ರಸ್ತೆ ಅಗಲೀಕರಣಕ್ಕಾಗಿ ಬೆಂಗಳೂರು ಅರಮನೆ ಮೈದಾನದ 15.7 ಎಕರೆ ಜಾಗಕ್ಕೆ ₹3,011 ಕೋಟಿ ಟಿಡಿಆರ್ ಪರಿಹಾರ ನೀಡುವುದರಿಂದ ಪಾರಾಗಲು ಸುಪ್ರೀಂ ಕೋರ್ಟ್ ಹಿರಿಯ ವಕೀಲರು ಹಾಗೂ ಕಾನೂನು ತಜ್ಞರೊಂದಿಗೆ ಗುರುವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ಮಹತ್ವದ ಚರ್ಚೆ ನಡೆಸಲಾಗಿದೆ.
ಈ ಹಿಂದಿನ ಜೋ ಬೈಡೆನ್ ಆಡಳಿತವು ಭಾರತದಲ್ಲಿ ‘ಬೇರೊಬ್ಬರನ್ನು ಆಯ್ಕೆ ಮಾಡುವ’ ಪ್ರಯತ್ನ ನಡೆಸುತ್ತಿತ್ತು ಎಂಬ ಶಂಕೆ ಇದೆ’ ಎಂದಿದ್ದಾರೆ. ಈ ಮೂಲಕ ನರೇಂದ್ರ ಮೋದಿ ಸೋಲಿಸಲು ಬೈಡೆನ್ ಯತ್ನಿಸಿದ್ದರು ಎಂದು ಟ್ರಂಪ್ ಪರೋಕ್ಷವಾಗಿ ಹೇಳಿದ್ದಾರೆ.
ಗೃಹಲಕ್ಷ್ಮೀ ಮತ್ತು ಅನ್ನಭಾಗ್ಯ ಯೋಜನೆಯ ಹಣ ಸಂದಾಯವಾಗದಿರುವುದು ತಾಂತ್ರೀಕ ಕಾರಣದಿಂದಾಗಿಯೇ ಹೊರತು ಸರ್ಕಾರ ಯಾವುದೇ ಗ್ಯಾರಂಟಿಗಳನ್ನು ನಿಲ್ಲಿಸಿಲ್ಲ.