್ಧಿಗೆ ಹಣಕಾಸು ಹೊಂದಾಣಿಕೆ ಮಾಡದೆ ಕೇಂದ್ರದ ಗೂಬೆ ಕೂರಿಸುವ ಕೆಲಸ ಮಾಡುತ್ತಿದೆ ಎಂದು ಬಿಜೆಪಿ ಸದಸ್ಯ ಬಿ.ವೈ.ವಿಜಯೇಂದ್ರ ಟೀಕಿಸಿದ್ದಾರೆ.

ಸರ್ಕಾರ ಹಠ ಬಿಟ್ಟು ಅತಿಥಿ ಉಪನ್ಯಾಸಕರ ಬೇಡಿಕೆ ಈಡೇರಿಸಲಿ

Dec 13 2023, 01:00 AM IST
ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಅತಿಥಿ ಉಪನ್ಯಾಸಕರು ಕಳೆದ 20 ದಿನಗಳಿಂದ ಅನಿರ್ದಿಷ್ಟಾವಧಿ ಹೋರಾಟ ನಡೆಸುತ್ತಿದ್ದು ಕೂಡಲೇ ಅವರ ಬೇಡಿಕೆಗಳನ್ನು ಈಡೇರಿಸಿ ತ್ವರಿತವಾಗಿ ತರಗತಿಗಳನ್ನು ನಡೆಸಬೇಕು ಎಂದು ಆಗ್ರಹಿಸಿ ಮಂಗಳವಾರ ಎಸ್‌ಎಫ್‌ಐ ತಾಲೂಕು ಘಟಕದ ನೇತೃತ್ವದಲ್ಲಿ ನಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ವಿದ್ಯಾರ್ಥಿಗಳು ಪ್ರಾಚಾರ್ಯ ಎಸ್.ಕೆ. ಪಾಟೀಲ ಮೂಲಕ ಮುಖ್ಯಮಂತ್ರಿಗೆ ಮನವಿ ಸಲ್ಲಿಸಿದರು.

ಸರ್ಕಾರ ಕಳಸಾ ಬಂಡೂರಿ ನಾಲಾ ಕಾಮಗಾರಿ ಟೆಂಡರ್‌ ಕಾನೂನು ಬದ್ಧವಾಗಿ ಕರೆಯಲಿ

Dec 13 2023, 01:00 AM IST
ರಾಜ್ಯ ರೈತ ಸೇನಾ ಸಂಘಟನೆ ರಾಜ್ಯಾಧ್ಯಕ್ಷ ವೀರೇಶ ಸೊಬರದಮಠವರು ಬೆಳಗಾವಿ ಚಳಿಗಾಲದ ವಿಧಾನಮಂಡಲ ಅಧಿವೇಶನದಲ್ಲಿ ಮುಖ್ಯಮಂತ್ರಿ ಸಿದ್ದರಾಮಯನವರನ್ನು ಭೇಟಿ ಮಾಡಿ ಮಹದಾಯಿ ಹಾಗೂ ಕಳಸಾ ಬಂಡೂರಿ ನಾಲಾ ಯೋಜನೆ ಕಾಮಗಾರಿ ಟೆಂಡರನ್ನು ಕಾನೂನು ಬದ್ಧವಾಗಿ ಕರೆಯಬೇಕೆಂದು ಆಗ್ರಹಿಸಿ ಮನವಿ ನೀಡಿದರು.

ಗ್ಯಾಸ್‌ ರೀ ಫಿಲಿಂಗ್ ದಂದೆಗೆ ಸರ್ಕಾರ ಕಡಿವಾಣ ಹಾಕಲಿ

Dec 13 2023, 01:00 AM IST
ಗ್ಯಾಸ್‌ ರೀ ಫಿಲಿಂಗ್ ದಂದೆಗೆ ಸರ್ಕಾರ ಕಡಿವಾಣ ಹಾಕಲಿಗ್ರಾಹಕ ದಕ್ಷತಾ ಕಲ್ಯಾಣ ಫೌಂಡೇಶನ್‌ ಮುಖ್ಯಸ್ಥ ಚೇತನ್‌ಕುಮಾರ್‌ ಒತ್ತಾಯ

ಸರ್ಕಾರ ಗ್ರಾಮೀಣ ಅಂಚೆ ನೌಕರರ ಸಮಸ್ಯೆ ನಿರ್ಲಕ್ಷಿಸಿದೆ: ಗಣೇಶ್‌ ಮೂರ್ತಿ.

Dec 13 2023, 01:00 AM IST
ಸರ್ಕಾರ ಗ್ರಾಮೀಣ ಅಂಚೆ ನೌಕರರ ಸಮಸ್ಯೆ ನಿರ್ಲಕ್ಷಿಸಿದೆ: ಗಣೇಶ್‌ ಮೂರ್ತಿಶೃಂಗೇರಿಯಲ್ಲಿ ಅನಿರ್ದಿಷ್ಠಾವಧಿ ಮುಷ್ಕರ
  • < previous
  • 1
  • ...
  • 142
  • 143
  • 144
  • 145
  • 146
  • 147
  • 148
  • 149
  • 150
  • ...
  • 156
  • next >

More Trending News

Top Stories
ಕದನ ವಿರಾಮಕ್ಕೆ ಭಾರತ ಒಪ್ಪಿದ್ದು ಏಕೆ?
ಕದನ ವಿರಾಮವೇ ಆಗಬಾರದಿತ್ತು - ಪಾಕಿಸ್ತಾನವನ್ನು 4 ರಾಷ್ಟ್ರವಾಗಿ ಚಿಂದಿ ಚಿಂದಿ ಮಾಡಬೇಕಿತ್ತು
ಹನಿಮೂನ್ ಮೊಟಕುಗೊಳಿಸಿ ಯುದ್ಧಕ್ಕೆ ತೆರಳಿದ ಉ.ಕ.ಯೋಧ
ಪಾಕ್ ಶೆಲ್‌ಗಳ ಹಾವಳಿಗೆ ಗಡಿ ಜನಜೀವನ ಮೂರಾಬಟ್ಟೆ
ಗಡಿ ಸಂಘರ್ಷ ಕಾರಣ ಪೊಲೀಸ್ರಿಗೆ ರಜೆ ಇಲ್ಲ : ಪರಂ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved